Breaking News

Daily Archives: ಫೆಬ್ರವರಿ 27, 2021

ವಸತಿ ಶಾಲೆಯೊಂದರಿಂದ 300ಕ್ಕೂ ಹೆಚ್ಚು ಬಾಲಕಿಯರನ್ನು ಬಂದೂಕುಧಾರಿಗಳು ಶುಕ್ರವಾರಅಪಹರಿಸಿದ್ದಾರೆ.

ಲಾಗೋಸ್‌: ಉತ್ತರ ನೈಜೀರಿಯಾದ ವಸತಿ ಶಾಲೆಯೊಂದರಿಂದ 300ಕ್ಕೂ ಹೆಚ್ಚು ಬಾಲಕಿಯರನ್ನು ಬಂದೂಕುಧಾರಿಗಳು ಶುಕ್ರವಾರಅಪಹರಿಸಿದ್ದಾರೆ. ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದ್ದು, ಪೊಲೀಸ್‌ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ನನ್ನ 10 ಮತ್ತು 13 ವರ್ಷದ ಮಕ್ಕಳಿಬ್ಬರನ್ನೂ ಅಪಹರಿಸಲಾಗಿದೆ. ಶಾಲೆಯ ಹತ್ತಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ ಎಂಬುದು ನಿರಾಶಾದಾಯಕವಾಗಿದೆ ಎಂದು ಪೋಷಕರೊಬ್ಬರು …

Read More »

75 ಮನೆ ಹೊಂದಿರೋ ಈ ಪುಟ್ಟ ಗ್ರಾಮದಲ್ಲಿ 47 ಜನ IAS ಅಧಿಕಾರಿಯಾಗಿದ್ದಾರೆ, ಎಲ್ಲಿ ಗೊತ್ತೇ?

ಒಂದು ಊರು ಅಂದ್ರೆ ತನ್ನದೆಯಾದ ವಿಶೇಷತೆ ಹಾಗು ಮಹತ್ವವನ್ನು ಹೊಂದಿರುತ್ತದೆ, ಅದೇ ನಿಟ್ಟಿನಲ್ಲಿ ಇಲ್ಲೊಂದು ಪುಟ್ಟ ಗ್ರಾಮ ಆದ್ರೆ ಈ ಗ್ರಾಮದ ಬಗ್ಗೆ ತಿಳಿದುಕೊಂಡರೆ ಹೆಮ್ಮೆ ಅನಿಸುತ್ತದೆ, ಯಾಕೆಂದರೆ ಈ ೭೫ ಮನೆ ಹೊಂದಿರೋ ಪುಟ್ಟ ಗ್ರಾಮಾಲ್ಲಿ ೪೭ ಜನ ಐಎಎಸ್ ಅಧಿಕಾರಿಯಾಗಿದ್ದಾರೆ ಅಂದ್ರೆ ಹೆಮ್ಮೆಯ ವಿಷಯ ಅಲ್ಲವೇ? ಅಷ್ಟಕ್ಕೂ ಈ ಗ್ರಾಮ ಯಾವುದು ಇಲ್ಲಿನ ವಿಶೇಷತೆ ಏನು ಅನ್ನೋದರ ಬಗ್ಗೆ ಮುಂದೆ ನೋಡಿ. ನಿಮಗೆ ಈ ಮಾಹಿತಿ ಇಷ್ಟವಾಗಿದ್ದರೆ …

Read More »

ಮಾಸ್ಕ್ ಹಾಕಿಕೊಳ್ಳುವ ಹೊಸ ವಿಧಾನ..

ಮುಂಬೈ :ಉದ್ಯಮಿ ಆನಂದ್ ಮಹೀಂದ್ರಾ ಆಗಾಗ್ಗೆ ವಿವಿಧ ವೈರಲ್ ಫೋಟೋಗಳನ್ನು ಟ್ವಿಟರ್ ನಲ್ಲಿ ಪೋಸ್ಟ್ ಹಾಕುತ್ತಿರುತ್ತಾರೆ.   ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡ ಫೋಟೋ ಯುವಕನೊಬ್ಬ ರೈಲಿನಲ್ಲಿ ಮಲಗಿದ್ದನ್ನು ತೋರಿಸುತ್ತದೆ. ಕರೋನವೈರಸ್ ಸೋಂಕನ್ನು ತಡೆಗಟ್ಟಲು ಅವನು ಹಾಕಿರುವ ಮಾಸ್ಕ್ ಅವನ ಮೂಗು ಮತ್ತು ಬಾಯಿ ಮುಚ್ಚುವ ಬದಲಾಗಿ ಅವನ ಕಣ್ಣುಗಳನ್ನು ಮುಚ್ಚಿದೆ. ಅವನ ಅಕ್ಕಪಕ್ಕದಲ್ಲಿ ಜನರೂ ಇದ್ದಾರೆ.ಆದರೂ ಆತ ಮಾಸ್ಕ್ ನ್ನು ಸರಿಯಾಗಿ ಹಾಕಿರಲಿಲ್ಲ. ಅದಕ್ಕೆ ಅವರು ‘ಮುಂಬೈನಲ್ಲಿ ಇತ್ತೀಚಿನ …

Read More »

ಅಸ್ಸಾಂನ ಡಿಎಸ್ಪಿ ಯಾಗಿ ಹುದ್ದೆ ಸ್ವೀಕರಿಸಿದ ಹಿಮಾ ದಾಸ್

2018ರಲ್ಲಿ ನಡೆದ ವಿಶ್ವ ಕಿರಿಯರ ಚಾಂಪಿಯನ್ ಶಿಪ್ ನಲ್ಲಿ 400 ಮೀಟರ್ ಓಟದಲ್ಲಿ ಹಿಮಾ ದಾಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ರು. ಇಡೀ ಭಾರತ ಆಗ ಆಕೆಯನ್ನ ಕೊಂಡಾಡಿತ್ತು. ಇದೀಗ ಮತ್ತೆ ಆಕೆಯನ್ನ ಕಂಡು ಭಾರತದ ಮಂದಿ ಹೆಮ್ಮೆ ಪಡುತ್ತಿದ್ದಾರೆ. ಸದ್ಯ ಅಸ್ಸಾಂನ ಡಿಎಸ್ಪಿ ಯಾಗಿ ಹುದ್ದೆ ಸ್ವೀಕರಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸ್ಟಾರ್ ಆಗಿದ್ದಾರೆ. ಹಿಮಾದಾಸ್ ಡಿಎಸ್ಪಿಯಾಗಿರುವುದು ಎಲ್ಲರಿಗೂ ಖುಷಿ ತಂದಿದೆ. ಎಲ್ಲರ ಪ್ರೊಫೈಲ್ ನಲ್ಲೂ ಆ ಬಗ್ಗೆ ಬರೆದು, ಹಿಮಾದಾಸ್ …

Read More »

ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

ಬೆಂಗಳೂರು : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಇಂದೂ ಸಹ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 47,350 ರೂ. ಇದ್ದದ್ದು, ಇಂದು 47,170 ರೂ. ಆಗಿದೆ.   ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನ ನಿನ್ನೆ 43,400 ರೂ. ಇದ್ದದ್ದು, ಇಂದು 43,240 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡಿದ್ದು, ಇಂದು ಕೆಜಿ ಬೆಳ್ಳಿ …

Read More »

ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ.. ಥೂ ಎಂದು ಸರ್ಕಾರಕ್ಕೆ ಉಗಿತಿರೋ ಜನ…

ನವದೆಹಲಿ: ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ ಕಂಡಿದ್ದು ವಾಹನ ಸವಾರರಿಗೆ ಹೊರೆಯಾಗುತ್ತಿದೆ. ಮೂರು ದಿನಗಳ ಬಳಿಕ ಮತ್ತೆ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಮತ್ತು ಡೀಸೆಲ್ ದರದಲ್ಲಿ 15 ಪೈಸೆ ಏರಿಕೆಯಾಗಿದೆ. ಹೌದು..ಭಾರತದಲ್ಲಿ ತೈಲೋತ್ಪನ್ನಗಳ ದರಗಳಲ್ಲಿ 24 ರಿಂದ 15 ಪೈಸೆಯಷ್ಟು ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 91.17 ರೂ. ಗೆ ಏರಿಕೆಯಾಗಿದ್ದು, ಡೀಸೆಲ್ ದರ ಕೂಡ 81.47 ರೂ. ಗೆ ಏರಿಕೆಯಾಗಿದೆ. ಇನ್ನು …

Read More »

ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲವೇ ಇಲ್ಲ: ಡಿಸಿಎಂ ಲಕ್ಷ್ಮಣ್ ಸವದಿ

ಜಯಪುರ : ಬಿಎಟಿಸಿ ಬಸ್ ದರ ಹೆಚ್ಚಳದ ನಂತ್ರ, ಸಾರಿಗೆ ಬಸ್ ಪ್ರಯಾಣದ ದರ ಕೂಡ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ, ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲವೇ ಇಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.   ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಕಳೆದ ವರ್ಷವೇ ಬಸ್ …

Read More »

ಕಾಂಗ್ರೆಸ್ ನಾಯಕರ ಹೆಸರು ಹೇಳಿ ಲೋನ್ ಕೊಡಿಸುವುದಾಗಿ ನಂಬಿಸಿ ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ಕಾಂಗ್ರೆಸ್ ನಾಯಕಿಯೇ ವಂಚಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರ ಹೆಸರು ಹೇಳಿ ಲೋನ್ ಕೊಡಿಸುವುದಾಗಿ ನಂಬಿಸಿ ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ಕಾಂಗ್ರೆಸ್ ನಾಯಕಿಯೇ ವಂಚಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಕಾರ್ಯಕರ್ತೆ ಪೂರ್ಣಿಮಾ ಸವದತ್ತಿ  ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ದೋಚಿದ್ದಾಳೆ ಎನ್ನುವ ಆರೋಪ ಹೊರಿಸಲಾಗಿದೆ. ಈ ಕುರಿತು ಜನರು ಪೊಲೀಸ್ ದೂರು ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಕಪ್ಪುಹಣದಲ್ಲಿ ಲೋನ್ ಕೊಡಿಸುವುದಾಗಿ ಹೇಳಿ ಮಹಿಳೆ ವಂಚಿಸಿದ್ದಾಳೆ ಎನ್ನಲಾಗಿದೆ.  ವಿದ್ಯಾರ್ಥಿ ಲೋನ್, ಸೈಟ್ ಹೋಮ್, ಹೋಮ್ …

Read More »

ವಿಧಾನಪರಿಷತ್ ಸಚಿವಾಲಯದ ನೌಕರರಿಗೆ ಡ್ರೆಸ್ ಕೋಡ್ ಜಾರಿ

ಬೆಂಗಳೂರು,ಫೆ.27- ವಿಧಾನಪರಿಷತ್ ಸಚಿವಾಲಯದ ನೌಕರರಿಗೆ ಡ್ರೆಸ್ ಕೋಡ್ ಜಾರಿಗೊಳಿಸಿ ಸುತ್ತೋಲೆ ಹೊರಡಿಸಲಾಗಿದೆ. ಡಿ-ದರ್ಜೆ ನೌಕರರಿಗೆ ಡ್ರೆಸ್ ಕೋಡ್ ಜಾರಿಗೊಳಿಸಲಾಗಿದೆ. ಡಿ-ದರ್ಜೆಯ ಪುರುಷ ನೌಕರರಿಗೆ ಬಿಳಿ ಬಣ್ಣದ ಡ್ರೆಸ್‍ಡಿ-ದರ್ಜೆಯ ಮಹಿಳಾ ನೌಕರರಿಗೆ ಮೆರೂನ್ ಡ್ರೆಸ್‍ಧರಿಸುವಂತೆ ಸೂಚನೆ ನೀಡಲಾಗಿದೆ. ಡಿ ದರ್ಜೆಯ ನೌಕರರು ಸೂಚಿಸಿದ ಸಮವಸ್ತ್ರಗಳನ್ನು ಧರಿಸಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದ್ದು, ಚಾಲಕರೂ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕೆಂದು ನಿರ್ದೇಶನ ನೀಡಲಾಗಿದೆ. ಈ ಸಂಬಂಧ ಪರಿಷತ್ ಅೀನ ಕಾರ್ಯದರ್ಶಿ ಎಸ್.ಜಯಂತಿ ಡ್ರೆಸ್ ಕೋಡ್ …

Read More »

ಹುಟ್ಟುಬ್ಬದ ಸಂಭ್ರಮದಲ್ಲಿರುವ ‘ರಾಜಾಹುಲಿ’ಯನ್ನು ಕೊಂಡಾಡಿದ ಮೋದಿ, ಷಾ

ಬೆಂಗಳೂರು, ಫೆ.27 (ಪಿಟಿಐ)- ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 78ನೇ ವರ್ಷಕ್ಕೆ ಕಾಲಿಡುತ್ತಿರುವುದನ್ನು ಸ್ವಾಗತಿಸಿ, ಜನ್ಮದಿನದ ಶುಭಾಶಯವನ್ನು ಕೋರಿದರು. ಶನಿವಾರ ಟ್ವೀಟರ್‍ನಲ್ಲಿ ಪ್ರಧಾನಿ ಅವರು, ಕರ್ನಾಟಕ ಸಿಎಂ-ಬಿಎಸ್‍ವೈಬಿಜೆಪಿ ಜೀ ಅವರ ಜನ್ಮದಿನದಂದು ಶುಭಾಶಯ. ಯಡಿಯೂರಪ್ಪ ಅವರು ನಮ್ಮ ಒಬ್ಬ ಅನುಭವಿ ನಾಯಕರಲ್ಲೊಬ್ಬರು, ಬಡವರ ಏಳಿಗೆ ಮತ್ತು ರೈತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟವರು. …

Read More »