Daily Archives: ಮಾರ್ಚ್ 1, 2021

ಗೋಕಾಕ : ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶದಲ್ಲಿ ಐಪಿಎಸ್ ರವಿ ಚಣ್ಣನ್ನವರ ಅವರನ್ನು ಶ್ರೀಮಠದಿಂದ ಸನ್ಮಾನಿಸುತ್ತಿರುವುದು.

ಗೋಕಾಕ: ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ, ಸಾಧನೆ ಮಾಡುವ ಛಲ ಇರಬೇಕು. ವಿದ್ಯಾರ್ಜನೆಯೇ ನನ್ನ ಕಸಬು ಎಂದು ಐಪಿಎಸ್ ರವಿ ಚಣ್ಣನ್ನವರ ಹೇಳಿದರು. ಸೋಮವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಯುವ ಜನತೆಗೆ ಜ್ಞಾನಾರ್ಜನೆ ಮುಖ್ಯವಾಗಿದೆ ಅದನ್ನು ಕಲಿಯಬೇಕು. ನನಗೆ ಸ್ವಾಮಿ ವಿವೇಕಾನಂದ, ಚಂದ್ರಶೇಖರ ಆಝಾದ, ಭಗತ್‍ಸಿಂಗ್ ಅವರ …

Read More »

ಕನ್ನಡದ ದಿಗ್ಗಜರ ಜೊತೆ ನಟಿಸಿದ ಈ ನಟಿಯ ಕಥೆ ಕೇಳಿದರೆ ನೀವು ಅಳುವುದು ಗ್ಯಾರಂಟಿ

ಪದ್ಮಪ್ರಿಯಾ ಒಬ್ಬ ದಕ್ಷಿಣ ಭಾರತೀಯ ನಟಿ, ಅವರು ಕನ್ನಡ ಮತ್ತು ತಮಿಳು ಭಾಷೆಯ ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕೆಲಸ ಮಾಡಿದರು. ಅವರು ಕೆಲವು ಮಲಯಾಳಂ ಮತ್ತು ತೆಲುಗು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಅವರ ಮೊದಲ ಚಲನಚಿತ್ರ ತೆಲುಗು, ಅದಪಿಲ್ಲಾಲಾ ತಾಂಡ್ರಿ ನಲ್ಲಿ, ಮತ್ತು ನಂತರ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಬಂಗಾರದ ಗುಡಿ ಅವರೊಂದಿಗೆ ಪಾದಾರ್ಪಣೆ ಮಾಡಿದರು; ಅವರು 1970 ರ ದಶಕದ ಆರಂಭದಲ್ಲಿ ಮತ್ತು ಕೊನೆಯಲ್ಲಿ ಜನಪ್ರಿಯ ನಟಿಯಾಗಿದ್ದರು. ಆಪರೇಷನ್ ಡೈಮಂಡ್ ರಾಕೆಟ್, …

Read More »

ಎಫ್‌ಡಿಎ: 2.49 ಲಕ್ಷ ಅಭ್ಯರ್ಥಿಗಳು ಹಾಜರು, ವಿಜ್ಞಾನ ವಿಷಯದ ಪ್ರಶ್ನೆಗಳೇ ಹೆಚ್ಚು!

ಬೆಂಗಳೂರು: ಪ್ರಥಮ ದರ್ಜೆ ಸಹಾಯಕರ (ಎಫ್‌ಡಿಎ) ನೇಮಕಾತಿ ಪರೀಕ್ಷೆಯು ಭಾನುವಾರ ರಾಜ್ಯದಾದ್ಯಂತ 1,057 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆಯಿತು. ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಈ ಪರೀಕ್ಷೆಯನ್ನು 2.49 ಲಕ್ಷ ಅಭ್ಯರ್ಥಿಗಳು ಬರೆದರು. ‘ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗಣನೆಗೆ ತೆಗೆದುಕೊಂಡರೆ ಶೇ 66ರಷ್ಟು, ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡವರನ್ನು ಮಾತ್ರ ಪರಿಗಣಿಸಿದರೆ ಶೇ 92ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದಾರೆ. 2.68 ಲಕ್ಷ ಅಭ್ಯರ್ಥಿಗಳು ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದರು’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಜಿ. …

Read More »

6.80 ಲಕ್ಷ ರೂಪಾಯಿ ಮೌಲ್ಯದ ಖೋಟಾನೋಟು ವಶಕ್ಕೆ

ಬೆಂಗಳೂರು: ಖೋಟಾನೋಟು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರನ್ನು ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಪೊಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಶಿವ, ನಾಗೇಂದ್ರ, ಪ್ರಕಾಶ್ ಹಾಗೂ ಲಕ್ಷ್ಮಣ ಎಂದು ಗುರುತಿಸಲಾಗಿದೆ. ಇವರು ಸ್ವಿಫ್ಟ್ ಕಾರಿನಲ್ಲಿ ಲಕ್ಷಾಂತರ ರೂ ಖೋಟಾನೋಟು ಸಾಗಾಟ ಮಾಡುತ್ತಿದ್ದರು. ಬಂಧಿತ ಆರೋಪಿಗಳಿಂದ 6.80 ಲಕ್ಷ ರೂ ಮೌಲ್ಯದ 2000 ರೂ ಮುಖಬೆಲೆಯ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ.

Read More »

ಬಜೆಟ್​ ವಿಚಾರದಲ್ಲಿ ಭಾರೀ ಟ್ರೋಲ್​ ಆದ ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ

ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ 2022ರ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಪ್ರಭಾಸ ಸಿನಿಮಾ ಕೆರಿಯರ್​ನಲ್ಲಿ ಚಿತ್ರ ಮತ್ತೊಂದು ದೊಡ್ಡ ಬ್ರೇಕ್​ ನೀಡಲಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಬಜೆಟ್​ ವಿಚಾರಕ್ಕೆ ಸಲಾರ್​ ಸಿನಿಮಾ ತುಂಬಾನೇ ದೊಡ್ಡ ಮಟ್ಟಕ್ಕೆ ಟ್ರೋಲ್​ ಆಗುತ್ತಿದೆ. ಸಲಾರ್​ ಸಿನಿಮಾವನ್ನು ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಇದೇ ಮೊದಲ ಬಾರಿಗೆ ಪ್ರಶಾಂತ್​ ನೀಲ್​ ಟಾಲಿವುಡ್​ಗೆ ಕಾಲಿಡುತ್ತಿದ್ದಾರೆ. …

Read More »

ಶೂಟಿಂಗ್ ವೇಳೆ ಸಂಭವಿಸಿದ ಅವಗಡ; ಅಪಾಯದಿಂದ ಪಾರಾದ ರಿಷಬ್ ಶೆಟ್ಟಿ

ಹಾಸನ : ಬೇಲೂರು ಬಳಿ ಚಿರಣ ನಡೆಸುತ್ತಿದ್ದ ಸಂದರ್ಭದಲ್ಲಿ ನಟ ರಿಷಬ್ ಶೆಟ್ಟಿ ಚಿತ್ರೀಕರಣದ ವೇಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಹೀರೋ ಚಿತ್ರದ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದ್ದು, ಪೆಟ್ರೋಲ್ ಬಾಂಬ್ ಗೆ ಬೆಂಕಿ ಹಿಡಿಯಿತು. ಅದರ ಬೆಂಕಿ ರಿಷಬ್ ಶೆಟ್ಟಿ ಅವರ ಬೆನ್ನಿಗೆ ಕೂಡ ತಗುಲಿತ್ತು ಎಂದು ವರದಿಗಳು ತಿಳಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಈ ಕುರಿತಾಗಿ ಹೇಳಿಕೆ ನೀಡಿರುವ ಚಿತ್ರತಂಡ ರಿಷಬ್ ಶೆಟ್ಟಿ …

Read More »

ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ತಿರುಪತಿ : ತಿರುಪತಿ ವಿಮಾನ ನಿಲ್ದಾಣದಲ್ಲಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಂದ್ರಬಾಬು ನಾಯ್ಡು ಚಿತ್ತೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ, ಅವರನ್ನು ಏರ್​ಪೋರ್ಟ್​ನಲ್ಲೇ ರೇನಿಗುಂಟಾ ಪೊಲೀಸರು ತಡೆದಿದ್ದಾರೆ. ಇದನ್ನು ಅಲ್ಲಿಯೇ ಖಂಡಿಸಿದ ಅವರು ಬೇಕಾದರೆ ನನ್ನನ್ನು ಬಂಧಿಸಿ.ಆದರೆ ನಿರ್ಭಂಧಿಸಬೇಡಿ. ಇಲ್ಲಿ ಏನು ನಡೆಯುತ್ತಿದೆ? ನಾನು ಯಾರನ್ನಾದರೂ ಕೊಲ್ಲಲು ಹೋಗುತ್ತಿದ್ದೇನಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »

ಪ್ರಧಾನಿ ಮೋದಿ ಪಡೆದುಕೊಂಡ ʼಕೊರೊನಾʼ ಲಸಿಕೆ ಯಾವುದು ಗೊತ್ತಾ.?

ಕಳೆದ ವರ್ಷದ ಆರಂಭದಲ್ಲಿ ವಿಶ್ವದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್, ಭಾರತದಲ್ಲಿ‌ ಈಗಾಗಲೇ ಲಕ್ಷಾಂತರ ಮಂದಿಯನ್ನು ಬಲಿ ಪಡೆದಿದೆ. ಇದೀಗ ಕೊರೊನಾ ಕಡಿಮೆಯಾಗುತ್ತಿರುವ ಮಧ್ಯೆ ಮತ್ತೆ ಎರಡನೇ ಅಲೆ ಕಾಣಿಸಿಕೊಂಡಿದೆ ಎಂಬ ವರದಿಗಳು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ಭಾರತದಲ್ಲಿ ಭಾರತ್‌ ಬಯೋಟೆಕ್‌ ʼಕೋವ್ಯಾಕ್ಸಿನ್ʼ‌ ಎಂಬ ಕೊರೊನಾ ಲಸಿಕೆ ತಯಾರಿಸಿದ್ದರೆ ಪುಣೆ ಮೂಲದ ಸೀರಂ ಇನ್‌ಸ್ಟಿಟ್ಯೂಟ್ ʼಕೋವಿಶೀಲ್ಡ್ʼ‌ ಎಂಬ‌ ಲಸಿಕೆಯನ್ನು ತಯಾರಿಸಿದೆ. ಈ ಎರಡೂ ಲಸಿಕೆಗಳನ್ನು ಈಗಾಗಲೇ ನೀಡಲಾಗುತ್ತಿದ್ದು, ಮೊದಲ …

Read More »

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2.74 ಕೋಟಿ ಮೌಲ್ಯದ 207 ಐಫೋನ್ ವಶ

ಬೆಂಗಳೂರು:ಯುಎಸ್ ದಂಪತಿಯಿಂದ ಅಪಾರ ಮೊತ್ತದ 207 ಐಫೋನ್ ಗಳನ್ನು ವಶಪಡಿಸಿಕೊಂಡಿರವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು. ಈವರೆಗೂ ವಶಪಡಿಸಿಕೊಂಡಿರುವ ಫೋನ್ ಸಂಬಂಧಿ ಪ್ರಕರಣಗಳಲ್ಲಿ ಇದು ಅತಿ ದೊಡ್ಡ ಪ್ರಕರಣ ಎಂದು ಪರಿಗಣಿಸಲಾಗಿದ್ದು, ಇದರಲ್ಲಿ ಫೋನ್ಗಳು ಐಫೋನ್ 12 ಪ್ರೊ ಮತ್ತು ಪ್ರೊ ಮ್ಯಾಕ್ಸ್ ಮಾದರಿಗಳಾಗಿದ್ದವು ಮತ್ತು ಅವುಗಳ ಒಟ್ಟು ಮೌಲ್ಯ 2, 74,19,400 ರೂ. ಎಂದು ಹೇಳಲಾಗುತ್ತಿದೆ. ಅಷ್ಟು ಮಾತ್ರವಲ್ಲದೆ, ರಸ್ತೆ ಮೂಲಕ ಹೈದರಾಬಾದ್‌ಗೆ ಸಾಗಿಸಲು ವಿಮಾನ …

Read More »

ಯಾರಿಗೂ ವಂಚನೆ ಮಾಡಿಲ್ಲ – ಐ ವಿಲ್ ಕಮ್ ಬ್ಯಾಕ್ ಅಗೈನ್ – ಬಿ.ಆರ್ ಶೆಟ್ಟಿ

ಉಡುಪಿ ಮಾರ್ಚ್ 1: ಸಂಯುಕ್ತ ಅರಬ್‌ ಸಂಸ್ಥಾನದಲ್ಲಿ ಎನ್‌ಎಂಸಿ ಆರೋಗ್ಯ ಸೇವಾ ಸಂಸ್ಥೆಯ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ ಉದ್ಯಮಿ ಬಿ.ಆರ್‌. ಶೆಟ್ಟಿ ಅವರು ವಿಶ್ವದೆಲ್ಲೆಡೆ ಹೊಂದಿರುವ ಆಸ್ತಿ ಮುಟ್ಟುಗೋಲಿಗೆ ಬ್ರಿಟನ್‌ನ ಕೋರ್ಟ್‌ ಆದೇಶ ನೀಡಿದ ನಂತರ ಮೊದಲ ಬಾರಿಗೆ ಬಿ.ಆರ್ ಶೆಟ್ಟಿ ಮಾಧ್ಯಮಗಳ ಮುಂದೆ ಬಂದಿದ್ದು, ಜನರ ಆಶಿರ್ವಾದದಿಂದ ನಾನು ಎಲ್ಲಾ ಸಮಸ್ಯೆಗಳಿಂದ ಹೊರ ಬರುತ್ತೆನೆ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವ್ಯವಹಾರದಲ್ಲಿ ನಾನು ಕೆಲವು …

Read More »