Breaking News

Daily Archives: ಫೆಬ್ರವರಿ 24, 2021

ಹೊಸ ಕಾಯ್ದೆಯಿಂದ ಎಪಿಎಂಸಿಗಳು ಮತ್ತಷ್ಟು ಆರ್ಥಿಕವಾಗಿ ನೆಲ ಕಚ್ಚಿದ್ದು, ಬರುವ ಆದಾಯದಲ್ಲಿ ಗಣನೀಯ ಇಳಿಕೆ

ಚಿಕ್ಕೋಡಿ: ಗ್ರಾಹಕ-ವರ್ತಕರ ನಡುವೆ ಮುಕ್ತ ವ್ಯಾಪಾರ ಕಲ್ಪಿಸಿದಾಗಲೇ ಎಪಿಎಂಸಿ ಬಲ ಕುಗ್ಗಿ ಹೋಗಿತ್ತು. ಈಗ ಹೊಸ ಕಾಯ್ದೆಯಿಂದ ಎಪಿಎಂಸಿಗಳು ಮತ್ತಷ್ಟು ಆರ್ಥಿಕವಾಗಿ ನೆಲ ಕಚ್ಚಿದ್ದು, ಬರುವ ಆದಾಯದಲ್ಲಿ ಗಣನೀಯ ಇಳಿಕೆ ಕಂಡು ಚೇತರಿಸಿಕೊಳ್ಳಲಾಗದ ಸ್ಥಿತಿ ಎಪಿಎಂಸಿಗೆ ಬಂದಿದೆ. ಹೌದು. ಕರ್ನಾಟಕ-ಮಹಾರಾಷ್ಟ್ರದ ಗಡಿಭಾಗಕ್ಕೆ ಹೊಂದಿಕೊಂಡಿರುವ ನಿಪ್ಪಾಣಿ ಕೃಷಿ ಉತ್ಪನ್ನ ಮಾರುಕಟ್ಟೆ ಯಲ್ಲಿ ವ್ಯಾಪಾರು-ವಹಿವಾಟು ಇಲ್ಲವೇ ಇಲ್ಲ. ಕೇವಲ ವಾಣಿಜ್ಯ ಮಳಿಗೆಯಿಂದ ಬರುತ್ತಿದ್ದ 20ರಿಂದ 25 ಲಕ್ಷ ರೂ. ವರಮಾನ ಈ ವರ್ಷ …

Read More »

ಬ್ಯಾಂಕ್ ಗ್ರಾಹಕರೇ ಗಮನಿಸಿ : ಮುಷ್ಕರ ಸೇರಿದಂತೆ ಮಾರ್ಚ್‌ ತಿಂಗಳಿನಲ್ಲಿ 11 ದಿನ ಬ್ಯಾಂಕ್‌ ಬಂದ್‌,

ನವದೆಹಲಿ: ಫೆಬ್ರವರಿ ತಿಂಗಳು ಮುಗಿಯುತ್ತಿರುವುದರಿಂದ ಬ್ಯಾಂಕ್ ಖಾತೆದಾರರು ಗಮನಿಸಬೇಕಾದ ಅಂಶವೆಂದರೆ ಮುಂಬರುವ ಮಾರ್ಚ್‌ ತಿಂಗಳಿನಲ್ಲಿ ದೇಶಾದ್ಯಂತ ಬ್ಯಾಂಕ್ ಗಳು ಮುಚ್ಚುವ 11 ದಿನಗಳು ಮುಚ್ಚಲಿವೆ. ನೀವು ನಿಮ್ಮ ಯಾವುದೇ ಕೆಲಸವನ್ನು ಮಾರ್ಚ್ ಗೆ ಮುಂದೂಡಿದ್ದರೆ, ನೀವು ಒಮ್ಮೆ ಬ್ಯಾಂಕ್‌ ಗಳಿಗೆ ರಜೆಯಲ್ಲಿರುವ ಕ್ಯಾಲೆಂಡರ್ ಅನ್ನು ನೋಡಬೇಕು. ಆ ದಿನಗಳಲ್ಲಿ ಯಾವುದೇ ಬ್ಯಾಂಕ್ ವ್ಯವಹಾರವನ್ನು ಯೋಜಿಸುವ ಮುನ್ನ ಬ್ಯಾಂಕ್ ರಜಾ ದಿನಗಳನ್ನು ತಿಳಿದುಕೊಳ್ಳುವುದು ಉತ್ತಮವಾಗಿದೆ ಕೂಡ.   ಭಾರತೀಯ ರಿಸರ್ವ್ ಬ್ಯಾಂಕ್ …

Read More »

ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ

ಮೂಡಲಗಿ: ಕೊರೊನಾ ಕಾರಣದಿಂದ ಕಳೆದ ಒಂದು ವರ್ಷದಿಂದ ಜಾತ್ರೆ, ಹಬ್ಬ ಹರಿದಿನಗಳು ನಿಂತುಹೋಗಿದ್ದವು. ದೇವಿಯ ಕೃಪೆಯಿಂದ ಕರೋನಾ ಕಾರ್ಮೋಡ ಕರಗಿ ಮತ್ತೆ ಎಂದಿನಂತೆ ಜನಜೀವನ ಸಾಗುವಂತಾಗಲಿ ಎಂದು ಶ್ರೀ ಮಹಾಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸೋಣ ಎಂದು ರಾಜ್ಯ ಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದ್ದಾರೆ. ಮೂಡಲಗಿ ತಾಲೂಕಿನ ಮಸಗುಪ್ಪಿ ಗ್ರಾಮದ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ …

Read More »

ಬೆಳಗಾವಿ ಸೇರಿದಂತೆ ಕೆಲವೆಡೆ ಲೋಕಸಭೆ ಮತ್ತು ವಿಧಾನಸಭೆಗಳ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ….!

ನವದೆಹಲಿ – ದೇಶದಲ್ಲಿ 5 ರಾಜ್ಯಗಳ ವಿಧಾನಸಭೆ ಚುನಾವಣೆ ಮಾರ್ಚ್ ತಿಂಗಳಲ್ಲಿ ನಡೆಯಲಿದೆ. ಇದಕ್ಕಾಗಿ ದಿನಾಂಕ ನಿಗದಿಪಡಿಸಲು ಕೇಂದ್ರ ಚುನಾವಣೆ ಆಯೋಗ  ಬೆಳಗ್ಗೆ ಸಭೆ ಸೇರಲಿದೆ. ಆಸ್ಸಾಂ, ಪಶ್ಚಿಮಬಂಗಾಳ, ಪುದುಚೆರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ. ಇದರೊಂದಿಗೆ, ಬೆಳಗಾವಿ ಸೇರಿದಂತೆ ಕೆಲವೆಡೆ ಲೋಕಸಭೆ ಮತ್ತು ವಿಧಾನಸಭೆಗಳ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಬೆಳಗಾವಿ ಲೋಕಸಭೆ ಮತ್ತು 3 ವಿಧಾನಸಭೆ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.

Read More »

ಬೆಂಗಳೂರಲ್ಲಿ ಅನಾವರಣಗೊಂಡಿದೆ ಹೊಸ ಪಾನ್​ ಪ್ರಪಂಚ

ಊಟ ಆದ್ಮೇಲೆ ತಿನ್ನೋ ಪಾನ್ ಬೀಡಾ ನಿಮಗಿಷ್ಟವಾ?ಅದೆಷ್ಟು ವೆರೈಟಿ ಪಾನ್ ಗಳನ್ನ ಸವಿಯಬಹುದು ಎನ್ನುವ ಅಂದಾಜು ನಿಮಗಿದೆಯಾ? ಪಾನ್ ಅಂದ್ರೆ ಸಾದಾ ಪಾನ್, ಗುಲ್ಕನ್ ಹಾಕಿರೋ ಸ್ವೀಟ್ ಬೀಡಾ, ಜರ್ದಾ ಇಂಥಾ ಒಂದೈದಾರು ವೆರೈಟಿ ಪರಿಚಯ ಇರ್ಬಹುದು.. ಆದ್ರೆ ಇಲ್ಲೊಂದು ಕಡೆ ಬರೋಬ್ಬರಿ 150ಕ್ಕೂ ಹೆಚ್ಚು ವೆರೈಟಿ ಪಾನ್ ಗಳ ದೊಡ್ಡ ಭಂಡಾರವೇ ತೆರೆದಿದೆ… ಯಾವ್ದಪ್ಪಾ ಇದು ಅಂದ್ಕೊತಿದೀರಾ? ಇಲ್ಲಿದೆ ಫುಲ್ ಡೀಟೆಲ್ಸ್…! ಪಿಸ್ತಾ ಪಾನ್, ಹೇಜಲ್ ನಟ್ ಪಾನ್, …

Read More »

ಶಾಲಾರಂಭದಲ್ಲಿ ಕರ್ನಾಟಕವೇ ಮುಂದು; ಸಚಿವ ಸುರೇಶ್ ಕುಮಾರ್

ಬೆಂಗಳೂರು (ಫೆಬ್ರವರಿ 24): ಆಂಧ್ರ ಮತ್ತು ಪಂಜಾಬ್ ಹೊರತುಪಡಿಸಿದರೆ ಆರನೇ ತರಗತಿಯಿಂದ ಶಾಲೆ ಆರಂಭ ಮಾಡಿರುವುದು ನಮ್ಮ ರಾಜ್ಯ ಮಾತ್ರ. ನಾವು ಎಲ್ಲರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇವೆ. ಇನ್ನೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಸೇರಿ ಒಂದನೇ ತರಗತಿಯಿಂದ ಶಾಲೆ ಆರಂಭಿಸಲೂ ಚಿಂತನೆ ನಡೆಸಿದ್ದೇವೆ. ಹಾಗೆಯೇ ಮಕ್ಕಳ ಮತ್ತು ಶಾಲೆಗಳ ಹಿತದೃಷ್ಟಿಯಿಂದ ಶಾಲಾ ದಾಖಲಾತಿ ಸಮಯವನ್ನೂ ವಿಸ್ತರಿಸಲಾಗಿದೆ. ಇದೆಲ್ಲವನ್ನೂ ನಮ್ಮ ಆಡಳಿತ ಮಂಡಳಿಗಳೂ ಗಮನಿಸಬೇಕಿದೆ ಎಂದೂ ಸುರೇಶ್ ಕುಮಾರ್ …

Read More »