Breaking News

Daily Archives: ಫೆಬ್ರವರಿ 19, 2021

ಇಪ್ಪತ್ತು ಲಕ್ಷ ರೂ ಮೌಲ್ಯದ ಆಫೀಮು ಜಪ್ತು ಮೂವರ ಅರೆಸ್ಟ್….

ಬೆಳಗಾವಿ-ಗಾಂಜಾ,ಮಟಕಾ,ಜೂಜಾಟದ ವಿರುದ್ಧ ಸಮರವನ್ನೇ ಸಾರಿರುವ ಬೆಳಗಾವಿ ಪೋಲೀಸರು ಇಂದು ಮತ್ತೊಂದು ಮಹತ್ವದ ದಾಳಿ ಮಾಡುವ ಮೂಲಕ ಅಪಾರ ಪ್ರಮಾಣದ ಆಫೀಮು ವಶಪಡಿಸಿಕೊಂಡಿದ್ದಾರೆ ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ಬೆಳಗಾವಿಯಲ್ಲಿ ನಿರಂತರವಾಗಿ ಮಟಕಾ ಜೂಜಾಟ,ಮತ್ತು ಗಾಂಜಾ ಮಾರಾಟದ ಅಡ್ಡೆಗಳ ಮೇಲೆ ದಾಳಿ ನಡೆಯುತ್ತಿದೆ. ಇವತ್ತು ಸೈಬರ್ ಕ್ರೈಂ ವಿಭಾಗದ ಪೋಲೀಸರು ದಾಳಿ ಮಾಡಿ ಒಂದು ಕೆ.ಜಿಗೂ ಹೆಚ್ಚು ಆಫೀಮು ಜಪ್ತು ಮಾಡಿದ್ದು ಇದರ ಮೌಲ್ಯ ಅಂದಾಜು ಇಪ್ಪತ್ತು ಲಕ್ಷಕ್ಕೂ …

Read More »

ಹೀರೋ ಎಂಬ ಟೆಕ್ನಿಷಿಯನ್ಸ್‌ ಸಿನಿಮಾ: ಇಲ್ಲಿ ಎಲ್ಲರೂ, ಎಲ್ಲವೂ ಆಗಿದ್ದಾರೆ

ಸಾಮಾನ್ಯವಾಗಿ ಯಾವುದೇ ಸಿನಿಮಾದಲ್ಲಿ ಕಲಾವಿದರು ಕ್ಯಾಮರ ಮುಂದೆ ಕೆಲಸ ಮಾಡಿದರೆ, ತಂತ್ರಜ್ಞರು ಕ್ಯಾಮರ ಹಿಂದೆ ಕೆಲಸ ಮಾಡುತ್ತಾರೆ. ಆದರೆ ರಿಷಭ್‌ ಶೆಟ್ಟಿ ಅಭಿನಯದ “ಹೀರೋ’ ಸಿನಿಮಾದಲ್ಲಿ ಹಾಗಲ್ಲ. ತುಂಬ ಅಪರೂಪವೆಂಬಂತೆ, ಕ್ಯಾಮರಾ ಮುಂದೆ ಕೆಲಸ ಮಾಡಿದವರೇ, ಕ್ಯಾಮರ ಹಿಂದೆ ಕೂಡ ಕೆಲಸ ಮಾಡಿದ್ದಾರೆ. ಇಡೀ ಸಿನಿಮಾ ತಂಡದಲ್ಲಿದ್ದ 24 ಜನರಲ್ಲಿ ಛಾಯಾಗ್ರಹಕ ರೊಬ್ಬರನ್ನು ಹೊರತುಪಡಿಸಿ, ಇನ್ನುಳಿದ 23 ಜನರೂ ತೆರೆ ಮುಂದೆ ಮತ್ತು ತೆರೆ ಹಿಂದೆ ಎರಡೂ ಕಡೆ ಕೆಲಸ …

Read More »

391ನೇ ಛತ್ರಪತಿ ಶಿವಾಜಿ ಜಯಂತಿ ಶುಭ ಕೋರಿದ ಸಂತೋಷ್ ಜಾರಕಿಹೊಳಿ

ಇಂದು ಮರಾಠ ಸಾಮ್ರಾಟ ಛತ್ರಪತಿ ಶಿವಾಜಿಯವರ 391ನೇ ಜಯಂತೋತ್ಸವ. ಭಾರತ ದೇಶ ಕಂಡ ವೀರಾಧಿವೀರರಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಕೂಡ ಒಬ್ಬರು. ಜೀಜಾಬಾಯಿ ಅವರ ಪ್ರೇರಣಾತ್ಮಕ ಮಾತುಗಳಿಂದಲೇ ಶಿವಾಜಿ ಬಾಲ್ಯದಲ್ಲೇ ಮರಾಠ ಸಾಮ್ರಾಜ್ಯದ ಕನಸನ್ನು ಕಂಡವರು. ಶಿವಾಜಿ, ಮರಾಠ ಸಾಮ್ರಾಜ್ಯಕ್ಕಿಂತ ಹೆಚ್ಚಾಗಿ ಹಿಂದೂಗಳ ಸಾಮ್ರಾಜ್ಯ ಕಟ್ಟಿದರು ಎಂದು ಕೆಲ ಇತಿಹಾಸಕಾರರು ಹೇಳುತ್ತಾರೆ. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಶಿವಾಜಿಯವರ ಸಾಹಸಗಾಥೆ ಒಂದು ಪ್ರೇರಣೆ ಎನ್ನುವ ದೃಷ್ಟಿಯಲ್ಲಿ ಭಾರತದ ಸಹಸ್ರ ಸಹಸ್ರ ಮಂದಿ …

Read More »

391ನೇ ಛತ್ರಪತಿ ಶಿವಾಜಿ ಜಯಂತಿ : ಪ್ರಧಾನಿ ಸೇರಿ ಹಲವು ಪ್ರಮುಖ ನಾಯಕರಿಂದ ಶುಭಾಶಯ

ನವ ದೆಹಲಿ : ಇಂದು ಮರಾಠ ಸಾಮ್ರಾಟ ಛತ್ರಪತಿ ಶಿವಾಜಿಯವರ 391ನೇ ಜಯಂತೋತ್ಸವ. ಭಾರತ ದೇಶ ಕಂಡ ವೀರಾಧಿವೀರರಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಕೂಡ ಒಬ್ಬರು. ಜೀಜಾಬಾಯಿ ಅವರ ಪ್ರೇರಣಾತ್ಮಕ ಮಾತುಗಳಿಂದಲೇ ಶಿವಾಜಿ ಬಾಲ್ಯದಲ್ಲೇ ಮರಾಠ ಸಾಮ್ರಾಜ್ಯದ ಕನಸನ್ನು ಕಂಡವರು. ಶಿವಾಜಿ, ಮರಾಠ ಸಾಮ್ರಾಜ್ಯಕ್ಕಿಂತ ಹೆಚ್ಚಾಗಿ ಹಿಂದೂಗಳ ಸಾಮ್ರಾಜ್ಯ ಕಟ್ಟಿದರು ಎಂದು ಕೆಲ ಇತಿಹಾಸಕಾರರು ಹೇಳುತ್ತಾರೆ. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಶಿವಾಜಿಯವರ ಸಾಹಸಗಾಥೆ ಒಂದು ಪ್ರೇರಣೆ ಎನ್ನುವ ದೃಷ್ಟಿಯಲ್ಲಿ ಭಾರತದ …

Read More »

ಕಂಗನಾ ಸಿನಿಮಾ ವಿರೋಧಿಸಿದ ಶಾಸಕನ ಕಚೇರಿ ಮೇಲೆ ಐಟಿ ದಾಳಿ

ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಸಿನಿಮಾವನ್ನು ವಿರೋಧಿಸಿ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್ ಶಾಸಕ ನಿಲೇ ದಾಗ ಅವರ ಮನೆ ಮತ್ತು ಕಚೇರಿ ಮೇಲೆ ಐಟಿ ದಾಳಿ ನಡೆದಿದೆ ಎಂದು ವರದಿಯಾಗಿದೆ. ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಹಾಗೂ ಆಯಿಲ್ ಉದ್ಯಮಿಗೆ ಸಂಬಂಧಪಟ್ಟ ಹದಿನೈದು ಕಡೆ ಹಾಗು ಮೂರು ರಾಜ್ಯಗಳಲ್ಲಿ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಬೈ, ಸೋಲಾಪುರ, ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದ ಬೇತಲ್ ಮತ್ತು ಸತ್ನಾದಲ್ಲಿ ಐಟಿ …

Read More »

ನಾವು ಎಚ್ಚರಿಕೆ ವಹಿಸ್ಬೇಕು ಇಲ್ಲವಾದ್ರೆ ಲಾಕ್‌ಡೌನ್ ಮಾಡುವ‌ ಸ್ಥಿತಿ ಬರಬಹುದು: ಬಿಬಿಎಂಪಿ ಆಯುಕ್ತ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗ್ತಿದ್ದು, ಹೀಗಾಗಿ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಮಾಡುತ್ತಿದ್ದಾರೆ. ಇಲ್ಲಿ ಲಾಕ್‌ಡೌನ್‌ ಮಾಡುವ ಸ್ಥಿತಿ ನಮಗೆ ಬರಬಾರದು ಅಂದ್ರೆ ಎಚ್ಚರವಾಗಿರಬೇಕು ಎಂದು ಬಿಬಿಎಂಪಿ ಆಯುಕ್ತ ಎನ್.‌ ಮಂಜುನಾಥ್‌ ಪ್ರಸಾದ್‌ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಬಿಬಿಎಂಪಿ ಆಯುಕ್ತರು, ‘ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಬಹುತೇಕ ಹೆಚ್ಚಳವಾಗ್ತಿದೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಮಾಡುತ್ತಿದ್ದಾರೆ. ನಮಗೂ ಲಾಕ್‌ಡೌನ್‌ ಮಾಡುವ ಸ್ಥಿತಿ ನಮಗೆ ಬರಬಾರದೆಂದರೆ ಅಂದ್ರೆ ನಾವು ಎಚ್ಚರಿಕೆ ವಹಿಸಬೇಕು’ …

Read More »

ಶಾಸಕ ಯತ್ನಾಳ್‌ಗೆ ಶಾಕ್ ಕೊಟ್ಟ ಹೈಕಮೆಂಡ್..!

ಬೆಂಗಳೂರು,ಫೆ.19- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮಾಡುತ್ತಿರುವ ಆರೋಪಗಳ ಬಗ್ಗೆ ಹೈಕಮಾಂಡ್ ನಿರ್ಲಕ್ಷಿಸಲು ಮುಂದಾಗಿದೆ. ಇನ್ನು ಮುಂದೆ ಯತ್ನಾಳ್ ಏನೇ ಹೇಳಿಕೆ ಕೊಟ್ಟರೂ ಅದನ್ನು ಪಕ್ಷವಾಗಲಿ, ಬೇರೆ ಯಾರೊಬ್ಬರೂ ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯವಿಲ್ಲ. ಟೀಕೆಗಳನ್ನು ತಳ್ಳಿಹಾಕುವಂತೆ ರಾಜ್ಯ ಘಟಕದ ನಾಯಕರಿಗೆ ವರಿಷ್ಠರು ಸೂಚನೆ ಕೊಟ್ಟಿದ್ದಾರೆ. ಯತ್ನಾಳ್ ಹೇಳಿಕೆಯನ್ನು ಬೆಳೆಸುತ್ತಾ ಹೋದರೆ ಸರ್ಕಾರ ಮತ್ತು ಪಕ್ಷದ ನಡುವೆ ವ್ಯತ್ಯಾಸಗಳು ಉಂಟಾಗುತ್ತವೆ. ಒಬ್ಬ …

Read More »

ಮಿಜೋರಾಂನಲ್ಲಿ ಅಪಾರ ಪ್ರಮಾಣದ ಆಮೆ, ಸರೀಸೃಪಗಳ ವಶ

ಐಜ್ವಾಲ್, ಫೆ.19 (ಪಿಟಿಐ)- ಮಿಜೋರಾಂನ ಚಂಪಾಯ್ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಆಮೆಗಳು, ಸರೀಸೃಪಗಳು ಹಾಗೂ ವಿಲಕ್ಷಣ ರೀತಿಯ ಬೀಜಗಳನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕಸ್ಟಂಸ್ ಇಲಾಖೆ ಮತ್ತು ಅಸ್ಸಾಂ ರೈಫಲ್ಸ್ ಜಂಟಿ ಕಾರ್ಯಾಚರಣೆ ನಡೆಸಿ 20 ಚುಕ್ಕಿ ಆಮೆಗಳನ್ನು, 38 ಕೆಂಪು ಪಾದ ಆಮೆಗಳನ್ನು, 17 ಹಳದಿ, ಕಿತ್ತಳೆ, ಹಸಿರು ಇಗುವಾನಾ, ಮೂರು ಗಡ್ಡದ ಡ್ರಾಗನ್, 3 ಅಲ್ಬಿನೋ ಇಗುವಾನ, ವಿಲಕ್ಷಣ ಬೀಜಗಳು ಹಾಗೂ ಗೊಬ್ಬರವನ್ನು ಜಿಲ್ಲೆಯ …

Read More »

ಒಂದುವರೆ ವರ್ಷದ ಕಂದನನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದ ತಂದೆ ಗಲ್ಲುಶಿಕ್ಷೆ ವಿಧಿಸಿರುವ ನ್ಯಾಯಾಲಯ

ಗದಗ: ಒಂದುವರೆ ವರ್ಷದ ಕಂದನನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದ ತಂದೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಅಪರಾಧಿ ರೋಣ ತಾಲೂಕಿನ ಹುಲ್ಲೂರು ಗ್ರಾಮದ ನಿವಾಸಿ ಪ್ರಶಾಂತಗೌಡ ಎಂದು ತಿಳಿದುಬಂದಿದೆ. ಪ್ರೀತಿಯ ಹೆಸರಲ್ಲಿ ಮಹಿಳೆಯನ್ನು ನಂಬಿಸಿ ವಿವಾಹವಾಗಿದ್ದ. ಇಬ್ಬರ ಪ್ರೀತಿ ಸಂಕೇತವಾಗಿ ಮಗ ಹುಟ್ಟಿದ್ದ. ಆದರೆ ಪ್ರಶಾಂತನಿಗೆ ಪತ್ನಿ-ಮಗ ಬೇಕಿರಲಿಲ್ಲ. ಮಹಿಳೆಯನ್ನು ನಂಬಿಸಿ ಪ್ರೀತಿ ಹೆಸರಲ್ಲಿ ದೋಖಾ ಮಾಡಿದ್ದ ಈ …

Read More »

ನನಗೆ ನೋಟಿಸ್ ಬಂದಿದೆ.ಯಡಿಯೂರಪ್ಪನವರ ಕುಟುಂಬದಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ ಎಂದು 11 ಪುಟಗಳ ಉತ್ತರ ಬರೆದಿದ್ದೇನೆ.

ಬೆಂಗಳೂರು: ನಾನು ಪಕ್ಷದ ವಿರುದ್ಧವಾಗಲಿ ಅಥವಾ ನಮ್ಮ ನಾಯಕರಾದ ನರೇಂದ್ರ ಮೋದಿ ವಿರುದ್ಧವಾಗಲಿ ಯಾವುದೇ ಹೇಳಿಕೆ ನೀಡಿಲ್ಲ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪನವರ ಕುಟುಂಬ ರಾಜಕಾರಣ ಹಾಗೂ ವಿಜಯೇಂದ್ರರ ವರ್ಗಾವಣೆ ದಂಧೆ ಬಗ್ಗೆ ಮಾತ್ರ ಆರೋಪಿಸಿದ್ದೇನೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟನೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೈಕಮಾಂಟ್​ನಿಂದ ನನಗೆ ನೋಟಿಸ್ ಬಂದಿದೆ. ನೋಟಿಸ್​ಗೆ 11 ಪುಟಗಳ ಉತ್ತರ ಬರೆದಿದ್ದೇನೆ. ಯಡಿಯೂರಪ್ಪನವರ ಕುಟುಂಬದಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ …

Read More »