ಬೆಂಗಳೂರು, ಫೆ.3 (ಪಿಟಿಐ)- ದೇಶದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲನೀಡಲು ಸರ್ಕಾರ 83 ತೇಜಸ್ ಲಘು ಯುದ್ಧ ವಿಮಾನಗಳನ್ನು ಸಂಗ್ರಹಿಸಲಿದೆ. ರಾಜ್ಯ ಸರ್ಕಾರ ನಡೆಸುವ ಅತ್ಯಂತ ದೊಡ್ಡ ಏರೋಸ್ಪೇಸ್ ಕಂಪನಿ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್) ನಡುವೆ 48,000 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿದೆ. ನಗರದಲ್ಲಿ ಬುಧವಾರ ದೇಶದ ಪ್ರತಿಷ್ಠಿತ ಏರೋ ಇಂಡಿಯಾ-2021 ಶೋ ಉದ್ಘಾಟಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಎಚ್ಎಎಲ್ ತಯಾರಿಸಿದ ತೇಜಸ್ ಒಂದೇ …
Read More »Monthly Archives: ಫೆಬ್ರವರಿ 2021
ಏರೋ ಇಂಡಿಯಾ 2021 ಕಾರ್ಯಕ್ರಮದಲ್ಲಿ ಕಣ್ಮರೆಯಾಗಿದೆ ಕನ್ನಡ : H.D.K.
ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ …
Read More »ಕುಡಿಯಲು ನೀರು ತರಲು ಹೋಗಿದ್ದ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ಮೇಲೆ ಬಸ್ ಹರಿದು ಯುವಕ ಸ್ಥಳದಲ್ಲೇ ಮೃತ
ಕುಡಿಯಲು ನೀರು ತರಲು ಹೋಗಿದ್ದ ಸಂದರ್ಭದಲ್ಲಿ ಕಾರೊಂದನ್ನು ಓವರ್ ಟೇಕ್ ಮಾಡಲು ಹೋದಾಗ ಬೈಕ್ ಹಿಂಬದಿ ಕೂತಿದ್ದ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ಮೇಲೆ ಬಸ್ ಹರಿದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ KEB ಗ್ರಿಡ್ ಬಳಿ ನಡೆದಿದೆ. ಮೃತಪಟ್ಟ ಯುವಕ ಕೆಲವು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಹುಬ್ಬಳ್ಳಿಗೆ ಬಂದಿದ್ದ ಎಂದು ತಿಳಿದು ಬಂದಿದ್ದು,ನೀರು ತರಲು ಹೋದಾಗ ಈ ಅವಘಡ ಸಂಭವಿಸಿದೆ . …
Read More »ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಸ್ಥಳಾರ್ತಿಸುವಂತೆ ಮನವಿ..
ಗೋಕಾಕ: ತಾಲೂಕಿನ ದೂಪದಾಳ ಗ್ರಾಮದ ಸರ್ಕಲನಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲು ಗಣ್ಯ ವ್ಯಕ್ತಿಗಳು ಬರುತ್ತಿದು ದೂಪದಾಳ ಗ್ರಾಮದ ಮುಖ್ಯ ವೃತ್ತದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಲೈನ್ ಇರುವುದರಿಂದ ತೊಂದರೆ ಆಗುತ್ತಿದು ಮುನ್ನ ಎಚ್ಚರಿಕಾ ಕ್ರಮವಾಗಿ ವಿದ್ಯುತ್ ಲೈನ್ ಅನ್ನು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ವಿದ್ಯುತ್ ಲೈನ್ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಧುಪದಾಳ ಗ್ರಾಮದ …
Read More »ಬಾರದ ಚುನಾವಣಾಧಿಕಾರಿ; ನಾಮಪತ್ರ ಸ್ವೀಕರಿಸಿದ ಪಿಡಿಒ ತಿಗಡೊಳ್ಳಿ ಗ್ರಾಮ ಪಂಚಾಯತಿ
ಕಿತ್ತೂರ: ತಾಲೂಕಿನ ತಿಗಡೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ನಾಮ ಪತ್ರ ಸಲ್ಲಿಕೆ ಬೆಳಿಗ್ಗೆ 8 ರಿಂದ 9 ಗಂಟೆಗೆ ನಿಗದಿಯಾಗಿತ್ತು. ಆದರೆ ಚುನಾವಣೆ ಅಧಿಕಾರಿಯಾದ ಎಸ್. ಆರ್. ಮೆಹೆರವಾಡಿ ನಿಗದಿತ ಸಮಯಕ್ಕೆ ಬರದೆ ಇರುವುದರಿಂದ ಇಲ್ಲಿಯ ಪಿಡಿಒ ನಾಮ ಪತ್ರ ಸ್ವೀಕರಿಸಿದರು.
Read More »ಜನವರಿ 26 ಹಿಂಸಾಚಾರ ಕೇಸ್: ಪ್ರಮುಖ ಆರೋಪಿ ದೀಪ್ ಮಾಹಿತಿ ಕೊಟ್ರೆ 1 ಲಕ್ಷ ಬಹುಮಾನ
ನವದೆಹಲಿ: ಗಣರಾಜ್ಯೋತ್ಸವ(ಜ.26) ದಿನಾಚರಣೆಯಂದು ರೈತರ ಟ್ರ್ಯಾಕ್ಟರ್ ರಾಲಿ ವೇಳೆ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದೀಪ್ ಸಿಧು ಸೇರಿದಂತೆ ಪ್ರಮುಖ ಆರೋಪಿಗಳ ಕುರಿತು ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಬುಧವಾರ (ಫೆ.3, 2021) ಘೋಷಿಸಿದ್ದಾರೆ. ವರದಿಗಳ ಪ್ರಕಾರ, ಪ್ರಮುಖ ಆರೋಪಿಗಳಾದ ನಟ ದೀಪ್ ಸಿಧು, ಜುಗ್ ರಾಜ್ ಸಿಂಗ್, ಗುರ್ಜೋತ್ ಸಿಂಗ್ ಮತ್ತು ಗುರ್ಜಂತ್ ಸಿಂಗ್ ಕುರಿತು ಮಾಹಿತಿ ನೀಡಿದವರಿಗೆ ತಲಾ …
Read More »ಸ್ಯಾಮ್ ಸಂಗ್ ಗ್ಯಾಲಕ್ಸಿ M02 ಭಾರತದಲ್ಲಿ 6,999 ರೂ (2 ಜಿಬಿ + 32 ಜಿಬಿ ಮಾಡೆಲ್ ) ಆರಂಭಿಕ ಬೆಲೆಯಲ್ಲಿ ಮಾರುಕಟ್ಟೆಗೆ ಬರಲಿದೆ.
ನವ ದೆಹಲಿ: 5000mAh ಬ್ಯಾಟರಿ, ಉತ್ತಮ ಕ್ಯಾಮೆರಾ ಮತ್ತು ದೊಡ್ಡ ಸ್ಕ್ರೀನ್ ನೊಂದಿಗೆ ಗ್ಯಾಲಕ್ಸಿ M02 ಅನ್ನು ಬಿಡುಗಡೆ ಮಾಡುವ ಮೂಲಕ ಸ್ಯಾಮ್ ಸಂಗ್ ತನ್ನ ಯಶಸ್ವಿ ‘M’ ಸೀರೀಸ್ ನ್ನು ಭಾರತದಲ್ಲಿ ವಿಸ್ತರಿಸಿದೆ. ಸ್ಯಾಮ್ ಸಂಗ್ ಗ್ಯಾಲಕ್ಸಿ M02 ಭಾರತದಲ್ಲಿ 6,999 ರೂ (2 ಜಿಬಿ + 32 ಜಿಬಿ ಮಾಡೆಲ್ ) ಆರಂಭಿಕ ಬೆಲೆಯಲ್ಲಿ ಮಾರುಕಟ್ಟೆಗೆ ಬರಲಿದೆ. 3 ಜಿಬಿ + 32 ಜಿಬಿ ಮಾಡೆಲ್ ಅಮೆಜಾನ್.ಇನ್, …
Read More »ಬೆಳಗಾವಿಯಲ್ಲಿ ನಾಳೆಯಿಂದ ಸೇನಾ ರ್ಯಾಲಿ
ಬೆಳಗಾವಿ(ಫೆ.3): ಬೆಳಗಾವಿಯಲ್ಲಿ ನಾಳೆಯಿಂದ ಸೇನಾ ರ್ಯಾಲಿ ನಡೆಯಲಿದ್ದು, ಸಾವಿರಾರು ಜನ ಅಭ್ಯರ್ಥಿಗಳು ಪಾಲ್ಗೊಳ್ಳಲಿದ್ದಾರೆ. ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಕೋವಿಡ್ ಪರಿಕ್ಷೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಯ ಮುಂದೆ ನೂರಾರು ಜನ ಸರತಿ ಸಾಲಿನಲ್ಲಿ ನಿಂತಿದ್ದಾರೆ. ನಾಳೆಯಿಂದ ಬೆಳಗಾವಿಗೆ ಸಾವಿರಾರು ಯುವಕರು ರ್ಯಾಲಿಗೆ ಬರುವ ಹಿನ್ನೆಲೆ ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಮೈದಾನದಲ್ಲಿ ನಾಳೆಯಿಂದ ಸೇನಾ ನೇಮಕಾತಿ ರ್ಯಾಲಿ …
Read More »ಮಾರ್ಕೆಟ್, ಬಸ್ನಲ್ಲಿ ಜನಜಂಗುಳಿ ಓಕೆ…ಥಿಯೇಟರ್ಗೆ ಮಾತ್ರ ನಿರ್ಬಂಧ ಏಕೆ ಎಂದು ಪ್ರಶ್ನಿಸಿದ ಧ್ರುವ ಸರ್ಜಾ
ಕೋವಿಡ್ 19 ಅಬ್ಬರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರಿಗೆ ಸೇವೆ, ಶಾಲಾ – ಕಾಲೇಜುಗಳು ಸಹಜ ಸ್ಥಿತಿಯತ್ತ ಮರಳುತ್ತಿವೆ. ಆದರೆ ಫೆಬ್ರವರಿ 28ರವರೆಗೆ ರಾಜ್ಯದ ಚಿತ್ರ ಮಂದಿರಗಳಲ್ಲಿ ಶೇಕಡಾ 50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು ಚಂದನವನದ ತಾರೆಯರ ಕಣ್ಣು ಕೆಂಪಗಾಗಿಸಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ, ಮಾರ್ಕೆಟ್ನಲ್ಲಿ ಗಿಜಿ ಗಿಜಿಗುಡುತ್ತಿರುವ ಜನ, ಬಸ್ನಲ್ಲೂ ಜನರ ಹಿಂಡೇ ತುಂಬಿರುತ್ತೆ. …
Read More »ಚಿತ್ರಮಂದಿರಕ್ಕೆ ಮಾತ್ರ ಏಕೆ ಶೇ.50ರಷ್ಟು ಪ್ರೇಕ್ಷಕರ ನಿರ್ಬಂಧ ಪುನಿತ್ ರಾಜ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.
ಬೆಂಗಳೂರು : ಖಾಸಗಿ ಸಮಾರಂಭಕ್ಕೆ, ಕಾರ್ಯಗಾರಕ್ಕೆ, ಸಾರ್ವಜನಿಕ ಪ್ರಯಾಣಕ್ಕೆ, ಮಾರ್ಕೆಟ್, ಪ್ರವಾಸಿ ಸ್ಥಳಗಳಲ್ಲಿ ಜನಸಾಮಾನ್ಯರ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಆದ್ರೇ ಚಿತ್ರಮಂದಿರದಲ್ಲಿ ಚಿತ್ರವೀಕ್ಷಿಸಲು ಏಕೆ 50ರಷ್ಟು ಪ್ರೇಕ್ಷಕರಿಗೆ ಮಾತ್ರವೇ ಅವಕಾಶದ ನಿರ್ಬಂಧ ಎಂಬುದಾಗಿ ನಟ ಪುನಿತ್ ರಾಜ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಕುರಿತಂತೆ ನಟ ಧೃವ ಸರ್ಜಾ ಅವರ ಬೆಂಬಲಕ್ಕೆ ನಿಂತು ಟ್ವಿಟ್ ಮಾಡಿರುವಂತ ನಟ ಪುನಿತ್ ರಾಜ್ ಕುಮಾರ್, ಖಾಸಗಿ ಸಮಾರಂಭಗಳು, ಪೂಜಾ ಸ್ಥಳಗಳು, …
Read More »