Breaking News

Daily Archives: ಫೆಬ್ರವರಿ 15, 2021

ಕಾಂಗ್ರೆಸ್‌ನ ಪ್ರಮುಖರನ್ನೇ ಬಿಜೆಪಿಗೆ ಸೇರಿಸುವೆ

ಬೆಳಗಾವಿ: ನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ ಯಾರೂ ನಂಬಲು ಆಗದಂಥ ಕಾಂಗ್ರೆಸ್‌ನ ಪ್ರಮುಖ ಐವರು ಶಾಸಕರನ್ನು ಬಿಜೆಪಿಗೆ ತರುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು. ಬಿಜೆಪಿ ಗ್ರಾಮೀಣ ಕ್ಷೇತ್ರದ ನೂತನ ಗ್ರಾ.ಪಂ. ಸದಸ್ಯರ ಸಮ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಟಾಪ್‌ 5 ಆ ಶಾಸಕರ ಹೆಸರು ಕೇಳಿದರೆ ಎಲ್ಲರೂ ಬೆರಗಾಗುತ್ತಾರೆ ಎಂದರು. ಬಿಜೆಪಿಯಲ್ಲಿ ತೃಪ್ತಿ : ಬಿಜೆಪಿಯಲ್ಲಿ ಖುಷಿ ಹಾಗೂ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದೇನೆ. …

Read More »

ಕೇಂದ್ರ ಆರೋಗ್ಯ ಇಲಾಖೆʼಯಿಂದ ʼಕಚೇರಿʼಗಳಿಗೆ ಹೊಸ ʼಗೈಡ್‌ ಲೈನ್ಸ್‌ʼ ಜಾರಿ: ಉದ್ಯೋಗಿಗಳೇ ನೀವು ಇವುಗಳನ್ನ ಪಾಲಿಸ್ಲೇಬೇಕು

ಬೆಂಗಳೂರು: ಕೇಂದ್ರ ಆರೋಗ್ಯ ಇಲಾಖೆ ಕಚೇರಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದ್ದು, ಉದ್ಯೋಗಿಗಳು ಕಡ್ಡಾಯವಾಗಿ ಇವುಗಳನ್ನ ಪಾಲಿಸಿಲೇ ಬೇಕು ಎಂದು ತಾಕೀತು ಮಾಡಿದೆ. ಕೇಂದ್ರ ಆರೋಗ್ಯ ಇಲಾಖೆ ಉದ್ಯೋಗಿಗಳಿಗೆ ನೀಡಿದ ಸಾಮಾನ್ಯ ಹಾಗೂ ನಿರ್ಧಿಷ್ಟ ಮಾರ್ಗಸೂಚಿಗಳು ಈ ಕೆಳಗಿನಂತಿವೆ. ಸಾಮಾನ್ಯ ‌ಮಾರ್ಗಸೂಚಿಗಳು ಇಂತಿವೆ..! * ವ್ಯಕ್ತಿಯಿಂದ ವ್ಯಕ್ತಿಗೆ 6 ಅಡಿ ಅಂತರ ಕಾಯ್ದುಕೊಳ್ಳಬೇಕು. * ಕಚೇರಿಯಲ್ಲಿ ಇರುವಷ್ಟು ಸಮಯ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. * ಸ್ಯಾನಿಟೈಸರ್ ಬಳಸಬೇಕು ಅಥವಾ ಸೋಪ್ ಬಳಸಿ …

Read More »

ಫಾಸ್ಟ್ ಟ್ಯಾಗ್ ಕಡ್ಡಾಯ

ಹೊಸದಿಲ್ಲಿ/ನಾಗ್ಪುರ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಫೆ. 16ರಿಂದ ಫಾಸ್ಟ್ಯಾಗ್‌ ಮೂಲಕ ಟೋಲ್‌ ಪಾವತಿ ಕಡ್ಡಾಯ. ಫಾಸ್ಟಾಗ್‌ ಅಳವಡಿಸಿ ಕೊಳ್ಳದಿದ್ದರೆ 2 ಪಟ್ಟು ಟೋಲ್‌ ಪಾವ ತಿಸಬೇಕು ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವಾಲಯ ರವಿವಾರ ಆದೇಶ ಹೊರಡಿಸಿದೆ. ಸೋಮವಾರ ಮಧ್ಯರಾತ್ರಿ ಯಿಂದಲೇ ಇದು ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ಉಲ್ಲೇಖೀಸಲಾಗಿದೆ. ಗಡುವು ವಿಸ್ತರಣೆ ಇಲ್ಲ : ಈಗಾಗಲೇ 3-4 ಬಾರಿ ಗಡುವು ವಿಸ್ತರಿಸಲಾಗಿದೆ. ಇನ್ನು ವಿಸ್ತರಣೆ ಇಲ್ಲ ಎಂದು …

Read More »

ಪ್ರೇಮಿಗಳ ದಿನವೇಹಂಚಿನಾಳದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

ಸವದತ್ತಿ – ತಾಲೂಕಿನ ಹಂಚಿನಾಳದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರೇಮಿಗಳ ದಿನವೇ ಇವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಂಚಿನಾಳ ಗ್ರಾಮದ ಆಸೀಪ್ ಹುಸೇನಸಾಬ ಜವಳಿ(21) ಮತ್ತು ಮಾಶಾಭೀ ಹಟೇಲಸಾಬ ಧಾರವಾಡ (20) ಮೃತ ಪ್ರೇಮಿಗಳು. ಕೆಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಹುಡುಗಿಯ ಮನೆಯವರು ಬೇರೊಬ್ಬ ಹುಡುಗನ ಜೊತೆಗೆ ಮದುವೆ ನಿಶ್ಚಯ ಮಾಡಿದ್ದರು.  ಇದರಿಂದ ನೊಂದು ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More »