Breaking News

Daily Archives: ಫೆಬ್ರವರಿ 17, 2021

ಹೆತ್ತ ತಾಯಿಯನ್ನು ದೇವಸ್ಥಾನದಲ್ಲಿ ಬಿಟ್ಟು ಪರಾರಿಯಾದ ಮಕ್ಕಳು

ಕೊಪ್ಪಳ: ಉಪ್ಪಿಗಿಂತ ರುಚಿಯಿಲ್ಲ, ತಾಯಿಗಿಂತ ಬಂಧುವಿಲ್ಲ ಎನ್ನುವ ಮಾತಿದೆ. ಇದರ ಅರ್ಥ ತಾಯಿ ಒಬ್ಬಳು ಮನೆಯಲ್ಲಿದ್ದರೆ ಬೇರೆ ಯಾವ ಸಂಬಂಧದ ಅಗತ್ಯವು ಎಲ್ಲ ಎನ್ನುವುದಾಗಿದೆ. ಆದರೆ ಕೊಪ್ಪಳದಲ್ಲಿ ಈ ಮಾತು ಸುಳ್ಳಾಗುವಂತಹ ಘಟನೆಯೊಂದು ನಡೆದಿದೆ. ಹೌದು ಮನೆಯಲ್ಲಿದ್ದ ಹೆತ್ತ ತಾಯಿಯನ್ನೇ ಮಕ್ಕಳು ದೇಗುಲದಲ್ಲಿ ಬಿಟ್ಟು ಹೋಗಿ ಅಮಾನವೀಯತೆಯನ್ನು ಮೆರೆದಿದ್ದಾರೆ. ಕೊಪ್ಪಳದ ಬಂಡಿ ದುರ್ಗಾದೇವಿ ದೇವಸ್ಥಾನದಲ್ಲಿ ಗ್ಯಾಂಗ್ರಿನ್‌ನಿಂದ ಕಾಲು ಕಳೆದುಕೊಂಡು ನರಳುತ್ತಿರುವ ತಾಯಿಯನ್ನು ಅನಾಥವಾಗಿ ಮಕ್ಕಳು ಬಿಟ್ಟು ಹೋಗಿದ್ದಾರೆ. ವೀರೇಶ್ ಮತ್ತು …

Read More »

ನಾನು ಜೆಡಿಎಸ್ ಪಕ್ಷದಲ್ಲಿದ್ದೇನೆ. ಜೆಡಿಎಸ್ ಪಕ್ಷದ ಸದಸ್ಯನಾಗಿದ್ದೇನೆ, ಹೀಗಾಗಿ ನನಗೆ ಕಾಂಗ್ರೆಸ್ ಟಿಕೆಟ್ ಕೊಡುವ ಪ್ರಶ್ನೆಯೇ ಇಲ್ಲ: ಅಶೋಕ್ ಪೂಜಾರಿ

ಸತೀಶ ಜಾರಕಿಹೊಳಿ ಕಾಂಗ್ರೆಸ್ ಆಹ್ವಾನದ ಬಗ್ಗೆ ಅಶೋಕ್ ಪೂಜಾರಿ ಹೇಳಿದ್ದೇನು..? ನನ್ನ ರಾಜಕೀಯ ಗಾಡಫಾದರ್ ಎಚ್.ಡಿ.ದೇವೇಗೌಡರು, ಅದೇ ರೀತಿ ಎಚ್‍ಡಿ ಕುಮಾರಸ್ವಾಮಿ ಅವರು ಕೂಡ ನನ್ನ ನಾಯಕರು. ಅವರ ಮೇಲೆ ನನಗೆ ವಿಶೇಷ ಗೌರವ, ಅಭಿಮಾನವಿದೆ. ಇಲ್ಲಿ ಏನೇ ಬೆಳವಣಿಗೆ ಆದ್ರೂ ಕೂಡ ಅವರ ಗಮನಕ್ಕೆ ತಂದು ಅವರ ಜೊತೆ ಮಾತನಾಡಿ, ಹಿರಿಯ ಮುಖಂಡರು, ಕಾರ್ಯಕರ್ತರ ಸಲಹೆ ಸೂಚನೆ ಮೇರೆಗೆ ನನ್ನ ಮುಂದಿನ ರಾಜಕೀಯ ನಡೆಯಾಗಿರುತ್ತದೆ ಎಂದು ಜೆಡಿಎಸ್ ಮುಖಂಡ …

Read More »

ಆನ್ ಲೈನ್ ಜೂಜಾಟ: ಸಂಪುಟ ನಿರ್ಧಾರ ಕೇಳಿದ ಹೈಕೋರ್ಟ್

ಬೆಂಗಳೂರು: ಆನ್ ಲೈನ್ ಜೂಜಾಟ ನಿಲ್ಲಿಸಬೇಕು ಎಂದು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್, ಈ ಬಗ್ಗೆ ರಾಜ್ಯ ಸಚಿವ ಸಂಪುಟ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪ್ರಶ್ನಿಸಿದೆ. ಸಚಿವ ಸಂಪುಟವು ತೆಗೆದುಕೊಳ್ಳುವ ನಿರ್ಧಾರವನ್ನು ಕೋರ್ಟ್ ಮುಂದೆ ದಾಖಲಿಸಬೇಕು ಎಂದು ಆನ್ ಲೈನ್ ಬೆಟ್ಟಿಂಗ್ ವಿಷಯವನ್ನು ಸಂಪುಟದ ಮುಂದೆ ಇಡಲಾಗಿದೆ ಮತ್ತು ಇದರ ಬಗ್ಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ …

Read More »

ಸತೀಶ ಜಾರಕಿಹೊಳಿ ಕಾಂಗ್ರೆಸ್ ಆಹ್ವಾನದ ಬಗ್ಗೆ ಅಶೋಕ್ ಪೂಜಾರಿ ಹೇಳಿದ್ದೇನು..?

ನನ್ನ ರಾಜಕೀಯ ಗಾಡಫಾದರ್ ಎಚ್.ಡಿ.ದೇವೇಗೌಡರು, ಅದೇ ರೀತಿ ಎಚ್‍ಡಿ ಕುಮಾರಸ್ವಾಮಿ ಅವರು ಕೂಡ ನನ್ನ ನಾಯಕರು. ಅವರ ಮೇಲೆ ನನಗೆ ವಿಶೇಷ ಗೌರವ, ಅಭಿಮಾನವಿದೆ. ಇಲ್ಲಿ ಏನೇ ಬೆಳವಣಿಗೆ ಆದ್ರೂ ಕೂಡ ಅವರ ಗಮನಕ್ಕೆ ತಂದು ಅವರ ಜೊತೆ ಮಾತನಾಡಿ, ಹಿರಿಯ ಮುಖಂಡರು, ಕಾರ್ಯಕರ್ತರ ಸಲಹೆ ಸೂಚನೆ ಮೇರೆಗೆ ನನ್ನ ಮುಂದಿನ ರಾಜಕೀಯ ನಡೆಯಾಗಿರುತ್ತದೆ ಎಂದು ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು …

Read More »

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

ಬೀದರ: ಫೆ.17 ರಂದು ಬೆಳಿಗ್ಗೆ 10 ರಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ರಾಜ್ಯದ 10 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಫೇಲ್, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐ.ಟಿ.ಐ ಹಾಗೂ ಸ್ನಾತಕೋತ್ತರ ಪದವಿಧರರು ಅಭ್ಯರ್ಥಿಗಳು ಈ ಉದ್ಯೋಗಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಕೋರಲಾಗಿದೆ. ಈ ಉದ್ಯೋಗ ಮೇಳದಲ್ಲಿ ಹಾಜರಾದ ಅಭ್ಯರ್ಥಿಗಳಿಗೆ …

Read More »

EPFO ಚಂದಾದಾರರಿಗೊಂದು ಮಹತ್ವದ ಮಾಹಿತಿ: ಇನ್ಮುಂದೆ ಆನ್ಲೈನ್ ನಲ್ಲಿ ಸಿಗಲ್ಲ ಈ ಸೇವೆ

ನೌಕರರ ಭವಿಷ್ಯ ನಿಧಿ ಸಂಸ್ಥೆ, ಆನ್ಲೈನ್ ಸೇವೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಸದಸ್ಯರಿಗೆ ಆನ್‌ಲೈನ್ ಮಾಧ್ಯಮದ ಮೂಲಕ ಪ್ರೊಫೈಲ್‌ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲು ಅನುಮತಿ ನೀಡುವುದಿಲ್ಲ. ಆನ್‌ಲೈನ್ ಮೂಲಕ ಪ್ರೊಫೈಲ್‌ ತಿದ್ದುಪಡಿ ಮಾಡಿದ್ರೆ ದಾಖಲೆಗಳು ಹೊಂದಿಕೆಯಾಗದಿರುವ ಸಾಧ್ಯತೆಯಿದೆ. ಇದು ವಂಚನೆಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಈ ಸಂಬಂಧ ಇಪಿಎಫ್‌ಒ ಪ್ರಾದೇಶಿಕ ಕಚೇರಿಗಳು ಮತ್ತು ಸದಸ್ಯ ಸಂಸ್ಥೆಗಳಿಗೆ ಈಗಾಗಲೇ ಸುತ್ತೋಲೆ ಹೊರಡಿಸಿದೆ. ಯಾವುದೇ ಕಾಗದದ ಪುರಾವೆ ಇಲ್ಲದೆ, ಯಾವುದೇ ನೌಕರ ದಾಖಲೆಯನ್ನು …

Read More »

ಗ್ಯಾಸ್ ಸಿಲಿಂಡರ್ ಗೆ ಸಿಕ್ತಿದೆಯಾ ಸಬ್ಸಿಡಿ…? ಹೀಗೆ ಚೆಕ್ ಮಾಡಿ

ಬಹುತೇಕ ಎಲ್ಲರ ಮನೆಯಲ್ಲೂ ಅಡುಗೆ ಅನಿಲವಿದೆ. ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆಯಾಗುತ್ತದೆ. ಸಾರ್ವಜನಿಕರಿಗೆ ನೆಮ್ಮದಿ ನೀಡಲು ಗ್ಯಾಸ್ ಸಿಲಿಂಡರ್ ಗೆ ಸರ್ಕಾರ ಸಬ್ಸಿಡಿ ನೀಡುತ್ತದೆ. ವಿವಿಧ ರಾಜ್ಯಗಳಲ್ಲಿ ಸಬ್ಸಿಡಿ ಬೇರೆ ಬೇರೆಯಿದೆ. ವಾರ್ಷಿಕ ಆದಾಯ 10 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿರುವ ಜನರಿಗೆ ಈ ಸಬ್ಸಿಡಿ ಸೌಲಭ್ಯ ಸಿಗುವುದಿಲ್ಲ. ಅನೇಕರ ಖಾತೆಗೆ ಸಬ್ಸಿಡಿ ಬರುತ್ತದೆ. ಆದ್ರೆ ಜನರಿಗೆ ಖಾತೆಗೆ ಹಣ ಬಂದಿರುವುದು ಗೊತ್ತಾಗುವುದಿಲ್ಲ. ನಿಮ್ಮ ಖಾತೆಗೆ ಸಬ್ಸಿಡಿ ಬಂದಿದೆಯಾ …

Read More »

ವಿವಿಧ ಆಸ್ಪತ್ರೆ, ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ

ಮಂಗಳೂರು: ಮಂಗಳೂರಿನ ಉದ್ಯಮಿಗಳಿಗೆ ಸೇರಿದ ವಿವಿಧ ಆಸ್ಪತ್ರೆ, ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ಖ್ಯಾತ ಉದ್ಯಮಿ ಎ.ಜೆ.ಶೆಟ್ಟಿ ಅವರ ಎ.ಜೆ.ಆಸ್ಪತ್ರೆ, ವೈ.ಅಬ್ದುಲ್ಲಾ ಅವರ ಯನಪೋವಾ ಆಸ್ಪತ್ರೆ ಸೇರಿದಂತೆ ಮಂಗಳೂರು ಹಾಗೂ ಬೆಂಗಳೂರಿನ ನಿವಾಸ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಜೆಪಿ ಮುಖಂಡ ಹುಲಿನಾಯ್ಕರ್ ಅವರಿಗೆ ಸೇರಿದ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನ ಮೇಲೆ ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, …

Read More »

ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿ ಬಂಧನ

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಿವಲಿಂಗ ಪಾಟೀಲ್ ಎಂದು ಗುರುತಿಸಲಾಗಿದೆ. ಈತ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿಯಗೈದ್ದು, ದಾರಿದೀಪ ಹೆಸರಿನ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಆದರೆ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ, ಮತ್ತೋರ್ವ ಆರೋಪಿ ರಾಚಪ್ಪನಿಂದ ಪ್ರಶ್ನೆ …

Read More »

ಚೇತನ್ ಹೊಸ ಚಿತ್ರ ‘100 ಕ್ರೋರ್ಸ್’ ಫಸ್ಟ್ ಲುಕ್ ರಿಲೀಸ್

ನಟ ಚೇತನ್ ಟಾಲಿವುಡ್ ಕಡೆಗೆ ಹೊರಟಿದ್ದು ಇವರ “100 ಕ್ರೋರ್ಸ್’ ಶೀರ್ಷಿಕೆಯ ನೂತನ ಚಿತ್ರ ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿದ್ದು, ಚಿತ್ರದ ಫಸ್ಟ್ ಲುಕ್ ಅನ್ನು ನಿರ್ದೇಶಕ ಸುನಿ ಬಿಡುಗಡೆಗೊಳಿಸಿದ್ದಾರೆ. ಆಕ್ಷನ್-ಪ್ಯಾಕ್ಡ್ ಕಮರ್ಷಿಯಲ್ ಡ್ರಾಮಾದಲ್ಲಿ ಚೇತನ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಏಕಕಾಲದಲ್ಲಿ ಎರಡು ಭಾಷೆಗಳಲ್ಲಿ ತಯಾರಾದ ಚಿತ್ರಕ್ಕೆ ಸಂಭಾಷಣಾಗಾರ ವಿರಾಟ್ ಚಕ್ರವರ್ತಿ ಆಕ್ಷನ್ ಕಟ್ ಹೇಳಿದ್ದಾರೆ. “100 ಕ್ರೋರ್ಸ್’ ಚಿತ್ರಕ್ಕೆ ಸಾಯಿ ಕಾರ್ತೀಕ್ ಸಂಗೀತ ನೀಡುತ್ತಿದ್ದು …

Read More »