Breaking News

Daily Archives: ಫೆಬ್ರವರಿ 23, 2021

ಕೇಸರಿ ಪಾಳಯವು ಇದೀಗ ಒಲಿಂಪಿಯನ್ ಪಿ.ಟಿ. ಉಷಾರನ್ನು ತನ್ನತ್ತ ಒಲಿಸಿಕೊಳ್ಳುವ ಯತ್ನದಲ್ಲಿದೆ.

ಭಾರೀ ಸಂಖ್ಯೆಯಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿರುವ ಕೇರಳ ಬಿಜೆಪಿ ದೇವರ ನಾಡಿನಲ್ಲಿ ತನ್ನದೊಂದು ಕೋಟೆ ಕಟ್ಟಲು ನೋಡುತ್ತಿದೆ. ಮೆಟ್ರೋ ಮಾನವ ಇ. ಶ್ರೀಧರನ್ ಬಿಜೆಪಿ ಸೇರಿದ ಬಳಿಕ, ಕೇಸರಿ ಪಾಳಯವು ಇದೀಗ ಒಲಿಂಪಿಯನ್ ಪಿ.ಟಿ. ಉಷಾರನ್ನು ತನ್ನತ್ತ ಒಲಿಸಿಕೊಳ್ಳುವ ಯತ್ನದಲ್ಲಿದೆ. ಕೃಷಿ ಸುಧಾರಣಾ ಕಾನೂನುಗಳ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಬೆಂಬಲ ಕೊಟ್ಟ ಪಿ.ಟಿ. ಉಷಾರನ್ನು ತನ್ನ ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಪ್ರಯತ್ನದಲ್ಲಿದೆ. ಉಷಾರ ಇತ್ತೀಚಿನ ಟ್ವೀಟ್‌ಗಳೂ ಸಹ ಆಕೆ …

Read More »

ಸಿನಿಮಾ ಕ್ಷೇತ್ರದಲ್ಲಿ ರಾಜಕೀಯ ಆರಂಭವಾಗಿದೆ. ಇದೊಂದು ದೊಡ್ಡ ಹುನ್ನಾರ: ಜಗ್ಗೇಶ್​

ಬೆಂಗಳೂರು: ಜಾಹೀರಾತು ನೀಡುವ ಬಗ್ಗೆ ಮಾತನಾಡುವ ಭರದಲ್ಲಿ ಸ್ಯಾಂಡಲ್​ವುಡ್​ ಸ್ಟಾರ್​ ದರ್ಶನ್​ ತೂಗುದೀಪ್​ ಅವರ ಬಗ್ಗೆ ಜಗ್ಗೇಶ್​ ಮಾತನಾಡಿರುವ ಆಡಿಯೋ ಎನ್ನಲಾದ ಆಡಿಯೋ ಕ್ಲಿಪ್​ ಒಂದು ಹರಿದಾಡಿದ್ದು, ಅದರಿಂದಲೇ ನವರಸ ನಾಯಕ ಜಗ್ಗೇಶ್​ ಪೇಚಿಗೆ ಸಿಲುಕುವಂತಾಗಿದೆ. ನೆಚ್ಚಿನ ನಾಯಕನ ಬಗ್ಗೆ ಕೆಟ್ಟದಾಗಿ ಮಾತನಾಡಿದ ಜಗ್ಗೇಶ್​ಗೆ ದರ್ಶನ್​ ಅಭಿಮಾನಿಗಳು ಸಿನಿಮಾ ಸೆಟ್​ನಲ್ಲೇ ಬೆವರಳಿಸಿದ್ದಾರೆ. ಇತ್ತೀಚೆಗೆ ಜಗ್ಗೇಶ್​ ಅವರ ಧ್ವನಿ ಎನ್ನಲಾದ ಆಡಿಯೋ ಒಂದು ಹರಿದಾಡಿದೆ. ಅದರಲ್ಲಿ ಅವರು ದರ್ಶನ್​ ಬಗ್ಗೆ ಅವಹೇಳನಕಾರಿಯಾಗಿ …

Read More »

ಬೆಳಗಾವಿಯಲ್ಲಿ ಪೆಟ್ರೊಲ್ ಕಳ್ಳರ ಹಾವಳಿ ….. ಸಿಸಿ ಕ್ಯಾಮರಾದಲ್ಲಿ ಸೆರೆ

ಪೆಟ್ರೋಲ್ ಬೆಲೆ ಏರಿಕೆ ಈಗ ಹೊಸ ಸಮಸ್ಯೆ ತಂದೊಡ್ಡಿದೆ. ಇಷ್ಟು ದಿನ ಮನೆ ಬೀಗ ಮುರಿದು ಒಳ ನುಗ್ಗಿ ಆಭರಣ ಕದಿಯುತ್ತಿದ್ದ ಕಳ್ಳರೀಗ, ಮನೆಯಂಗಳದಲ್ಲಿ ನಿಲ್ಲಿಸಿರುವ ವಾಹನಗಳಿಂದ ಪೆಟ್ರೋಲ್ ಎಗರಿಸಿ ಪರಾರಿಯಾಗುತ್ತಿದ್ದಾರೆ. ಹೀಗಾಗಿ ಕುಂದಾನಗರಿ ಖ್ಯಾತಿಯ ಬೆಳಗಾವಿ ಜನ, ಅಪಾರ್ಟ್​ಮೆಂಟ್​ನ ಪಾರ್ಕಿಂಗ್​ನಲ್ಲಿ ಹಾಗೂ ತಮ್ಮದೇ ಮನೆಯ ಅಂಗಳದಲ್ಲಿ ವಾಹನ ನಿಲ್ಲಿಸಲೂ ಹಿಂಜರಿಯುವಂತಾಗಿದೆ. ಪೆಟ್ರೋಲ್ ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ದಿನೇದಿನೆ ಇಂಧನ ದರ ಗಗನಕ್ಕೆ | ಕಳ್ಳತನಕ್ಕೆ ಸುಲಭ …

Read More »

ಲಂಚ ಸ್ವೀಕರಿಸುತಿದ್ದ ತಹಸೀಲ್ದಾರ ಕಛೇರಿ ಮೇಲೆ ಎಸಿಬಿ ದಾಳಿ

ಯಾದಗಿರಿ: ಜಮೀನು ಪಾಲು ವಿಚಾರಕ್ಕೆ ತಹಶೀಲ್ದಾರ್ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ದೊಡ್ಡ ಬನ್ನಪ್ಪ ಎಂಬುವವರಿ0ದ 5 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಗುರುಮಠಕಲ್ ತಹಸೀಲ್ದಾರ್ ಕಛೇರಿ ಮೇಲೆ ಎಸಿಬಿ ದಾಳಿ ನಡೆಸಿದ್ದರು. ಲಂಚ ಸ್ವೀಕರಿಸುತಿದ್ದ ತಹಸೀಲ್ದಾರ ಸಂಗಮೇಶ ಜಿಡಗಾರನನ್ನು ವಶಕ್ಕೆ ಪಡೆಯಲಾಗಿದೆ. ಎಸಿಬಿ ಎಸ್ ಪಿ ಮಹೇಶ್ ಮೇಘಣ್ಣವರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಡಿವೈಎಸ್ ಪಿ ಉಮಾಶಂಕರ್, ಪಿಎಸ್ …

Read More »