Breaking News

Daily Archives: ಫೆಬ್ರವರಿ 3, 2021

ಹಲಗಲಿಯಲ್ಲಿ ಈಗ ನಿರಂತರ ಕುಡಿವ ನೀರು

ಮುಧೋಳ: ಜನಪ್ರತಿನಿ ಧಿಗಳು ಹಾಗೂ ಅಧಿ ಕಾರಿಗಳು·ಮನಸ್ಸು ಮಾಡಿದರೆ ಏನೆಲ್ಲ ಅಭಿವೃದ್ಧಿ ಸಾಧಿ ಸಬಹುದುಎಂಬುದಕ್ಕೆ ಹಲಗಲಿ ಗ್ರಾಮವೇ ಸಾಕ್ಷಿಯೆಂಬಂತಿದೆ.ತಾಲೂಕಿನ ಗಡಿಗ್ರಾಮ ಹಲಗಲಿ ಗ್ರಾಮ ಒಂದುಕಾಲಕ್ಕೆ ಕುಗ್ರಾಮವೆಂಬಂತ್ತಿತ್ತು. ಆದರೆ ಅದೇ ಗ್ರಾಮಇಂದು ಕುಡಿಯುವ ನೀರಿನ ವಿಷಯದಲ್ಲಿ ತಾಲೂಕಿನಎಲ್ಲ ಹಳ್ಳಿಗಳಿಗೂ ಮಾದರಿಯಾಗಿದೆ. ಹೌದು. ಐತಿಹಾಸಿಕ ಹಿನ್ನೆಲೆಯುಳ್ಳ ಹಲಗಲಿಗ್ರಾಮದಲ್ಲಿ ದಶಕಗಳ ಹಿಂದೆ ಒಂದೇ ಒಂದು ಕೊಡನೀರು ತರಬೇಕೆಂದರೂ ಕನಿಷ್ಠ ಒಂದು ಕಿ.ಮೀ. ದೂರನಡೆಯಬೇಕಿತ್ತು. ಮನೆಯಲ್ಲಿ ಒಬ್ಬರು ನೀರು ತರಲುಇರುವಂತಾಗಿತ್ತು. ಈ ಸಮಸ್ಯೆಯನ್ನರಿತ ಇಂದಿನ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ 2017ರಲ್ಲಿಮಾಚಕನೂರ …

Read More »

ನೀರಿನ ಬದಲಿಗೆ ಸ್ಯಾನಿಟೈಸರ್ ಕುಡಿದಬಿಎಂಸಿ ಅಧಿಕಾರಿ,

ಮುಂಬೈ: ಮಹಾರಾಷ್ಟ್ರದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಬದಲು ಸ್ಯಾನಿಟೈಸರ್ ಹಾಕಿದ್ದ ವಿಷಯ ಆತಂಕಕ್ಕೀಡು ಮಾಡಿತ್ತು. ಇದೀಗ ಬೃಹನ್ ಮುಂಬೈ ಮುನಿಸಿಪಲ್ ಕಾರ್ಪೋರೇಷನ್ ಅಧಿಕಾರಿಯೊಬ್ಬರು ನೀರಿನ ಬಾಟಲಿ ಅಂತ ತಿಳಿದು ಸ್ಯಾನಿಟೈಸರ್ ಕುಡಿದಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಿಕ್ಷಣ ಬಜೆಟ್ ಮಂಡಿಸುವಾಗ ಬೃಹನ್ಮುಂಬೈ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರು ನೀರಿನ ಬದಲು ಸ್ಯಾನಿಟೈಸರ್ ಅನ್ನು ತಪ್ಪಾಗಿ ಸೇವಿಸಿದ್ದಾರೆ. ಕೂಡಲೇ ತಮ್ಮ ತಪ್ಪಿನ ಅರಿವಾಗಿ ಅಧಿಕಾರಿ ಸ್ಯಾನಿಟೈಸರ್ …

Read More »

ಸರ್ಕಾರವು ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸಂಪೂರ್ಣವಾಗಿ ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿ ಮಾಡಲಾಗುತ್ತಿದೆ: ಅಣ್ಣಾ ಸಾಹೇಬ ಜೊಲ್ಲೆ

ನವದೆಹಲಿ – ಸರ್ಕಾರವು ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸಂಪೂರ್ಣವಾಗಿ ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ. ಸಂಸಂದ ಅಣ್ಣಾ ಸಾಹೇಬ ಜೊಲ್ಲೆ ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಅವರು ಲಿಖಿತ ಉತ್ತರ ನೀಡಿದ್ದಾರೆ. ಗ್ರಾಮಗಳಲ್ಲಿ ಉದ್ಯೋಗ ಅಭಿವೃದ್ಧಿ, ಜೀವನೋಪಾಯದ ಅವಕಾಶಗಳನ್ನು ಬಲಪಡಿಸುವುದು, ಸ್ವಯಂ ಉದ್ಯೋಗವನ್ನು ಉತ್ತೇಜಿಸುವುದು, ಗ್ರಾಮೀಣ ಯುವಕರ ಕೌಶಲ್ಯ, ಸಾಮಾಜಿಕ ನೆರವು, ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಮಾಡುವುದು, ವಸತಿ …

Read More »

ಗೋಕಾಕ : ಅರಭಾವಿ ಬಳಿ ಕ್ರೂಸರ್ ವಾಹನ ಪಲ್ಟಿ : 6 ಜನರಿಗೆ ಗಾಯ !

ಗೋಕಾಕ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ, 6 ಜನರು ಗಾಯಗೊಂಡಿರುವ ಘಟನೆ ಅರಭಾವಿ ಗ್ರಾಮದ ಬಳಿ ಬುಧವಾರ ನಡೆದಿದೆ.   ಸಂಕೇಶ್ವರ -ಅರಬಾವಿ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕ್ರೂಸರ್ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ತಕ್ಷಣ ಸ್ಥಳೀಯರು ಧಾವಿಸಿ, ಕಾರ್ ನಲ್ಲಿ ಸಿಲುಕಿಕೊಂಡವರನ್ನು ಹೊರ ತೆಗೆಯಲಾಗಿದೆ. ಅದೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. …

Read More »

ಉಚಿತ ಸ್ಪರ್ಧಾತ್ಮಕ ಪರೀಕ್ಷೆ ರದ್ದುಪಡಿಸಿದ್ದಕ್ಕೆಆಕ್ರೋಶ: ಹೆಬ್ಬಾಳಕರ್

ಬೆಂಗಳೂರು – ರಾಜ್ಯದಲ್ಲಿ 2020 -21ನೇ ಸಾಲಿನಲ್ಲಿ ಐಎಎಸ್, ಕೆಎಎಸ್, ಬ್ಯಾಂಕಿಂಗ್ ಉಚಿತ ತರಬೇತಿ ರದ್ದುಪಡಿಸಲಾಗಿದೆ. ಇದಕ್ಕೆ ಕಾರಣ ಕೊರೋನಾ. ಕೊರೋನಾ ಕಾರಣದಲ್ಲಿ ಅನುದಾನ ಕೊರತೆಯಾಗಿದ್ದರಿಂದ ಈ ಉಚಿತ ತರಬೇತಿಗಳ ಕುರಿತು ಅಧಿಸೂಚನೆಯನ್ನು ಹೊರಡಿಸಲಾಗಿಲ್ಲ ಎಂದು ರಾಜ್ಯ ಸರಕಾರ ವಿಧಾನಸಭೆಯಲ್ಲಿ ತಿಳಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಪ್ರಶ್ನೆಗೆ ಈ ಉತ್ತರ ನೀಡಿದ್ದಾರೆ. ಪ್ರತಿ ವರ್ಷ ಹಿಂದುಳಿದ ವರ್ಗಗಳ ಕಲ್ಯಾಣ …

Read More »

ಫೆ.2022ರೊಳಗೆ ಬೆಂಗಳೂರು-ಮೈಸೂರು ದಶಪಥ ರಸ್ತೆ ಕಾಮಗಾರಿ ಪೂರ್ಣ

ಬೆಂಗಳೂರು,ಫೆ.3- ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಿರ್ಮಾಣವಾಗುತ್ತಿರುವ ಹತ್ತು ಪಥಗಳ ಹೆದ್ದಾರಿಯು 2022ರ ಫೆಬ್ರವರಿಯಲ್ಲಿ ಮುಕ್ತಾಯವಾಗಬೇಕಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನಪರಿಷತ್‍ನಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಮರಿತಿಬ್ಬೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, 6 ಪಥದ ಹೆದ್ದಾರಿಯ ಜೊತೆಗೆ ಇಕ್ಕೆಲಗಳಲ್ಲಿ ಎರಡು ಪಥದ ಸರ್ವೀಸ್ ರಸ್ತೆಯನ್ನು ಅಭಿವೃದ್ದಿಪಡಿಸಲಾಗುತ್ತಿದೆ. ಮೊದಲ ಪ್ಯಾಕೇಜ್‍ನಲ್ಲಿ ಬೆಂಗಳೂರಿನಿಂದ ನಿಡಘಟ್ಟದವ್ಟರೆಗೆ, 2ನೇ ಪ್ಯಾಕೇಜ್‍ನಲ್ಲಿ ನಿಡಘಟ್ಟದಿಂದ ಮೈಸೂರುವರೆಗೆ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಪ್ಯಾಕೇಜ್‍ಗೆ 2190 ಕೋಟಿ ರೂ. …

Read More »

83 ತೇಜಸ್ ಲಘು ಯುದ್ಧ ವಿಮಾನಗಳಿಗಾಗಿ HALಗೆ 48 ಸಾವಿರ ಕೋಟಿ ಕಾಂಟ್ರಾಕ್ಟ್

ಬೆಂಗಳೂರು, ಫೆ.3 (ಪಿಟಿಐ)- ದೇಶದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲನೀಡಲು ಸರ್ಕಾರ 83 ತೇಜಸ್ ಲಘು ಯುದ್ಧ ವಿಮಾನಗಳನ್ನು ಸಂಗ್ರಹಿಸಲಿದೆ. ರಾಜ್ಯ ಸರ್ಕಾರ ನಡೆಸುವ ಅತ್ಯಂತ ದೊಡ್ಡ ಏರೋಸ್ಪೇಸ್ ಕಂಪನಿ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್) ನಡುವೆ 48,000 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿದೆ. ನಗರದಲ್ಲಿ ಬುಧವಾರ ದೇಶದ ಪ್ರತಿಷ್ಠಿತ ಏರೋ ಇಂಡಿಯಾ-2021 ಶೋ ಉದ್ಘಾಟಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಎಚ್‍ಎಎಲ್ ತಯಾರಿಸಿದ ತೇಜಸ್ ಒಂದೇ …

Read More »

ಏರೋ ಇಂಡಿಯಾ 2021 ಕಾರ್ಯಕ್ರಮದಲ್ಲಿ ಕಣ್ಮರೆಯಾಗಿದೆ ಕನ್ನಡ : H.D.K.

ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ …

Read More »

ಕುಡಿಯಲು ನೀರು ತರಲು ಹೋಗಿದ್ದ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ಮೇಲೆ ಬಸ್ ಹರಿದು ಯುವಕ ಸ್ಥಳದಲ್ಲೇ ಮೃತ

ಕುಡಿಯಲು ನೀರು ತರಲು ಹೋಗಿದ್ದ ಸಂದರ್ಭದಲ್ಲಿ ಕಾರೊಂದನ್ನು ಓವರ್ ಟೇಕ್ ಮಾಡಲು ಹೋದಾಗ ಬೈಕ್ ಹಿಂಬದಿ ಕೂತಿದ್ದ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ಮೇಲೆ ಬಸ್ ಹರಿದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ KEB ಗ್ರಿಡ್ ಬಳಿ ನಡೆದಿದೆ. ಮೃತಪಟ್ಟ ಯುವಕ ಕೆಲವು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಹುಬ್ಬಳ್ಳಿಗೆ ಬಂದಿದ್ದ ಎಂದು ತಿಳಿದು ಬಂದಿದ್ದು,ನೀರು ತರಲು ಹೋದಾಗ ಈ ಅವಘಡ ಸಂಭವಿಸಿದೆ . …

Read More »

ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಸ್ಥಳಾರ್ತಿಸುವಂತೆ ಮನವಿ..

ಗೋಕಾಕ: ತಾಲೂಕಿನ ದೂಪದಾಳ ಗ್ರಾಮದ ಸರ್ಕಲನಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲು ಗಣ್ಯ ವ್ಯಕ್ತಿಗಳು ಬರುತ್ತಿದು ದೂಪದಾಳ ಗ್ರಾಮದ ಮುಖ್ಯ ವೃತ್ತದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಲೈನ್ ಇರುವುದರಿಂದ ತೊಂದರೆ ಆಗುತ್ತಿದು ಮುನ್ನ ಎಚ್ಚರಿಕಾ ಕ್ರಮವಾಗಿ ವಿದ್ಯುತ್ ಲೈನ್ ಅನ್ನು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ವಿದ್ಯುತ್ ಲೈನ್ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಧುಪದಾಳ ಗ್ರಾಮದ …

Read More »