ಹುಬ್ಬಳ್ಳಿ: ಗರ್ಭಿಣಿ ಶ್ವಾನವೊಂದಕ್ಕೆ ಹುಬ್ಬಳ್ಳಿಯಲ್ಲಿ ಕುಟುಂಬಸ್ಥರೆಲ್ಲಾ ಸೇರಿ ಸೀಮಂತ ಮಾಡಿ ಪ್ರೀತಿ ತೋರಿದ್ದಾರೆ.ಸಾಮಾನ್ಯವಾಗಿ ಮೊದಲ ಬಾರಿಗೆ ಗರ್ಭವತಿಯಾದ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಮಾಡುವುದನ್ನು ನೋಡಿದ್ದೇವೆ. ಆದರೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿರುವ ಕುಟುಂಬವೊಂದು ಮನೆಯಲ್ಲಿ ಸಾಕಿದ್ದ ಶ್ವಾನಕ್ಕೆ ಸೀಮಂತ ಕಾರ್ಯಕ್ರಮ ಮಾಡುವ ಮೂಲಕ ಇದೀಗ ಎಲ್ಲರ ಗಮನ ಸೆಳೆದಿದೆ. ಗ್ರಾಮದ ಸಾರಿಗೆ ನೌಕರ ರಮೇಶ್ ಪಡತೇರ್ ಎಂಬವರು ತಮ್ಮ ಮನೆಗೆ ಕಳೆದ ವರ್ಷ ಶ್ವಾನವೊಂದನ್ನು ತಗೆದುಕೊಂಡು ಬಂದಿದ್ದರು. ಅದಕ್ಕೆ ಲೂಸಿ …
Read More »Daily Archives: ಫೆಬ್ರವರಿ 5, 2021
ಅಸೆಂಬ್ಲಿ ನಡೆಸೋದು ಬೇಡ ನಡೀರಿ, ಎಲ್ಲರೂ ಪಿಕ್ನಿಕ್ಗೆ ಹೋಗೋಣ: ಸಿದ್ದರಾಮಯ್ಯ
ಬೆಂಗಳೂರು: ಕಲಾಪ ನಡೆಸೋದು ಬೇಡ ನಡೀರಿ, ಎಲ್ಲರೂ ಪಿಕ್ನಿಕ್ಗೆ ಹೋಗೋಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನಸಭಾ ಕಲಾಪದ ಸಂದರ್ಭದಲ್ಲಿ ಸಚಿವರು ಹಾಗೂ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಗರಂ ಆದ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೀತಿದೆ. ಇಂತಹ ಸಂದರ್ಭದಲ್ಲಿ ಸಚಿವರು, ಅಧಿಕಾರಿಗಳು ಇರಬೇಕು. ಇವರು ಇಲ್ಲದೆ ಚರ್ಚೆ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಹೀಗಂದ ಕೂಡಲೇ ಡಿಸಿಎಂ ಗೋವಿಂದ ಕಾರಜೋಳ ಎದ್ದು ನಿಂತು …
Read More »5 ರೂ. ನೋಟು ಸ್ವೀಕರಿಸಲು ನಿರಕರಿಸಿದ ಕಂಡಕ್ಟರ್ ಗೆ ಒಂದು ಸಾವಿರ ರೂ. ದಂಡ
ಅರಸಿಕೆರೆ – ಪ್ರಯಾಣಿಕರೊಬ್ಬರಿಂದ 5 ರೂ. ನೋಟು ಸ್ವೀಕರಿಸಲು ನಿರಕರಿಸಿದ ಕಂಡಕ್ಟರ್ ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಒಂದು ಸಾವಿರ ರೂ. ದಂಡ ವಿಧಿಸಿದೆ. ಸೋಮಶೇಖರ ಎನ್ನುವವರು ಅರಸಿಕೆರೆಯಿಂದ ತಿಪಟೂರಿಗೆ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. 35 rs. ಟಿಕೆಟ್ ಗೆ 10 ರೂ.ಗಳ 3 ನೋಟು ಮತ್ತು 5 ರೂ.ಗಳಒಂದು ನೋಟನ್ನು ಅವರು ನೀಡಿದರು. ಆದರೆ 5 ರೂ. ನೋಟನ್ನು ನಿರಾಕರಿಸಿದ ಕಂಡಕ್ಟರ್ ಗಲಾಟೆ …
Read More »