ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …
Read More »Daily Archives: ಫೆಬ್ರವರಿ 23, 2021
ರಾಜ್ಯಕ್ಕೆ ಬಂದ ನಂತರ ತಕ್ಕ ಪ್ರತ್ಯುತ್ತರ ನೀಡುತ್ತೇನೆ: ಕಾಂಗ್ರೆಸ್ ನ ಬಿ ಟೀಂ ಎಂದ ಸಚಿವರಿಗೆ ಯತ್ನಾಳ್ ತಿರುಗೇಟು
ನವದೆಹಲಿ: “ನಾನು ಕರ್ನಾಟಕಕ್ಕೆ ಹಿಂದಿರುಗಿದ ನಂತರ ಅವರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇನೆ” ಎಂದು ಹೇಳುವ ಮೂಲಕ ವಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಾವು ಕಾಂಗ್ರೆಸ್ ನ ಬಿ ಟೀಂ ಎಂದ ಸಚಿವ ಮುರುಗೇಶ್.ಆರ್ ನಿರಾಣಿ ಅವರಿಗೆ ಮಂಗಳವಾರ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ನ ಬಿ ಟೀಮ್ನಂತೆ ಕೆಲಸ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ಗೆ ತಾಕತ್ತಿದ್ದರೆ, ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷೇತರ ಶಾಸಕನಾಗಿ ಗೆದ್ದು ಬರಲಿ ಎಂದು …
Read More »ಕೇರಳದಲ್ಲಿ ‘ಕುಸ್ತಿ’ ದೆಹಲಿಯಲ್ಲಿ ‘ದೋಸ್ತಿ’: ಪ್ರಲ್ಹಾದ ಜೋಶಿ ವಾಗ್ದಾಳಿ
ತಿರುವನಂತಪುರ: ಕಾಂಗ್ರೆಸ್ ಹಾಗೂ ಎಡ ಪಕ್ಷಗಳ ಕಪಟತೆ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಪ್ರಲ್ಹಾದ ಜೋಶಿ, ಎರಡೂ ಪಕ್ಷಗಳು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ಸ್ನೇಹಿತರಾಗಿದ್ದು, ಆದರೆ ಕೇರಳದಲ್ಲಿ ಪರಸ್ಪರ ಸ್ಪರ್ಧಿಸುತ್ತಿದೆ ಎಂದು ಲೇವಡಿ ಮಾಡಿದರು. ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಕೇರಳದಲ್ಲಿ ಸ್ಪರ್ಧಿಸುತ್ತಿದೆ. ಕೇರಳದಲ್ಲಿ ‘ಕುಸ್ತಿ’, ದೆಹಲಿಯಲ್ಲಿ ‘ದೋಸ್ತಿ’. ಈ ಪಕ್ಷಗಳ ಬೂಟಾಟಿಕೆಯನ್ನು ನೋಡಿ. ಟಿಎಂಸಿ ನಾಯಕಿ …
Read More »ಪೊಗರು’ ವಿವಾದಕ್ಕೆ ತೆರೆ: ವಿವಾದಿತ ದೃಶ್ಯಕ್ಕೆ ಕತ್ತರಿ ಹಾಕುತ್ತೇವೆ ಎಂದ ನಿರ್ದೇಶಕ ನಂದ ಕಿಶೋರ್
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದೇ ವಿಚಾರವಾಗಿ ಹೋರಾಟ ನಡೆಸುವುದಾಗಿಯೂ ಬ್ರಾಹ್ಮಣ ಸಮುದಾಯದ ಸಂಘದ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಎಚ್ಚರಿಕೆ ನಿಡಿದ್ದರು. ಇದರ ಬೆನ್ನಲ್ಲೇ ಇದೀಗ ವಿವಾದಕ್ಕೆ ತೆರೆಯೆಳೆಯುವ ಯತ್ನ ನಡೆದಿದೆ. ಪೊಗರು ಚಿತ್ರ ವಿವಾದ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ನಂದ ಕಿಶೋರ್, ಯಾವುದೇ ಸಮುದಾಯಕ್ಕೆ ನೋವುಂಟು ಮಾಡಲು ಸೀನ್ ಮಾಡಿಲ್ಲ. ಬ್ರಾಹ್ಮಣರಿಗೆ …
Read More »ಬ್ರೇಕಿಂಗ್: ಬಿಜೆಪಿ ರಾಜ್ಯ ʼಉಪಾಧ್ಯಕ್ಷ ಸ್ಥಾನʼಕ್ಕೆ ಅರವಿಂದ ಲಿಂಬಾವಳಿ ರಾಜೀನಾಮೆ..!
ಬೆಂಗಳೂರು: ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವರು, ‘ಪಕ್ಷದಲ್ಲಿ ಒಬ್ಬ ವ್ಯಕ್ತಿ, ಒಂದು ಹುದ್ದೆ ಎನ್ನುವ ಸಿದ್ಧಾಂತವಿದ್ದು, ಇದರನ್ವಯ ನಾನು ಸಚಿವ ಸ್ಥಾನ ಅಲಂಕರಿಸಿರುವುದರಿಂದ, ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಪಕ್ಷದ ರಾಜ್ಯ ಉಪಾದ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅಧಿಯಲ್ಲಿ ತಮಗೆ ಸಲಹೆ ಸಹಕಾರ …
Read More »GST ವ್ಯಾಪ್ತಿಗೆ ಪೆಟ್ರೋಲ್, ಡಿಸೇಲ್ : ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಾಯ
ನವದೆಹಲಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಕರೋನಾ ವೈರಸ್ ಪೂರೈಕೆ ಕಡಿತಕ್ಕೆ ಕಾರಣವಾಗಿ ತೈಲ ಉತ್ಪಾದನೆಮೇಲೂ ಪರಿಣಾಮ ಬೀರಿತು. ಪೆಟ್ರೋಲಿಯಂ ಉತ್ಪನ್ನಗಳನ್ನು ಅದರ ಪರಿಮಿತಿಯೊಳಗೆ ಸೇರಿಸಿ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಿಎಸ್ ಟಿ ಕೌನ್ಸಿಲ್ ಗೆ ನಾವು ನಿರಂತರವಾಗಿ ಮನವಿ …
Read More »ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಸರ್ಕಾರದಿಂದ ಕಣ್ಣೊರೆಸುವ ತಂತ್ರ: ಎಂಬಿ ಪಾಟೀಲ್ ವಾಗ್ದಾಳಿ
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವುದು ಕಷ್ಟಸಾಧ್ಯ. ಒಂದು ವೇಳೆ ರಾಜ್ಯ ಸರಕಾರ ಕೇಂದ್ರದ ಮೇಲೆ ಒತ್ತಡ ತಂದು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿಸಿದರೆ ಕೃತಜ್ಞತೆ ಸಲ್ಲಿಸುವುದಾಗಿ ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳದಲ್ಲಿ ಮಾತನಾಡಿದ ಅವರು, ಯಾವುದೇ ನೀರಾವರಿ ಯೋಜನೆ ರಾಷ್ಟ್ರೀಯ ಯೋಜನೆ ಘೋಷಣೆಯಾಗಬೇಕಾದರೆ ಎರಡು ಅಂಶಗಳನ್ನು ಪ್ರಮುಖವಾಗಿ ಪರಿಗಣಿಸಲಾಗುತ್ತದೆ. ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ …
Read More »ಶಿವಮೊಗ್ಗದಂತೆ ಇಲ್ಲೂ ಅಕ್ರಮಗಳ ಹಿಂದೆ ಬಿಜೆಪಿಗರೇ ಇದ್ದಾರೆ. ಈ ದುರಂತಕ್ಕೆ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ನೇರ ಹೊಣೆ :ಕಾಂಗ್ರೆಸ್ ಆರೋಪ
ಬೆಂಗಳೂರು (ಫೆ. 23): ಶಿವಮೊಗ್ಗದ ಭದ್ರಾವತಿ ಬಳಿ ಜಿಲೆಟಿನ್ ಸ್ಫೋಟಗೊಂಡ ದುರಂತ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಅದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟಗೊಂಡು 6 ಜನರು ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಈ ಘಟನೆಯ ಬಗ್ಗೆ ಟ್ವೀಟ್ ಮಾಡಿ, ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ. ಈಗಾಗಲೇ ಈ ಪ್ರಕರಣದ ತನಿಖೆ ನಡೆಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ …
Read More »ಯತ್ನಾಳ್ ಹಿಂದುತ್ವವಾದಿ ಎಂಬುದಕ್ಕೆ ಖುಷಿ ಇದೆ, ಆದರೂ ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು; ಈಶ್ವರಪ್ಪ
ಶಿವಮೊಗ್ಗ (ಫೆಬ್ರವರಿ 23); ಇತ್ತೀಚಿನ ದಿನಗಳಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಯಡಿಯೂರಪ್ಪ ವಿರುದ್ದ ಒಂದರ ಹಿಂದೊಂದರಂತೆ ಹೇಳಿಕೆ ನೀಡುತ್ತಲೇ ಇದ್ದಾರೆ. ಇದರಿಂದ ಪಕ್ಷದ ಒಳಗೆ ಮುಜುಗರದ ಪರಿಸ್ಥಿತಿ ಉಂಟಾಗಿದೆ. ಈ ಕುರಿತು ಬಿಜೆಪಿ ಹಿರಿಯ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೆ, ಶಾಸಕ ಯತ್ನಾಳ್ಗೆ ನೊಟೀಸ್ ಸಹ ಜಾರಿ ಮಾಡಿದ್ದಾರೆ. ಈ ಕುರಿತು ಇಂದು ಶಿವಮೊಗ್ಗ ದಲ್ಲಿ ಮಾತನಾಡಿರುವ ಸಚಿವ ಕೆ.ಎಸ್. ಈಶ್ವರಪ್ಪ, “ಯತ್ನಾಳ್ ಅವರು ಸಿಎಂ ಬಗ್ಗೆ ಈ ರೀತಿಯ …
Read More »ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ನಲ್ಲಿ ಕರ್ನಾಟಕ ಬೆಸ್ಟ್ : ಶೆಟ್ಟರ್
ಬೆಂಗಳೂರು ಫೆ.23- ಕರ್ನಾಟಕ ರಾಜ್ಯ ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಅನುಷ್ಠಾನದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಮುಂಚೂಣಿಯಲ್ಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಅಫೆಡವಿಟ್ ಬೇಸ್ಡ್ ಕ್ಲಿಯರೆನ್ಸ್ (ಎಬಿಸಿ) ಯೋಜನೆಯ ಅನುಷ್ಠಾನ, ಕೈಗಾರಿಕಾ ಸೌಲಭ್ಯ ಕಾಯ್ದೆಯ ತಿದ್ದುಪಡಿ ಮತ್ತು ಹೊಸ ಕೈಗಾರಿಕಾ ನೀತಿ ಘೋಷಣೆಯಿಂದಾಗಿ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಯ ಕಾರ್ಯ ಸುಲಭವಾಗಿದೆ ಎಂದರು. ನಗರದಲ್ಲಿಂದು ಅಸೋಚಾಮ್ ಆಯೋಜಿಸಿದ್ದ ನವ ಕರ್ನಾಟಕ ಈಸ್ …
Read More »