Breaking News

Daily Archives: ಫೆಬ್ರವರಿ 7, 2021

ಇನ್ಮೂಂದೆ ಪಡಿತರ ಧಾನ್ಯಗಳನ್ನು ಪಡೆಯುವವರಿಗೆ ಗುಡ್ ನ್ಯೂಸ್ ಏನು.?

ನವದೆಹಲಿ : ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಇದೀಗ 31 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತರದಾರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ತೆರಳಿದ್ರೂ, ಪಡಿತರ ಧಾನ್ಯಗಳನ್ನು ಇರುವ ಸ್ಥಳದಲ್ಲಿಯೇ ಪಡೆಯಬಹುದಾಗಿದೆ..! ಈ ಬಗ್ಗೆ ಇಂದು ಕೇಂದ್ರ ಬಜೆಟ್-2021 ಮಂಡಿಸುತ್ತಾ ತಿಳಿಸಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕುಟುಂಬದ ಪ್ರತಿ ಸದಸ್ಯರ ಆಧಾರದ ಮೇಲೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಯಾವುದೇ ಪಡಿತರದಾರರಿಗೂ ತೊಂದರೆಯಾಗದಂತೆ ಈಗಾಗಲೇ ಕೆಲ ರಾಜ್ಯಗಳಲ್ಲಿ …

Read More »

ಗೃಹ ಸಚಿವ ಅಮಿತ್‌ ಶಾ ಧೌಲಿಗಂಗಾ ಪ್ರವಾಹ ಸ್ಥಳಕ್ಕೆ ಭೇಟಿ

ಉತ್ತರಾಖಂಡ: ಧೌಲಿಗಂಗಾ ನದಿಯಲ್ಲಿ ದಿಢೀರ್ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿ 150ಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ. ಪೋನ್‌ ಮೂಲಕ ದುರಂತದ ಮಾಹಿತಿ ಪಡೆದಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಂದು ಸಂಜೆ ವೇಳೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಗೃಹ ಸಚಿವರು, ‘ಉತ್ತರಾಖಂಡದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದ ಕುರಿತು ನಾನು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ಅವ್ರ ಬಳಿ ಮಾಹಿತಿ ಪಡೆದುಕೊಂಡಿದ್ದೇನೆ. …

Read More »

ವಿದ್ಯಾಸಿರಿ, ಶಿಷ್ಯವೇತನ ಸೇರಿ ಇತರ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ, ಶಿಷ್ಯವೇತನ ಸೇರಿ ಇತರ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ …

Read More »

ರಾಜ್ಯದ ರೈತ ಸಮುದಾಯಕ್ಕೆ ಸಿಹಿಸುದ್ದಿ : ರೈತರಿಂದಲೇ ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಣೆ!

ಬೆಳಗಾವಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಿಸುವ ಚಿಂತನೆ ನಡೆದಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ರಾಜ್ಯದ ರೈತರು ಬೆಳೆಯುವ ಭತ್ತವನ್ನು ಕ್ವಿಂಟಾಲ್ ಗೆ 1,800 ರೂ. ಬೆಂಬಲ ಬೆಲೆಯಲ್ಲಿ ಖರೀದಿಸಿ ಅಕ್ಕಿ ಮಾಡಿಸಲು ಬೇಕಾದ ಖರ್ಚನ್ನು ರಾಜ್ಯ ಸರ್ಕಾರವೇ ಕೊಡಲಿದ್ದು, ಏಪ್ರಿಲ್ ನಂತರದಲ್ಲಿ ರಾಜ್ಯದ ಅಕ್ಕಿಯನ್ನು …

Read More »

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ‘ಅಂತ್ಯೋದಯ’ ಕಾರ್ಡ್ ದಾರರಿಗೆ 35 ಕೆಜಿ ಅಕ್ಕಿ

ಯಾದಗಿರಿ: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಯಾದಗಿರಿ ಜಿಲ್ಲೆಯಲ್ಲಿ ಫೆಬ್ರವರಿ ತಿಂಗಳ ಅನ್ನಭಾಗ್ಯ ಯೋಜನೆ ಹಾಗೂ ರಾಜ್ಯ ಸರ್ಕಾರದ ಎನ್.ಎಫ್.ಎಸ್.ಎ ಯೋಜನೆಯಡಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ. ಅಂತ್ಯೋದಯ ಅನ್ನ ಯೋಜನೆಯ 29,353 ಪಡಿತರ ಚೀಟಿಗಳಿಗೆ ಮತ್ತು ಎನ್.ಎಫ್.ಎಸ್.ಎ ಅಡಿಯಲ್ಲಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಾಗೂ 2,35,356 ಬಿಪಿಎಲ್ ಪಡಿತರ ಚೀಟಿಗಳ 8,49,922 ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ ಹಾಗೂ ಓ.ಎಮ್.ಎಸ್.ಎಸ್.(ಡಿ) ಅಡಿಯಲ್ಲಿ ಬಿ.ಪಿ.ಎಲ್. ಪಡಿತರ …

Read More »

ಸಖತ್ ವೈರಲ್ ಆದ ಈ ವೆಡ್ಡಿಂಗ್ ಮೆನು ವಿಶೇಷತೆ ಏನು ಗೊತ್ತಾ..?

ಕೋಲ್ಕತ್ತಾ: ಆಧಾರ್ ಕಾರ್ಡ್ ಪಡೆಯುವುದು ಅದರಲ್ಲಿನ ಮಾಹಿತಿ ತಿದ್ದುಪಡಿ ಮಾಡಿಸುವುದೆಂದರೆ ದೊಡ್ಡ ಸಾಹಸವೇ ಸರಿ. ಆಧಾರ್ ಕೇಂದ್ರಗಳ ಮುಂದೆ ಉದ್ದದ ಕ್ಯೂ ಇರುವುದನ್ನು ಕಾಯಂ ಕಾಣುತ್ತೇವೆ. ಆದರೆ, ಇವರ ಮದುವೆಗೆ ಬಂದವರಿಗೆಲ್ಲ ಸುಲಭವಾಗಿ ಆಧಾರ್ ಕಾರ್ಡ್ ಸಿಕ್ಕಿದೆ.!!!! ಹೌದು, ಕೊಲ್ಕತ್ತಾದ ಗೋಗೋಲ್ ಶಹಾ ಹಾಗೂ ಸುಬರ್ನಾ ದಾಸ್ ಈ ವಾರದ ಪ್ರಾರಂಭದಲ್ಲಿ ವಿವಾಹವಾದರು. ಅವರ ಮದುವೆಗೆ ಹೋದವರಿಗೆಲ್ಲ ಆಧಾರ್ ಕಾರ್ಡ್ ನೀಡಲಾಗಿತ್ತು. ಆದರೆ, ಕಾರ್ಡ್ ನಿಜವಾದುದಲ್ಲ. ಮದವೆಯ ಊಟದಲ್ಲಿದ್ದ ತಿಂಡಿಗಳ …

Read More »

ಇಂದು ‘ಪೊಗರು’ ಚಿತ್ರದ ಖರಾಬು ಹಾಡು ತಮಿಳಿನಲ್ಲಿ ರಿಲೀಸ್

ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷೆಯ ‘ಪೊಗರು’ ಚಿತ್ರದ ಖರಾಬು ಹಾಡು ಕನ್ನಡದಲ್ಲಿ ಈಗಾಗಲೇ 200ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ‘ಪೊಗರು’ ಸಿನಿಮಾ ತಮಿಳಿನಲ್ಲೂ ರಿಲೀಸ್ ಆಗುತ್ತಿದ್ದು, ಈ ಚಿತ್ರದ ಖರಾಬು ಹಾಡನ್ನು ತಮಿಳಿನಲ್ಲಿ ಇಂದು 12:12ಕ್ಕೆ ಬಿಡುಗಡೆ ಮಾಡುತ್ತಿದ್ದಾರೆ. ‘ಪೊಗರು’ ಸಿನಿಮಾ ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳು ಭಾಷೆಯಲ್ಲಿ ರಿಲೀಸ್ ಆಗಲಿದೆ. ಬಿ ಕೆ ಗಂಗಾಧರ್ ಈ …

Read More »

ಫೆಬ್ರವರಿ 13ಕ್ಕೆ ‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ರಿಲೀಸ್

ಡಾ.ರಾಘವೇಂದ್ರ ಅವರ ಚೊಚ್ಚಲ ನಿರ್ದೇಶನದ ‘ಪ್ರೇಮಂ ಪೂಜ್ಯಂ’ ಸಿನಿಮಾ ಟೀಸರ್ ಅನ್ನು ಫೆಬ್ರವರಿ 13ರಂದು ಬಿಡುಗಡೆ ಮಾಡಲಿದ್ದಾರೆ. ಈ ಚಿತ್ರದಲ್ಲಿ ನೆನಪಿರಲಿ ಪ್ರೇಮ್ ನಾಯಕನಾಗಿ ಅಭಿನಯಿಸಿದ್ದು, ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಇದು ಅವರ 25ನೇ ಸಿನಿಮಾವಾಗಿದೆ. ಈ ಸಿನಿಮಾದಲ್ಲಿ ಐಂದ್ರಿತಾ ರೇ ನಾಯಕಿಯಾಗಿ ನಟಿಸಿದ್ದು, ಇತ್ತೀಚೆಗಷ್ಟೇ ಈ ಚಿತ್ರದ ಪ್ರೋಮೋವೊಂದನ್ನು kedambadicreations ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದರು. ಇದೀಗ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

Read More »

ನಕ್ಷತ್ರ ಆಮೆ ಮಾರಾಟ ಯತ್ನ: ಇಬ್ಬರ ಸೆರೆ

ಕಲಬುರಗಿ: ನಗರದ ರೈಲು ನಿಲ್ದಾಣದ ಬಳಿ ನಕ್ಷತ್ರ ಆಮೆಯೊಂದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ವಿದ್ಯಾನಂದ ಮತ್ತು ಜಿತೇಂದ್ರ ಬಂಧಿತ ಆರೋಪಿಗಳು. ಇವರುಜೀವಂತ ನಕ್ಷತ್ರ ಆಮೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಆಮೆ ಸಂತತಿ ಆಳಿವಿನ ಅಂಚಿಗೆ ತಲುಪಿದ್ದು, ಅಪರೂಪದ್ದಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಕ್ಷತ್ರ ಆಮೆಗೆ ತುಂಬಾ ಬೇಡಿಕೆ ಇದೆ. ನಕ್ಷತ್ರ ಆಮೆ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂರಕ್ಷಣಾಧಿಕಾರಿ …

Read More »

ಹೊಸ ಪ್ರಸ್ತಾಪದೊಂದಿಗೆ ಚರ್ಚೆಗೆ ಬನ್ನಿ: ‘ಟ್ರ್ಯಾಕ್ಟರ್ ಕ್ರಾಂತಿ’ಗೆ ಕರೆ ನೀಡಿದ ರಾಕೇಶ್ ಟಿಕಾಯತ್

ಗಾಜಿಯಾಬಾದ್: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡ ರಾಕೇಶ್ ಟಿಕಾಯತ್, ಕೇಂದ್ರ ಸರ್ಕಾರ ಹೊಸ ಪ್ರಸ್ತಾಪದೊಂದಿಗೆ ಚರ್ಚೆಗೆ ಬಂದರೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ. ಗಾಜಿಪುರ ಗಡಿಯಲ್ಲಿ ಮಾತನಾಡಿದ ರಾಕೇಶ್ ಟಿಕಾಯತ್, ನಾವು ಸರ್ಕಾರದೊಂದಿಗೆ ಮತ್ತೆ ಚರ್ಚೆ ನಡೆಸಲು ಸಿದ್ಧರಿದ್ದೇವೆ. ಆದರೆ ಕೃಷಿ ಕಾನೂನುಗಳನ್ನು 12 ರಿಂದ 18 ತಿಂಗಳು ಅಮಾನತು ಮಾಡುವ ಸರ್ಕಾರದ ನಿರ್ಧಾರಕ್ಕೆ ನಮ್ಮ ಒಪ್ಪಿಗೆ ಇಲ್ಲ. …

Read More »