Breaking News

Daily Archives: ಫೆಬ್ರವರಿ 16, 2021

ವಿವಾಹಿತ ಮಹಿಳೆಯೊಡನೆ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ

ಉಡುಪಿ:ಜಿಲ್ಲೆಯಲ್ಲಿ ಪ್ರೇಮಿಗಳ ದಿನದಂದೇ ಹೆಣವೊಂದು ಬಿದ್ದಿದೆ. ವಿವಾಹಿತ ಮಹಿಳೆಯೊಡನೆ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿ ಕರ್ಜೆ, ಗುಡ್ಡೆಯಂಗಡಿಯಲ್ಲಿ ನಡೆದಿದೆ. ಹೊಸೂರು ಗ್ರಾಮದ, ಉದ್ಕಳ್ಕ ನಿವಾಸಿ ನವೀನ್ ನಾಯ್ಕ ಮೃತಪಟ್ಟ ದುರ್ದೈವಿ. ಅದೇ ಗ್ರಾಮದಲ್ಲಿರುವ ಸರಸ್ವತಿ ಎಂಬವರ ಮನೆಗೆ ಮಲ್ಪೆಯ ಗೌತಮ್ ಎಂಬಾತ ಆಗಾಗ್ಗೆ ಭೇಟಿ ನೀಡುತ್ತಿದ್ದ. ಇದನ್ನು ನೋಡಿದ್ದ ನವೀನ್ ನಾಯ್ಕ ಅವರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಈ …

Read More »

ಇಟ್ಟುಕೊಂಡವಳು ಇರೋ ತನಕ ಕಟ್ಟಿಕೊಂಡವಳು ಕೊನೇ ತನಕ

ಬೆಂಗಳೂರು, ಫೆಬ್ರವರಿ 15: ಚಿನ್ನಾ, ನೀನು ದುಡ್ಡು ಸಂಪಾದನೆ ಮಾಡಿಕೊಂಡು ಬಾ. ನಾವಿಬ್ಬರೂ ಎಲ್ಲಾದರೂ ಹೋಗಿ ರಾಯಲ್ ಲೈಫ್ ಲೀಡ್ ಮಾಡೋಣ ! ಎಟಿಎಂ ಗೆ ತುಂಬ ಬೇಕಿದ್ದ 64 ಲಕ್ಷ ರೂ. ಹಣ ಸಮೇತ ಎಸ್ಕೆಪ್ ಆಗಿ ಸಿಕ್ಕಿಬಿದ್ದ ಚಾಲಕ ಯೋಗೀಶ್ ಈ ಕೃತ್ಯ ಎಸಗಲು ಪ್ರೇರಣೆ ನೀಡಿದ್ದು ಅತ್ತೆಯ ಮಗಳು. ಮತ್ತು ಆಕೆಯ ಪ್ರೀತಿ ! ಅಪರಾಧ ಎಸಗಿ ಜೈಲು ಸೇರಿರುವ ಯೋಗೀಶ್ ಇದೀಗ ಹೆಂಡತಿ ಮಕ್ಕಳಿಗೆ …

Read More »

ಕನ್ನಡ ಬಿಗ್‌ಬಾಸ್-8ರಲ್ಲಿ ಭಾಗವಹಿಸೋ ಸೆಲೆಬ್ರಿಟಿಗಳು ಯಾರ‌್ಯಾರು? ಇಲ್ಲಿದೆ ವಿವರ.

ಬೆಂಗಳೂರು: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಬಿಗ್‌ಬಾಸ್ 8ನೇ ಸೀಸನ್‌ನ ಪ್ರಸಾರಕ್ಕೆ ನಟ ಕಿಚ್ಚ ಸುದೀಪ್ ಅವರು ದಿನಾಂಕವನ್ನು ಈಗಾಗಲೇ ನಿಗದಿಪಡಿಸಿದ್ದು, ಅದರಲ್ಲಿ ಭಾಗವಹಿಸುವ ಸೆಲೆಬ್ರಿಟಿಗಳು ಯಾರು ಎಂಬ ಕುರಿತು ಕುತೂಹಲ ಮೂಡಿದೆ. ಜ್ಯೋತಿಷಿಯ ವೇಷದಲ್ಲಿರುವ ಸುದೀಪ್ ಬಳಿ ನಟ ಸುದೀಪ್ ಬಂದು ಬಿಗ್‌ಬಾಸ್ ಯಾವಾಗ ಶುರುವಾಗುತ್ತೆ ಎಂದು ಕೇಳುವ, ಅದಕ್ಕೆ ಜ್ಯೋತಿಷಿ ‘ಫೆ. 28ಕ್ಕೆ’ ಎಂದು ಹೇಳುವ ಪ್ರೋಮೋ ಈಗಾಗಲೇ ಹಿಟ್ ಆಗಿದೆ. ಅದರ ಬೆನ್ನಿಗೇ ಈ ಸಲದ ಬಿಗ್‌ಬಾಸ್‌ನಲ್ಲಿ …

Read More »

ಕರ್ತವ್ಯನಿರತ ಕೆಎಸ್‌ಆರ್​ಟಿಸಿ ಬಸ್​ ಕಂಡಕ್ಟರ್​ಗೆ ಹೃದಯಾಘಾತ, ಸಾವು

ನೆಲಮಂಗಲ: ಕರ್ತವ್ಯನಿರತ ಕೆಎಸ್‌ಆರ್​ಡಿಸಿ ಬಸ್ ನಿರ್ವಾಹಕರೊಬ್ಬರಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಗರದಲ್ಲಿ ಸಂಭವಿಸಿದೆ. ಹೊಳೆನರಸೀಪುರ ಮೂಲದ ಟಿ.ಎನ್.ಸೋಮೇಶ್(32) ಮೃತ. ನೆಲಮಂಗಲ ಡಿಪೋ ಬಸ್​ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೋಮೇಶ್​, ಇಂದು ನೆಲಮಂಗಲದ ಬಳಗೆರೆಯಿಂದ ಕೆ.ಆರ್.ಮಾರ್ಕೆಟ್​ಗೆ ಹೊರಟ ಬಸ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಸ್​ನಲ್ಲೇ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತ್ತಾದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದರು. ಸಾವು ಯಾವಾಗ? ಯಾವ ರೂಪದಲ್ಲಿ? ಬರುತ್ತೆ ಎಂದು …

Read More »

ಕರ್ನಾಟಕಕ್ಕೆ ಇಂದು ಕರಾಳ ಸೋಮವಾರ: ರಾಜ್ಯದ 4 ಜಿಲ್ಲೆಗಳಲ್ಲಿ ಅವಘಡ, ಅಪಘಾತ, ದುರಂತ..

ಮನೆಗೆ ಬೆಂಕಿ ಹಚ್ಚಿ ದಂಪತಿ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಇಂದು ಹುಬ್ಬಳ್ಳಿಯ KIMS ಆಸ್ಪತ್ರೆಯಲ್ಲಿ ಪತಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ಫೆ.10ರಂದು ನಡೆದಿದ್ದ ಘಟನೆ ಬಳಿಕ ಫೆ.12ರಂದು ಚಿಕಿತ್ಸೆ ಫಲಿಸದೆ ಪತ್ನಿ ರೇಖಾ ಮೃತಪಟ್ಟಿದ್ದರು. ಇದೀಗ, ಇಂದು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಆಕೆಯ ಪತಿಯೂ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರೆಲ್ಲರೂ ಜಾತ್ರೆಗೆ ತೆರಳಿದ್ದ ವೇಳೆ ದಂಪತಿ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ …

Read More »

ಮಹಿಳೆಗೆ ಮೈದುನನ್ನು ಹೆಗಲ ಮೇಲೆ ಹೊತ್ತು 3 ಕಿ.ಮೀ. ನಡೆಯುವ ಶಿಕ್ಷೆ: ವೀಡಿಯೋ ವೈರಲ್!

ಕ್ಷುಲಕ ಕಾರಣಕ್ಕಾಗಿ ಮಹಿಳೆಯೊಬ್ಬರಿಗೆ ಮೈದುನನ್ನು ಬಲವಂತವಾಗಿ ಹೆಗಲ ಮೇಲೆ ಹೊರಿಸಿ ಕನಿಷ್ಠ 3 ಕಿ.ಮೀ. ನಡೆಸಿಕೊಂಡು ಹೋಗುವ ಘೋರ ಶಿಕ್ಷೆ ವಿಧಿಸಿದ ಅಮಾನುಷ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಮಹಿಳೆಯನ್ನು ಕೋಲು-ದೊಣ್ಣೆ ಹಿಡಿದ ಯುವಕರು ಗುಂಪು ಬೆದರಿಕೆ ಹಾಕುತ್ತಾ ಮಹಿಳೆಯನ್ನು ನಡೆಸಿಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ನಡೆದುಕೊಂಡು ಹೋಗುತ್ತಿದ್ದರೆ ಯುವಕರು ಗೇಲಿ ಮಾಡಿ ನಗುತ್ತಿದ್ದು, ಇನ್ನು …

Read More »

ಟೂಲ್‌ಕಿಟ್‌ ಹಗರಣ ಬಯಲಾಗುತ್ತಿದ್ದಂತೆಯೇ ಹೆಚ್ಚಾಯ್ತು ‘ಮೋದಿಗೋಬ್ಯಾಕ್‌’ ಟ್ರೆಂಡ್‌- ಸಂಕಷ್ಟದಲ್ಲಿ ನಟಿ

ಚೆನ್ನೈ: ಭಾರತದ ವಿರುದ್ಧ ಮಹಾ ಷಡ್ಯಂತ್ರ ರಚಿಸಿರುವ ‘ಟೂಲ್‌ಕಿಟ್‌’ ಹಗರಣ ಬಯಲಾಗುತ್ತಿದ್ದಂತೆಯೇ, ಇತ್ತ ಮೋದಿಗೋಬ್ಯಾಕ್‌ ಟ್ರೆಂಡ್‌ ಮತ್ತೆ ಶುರುವಾಗಿದೆ. ರೈತರ ಪ್ರತಿಭಟನೆಯನ್ನು ನೆಪ ಮಾಡಿಕೊಂಡು ಭಾರತದ ವಿರುದ್ಧ ಮಹಾ ಸಮರ ಸಾರಿರುವ ಕೆಲವು ಕಿಡಿಗೇಡಿಗಳ ಕೃತ್ಯ ಒಂದೊಂದಾಗಿ ಹೊರಕ್ಕೆ ಬರುತ್ತಿದ್ದಂತೆಯೇ ಇತ್ತ ಮೋದಿಗೋಬ್ಯಾಕ್‌ ಎಂದು ಹಲವರು ಟ್ವೀಟ್‌ ಶುರು ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮಿಳುನಾಡಿಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಈ ಹ್ಯಾಷ್‌ಟ್ಯಾಗ್‌ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, …

Read More »

ವರ್ತೂರು ಪ್ರಕಾಶ್ ಕಾಂಗ್ರೆಸ್ ಸೇರಲು ಸಿದ್ಧತೆ

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದು, ಈಗಾಗಲೇ ಮುಖಂಡರ ಜೊತೆ ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಏನು ಹೇಳಿದರೂ ಮಾಡಲು ಸಿದ್ಧ. ಸಿದ್ದರಾಮಯ್ಯ ಹೋಗುವ ದಾರಿಯಲ್ಲಿ ನಾನು ಹೋಗುತ್ತೇನೆ. ಅವರು ಮಿಸಲಾತಿ ಹೋರಾಟಕ್ಕೆ ಹೋಗಿಲ್ಲ, ನಾನೂ ಕೂಡ ಹೋಗಿಲ್ಲ. ಸಿದ್ದರಾಮಯ್ಯ ಕೋಲಾರದಿಂದಲೇ ಅಹಿಂದ ಸಮಾವೇಶ ಆರಂಭಿಸಲಿ. ನಾನೇ 2 ಲಕ್ಷ ಜನರನ್ನು ಸೇರಿಸುತ್ತೇನೆ. ನಾನು …

Read More »

ಸರ್ಕಾರದ ವೈಫಲ್ಯ ಖಂಡಿಸಿ 18 ಕ್ಕೆ ಬೆಳಿಗ್ಗೆ 11 ಗಂಟೆಗೆ ಕಿತ್ತೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ

ಕಿತ್ತೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ, ತೈಲ, ಗ್ಯಾಸ್ ಬೆಲೆ ಹೆಚ್ಚಿಸಿರುವ ಸರ್ಕಾರದ ವೈಫಲ್ಯ ಖಂಡಿಸಿ ಫೆ. 18 ಕ್ಕೆ ಬೆಳಿಗ್ಗೆ 11 ಗಂಟೆಗೆ ಕಿತ್ತೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನವಲಗಟ್ಟಿ ತಿಳಿಸಿದ್ದಾರೆ. ಪಟ್ಟಣದ ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಲ್ಲಿಯ ಚನ್ನಮ್ಮಾಜಿಯ ವೃತ್ತದಿಂದ ತಹಶೀಲ್ದಾರ …

Read More »