Breaking News

Monthly Archives: ಫೆಬ್ರವರಿ 2021

ಅನುದಾನಕ್ಕಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕದ 1500 ಶಾಲೆಗಳು ಬಂದ್..!

ಬೆಳಗಾವಿ, ಫೆ.15- ಕಲ್ಯಾಣ ಕರ್ನಾಟಕ ಭಾಗದ ಅನುದಾನ ರಹಿತ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ 1500 ಶಾಲೆಗಳು ಇಂದು ಬಂದ್ ಮಾಡಿ ಪ್ರತಿಭಟನೆ ನಡೆಸಿವೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ ಸೇರಿದಂತೆ ಆರು ಜಿಲ್ಲೆಗಳ 1500 ಶಾಲೆಗಳು ಅನುದಾನಕ್ಕೆ ಆಗ್ರಹಿಸಿ ಇಂದು ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಲೆಗಳ ಒಕ್ಕೂಟ ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದೆ. 2013-14ರಲ್ಲಿ …

Read More »

ಷರತ್ತಿನೊಂದಿಗೆ ಬಿಎಂಟಿಸಿ ಸಿಬ್ಬಂದಿ ವೇತನ ಬಿಡುಗಡೆ

ಬೆಂಗಳೂರು, ಫೆ.15- ಬಿಎಂಟಿಸಿಯ ಅಧಿಕಾರಿ ಮತ್ತು ಸಿಬ್ಬಂದಿಗಳ ಡಿಸೆಂಬರ್ ಮತ್ತು ಜನವರಿ ತಿಂಗಳ ವೇತನಕ್ಕಾಗಿ ಸಾರಿಗೆ ಇಲಾಖೆ 86.69 ಕೋಟಿ ರೂ.ವನ್ನು ಷರತ್ತಿನೊಂದಿಗೆ ಬಿಡುಗಡೆ ಮಾಡಿ ಆದೇಶಿಸಿದೆ. ಪ್ರಸಕ್ತ ಸಾಲಿನಲ್ಲಿ ಯಾವುದೇ ಹೊಸ ಬಸ್ ಖರೀದಿ ಪ್ರಕ್ರಿಯೆ ಮಾಡುವಂತಿಲ್ಲ. ವಾಹನಗಳ ನಿರ್ವಹಣೆ ಮತ್ತು ಬಿಡಿ ಭಾಗಗಳಿಗೆ ಸಂಬಂಧಿಸಿದಂತೆ ಅತಿ ಅವಶ್ಯಕ ವೆಚ್ಚವನ್ನು ಮಾತ್ರ ಮಾಡಲು ಆದೇಶದಲ್ಲಿ ಸೂಚಿಸಲಾಗಿದೆ.ಕೋವಿಡ್ ಹಿನ್ನೆಲೆಯಲ್ಲಿ ಬಿಎಂಟಿಸಿಯ ಅಧಿಕಾರಿ ಮತ್ತು ಸಿಬ್ಬಂದಿ ವೇತನಕ್ಕಾಗಿ 2020ರ ಏಪ್ರಿಲ್‍ನಿಂದ ನವೆಂಬರ್‍ವರೆಗೆ …

Read More »

ದಿಶಾ ರವಿ ಬಂಧನ ಖಂಡಿಸಿದ ದೆಹಲಿ ಸಿಎಂ ಕೇಜ್ರಿವಾಲ್

ನವದೆಹಲಿ, ಫೆ.15 (ಪಿಟಿಐ)- ಟೂಲ್‍ಕಿಟ್ ಡಾಕ್ಯುಮೆಂಟ್ ಪ್ರಕರಣದಲ್ಲಿ ಹವಾಮಾನ ಚಳವಳಿಗಾರ ದಿಶಾ ರವಿ ಅವರ ಬಂಧನವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದಾರೆ. ರವಿ ಅವರ ಮೇಲಿನ ನಡೆ ನಮ್ಮ ದೇಶದ ಪ್ರಜಾಪ್ರಭುತ್ವದ ಮೇಲೆ ಹಿಂದೆಂದು ಕಂಡಿರದ ಅಭೂತಪೂರ್ವ ದಾಳಿಯಾಗಿದೆ ಎಂದರು. ರೈತರ ಪ್ರತಿಭಟನೆಗೆ ಸಂಬಂಸಿದ ಟೂಲ್‍ಕಿಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ 21 ವರ್ಷದ ಚಳವಳಿಗಾರನನ್ನು ಶನಿವಾರ ಬೆಂಗಳೂರಿನಿಂದ ಬಂಸಲಾಗಿದೆ. ದಿಶಾ ರವಿ ಬಂಧನವು ಪ್ರಜಾಪ್ರಭುತ್ವದ ಮೇಲೆ ಅಭೂತಪೂರ್ವ …

Read More »

ಉಮೇಶ್ ಕತ್ತಿ ಹೇಳಿಕೆಗೆ ಇದೀಗ ಸ್ವಪಕ್ಷೀಯ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಿ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಇದೀಗ ಸ್ವಪಕ್ಷೀಯ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಾಸಕ ಸೋಮಶೇಖರ್ ರೆಡ್ಡಿ, ಸಚಿವ ಉಮೇಶ್ ಕತ್ತಿ ತಮ್ಮ ಸ್ವಂತ ನಿರ್ಧಾರವನ್ನು ಜನರ ಮೇಲೆ ಹೇರಬಾರದು. ಟಿವಿ, ಫ್ರಿಡ್ಜ್ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಇರುತ್ತೆ. ಇನ್ನು ಬೈಕ್ ನ್ನು ಈಗ ಲೋನ್ ಮೇಲೂ ತೆಗೆದುಕೊಳ್ಳುತ್ತಾರೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪಲು ಟಿವಿ …

Read More »

ಅಡುಗೆ ಸಿಲಿಂಡರ್ ದರದಲ್ಲಿಯೂ ಭಾರೀ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ

ನವದೆಹಲಿ: ಪೆಟ್ರೋಲ್, ಡೀಸೆಲ್ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಸಿಲಿಂಡರ್ ದರದಲ್ಲಿಯೂ ಭಾರೀ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದೆ. ಸಬ್ಸಿಡಿ ರಹಿತ ಸಿಲಿಂಡರ್ ದರ 50 ರೂಪಾಯಿ ಏರಿಕೆಯಾಗಿದೆ. ಎಲ್ ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ ಈವರೆಗೆ 722ರೂ ಇತ್ತು. ಇಂದು 772 ರೂಗೆ ಏರಿಕೆಯಾಗಿದೆ. ಕಳೆದ ಡಿಸೆಂಬರ್ ನಿಂದ ಇಲ್ಲಿಯವರೆಗೆ ಮೂರು ಬಾರಿ ಅಡುಗೆ ಅನಿಲ ದರ ಹೆಚ್ಚಳ ಮಾಡಲಾಗಿದೆ. ಫೆ.4ರಂದು ಸಿಲಿಂಡರ್ …

Read More »

ವೀರರಾಣಿ ಚೆನ್ನಮ್ಮ ಹಾಗೂ ರಾಯಣ್ಣನ ಪುತಳಿ ಪ್ರತಿಷ್ಠಾಪಿಸಿವವಂತೆವೀರ ಕನ್ನಡಿಗರ ಘರ್ಜನೆ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಪುತ್ತಳಿ ಜೊತೆಗೆ ಬಾಬಾಸಾಹೇಬ್ ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಬಸವೇಶ್ವರ ಪುತಳಿನ್ನು ನಿರ್ಮಿಸಲು ಸರಕಾರ ಈಗಾಗಲೇ ಸಮ್ಮತಿ ನೀಡಿದೆ.. ಅದರ ಜೊತೆ ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಸಹ ಮಣಗುತ್ತಿ ಗ್ರಾಮದಲ್ಲಿ ಪ್ರತಿಷ್ಠಾಪಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವೀರ ಕನ್ನಡಿಗರ ಘರ್ಜನೆ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Read More »

ಗೋಕಾಕ: ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಗೋಕಾಕ: ಸಮೀಪದ ಮರಡಿಮಠ ಗ್ರಾಮದ ಬಳಿಯ ಕೊಣ್ಣೂರು ಪುರಸಭೆ ಕಟ್ಟಡದ ಪಕ್ಕ ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ಯುವಕನ ಶವ ಪತ್ತೆಯಾಗಿದೆ.   ಕೊಳೆತ ಸ್ಥಿತಿಯಲ್ಲಿರುವುದರಿಂದ ಯುವಕ ಯಾರೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

“ಬೆಳಗಾವಿ ಲೋಕಸಭಾ ಉಪಚುನಾವಣೆಗೆ ತಮ್ಮ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧಿಸುವುದಿಲ್ಲ

ಕಿತ್ತೂರು: “ಬೆಳಗಾವಿ ಲೋಕಸಭಾ ಉಪಚುನಾವಣೆಗೆ ತಮ್ಮ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧಿಸುವುದಿಲ್ಲ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಸಮೀಪದ ಅಂಬಡಗಟ್ಟಿ ಗ್ರಾಮದಲ್ಲಿ ಭಾನುವಾರ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಮಗಳಿಗೆ ಇನ್ನೂ ರಾಜಕೀಯ ಅನುಭವದ ಕೊರತೆ ಇದೆ. ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಾರೆಂಬುದು ಊಹಾಪೋಹ. ಈಗಲೇ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ” ಎಂದು ಸತೀಶ ಸ್ಪಷ್ಟಪಡಿಸಿದರು. “ಈಗಾಗಲೇ ತಿಳಿಸಿರುವಂತೆ ಉಪಚುನಾವಣೆಗೆ ಪಕ್ಷದಿಂದ ಮೂವರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಲಾಗಿದೆ. …

Read More »

ಬಿಎಂಟಿಸಿ ಸಿಬ್ಬಂದಿಯ ಸಂಬಳ94 ಕೋಟಿ 64 ಲಕ್ಷ ರೂಪಾಯಿ ಹಣವನ್ನು ಬಿಡುಗಡೆ

ಬೆಂಗಳೂರು : ಬಿಎಂಟಿಸಿ ಸಿಬ್ಬಂದಿಯ ಸಂಬಳ ವಿತರಣೆ ಮಾಡುವ ಸಲುವಾಗಿ ಸರ್ಕಾರದಿಂದ 94 ಕೋಟಿ 64 ಲಕ್ಷ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಬಿಎಂಟಿಯಲ್ಲಿ ಕೊರೊನಾ ಕಾರಣದಿಂದಾಗಿ ಉಂಟಾದ ಸಂಕಷ್ಟದಿಂದಾಗಿ ತನ್ನ ನೌಕರರ ಡಿಸೆಂಬರ್​ ಮತ್ತು ಜನವರಿ ತಿಂಗಳ ಅರ್ಧ ಸಂಬಳವನ್ನು ಮಾತ್ರ ನೀಡಲಾಗಿತ್ತು. ಇನ್ನರ್ಧ ನೀಡಲಾಗಿರಲಿಲ್ಲ. ಈ ಸಂಬಂಧ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ ಶಿಕಾರವರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಆ ಪತ್ರದಲ್ಲಿ ನೌಕರರ ಸಂಬಳಕ್ಕಾಗಿ 94 ಕೋಟಿ …

Read More »

ಮಹಾಂತೇಶ ಕವಟಗಿಮಠ ನೀಡಿದ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗರಂ

ಬೆಳಗಾವಿ – ಉದ್ಯೋಗ ಖಾತ್ರಿ ಯೋಜನೆ ಶಾಸಕರು ತಂದಿದ್ದಲ್ಲ, ಕೇಂದ್ರ ಸರಕಾರದ್ದು ಎಂದು ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ನೀಡಿದ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗರಂ ಆಗಿದ್ದಾರೆ. ಈ ದೇಶಕ್ಕೆ ಉದ್ಯೋಗ ಖಾತ್ರಿ ಯೋಜನೆಯ ಕೊಡುಗೆ ನೀಡಿದ್ದು ಕಾಂಗ್ರೆಸ್ ಸರಕಾರ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಆಗ ಇದೇ ಬಿಜೆಪಿಯವರು ವಿರೋಧ ವ್ಯಕ್ತಪಡಿಸಿದ್ದರು. ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಇತಿಹಾಸವನ್ನು ಅರಿತು ಮಾತನಾಡಲಿ …

Read More »