Breaking News

Daily Archives: ಫೆಬ್ರವರಿ 18, 2021

ಬೆಳಗಾವಿಯಲ್ಲಿ ಇರುವ ಕಲಾವಿದರಿಗೆ ಒಂದು ಸುವರ್ಣ ಅವಕಾಶ

ಬೆಳಗಾವಿ:ಬೆಳಗಾವಿಯಲ್ಲಿ ಇರುವ ಕಲಾವಿದರಿಗೆ ಒಂದು ಸುವರ್ಣ ಅವಕಾಶ ತಮ್ಮ ಪ್ರತಿಭೆಯನ್ನ ತೋರಿಸಲು ಶಬರಿ ಪ್ರೊಡಕ್ಷನ್ ಅವರು  ಚಿನ್ನದ ಚೂರಿ ಎಂಬ ಒಂದು ಕಿರುಚಿತ್ರವನ್ನು ಮಾಡ್ತಿದ್ದಾರೆ. ಈ ಒಂದು ಕಿರುಚಿತ್ರದಲ್ಲಿ ನಟಿಸಲು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬುದು ಈ ಚಿತ್ರದ ನಿರ್ದೇಶಕರ ಉದ್ದೇಶ ವಾಗಿದೆ. ಇದೆ ಭಾನುವಾರ ಬೆಳಗಾವಿಯ ಜಿಲ್ಲಾ ಪಂಚಾಯತಿ ಕಛೇರಿ ಹತ್ತಿರ ಇರುವ ಶಬರಿ ಸೇವಾ ಕಚೇರಿಯಲ್ಲಿ ತಾವು ಬಂದು ಆಡಿಷನ ನಲ್ಲಿ ಭಾಗವಹಿಸಿ. ನಮ್ಮ ಉತ್ತರ ಕರ್ನಾಟಕದ …

Read More »

ಕೌಜಲಗಿಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಮಾಳಿ ಸಮಾಜದವರ ಬೇಡಿಕೆಯಂತೆ ಇಷ್ಟರಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮನವಿ ಮಾಡಿಕೊಳ್ಳುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕೌಜಲಗಿ ಗ್ರಾಮದ ಕಟ್ಟಿ ಬಸವೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು ಮಹಾತ್ಮಾ ಜ್ಯೋತಿಬಾ ಫುಲೆ ಮಾಳಿ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆ ಅವರ 190ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, …

Read More »

ನಡು ರಸ್ತೆಯಲ್ಲೇ ಹೈಕೋರ್ಟ್ ವಕೀಲ ದಂಪತಿ ಭೀಕರ ಹತ್ಯೆ..!ಬೆಚ್ಚಿಬಿದ್ದ ತೆಲಂಗಾಣ..!ವಿಡಿಯೋ

ತೆಲಂಗಾಣ : ಹೈಕೋರ್ಟ್​​ನಲ್ಲಿ ಅಭ್ಯಾಸ ಮಾಡುತ್ತಿದ್ದ ಪ್ರಸಿದ್ಧ ವಕೀಲ ದಂಪತಿಯನ್ನು ಮಧ್ಯಾಹ್ನ ನಡು ರಸ್ತೆಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ತೆಲಂಗಾಣ ಬೆಚ್ಚಿಬಿದ್ದಿದೆ. ದಂಪತಿ ಗಟ್ಟು ವಾಮನ್​ ರಾವ್​ ಹಾಗೂ ಅವರ ಪತ್ನಿ ಪಿ.ವಿ.ನಾಗಮಣಿ ನ್ಯಾಯಾಲಯಕ್ಕೆ ಹಾಜರಾಗಿ ಹಿಂದಿರುಗುತ್ತಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದ್ದು, ಸ್ಥಳೀಯರ ಮೊಬೈಲ್​​ನಲ್ಲಿ ದೃಶ್ಯಾವಳಿ ಸೆರೆಯಾಗಿವೆ. ದಾಳಿಕೋರನೋರ್ವ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಹಲ್ಲೆಕೋರ ನಡು ರಸ್ತೆಯಲ್ಲಿ ವಕೀಲ ದಂಪತಿ ಮೆಲೆ ಚಾಕುವಿನಿಂದ ಇರಿದಿದ್ದು, …

Read More »

ನಿರ್ಭಯ ಅತ್ಯಾಚಾರ ಪ್ರಕರಣದ ನಂತರ ಮತ್ತೆ ಪ್ರಾರಂಭವಾಗಿದೆ ಗಲ್ಲು ಶಿಕ್ಷೆ ವಿಧಿ

ನವದೆಹಲಿ : ಮೂವರು ಮಹಿಳೆಯರು ಸೇರಿ 34 ಮಂದಿ ಗಲ್ಲಿಗೇರಲಿದ್ದಾರೆ . ಏಳು ಕೊಲೆ ಮಾಡಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಶಬ್ಬಮ್ ನಂತರದಲ್ಲಿ ಈ 34 ಮಂದಿ ಗಲ್ಲಿಗೇರಲಿದ್ದು, ಎಲ್ಲರ ಕ್ಷಮಾಪಣಾ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ ಎಂದು ವರದಿಗಳು ತಿಳಿಸುತ್ತೇವೆ. ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ನಂತರ ದೇಶದಲ್ಲಿ ಮತ್ತೆ ಗಲ್ಲಿಗೇರಿಸುವ ಪ್ರಕ್ರಿಯೆ ಶುರುವಾಗಿದೆ. ಶೀಘ್ರದಲ್ಲೇ ಏಳು ಹತ್ಯೆ ಪ್ರಕರಣದ ಅಪರಾಧಿ ಶಬ್ಬಮ್ ಗಲ್ಲಿಗೇರಲಿದ್ದಾಳೆ. ಇನ್ನೋರ್ವ …

Read More »

ಶೂಟಿಂಗ್ ನನ್ನನ್ನು ಕಾಪಾಡಿತು: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ರಾಘವೇಂದ್ರ ರಾಜ್ ಕುಮಾರ್ ಪ್ರತಿಕ್ರಿಯೆ

ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಇಂದು (ಫೆಬ್ರವರಿ 18) ಡಿಸ್ಚಾರ್ಜ್ ಆಗಿ ಮನೆಗೆ ತೆರಲಿದ್ದಾರೆ. ಈ ಸಮಯದಲ್ಲಿ ರಾಘಣ್ಣ ಜೊತೆ ಸಹೋದರ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಪುತ್ರ ವಿನಯ್ ರಾಜ್ ಕುಮಾರ್ ಸೇರಿದಂತೆ ಕುಟುಂಬದವರು ಮತ್ತು ಸ್ನೇಹಿತರು ಜೊತೆಯಲ್ಲಿದ್ದರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಗೆ ಬಂದ ರಾಘಣ್ಣ ಮಾಧ್ಯಮದವರ ಜೊತೆ ಮಾತನಾಡಿ ಶೂಟಿಂಗ್ ನನ್ನನ್ನು ಕಾಪಾಡಿತು ಎಂದು ಹೇಳಿದ್ದಾರೆ. …

Read More »

ಫೆ.19ರಂದು1200 ಥಿಯೇಟರ್​​ಗಳಲ್ಲಿ ಬಿಡುಗಡೆಯಾಗಲಿದೆ ಧ್ರುವಾ ಸರ್ಜಾ ಅಭಿನಯದ ಪೊಗರು

ಬೆಂಗಳೂರು: ನಾಳೆ ಫೆಬ್ರವರಿ 19 ರಥಸಪ್ತಮಿ. ಆಯಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ (Dhruva Sarja) ಅಭಿಮಾನಿಗಳಿಗೆ ವಿಶೇಷ ದಿನ.. ಕಾರಣ ಧ್ರುವ ಸರ್ಜಾ ಅಭಿನಯದ, ಬಹುನಿರೀಕ್ಷಿತ ಪೊಗರು (Pogaru) ಸಿನಿಮಾ ನಾಳೆ ಬಿಡುಗಡೆಯಾಗಲಿದೆ. ಕೊರೊನಾ ಲಾಕ್​ಡೌನ್ ನಂತರ ಸ್ಯಾಂಡಲ್​ವುಡ್​ನಲ್ಲಿ ಸಿನಿಜಾತ್ರೆ ಶುರುವಾಗಿದೆ. ಆಯಕ್ಷನ್ ಪ್ರಿನ್ಸ್​ ಧ್ರುವ ಸರ್ಜಾ ಪೊಗದಸ್ತಾಗಿ ಬಿಗ್ ಸ್ಕ್ರೀನ್​ಗೆ ಎಂಟ್ರಿ ಕೊಡೋಕೆ ಕ್ಷಣಗಣನೆ ಶುರುವಾಗಿದೆ. ಇನ್ನು ಅಭಿಮಾನಿಗಳಂತೂ ಫುಲ್​ ಉತ್ಸಾಹದಲ್ಲಿದ್ದು, ತಮ್ಮ ನೆಚ್ಚಿನ ನಟನಿಗೆ ಆರತಿ ಎತ್ತಿ, …

Read More »

ಅಪ್ಪನ ಸಿನಿಮಾದ ಟ್ರೈಲರ್ ರಿಲೀಸ್ ಮಾಡುತ್ತಿದ್ದಾನೆ ಜೂ.ಚಿರು

ನಟ ಚಿರಂಜೀವಿ ಸರ್ಜಾ ನಟನೆಯ ರಾಜಮಾರ್ತಾಂಡ ಸಿನಿಮಾದ ಟ್ರೈಲರ್ ರಿಲೀಸ್ ಗೆ ದಿನಾಂಕ ನಿಗದಿಯಾಗಿದೆ. ಚಿರು ಇಲ್ಲದಿದ್ದರೂ ಅವರ ಸಿನಿಮಾಗಳ ಮೇಲಿನ ಕ್ರೇಜ್ ಇನ್ನು ಕಮ್ಮಿ ಆಗಿಲ್ಲ. ಸದ್ಯ ರಿಲೀಸ್ ಗೆ ರೆಡಿಯಾಗಿರುವ ರಾಜಮಾರ್ತಾಂಡ ಸಿನಿಮಾದ ಮೇಲು ನಿರೀಕ್ಷೆ ಹೆಚ್ಚಾಗಿದೆೆ. ವಿಶೇಷ ಎಂದರೆ ರಾಜಮಾರ್ತಂಡ ಸಿನಿಮಾದ ಟ್ರೈಲರ್ ಅನ್ನು ವಿಶೇಷ ಅತಿಥಿಯೊಬ್ಬರು ಬಿಡುಗಡೆ ಮಾಡುತ್ತಿದ್ದಾರೆ. ಮತ್ಯಾರು ಅಲ್ಲ ಚಿರಂಜೀವಿ ಮತ್ತು ಮೇಘನಾ ರಾಜ್ ಪುತ್ರ ಜೂ.ಚಿರು. ಪುಟ್ಟ ಪೋರ ಜೂ …

Read More »

ಅಭಿವೃದ್ಧಿ ಬಗ್ಗೆ ತಾರಾತಮ್ಯ ನಡೆದಿಲ್ಲ :ಡಿಸಿಎಂ ಲಕ್ಷ್ಮಣ ಸವದಿ

ಕಲಬುರಗಿ : ಅಭಿವೃದ್ಧಿ ಬಗ್ಗೆ ತಾರಾತಮ್ಯ ನಡೆದಿಲ್ಲ. ಐಐಟಿ ಬಂದಾಗ ಧಾರವಾಡ ಮತ್ತು ರಾಯಚೂರಿಗೆ ಆದ್ಯತೆ ಕೊಟ್ಟಿದ್ದೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ‌. ಕಲಬುರಗಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಏಮ್ಸ್‌ಗೆ ಎಲ್ಲರ ಬೇಡಿಕೆ ಇರುತ್ತದೆ. ಈ ಬಗ್ಗೆ ನಿರ್ಣಯ ತೆಗೆದುಕೊಳ್ಳೊದು ಕೇಂದ್ರ ಸರ್ಕಾರ. ಹೀಗಾಗಿ ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ ಎಂದು ಹೇಳಿದರು. ಪ್ರತ್ಯೇಕ ರಾಜ್ಯದ ಬಗ್ಗೆ ಇಷ್ಟು ಮಹತ್ವ ಕೊಡುವುದು ಸರಿಯಲ್ಲ. ನಮ್ಮ ಪೂರ್ವಜರು ಅಖಂಡ ಕರ್ನಾಟಕಕ್ಕೆ …

Read More »

ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ 14 ವರ್ಷದ ಬಾಲಕಿಯನ್ನು ಲಕಾಡಿಗೆ ಕರೆದೊಯ್ದು ಅತ್ಯಾಚಾರ

ಮಂಡ್ಯ: ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ 14 ವರ್ಷದ ಬಾಲಕಿಯನ್ನು ಮೈಸೂರು ಜಿಲ್ಲೆ ತಿ.ನರಸೀಪುರದ ತಲಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಬಾಲಕಿ ನಗರದ ಗ್ರಾಮಾಂತರ ಠಾಣೆಗೆ ಬುಧವಾರ ದೂರು ನೀಡಿದ್ದು ಆರೋಪಿ ಹಾಗೂ ಆತನ ಸ್ನೇಹಿತನನ್ನು ಬಂಧಿಸಲಾಗಿದೆ. ಯುವಕ ಬಾಲಕಿಗೆ ಪ್ರೇಮ ನಿವೇದನೆ ಮಾಡಿ ಮಳವಳ್ಳಿ ಸಮೀಪದ ಜಾತ್ರೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿಂದ ತಲಕಾಡು ನೋಡಲು ಕರೆದೊಯ್ದು ಅತ್ಯಾಚಾರ ಎಸಗಿದ ಎಂದು ದೂರಿನಲ್ಲಿ ತಿಳಿಸಲಾಗಿದೆ.

Read More »

ದಲಿತ ಯುವತಿ ಮೇಲೆ ಅತ್ಯಾಚಾರ ಎಸಗಿ ಘಟಪ್ರಭಾ ನದಿಗೆ ಎಸೆದ ದುಷ್ಕರ್ಮಿಗಳು

ಬಾಗಲಕೋಟೆ, ಫೆಬ್ರವರಿ 18: ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ, ಜಿಲ್ಲೆಯ ಘಟಪ್ರಭಾ ನದಿಯ ಕಲಾದಗಿ ಸೇತುವೆ ಬಳಿ ಶವ ಎಸೆದಿರುವ ಬಗ್ಗೆ ದೂರು ದಾಖಲಾಗಿದೆ. ಅಂಕಲಗಿ ಸೇತುವೆ ಬಳಿ ಯುವತಿಯ ಮೃತ ದೇಹ ಪತ್ತೆಯಾಗಿದ್ದು, ಹನೀಪ್ ಎಂಬ ಯುವಕನೇ ಕೃತ್ಯ ಎಸಗಿದ್ದಾನೆ ಎಂದು ಕಲಾದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನರ್ಸಿಂಗ್ ಮುಗಿಸಿರುವ ಯುವತಿಯು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಳು. ಹನೀಪ್ ಸಹ …

Read More »