Breaking News

Daily Archives: ಫೆಬ್ರವರಿ 21, 2021

ಸತತ 13ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ

ಬೆಂಗಳೂರು: ಸತತ 13ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ತೈಲ ಬೆಲೆ ಗಗನಕ್ಕೇರುತ್ತಿದೆ. ಕಳೆದ 52 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 24 ಬಾರಿ ಹೆಚ್ಚಾಗಿದೆ. ದೇಶದಲ್ಲಿ ಇಂದೂ ಕೂಡ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ 93.61 ರೂ., ಡೀಸೆಲ್ 85.84 ರೂ. ಇದೆ. ಮುಂಬೈ- ಪೆಟ್ರೋಲ್ 97 ರೂ., ಡೀಸೆಲ್ 88.06 ರೂ., ಜೈಪುರ – ಪೆಟ್ರೋಲ್ 97.10 ರೂ., …

Read More »

ಮುಂದುವರೆದ ʼಮಹಾʼ ಸಿಎಂ ಉದ್ಧಟತನ; ಕನ್ನಡ ಪ್ರಾಬಲ್ಯವಿರುವ ಹಳ್ಳಿಗಳಲ್ಲಿ ಮರಾಠಿ ಪ್ರಚಾರಕ್ಕೆ ಆದೇಶ

ಮುಂಬೈ: ಗಡಿ ವಿಚಾರದ ಬೆನ್ನಲ್ಲೇ ಇದೀಗ ಭಾಷೆ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತೆ ಕ್ಯಾತೆ ತೆಗೆದಿದ್ದು, ಕನ್ನಡ ಪ್ರಾಬಲ್ಯವಿರುವ ಗಡಿ ಭಾಗದಲ್ಲಿನ ಗ್ರಾಮಗಳಲ್ಲಿ ಮರಾಠಿ ಪ್ರಚಾರ ನಡೆಸುವಂತೆ ಆದೇಶ ನೀಡಿದ್ದಾರೆ. ಗಡಿ ಭಾಗದಲ್ಲಿ ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಕನ್ನಡ ಪ್ರಾಬಲ್ಯವಿರುವ ಹಳ್ಳಿಗಳಲ್ಲಿ ಮರಾಠಿ ಭಾಷೆಯ ಪ್ರಚಾರ ಮಾಡಬೇಕು. ಶೇ.50 ರಷ್ಟು ಮರಾಠಿ ಮಾತನಾಡುವಂತಾಗಬೇಕು ಎಂದು ಪತ್ರದ ಮೂಲಕ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.   ಜತ್, …

Read More »

ದೆಹಲಿಯಲ್ಲಿ ಸಭೆ , ಜಲವಿವಾದ, ಕೃಷ್ಣ ಕಾವೇರಿ,ಮಹದಾಯಿ, ವಿಷಯ ಗಳನ್ನೊಳ ಗೊಂಡು ತಜ್ಞರೊಂದಿಗೆ ಸಭೆ ನಡೆಸಿದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ

ನವದೆಹಲಿ: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿನ್ನೆ ದೆಹಲಿ ಪ್ರಯಾಣ ಬೆಳೆಸಿದ್ದು ಇಂದು ಬೆಳಿಗ್ಗೆ ಕರ್ನಾಟಕ ಭವನದಲ್ಲಿ ಕೃಷ್ಣ ,ಕಾವೇರಿ, ಹಾಗೂ ಮಹದಾಯಿ ಹಾಗೂ ಅಂತರ್ ರಾಜ್ಯ ಜಲ ವಿವಾದಗಳ ಬಗ್ಗೆ ಸಭೆ ನಡೆಸಿದರು. ಇನ್ನು ಸರ್ವೋಚ್ಚ ನ್ಯಾಯಾಲಯ ದಲ್ಲಿರುವ ಪ್ರಕರಣ ಗಳ ಬಗ್ಗೆ ಕೂಡ ಚರ್ಚೆ ನಡೆಯಿತು. ಈ ಸಭೆಯಲ್ಲಿ ತಾಂತ್ರಿಕ ವರ್ಗ ಹಾಗೂ ಕಾನೂನು ಸಲಹೆಗಾರರು ಹಾಗೂ ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರೊಂದಿಗೆ ಸಭೆ ನಡೆಯಿತು. …

Read More »

ಇಟ್ಟಂಗಿ ಭಟ್ಟಿ ಮಕ್ಕಳ ಕೈಗೆ ಬುಕ್ ಕೊಟ್ಟು, ಕನಸು ನಿಮ್ಮದು ಕೆಲಸ ನಮ್ಮದು ಎಂದ ಎಸಿ..

ಬೆಳಗಾವಿಯ ಉಪವಿಭಾಗಾಧಿಕಾರಿಯೊಬ್ಬರು ಬಡ ದೀನ- ದಲಿತ- ನಿರ್ಗತಿಕರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಜಾಗ್ರತ ಪ್ರಜ್ಞೆ ಮೂಡಿಸುವ ಕಾರ್ಯಕ್ಕೆ ಇಳಿದಿದ್ದಾರೆ. ಇಂತಹ ಕಾರ್ಯ ಖಾನಾಪೂರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಂಡು ಬಂದಿದೆ. ಇದು ಗ್ರಾಮಸ್ಥರ ಹಾಗೂ ಬಡ ಪಾಲಕ-ಪೋಷಕರ ಮೆಚ್ಚುಗೆಗೆ ಕಾರಣವಾಗಿದೆ. ನಿಜ, ಎಸಿ ಅಶೋಕ ತೇಲಿ ಕಳೆದೆರಡು ದಿನಗಳ ಹಿಂದೆ ಖಾನಾಪೂರದ ಸಮೀಪದ ಗ್ರಾಮಗಳ ಇಟ್ಟಂಗಿ ಭಟ್ಟಿಯಲ್ಲಿ ದುಡಿಯುತ್ತಿರುವ ಮಕ್ಕಳನ್ನು ಕಂಡೊಡನೆ ದಿಢೀರ್ ಸ್ಥಳಕ್ಕೆ ಭೇಟಿ ಕೊಟ್ಟು ಪಾಲಕರಿಗೆ ಮಕ್ಕಳ …

Read More »

ಏಪ್ರಿಲ್ ನಿಂದ ಹೊಸ PF ತೆರಿಗೆ ನಿಯಮ ಜಾರಿ: ಇದು ನಿಮ್ಮ ಮೇಲೆ ಹೇಗೆ ಪರಿಣಾಮ ಬೀರುತ್ತದೆ, ಇಲ್ಲಿದೆ ಮಾಹಿತಿ

ನವದೆಹಲಿ: ಏಪ್ರಿಲ್ 1ರಿಂದ ವಾರ್ಷಿಕ ₹2.5 ಲಕ್ಷಕ್ಕಿಂತ ಹೆಚ್ಚು ಭವಿಷ್ಯ ನಿಧಿಗೆ ನೌಕರರ ಕೊಡುಗೆಗಳ ಮೇಲಿನ ಬಡ್ಡಿಗೆ ತೆರಿಗೆ ವಿಧಿಸುವುದಾಗಿ ಹಣಕಾಸು ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021ರ ಬಜೆಟ್ ನಲ್ಲಿ ಘೋಷಿಸಿದ್ದರು. ₹2.5 ಲಕ್ಷದವರೆಗೂ ಠೇವಣಿ ಯ ಮಿತಿಯಲ್ಲಿ ಬಡ್ಡಿ ವಿನಾಯಿತಿ ಇದೆ ಎಂದು ಹಣಕಾಸು ಸಚಿವರು ಅವರು ಇದೇ ವೇಳೆ ಹೇಳಿದ್ದಾರೆ ಉದ್ಯೋಗಿಯ ಮೂಲ ವೇತನ ಮತ್ತು ಕಾರ್ಯಕ್ಷಮತೆಯ ವೇತನದಲ್ಲಿ ಕನಿಷ್ಠ 12% ರಷ್ಟನ್ನು ಭವಿಷ್ಯನಿಧಿಯಾಗಿ …

Read More »

16 ಸಾವಿರ ಪೊಲೀಸ್ ಹುದ್ದೆ ಭರ್ತಿ: ಬಸವರಾಜ ಬೊಮ್ಮಾಯಿ

ಉಡುಪಿ: ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನೂತನ ಪೊಲೀಸ್ ವಸತಿ ಗೃಹ ಸಮುಚ್ಚಯ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ 6 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆ ಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. …

Read More »

ಮಹಾರಾಷ್ಟ್ರದಲ್ಲಿ ಕೊರೋನಾ 2ನೇ ಅಲೆ ಆರಂಭ,ಮತ್ತೆ ಯಲ್ಲಮ್ಮ, ಮಾಯಕ್ಕ ದರ್ಶನ ಅನಿರ್ಧಿಷ್ಠಾವಧಿಗೆ ಬಂದ್

ಬೆಳಗಾವಿ – ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕೆ ದರ್ಶನವನ್ನು ನಿಷೇಧಿಸಲಾಗಿದೆ.   10 ತಿಂಗಳ ನಂತರ ಕಳೆದ ಫೆ.1ರಿಂದ ಈ ದೇವಸ್ಥಾನಗಳಿಗೆ ಭಕ್ತರ ಪ್ರವೇಶ ಆರಂಭವಾಗಿತ್ತು. ಆದರೆ ಇದೀಗ ಪುನಃ ದೇವರ ದರ್ಶನ ನಿಷೇಧಿಸಿ ಜಿಲ್ಲಾಧಿಕಾರಿಗಳು  ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೂ ಈ ನಿರ್ಬಂಧ ಮುಂದುವರಿಯಲಿದೆ. ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕ ದರ್ಶನಕ್ಕೆ ಮಹಾರಾಷ್ಟ್ರದಿಂದ ಅಪಾರ ಸಂಖ್ಯೆಯಲ್ಲಿ …

Read More »

ನಿರುದ್ಯೋಗಿ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ಮಹತ್ವದ ಮಾಹಿತಿ’: ನಗದು ಪರಿಹಾರ ಪಡೆಯಲು ತಪ್ಪದೇ ಹೀಗೆ ಮಾಡಿ

ಬೆಂಗಳೂರು: ಕೇಂದ್ರ ಸರ್ಕಾರವು ಕಾರ್ಮಿಕರ ವಿಮಾ ನಿಗಮದ ಮೂಲಕ ಅಟಲ್ ವಿಮಿತ್ ವ್ಯಕ್ತಿ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲ ಉದ್ದೇಶವು ನೊಂದಾಯಿತ ವಿಮಾ ಕಾರ್ಮಿಕರ ಹಲವಾರು ಕಾರಣಗಳಿಂದ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿರುವುದರಿಂದ ಅವರ ನಿರುದ್ಯೋಗ ಅವಧಿಗೆ ನಗದು ಪರಿಹಾರ ಒದಗಿಸುವ ಉದ್ದೇಶವಾಗಿರುತ್ತದೆ. ಈ ಯೋಜನೆಯು ಜೂನ್ -2021ರ ಅಂತ್ಯದವರೆಗೆ ಜಾರಿಯಲ್ಲಿರುತ್ತದೆ. ನಿಗಮದಲ್ಲಿ ನೋಂಣಿಯಾದ ಕನಿಷ್ಠ 2 ವರ್ಷಗಳ ಅವಧಿಯಲ್ಲಿ ವಂತಿಗೆಯನ್ನು ಪಾವತಿಸಿ ನಿರುದ್ಯೋಗಿಯಾದ ದಿನಾಂಕದ ಪೂರ್ವ …

Read More »