Breaking News

Daily Archives: ಫೆಬ್ರವರಿ 27, 2021

ಕಂಗನಾ-ಹೃತಿಕ್​ ಕೇಸ್​: ವಿಚಾರಣೆಗೆ ಹಾಜರಾದ ‘ಕ್ರಿಶ್’ ಹೀರೋ

ಮಹಾರಾಷ್ಟ್ರ: 5 ವರ್ಷ ಹಳೆಯ ಕೇಸ್​​ ಒಂದರಲ್ಲಿ ಹೃತಿಕ್ ರೋಷನ್ ಇಂದು ಮುಂಬೈ ಪೊಲೀಸ್ ಸ್ಟೇಷನ್​​ಗೆ ಬಂದು ಕ್ರೈಂ ಬ್ರಾಂಚ್ ಅಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ್ಧಾರೆ. 2016ರಲ್ಲಿ ನಟ ಹೃತಿಕ್ ರೋಷನ್ ಮುಂಬೈ ಪೊಲೀಸ್ ಠಾಣೆಯಲ್ಲಿ ಒಂದು ದೂರು ದಾಖಲಿಸಿದ್ರು. 2013ರಿಂದ 2014ರವರೆಗೆ ನನ್ನ ಹೆಸರಲ್ಲಿ ನಕಲಿ ಇ-ಮೇಲ್ ಐಡಿ ರಚಿಸಿ, ಕಂಗನಾ ಜೊತೆ ಯಾರೋ ಮಾತನಾಡ್ತಿದ್ಧಾರೆ ಅಂತ ದೂರಿದ್ದರು. ಆದ್ರೆ ಕಂಗನಾ ಮಾತ್ರ ಹೃತಿಕ್ ನನ್ನ ಜೊತೆ ಪ್ರೀತಿಯ …

Read More »

ಜೂನ್ ನಲ್ಲಿ ನಡೆಯಲಿದೆ ಎನ್‍ಐಒಎಸ್ ಪರೀಕ್ಷೆಗಳು

ಬೆಂಗಳೂರು, ಫೆ.27- ರಾಷ್ಟ್ರೀಯ ಮುಕ್ತ ಶಿಕ್ಷಣ ಇಲಾಖೆ (ಎನ್‍ಐಒಎಸ್) ವತಿಯಿಂದ ಮಾರ್ಚ್-ಏಪ್ರಿಲ್-2021ನೆ ಸಾಲಿನ ಸೆಕೆಂಡರಿ (10ನೇ ತರಗತಿ) ಮತ್ತು ಸೀನಿಯರ್ ಸೆಕೆಂಡರಿ (ದ್ವಿತೀಯ ಪಿಯುಸಿ) ಪರೀಕ್ಷೆಗಳನ್ನು ಜೂನ್ ತಿಂಗಳಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಆನ್‍ಲೈನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಸಲು ಸೂಚಿಸಲಾಗಿದೆ. ಮಾರ್ಚ್ 1ರಿಂದ 31ರ ವರೆಗೆ ಪರೀಕ್ಷಾ ಶುಲ್ಕ ಪಾವತಿಸಬಹುದಾಗಿದೆ. ಏಪ್ರಿಲ್ 1ರಿಂದ 13ರ ವರೆಗೆ ವಿಳಂಬ ಶುಲ್ಕ ಸಹಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಳ್ಳಬಹುದಾಗಿದೆ. ಜನವರಿ, ಫೆಬ್ರವರಿ 2021ರ ಪರೀಕ್ಷೆಯಲ್ಲಿ …

Read More »

ಫಾಸ್ಟ್‌ಟ್ಯಾಗ್ ಟೋಲ್ ಕಲೆಕ್ಷನ್: ಒಂದು ದಿನಕ್ಕೆ 104 ಕೋಟಿ ರೂಪಾಯಿ

ಫಾಸ್ಟ್‌ಟ್ಯಾಗ್‌ ಮೂಲಕ ತನ್ನ ದೈನಂದಿನ ಟೋಲ್ ಸಂಗ್ರಹವು ಶುಕ್ರವಾರ (ಫೆ. 26) ಸುಮಾರು 104 ಕೋಟಿ ರೂ. ತಲುಪಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ತಿಳಿಸಿದೆ. ಫೆಬ್ರವರಿ 16, 2021 ರಿಂದ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್‌ಟ್ಯಾಗ್‌ ಮೂಲಕ ಬಳಕೆದಾರರ ಶುಲ್ಕವನ್ನು ಕಡ್ಡಾಯಗೊಳಿಸಿದ ನಂತರ, ಫಾಸ್ಟ್‌ಟ್ಯಾಗ್‌ ಮೂಲಕ ಟೋಲ್ ಸಂಗ್ರಹವು ಸ್ಥಿರವಾದ ಬೆಳವಣಿಗೆಯನ್ನು ಕಂಡಿದೆ ಎಂದು ಅದು ಹೇಳಿದೆ. “ಈ ವಾರದಲ್ಲಿ ಟೋಲ್ ಸಂಗ್ರಹವು ಪ್ರತಿದಿನ 100 ಕೋಟಿ ರೂ.ಗಳಿಗಿಂತ …

Read More »

ಚಲಿಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕನಿಂದ ಪೆಪ್ಪರ್​ ಸ್ಪ್ರೇ

ಇನ್ನೇನು ಟೇಕಾಫ್​ ಆಗಲಿದ್ದ ವಿಮಾನದೊಳಗೆ ಆಸೀನನಾಗಿದ್ದ ಪ್ರಯಾಣಿಕ ಅಕಸ್ಮಾತ್ಗಿ ಆ ಪೆಪ್ಪರ್​ ಸ್ಪ್ರೇಯನ್ನ ಒತ್ತಿದ ಕಾರಣ ಫ್ಲೈಟ್​​ನಲ್ಲಿದ್ದ ಪ್ರತಿಯೊಬ್ಬರು ಕೆಮ್ಮಿನಿಂದ ಬಳಲಿದ ಘಟನೆ ನಡೆಸಿದೆ. ಫ್ಲೋರಿಡಾದಿಂದ ನ್ಯೂ ಜೆರ್ಸಿಗೆ ಸಂಚರಿಸುತ್ತಿದ್ದ ವಿಮಾನ ಈ ಘಟನೆ ಬಳಿಕ ವಿಳಂಬವಾಗಿ ನಿಲ್ದಾಣ ತಲುಪಿದೆ. ಯುನೈಟೆಡ್​ ಫ್ಲೈಟ್​ 1061 ಈಶಾನ್ಯ ಫ್ಲೋರಿಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್​​​ ಆಗಲು ತಯಾರಾಗುತ್ತಿತ್ತು.ಆದರೆ ಈ ವೇಳೆ ಪ್ರಯಾಣಿಕರೊಬ್ಬರು ಪೆಪ್ಪರ್​ ಸ್ಪ್ರೇಯನ್ನ ಅಚಾನಕ್​ ಆಗಿ ಪ್ರೆಸ್​ ಮಾಡಿದ್ದಾರೆ. ಚಲಾವಣೆಯಲ್ಲಿದ್ದ …

Read More »

ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸಂಚಾರ ನಿಷೇಧ

ನವದೆಹಲಿ: ಮಾರ್ಚ್ 31ರ ತನಕ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸಂಚಾರ ನಿಷೇಧಿಸಿ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಆದೇಶಿಸಿದೆ. ಕಳೆದ ವರ್ಷ ಮಾರ್ಚ್ 23ರ ಬಳಿಕ ಅಂತಾರಾಷ್ಟ್ರೀಯ ವಿಮಾನಯಾನ ಸಂಚಾರವನ್ನು ಕೋವಿಡ್-19 ಹಿನ್ನೆಲೆಯಲ್ಲಿ ನಿಲ್ಲಿಸಲಾಗಿತ್ತು. ಇದನ್ನು ಈಗ ಮಾರ್ಚ್ 31ರ ತನಕ ಮುಂದುವರಿಸಿದೆ ಎಂದು ಡಿಜಿಸಿಎ ತಿಳಿಸಿದೆ. ವಿಶೇಷ ವಿಮಾನ ಹಾಗೂ ಸರಕು ಸಾಗಾಣೆಗೆ ಈ ನಿಷೇಧ ಅನ್ವಯ ಆಗಲ್ಲ. ನಿಗದಿತ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಡಿಜಿಸಿಎ …

Read More »

ಗಮನ ಸೆಳೆದ ಬನಶಂಕರಿ ದೇವಿಯ ತರಕಾರಿ ಪೂಜೆ

ರಬಕವಿ-ಬನಹಟ್ಟಿ: ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಹಳೆಯ ನೀರಿನ ಟ್ಯಾಂಕ್ ಹತ್ತಿರ ಇರುವ ಬನಶಂಕರಿ ದೇವಸ್ಥಾನದ ಜಾತ್ರೆಯ ನಿಮಿತ್ತವಾಗಿ ಬನಶಂಕರಿ ದೇವಿಗೆ ಶುಕ್ರವಾರ 108 ತರಕಾರಿ ಮತ್ತು ವಿವಿಧ ರೀತಿಯ ಹಣ್ಣು ಹಂಪಲುಗಳಿಂದ ಶೃಂಗಾರದ ಪೂಜೆಯನ್ನು ಕೈಗೊಳ್ಳಲಾಯಿತು. ತರಕಾರಿಗಳಿಂದ ಮಾಡಲಾದ ಶೃಂಗಾರದ ಪೂಜೆ ಭಕ್ತರ ಗಮನ ಸೆಳೆಯಿತು. ಅರ್ಚಕರಾದ ಬಸಪ್ಪ ಮಂಡಿ ಹಾಗೂ ಸಂಗಪ್ಪ ಕೊಳ್ಳಿ, ಬಸು ನುಚ್ಚಿ, ರಾಜು ಶೀಲವಂತ, ಕಾಡು ಬಬಲಾದಿ ಮಧ್ಯ ರಾತ್ರಿಯಿಂದ ತರಕಾರಿ …

Read More »

ಪಂಚ ರಾಜ್ಯ ಚುನಾವಣೆಗೆ ದಿನ ನಿಗದಿ: ಕರ್ನಾಟಕದ ಉಪಚುನಾವಣೆ ಯಾವಾಗ?

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಶುಕ್ರವಾರ (ಫೆ.26) ದಂದು ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಿಗೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಮಾರ್ಚ್ 27ರಿಂದ ಏ.29ರವರೆಗೆ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಆದರೆ ಬಹು ನಿರೀಕ್ಷಿತ ರಾಜ್ಯದ ಉಪಚುನಾವಣೆಯ ದಿನಾಂಕ ಮಾತ್ರ ನಿಗದಿಯಾಗಿಲ್ಲ. ವಿಜಯಪುರ ಜಿಲ್ಲೆಯ ಸಿಂದಗಿ, ಬೀದರ್ ಜಿಲ್ಲೆಯ ಬಸವ ಕಲ್ಯಾಣ, ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ …

Read More »

ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ

ಕೊಪ್ಪಳ: ವಿಜಯಾನಂದ ಕಾಶಪ್ಪನವರ್ ಅವರು ದೊಡ್ಡವರು ಅವರಷ್ಟು ದೊಡ್ಡನಾಯಕ ನಾನಲ್ಲ ಎಂದು ಗಣಿ‌ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಮುರಗೇಶ ನಿರಾಣಿ ಅವರು ಹೇಳಿದರು.‌ ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮೀಸಲಾತಿ ಹೋರಾಟಕ್ಕೆ ನಾವು ಲೀಡ್ ತೆಗೆದುಕೊಳ್ಳಲ್ಲ. ಕಾಶಪ್ಪನವರ್ ರಾಷ್ಟ್ರೀಯ ಅಧ್ಯಕ್ಷರು ಅವರೇ ಮೀಸಲಾತಿ ಹೋರಾಟಕ್ಕೆ‌ ಲೀಡ್ ತಗೆದುಕೊಳ್ಳಲಿ. ಅವರಷ್ಟು ನಾವು ದೊಡ್ಡವರಲ್ಲ. ಅವರು ಹೋರಾಟ ಏನು‌ ಮಾಡ್ತಾರೋ ದೇವರು ಕೊಟ್ಟಷ್ಟು ಅವರು ಮಾಡಲಿ. ಸರ್ಕಾರದ ಭಾಗವಾಗಿ ನಾವು …

Read More »

ಸೋಯಾಅವರೆ ಪ್ರದೇಶ ವಿಸ್ತರಣೆಗೆ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಬಿ.ಆರ್. ಪಾಟೀಲ ಸಲಹೆ

ಬೆಳಗಾವಿ: ‘ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರ ಸಂಕಲ್ಪದಂತೆ ಸ್ಥಾಪನೆಯಾಗಿರುವ ಕೃಷಿ ವಿಜ್ಞಾನ ಕೇಂದ್ರವು ನೂತನ ಕೃಷಿ ತಂತ್ರಜ್ಞಾನಗಳನ್ನು ಕಾಲಕಾಲಕ್ಕೆ ಅನುಷ್ಠಾನಗೊಳಿಸುವ ಮೂಲಕ ಕೃಷಿಕರಿಗೆ ನೆರವಾಗುತ್ತಿದೆ’ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಬಿ.ಆರ್. ಪಾಟೀಲ ಹೇಳಿದರು. ಬಾಗಲಕೋಟೆ ರಸ್ತೆಯಲ್ಲಿರುವ ಮತ್ತಿಕೊಪ್ಪದ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ ಹಾಗೂ ಇಂದೋರ್‌ನ ಐಸಿಎಆರ್-ಭಾರತೀಯ ಸೋಯಾಅವರೆ ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಕೊರವಿಕೊಪ್ಪದ ಈಶ್ವರ ನಾ. ಏಣಗಿ ಅವರ ಜಮೀನಿನಲ್ಲಿ ಈಚೆಗೆ …

Read More »

ಕೃಷಿ ಕಾಯ್ದೆ ಜಾರಿ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ಹಿಂದೆ ವಿರೋಧ ಪಕ್ಷಗಳ ಷಡ್ಯಂತ್ರವಿದೆ: ಈರಣ್ಣ ಕಡಾಡಿ

ಪಿರಿಯಾಪಟ್ಟಣ: ಕೃಷಿ ಕಾಯ್ದೆ ಜಾರಿ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ಹಿಂದೆ ವಿರೋಧ ಪಕ್ಷಗಳ ಷಡ್ಯಂತ್ರವಿದೆ ಎಂದು ರಾಜ್ಯಸಭಾ ಸದಸ್ಯ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಆರೋಪಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ಅಡಗೂರು ಗ್ರಾಮದ ಪ್ರಗತಿಪರ ರೈತ ಸುಪ್ರೀತ್ ಅವರ ತೋಟದ ಜಮೀನಿನಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ರೈತರೊಂದಿಗಿನ ಸಂವಾದ ಹಾಗೂ ಸಮಾಲೋಚನಾ ಸಭೆ ಉದ್ಘಾಟಿಸಿ ಅವರು ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ …

Read More »