Breaking News

Daily Archives: ಫೆಬ್ರವರಿ 19, 2021

ದನ ಮೇಯಿಸುತ್ತಿದ್ದ ರೈತ ಮಹಿಳೆಯೊಬ್ಬರ ಮೇಲೆ ಕಾಡುಹಂದಿ ದಾಳಿ

ಖಾನಾಪುರ: ತಾಲೂಕಿನ ಭೀಮಗಡ ವನ್ಯಧಾಮದ ಗವ್ವಾಳಿ ಗ್ರಾಮದ ಹೊರವಲಯದಲ್ಲಿ ದನ ಮೇಯಿಸುತ್ತಿದ್ದ ರೈತ ಮಹಿಳೆಯೊಬ್ಬರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ಗುರುವಾರ ಮಧ್ಯಾಹ್ನ ಜರುಗಿದೆ. ಗವ್ವಾಳಿ ಗ್ರಾಮದ ಸಾವಿತ್ರಿ ಬಾಬು ಗಾವಡಾ (೭೬) ಅವರ ಮೇಲೆ ಹಿಂದಿನಿಂದ ದಾಳಿ ನಡೆಸಿದ ಕಾಡುಹಂದಿ ಅವರ ಮೊಣಕಾಲು ಮತ್ತು ಸೊಂಟದ ಭಾಗವನ್ನು ತನ್ನ ಹರಿತವಾದ ಮುಳ್ಳಿನಿಂದ ತಿವಿದು ಗಾಯಗೊಳಿಸಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ತೆರಳಿದ ಭೀಮಗಡ …

Read More »

ಕರ್ನಾಟದ ಹಳ್ಳಿಗಳಲ್ಲಿರುವ ಪ್ರತಿಯೊಂದು ಕೆವಿಜಿ ಶಾಖೆಗೆ ಬೀಗ ಜಡಿದು ಸಂಪೂರ್ಣಸಾಲ ಮನ್ನಾ ಮಾಡುವವರೆಗೆ ಹೋರಾಟ

ಬೈಲಹೊಂಗಲ:  ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 4 ವರ್ಷ ಮಳೆ ಇಲ್ಲದೆ ಹಾಗೂ ಕಳೆದ ಎರೆಡು ವರ್ಷ ಅತಿಯಾದ ಮಳೆಯಿಂದ ಹಾಗೂ ಈ ವರ್ಷ ಕೊವಿಡ್ ಹಾವಳಿಯಿಂದ ರೈತನ ಜೀವನ ಅತ್ಯಂತ ಕನಿಷ್ಠ ಮಟ್ಟಕ್ಕೆ ಹೋಗಿರುವುದರಿಂದ ರೈತರ ಸಾಲದ ಅಸಲಿನ ಮೊತ್ತದಲ್ಲಿ ಪ್ರತಿಶತ 50ರಷ್ಟು ಮನ್ನಾ ಮಾಡಿ ಸಾಲ ಮರುಪಾವತಿ ಮಾಡಬೇಕೆಂದು ಸವದತ್ತಿ ಎಪಿಎಂಸಿ ಸದಸ್ಯ ಎಫ್.ಎಸ್.ಸಿದ್ದನಗೌಡರ ಕೆವಿಜಿ ಬ್ಯಾಂಕ್ ಅಧ್ಯಕ್ಷರಿಗೆ ಮನವಿ ಮಾಡಿದರು. ಗುರುವಾರ ಧಾರವಾಡದ ಕೆವಿಜಿ ಬ್ಯಾಂಕ್ …

Read More »