Breaking News
Home / 2021 / ಫೆಬ್ರವರಿ (page 92)

Monthly Archives: ಫೆಬ್ರವರಿ 2021

ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಕ್ಕೆ ಕ್ರಮ: ಸಾರಿಗೆ ಸಚಿವ ಸವದಿ

ಉಡುಪಿ: ರಾಜ್ಯದ ನಗರ ಸಾರಿಗೆಯಲ್ಲಿ ಎಲೆಕ್ಟ್ರಿಕ್‌ ಬಸ್‌ಗಳ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ 350 ಎಲೆಕ್ಟ್ರಿಕ್‌ ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ ಓಡಿಸಲು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರೂ ಆದ ಲಕ್ಷ್ಮಣ ಸವದಿ ಹೇಳಿದರು. ಭಾನುವಾರ ₹ 39.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಪ್ರಾಯೋಗಿಕವಾಗಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಆರಂಭವಾಗಲಿದೆ. …

Read More »

ಗಣೇಶ್‌ ಮೊಗದಲ್ಲಿ ಸಖತ್‌ ಸಂಭ್ರಮ

ಗೋಲ್ಡನ್‌ಸ್ಟಾರ್‌ ಗಣೇಶ್‌ ಈಗ ಸಖತ್‌ ಮೂಡ್‌ನ‌ಲ್ಲಿದ್ದಾರೆ! ಇದು ಅವರ ಹೊಸ ಚಿತ್ರ ಎಂಬುದು ನಿಮಗೆ ಗೊತ್ತೇ ಇದೆ. ಆರಂಭದಲ್ಲಿ ಒಂದು ಶೆಡ್ನೂಲ್‌ ಶೂಟಿಂಗ್‌ ಮಾಡಿ, ಬ್ರೇಕ್‌ನಲ್ಲಿದ್ದ “ಸಖತ್‌’ ಚಿತ್ರ ಈಗ ಮತ್ತೆ ಚಿತ್ರೀಕರಣದತ್ತ ಹೊರಟಿದೆ. ಈಗಾಗಲೇ ಎರಡನೇ ಶೆಡ್ನೂಲ್‌ ಆರಂಭವಾಗಿದೆ. ಈ ಬಗ್ಗೆ ಟ್ವೀಟರ್‌ನಲ್ಲಿ ಬರೆದುಕೊಂಡಿರುವ ಗಣೇಶ್‌, ಪ್ರತಿ ಚಿತ್ರವು ನನಗೆ ಹೊಸತನ. ಮೊದಲ ಬಾರಿಗೆ ಮಾಡುತ್ತಿರುವೆ ಈ ರೀತಿಯ ಪಾತ್ರ ನಾ..ಚಿತ್ರಕಥೆ ಸಂಭಾಷಣೆ ನಗು ತರುತ್ತಿದೆ…ಶೂಟಿಂಗ್‌ ಸಖತ್ತಾಗಿ ಹೋಗ್ತಿದೆ….’ …

Read More »

ತೆಲುಗಿಗೆ ಕಾಲಿಟ್ಟ ರಿಷಭ್ ಶೆಟ್ಟಿ: ‘ಮಿಷನ್ ಇಂಪಾಸಿಬಲ್’ ಚಿತ್ರದಲ್ಲಿ ನಟನೆ

ಕನ್ನಡದ ಪ್ರತಿಭಾನ್ವಿತ ನಟ, ನಿರ್ದೇಶಕ ರಿಷಭ್ ಶೆಟ್ಟಿ ಟಾಲಿವುಡ್‌ಗೆ ಪ್ರವೇಶ ಮಾಡಿದ್ದಾರೆ. ‘ಮಿಷನ್ ಇಂಪಾಸಿಬಲ್’ ಚಿತ್ರದ ಮೂಲಕ ತೆಲುಗು ಸಿನಿಲೋಕಕ್ಕೆ ‘ಕಿರಿಕ್ ಪಾರ್ಟಿ’ ನಿರ್ದೇಶಕ ಎಂಟ್ರಿ ಕೊಟ್ಟಿದ್ದಾರೆ. ಸ್ವರೂಪ್ ಆರ್‌ಜೆಎಸ್ ನಿರ್ದೇಶನದ ಮಾಡುತ್ತಿರುವ ‘ಮಿಷನ್ ಇಂಪಾಸಿಬಲ್’ ಎಂಬ ಚಿತ್ರದಲ್ಲಿ ರಿಷಭ್ ಶೆಟ್ಟಿ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪಾತ್ರದ ಬಗ್ಗೆ ಹೆಚ್ಚು ಮಾಹಿತಿ ಬಿಟ್ಟು ಕೊಡದ ಚಿತ್ರತಂಡ ಈ ಕ್ಯಾರೆಕ್ಟರ್ ಎಲ್ಲರಿಗೂ ಇಷ್ಟ ಆಗಲಿದೆ ಎಂದಷ್ಟೇ ತಿಳಿಸಿದ್ದಾರೆ. ‘ಮಿಷನ್ ಇಂಪಾಸಿಬಲ್’ ಚಿತ್ರದಲ್ಲಿ …

Read More »

ದರ್ಶನ್ ನಟನೆಯ ರಾಬರ್ಟ್ ಸಿನಿಮಾಕ್ಕೆ ಸಂ’ಕಷ್ಟ” :ಈ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ..?

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾದ ಬಿಡುಗಡೆಗೆ ತೆಲುಗು ಚಿತ್ರರಂಗದಿಂದ ಅಡ್ಡಿ ಎದುರಾದ ಕಾರಣ, ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂ’ರು ನೀಡಿದ್ದಾರೆ. ಅಂದಹಾಗೆ, ಕೊರೋನಾದ ಹಾವಳಿಯಿಂದಾಗಿ 2020ರಲ್ಲಿ ಬಿಡುಗಡೆಯಾಗಬೇಕಿದ್ದ ಸಿನಿಮಾಗಳೆಲ್ಲವೂ ಮುಂದಕ್ಕೆ ಹೋಗಿತ್ತು. ಎಲ್ಲವೂ ಸರಿಯಾಗಿದ್ದರೆ ಕಳೆದ ವರ್ಷ ಎಪ್ರಿಲ್ ತಿಂಗಳಲ್ಲಿ ಡಿ ಬಾಸ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ತೆರೆ ಕಾಣಬೇಕಿತ್ತು. ಆದರೆ ಕೊರೋನಾ ಹಾವಳಿ ಎಲ್ಲರೂ ಹಾಕಿಕೊಂಡಿದ್ದ ಪ್ಲಾನ್‍ನ್ನು ಬುಡಮೇಲು …

Read More »

ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್

ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಬಿಡುಗಡೆಯಾಗಿದೆ. ಬಣ್ಣದ ಲೋಕಕ್ಕೆ ಕಾಲಿಟ್ಟು 25 ವರ್ಷಗಳನ್ನು ಪೂರೈಸಿರುವ ಕಿಚ್ಚ ಸುದೀಪ್, 25 ವರ್ಷದ ಪಯಣವನ್ನು ವಿಶ್ವದ ಅತೀ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ನೋಡಿ ಸಂಭ್ರಮಿಸಿದ್ದಾರೆ. ಸುದೀಪ್ ನಟಿಸಿದ ಚಿತ್ರಗಳ ಝಲಕ್, ಕ್ರಿಕೆಟ್, ಗಾಯನ ಸೇರಿದಂತೆ ಕಿಚ್ಚ ನಡೆದು ಬಂದ ಹಾದಿಯನ್ನು ಟೀಸರ್ ಮೂಲಕ ಬಿತ್ತರಿಸಲಾಯಿತು. …

Read More »

ವಿದ್ಯಾರ್ಥಿಗಳೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಈ ಅಪ್ಲಿಕೇಶನ್ ಡೌನ್ ಲೋಡ್ ಮಾಡಿಕೊಳ್ಳಿ, ಮನೆಯಲ್ಲೇ ‘ರೇಡಿಯೋ ಪಾಠ’ ಆಲಿಸಿ!

ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶೈಕ್ಷಣಿಕ ಚಟುವಟಿಕೆ ತಡವಾಗಿ ಆರಂಭಗೊಂಡಿದೆ. ಸದ್ಯಕ್ಕೆ 9ನೇ, 10ನೇ, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಇಂದಿನಿಂದ ಆರಂಭಗೊಳ್ಳಲಿವೆ. ಆದ್ರೇ 1 ರಿಂದ 5ನೇ ತರಗತಿ ಆರಂಭಗೊಂಡಿಲ್ಲ. 6 ರಿಂದ 8ನೇ ತರಗತಿವರೆಗೆ ವಿದ್ಯಾಗಮ ತರಗತಿಗಳ ಮೂಲಕ ಶೈಕ್ಷಣಿಕ ಚಟುವಟಿಕೆ ಮುಂದುವರೆದಿದೆ. ಇದರ ಜೊತೆ ಜೊತೆಗೆ ವಿದ್ಯಾರ್ಥಿಗಳಿಗೆ ರೇಡಿಯೋ ಪಾಠದ ಮೂಲಕವೂ ಶೈಕ್ಷಣಿಕ ಪ್ರಕ್ರಿಯೆ ನಡೆಯುತ್ತಿದೆ. ಇಂತಹ ಶೈಕ್ಷಣಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು …

Read More »

ಮತ್ತೊಬ್ಬ ಹುಡುಗಿ ಮೇಲೆ ಕ್ರಶ್ ಆಗಿದೆ ಎಂದಿದ್ದಕ್ಕೆ 2ನೇ ತರಗತಿ ವಿದ್ಯಾರ್ಥಿನಿಯನ್ನು ಉಚ್ಚಾಟಿಸಿದ ಶಾಲೆ

ತನ್ನ ಸಹಪಾಠಿಯ ಮೇಲೆ ಕ್ರಶ್ ಆಗಿರುವುದಾಗಿ ಹೇಳಿಕೊಂಡ 8 ವರ್ಷದ ಬಾಲಕಿಯೊಬ್ಬಳನ್ನು ಆಕೆಯ ಶಾಲೆ ಉಚ್ಛಾಟಿಸಿದೆ. ಶೋಲ್ ಶೆಲ್ಟನ್ನ ಹೆಸರಿನ ಈ ಬಾಲಕಿಯ ತಾಯಿ ಡೆಲೇನ್ ಮಾತನಾಡಿ, ತನ್ನ ಸ್ನೇಹಿತೆಯ ಬಗ್ಗೆ ತನಗಿದ್ದ ಭಾವನೆಗಳ ಬಗ್ಗೆ ಪ್ರಾಮಾಣಿಕವಾಗಿ ಹೇಳಿಕೊಂಡ ಬಳಿಕ ಆಕೆಯನ್ನು ಶಾಲೆಯಿಂದ ಉಚ್ಛಾಟನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ‌ಒಕ್ಲಾಹಾಮಾದ ಒವಸ್ಸೋದಲ್ಲಿರುವ ಕ್ರಿಜಾಅಯ್ಸ್‌ ಕ್ರಿಶ್ಚಿಯನ್ ಸ್ಕೂಲ್‌ನಲ್ಲಿ ಎರಡನೇ ತರಗತಿಯಲ್ಲಿ ಓದುತ್ತಿರುವ ಶೋಲ್ ಇದೇ ಕಾರಣದಿಂದ ಅಂದಿನ ದಿನದ ತರಗತಿಗಳನ್ನು ಮಿಸ್ …

Read More »

ಕೋವಿಡ್‌ ವ್ಯಾಕ್ಸಿನ್‌ಗೆ ವಿರೋಧವೇಕೆ?: ಸಿದ್ದೇಶ್ವರ

ಚನ್ನಗಿರಿ: ಕೋವಿಡ್‌ ವ್ಯಾಕ್ಸಿನ್‌ ಅನ್ನು ಕೆಲವರು ವಿರೋ ಧಿಸುತ್ತಿದ್ದಾರೆ. ತಪ್ಪು ಕಲ್ಪನೆಯಿಂದ ಈ ರೀತಿ ಮಾಡುತ್ತಿದ್ದಾರೆ.ಕೋವಿಡ್‌ ವ್ಯಾಕ್ಸಿನ್‌ ಕೊರೊನಾರೋಗಿಗಳಿಗೆ ಸಂಜೀವಿನಿಯಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ತಾಲೂಕಿನ ಹಿರೇಕೊಗಲೂರು ಗ್ರಾಮದಲ್ಲಿ ಪಶು ವೈದ್ಯಕೀಯ ಇಲಾಖೆ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ, ಉತ್ಪಾದಕರ ಸಹಕಾರ ಸಂಘ ಮತ್ತು ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕರುಗಳ ಪ್ರದರ್ಶನ ಮತ್ತು ಬರಡು ರಾಸು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮೂಕ ಪ್ರಾಣಿಗಳ …

Read More »

ಇಂದು Union Budgetನಲ್ಲಿ ಕರ್ನಾಟಕಕ್ಕೆ ಏನೇನು ಸಿಗಬಹುದು?

ನವದೆಹಲಿ: ಬಿಜೆಪಿ ನಾಯಕರು “ಎರಡೂ ಕಡೆ ಒಂದೇ ಸರ್ಕಾರ ಇದ್ದರೆ ‘ಡಬಲ್ ಇಂಜಿನ್ (Double Engine) ಇದ್ದಂತೆ’, ಭಾರೀ ಅಭಿವೃದ್ಧಿ ಕೆಲಸ ಮಾಡಬಹುದು” ಎಂದು ಹೇಳುತ್ತಿರುತ್ತಾರೆ. ಅವರು ಹೇಳುವಂತೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಅಧಿಕಾರದಲ್ಲಿವೆ. ಆದರೆ ಬಿಜೆಪಿ (BJP) ಮುಖಂಡರು ಹೇಳುವಂತೆ ಅನುಕೂಲಗಳಾಗುತ್ತಿಲ್ಲ.‌ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ (Goods and Service Tax) ಪಾಲು ಸರಿಯಾಗಿ ಬಂದಿಲ್ಲ. ರಾಜ್ಯದ ಯೋಜನೆಗಳಿಗೆ ಸರಿಯಾಗಿ ಅನುದಾನ …

Read More »

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : `GPS’ ಆಧರಿಸಿ ಹಣ ಬಿಡುಗಡೆ

ಚಿತ್ರದುರ್ಗ : ವಸತಿ ರಹಿತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಿಪಿಎಸ್ ಆಧರಿಸಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಸತಿ ಯೋಜನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಂದ ದೂರು ಬರುತ್ತಿವೆ. ಸಕಾಲಕ್ಕೆ ಹಣ ಬಿಡುಗಡೆಯಾಗದ ಕಾರಣ ಮೂರು ತಿಂಗಳ ವಿಜಿಲ್ ಆಪ್ ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ. ಇನ್ನು ವಿಜಲ್ ಆಯಪ್ ಅನ್ನು ತಾತ್ಕಾಲಿಕವಾಗಿ ಹಿಂಪಡೆಯಲು …

Read More »