Daily Archives: ಫೆಬ್ರವರಿ 14, 2021

ರೀಗಂಧ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಶಿರಸಿಯ ಹುಲೇಕಲ್ ವಲಯದ ಅರಣ್ಯ ಅಧಿಕಾರಿಗಳು ಮಾಲು ಸಮೇತವಾಗಿ ಬಂಧಿಸಿದ್ದಾರೆ.

ಶಿರಸಿ: ಶ್ರೀಗಂಧ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಶಿರಸಿಯ ಹುಲೇಕಲ್ ವಲಯದ ಅರಣ್ಯ ಅಧಿಕಾರಿಗಳು ಮಾಲು ಸಮೇತವಾಗಿ ಬಂಧಿಸಿದ್ದಾರೆ. ಮನಜವಳ್ಳಿಯ ಕೃಷ್ಣ ಗೌಡ ಬಂಧಿತ ಆರೊಪಿ. ಬಂಧಿತನಿಂದ 12. ಕೆ.ಜಿ. ತೂಕದ ಶ್ರೀಗಂಧ ಹಾಗೂ ಕೃತ್ಯಕ್ಕೆ ಬಳಸಲಾದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿರಸಿ ತಾಲೂಕಿನ ಹುಲೆಕಲ್ ವಲಯದ ಶೀಗೆಹಳ್ಳಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಈತ ಶ್ರೀಗಂಧವನ್ನು ಕಳ್ಳತನ ಮಾಡುತ್ತಿದ್ದ. ಗ್ರಾಮಸ್ಥರು ಹಾಗೂ ಗ್ರಾಮ ಅರಣ್ಯ ಸಮೀತಿಯ ಖಚಿತ ಮಾಹಿತಿ ಮೇರೆಗೆ ಅರಣ್ಯ …

Read More »

ಬೆಳಗಾವಿಯಲ್ಲಿ ಹೈಟೆಕ್ ಐಟಿ, ಬಿಟಿ ಪಾರ್ಕ್ ..?

ಬೆಳಗಾವಿ: ಬೆಳಗಾವಿಯಲ್ಲಿ ಹೈಟೆಕ್ ಐಟಿ, ಬಿಟಿ ಪಾರ್ಕ್ ನಿರ್ಮಿಸಲು ಸಂಕಲ್ಪ ಮಾಡಿರುವ ಶಾಸಕ ಅಭಯ ಪಾಟೀಲ ಇಂದು ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಬೆಳಗಾವಿಯ ರಕ್ಷಣಾ ಇಲಾಖೆಗೆ ಸೇರಿದ ಜಮೀನನ್ನು ಐಟಿ, ಬಿಟಿ ಪಾರ್ಕ್ ನಿರ್ಮಾಣಕ್ಕೆ ಹಸ್ತಾಂತರ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಐಟಿ,ಬಿಟಿ ಸಚಿವ ಅಶ್ವಥ್ ನಾರಾಯಣ ಮತ್ತು ಶಾಸಕ ಅಭಯ ಪಾಟೀಲ ಅವರು ಇಂದು ದೆಹಲಿಯಲ್ಲಿ ಭೇಟಿಯಾಗಿ, ಬೆಳಗಾವಿ …

Read More »