Breaking News
Home / 2021 / ಮಾರ್ಚ್ / 05 (page 3)

Daily Archives: ಮಾರ್ಚ್ 5, 2021

ವಾಹನಕ್ಕೆ ಏಕಾಏಕಿ ಅಡ್ಡ ಬಂದು ದಾಖಲೆ ಕೇಳುವಂತಿಲ್ಲ: ಬೊಮ್ಮಾಯಿ

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯನ್ನು ಶೀಘ್ರವೇ ಮರು ರಚಿಸಲಾಗುವುದು’ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಎಚ್.ಎಂ.ರಮೇಶ್‍ಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಸಂಬಂಧ ಪೊಲೀಸ್‌ ಕಮಿಷನರ್‌ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಶೀಘ್ರದಲ್ಲಿಯೇ ಸಮಿತಿಯಿಂದ ವರದಿ ಬರಲಿದ್ದು, ಪೊಲೀಸ್‌ ಠಾಣೆಗಳ ಗಡಿ ಪುನರ್‌ರಚಿಸಲಾಗುವುದು’ ಎಂದರು. ದಕ್ಷಿಣ ವಲಯ ರಚನೆಯಿಲ್ಲ: ‘ಸದ್ಯ, ಸಂಚಾರ ವಿಭಾಗಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಪೂರ್ವ, …

Read More »

ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ‘ದಿನೇಶ್ ಕಲ್ಲಳ್ಳಿ’

ಬೆಂಗಳೂರು : ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಬಿಡುಗಡೆ ಪ್ರಕರಣ ಸಂಬಂಧ, ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ತನಿಖಾಧಿಕಾರಿಗಳ ಮುಂದೆ, ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ವಿಚಾರಣೆಗೆ ಹಾಜರಾಗಿದ್ದಾರೆ. ಕಳೆದ ನಿನ್ನೆ ತಮಗೆ ಸೂಕ್ತ ರೀತಿಯಲ್ಲಿ ಭದ್ರತೆ ನೀಡುವುದಾದರೇ ಮಾತ್ರವೇ ಠಾಣೆಗೆ ಬಂದು ವಿಚಾರಣೆ ಹಾಜರಾಗುವುದುದಾಗಿ ಭದ್ರತೆಯ ಕಾರಣ ನೀಡಿ, ವಿಚಾರಣೆಗೆ ಹಾಜರಾಗಿಲ್ಲ ಎಂಬುದಾಗಿ ದಿನೇಶ್ ಕಲ್ಲಳ್ಳಿ ತಿಳಿಸಿದ್ದರು. ಇಂದು ದಿಢೀರ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ತನಿಖಾಧಿಕಾರಿಗಳ …

Read More »

ಸ್ಪೀಕರ್ ಕಾಗೇರಿ ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ : ಶಾಸಕ ಸಂಗಮೇಶ್

ಬೆಂಗಳೂರು : ನನ್ನನ್ನು ಮೊಗಸಾಲೆಗೂ ಬಿಡುತ್ತಿಲ್ಲ. ಸದನದೊಳಗೆ ಬಿಡುತ್ತಿಲ್ಲ. ವಿಧಾನಸೌಧವೇನು ಸ್ಪೀಕರ್ ಕಾಗೇರಿ ಅವರದ್ದಾ? ಎಂದು ವಿಧಾನಸೌಧದಿಂದ ಒಂದು ವಾರ ಅಮಾನತುಗೊಂಡಿರುವ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಕಿಡಿಕಾರಿದ್ದಾರೆ. https://kannadanewsnow.com/kannada/ramesh-jarkiholi-followers-protest-in-gokak/https://kannadanewsnow.com/kannada/ramesh-jarkiholi-followers-protest-in-gokak/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಸದನದೊಳಗೆ ಬೇಡ, ಮೊಗಸಾಲೆಗೂ ಬಿಡಲ್ಲ ಅಂದರೆ ಹೇಗೆ? ವಿಧಾನಸೌಧವೇನು ಸ್ಪಿಕರ್ ಕಾಗೇರಿ ಅವರದ್ದಾ? ವಿಧಾನಸೌಧ ಜನರಿಗೆ ಸೇರಿದ್ದು, ಸ್ಪೀಕರ್ ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸ್ಪೀಕರ್ ಸರ್ವಾಧಿಕಾರಿ ಧೋರಣೆ …

Read More »

ಬಹಳ ದಿನಗಳ ನಂತರ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಸಿ.ಎಂ. ಇಬ್ರಾಹಿಂ!

ಬೆಂಗಳೂರು: ಬಹಳ ದಿನಗಳ ನಂತರ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಅವರು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದರು. ಕಾಂಗ್ರೆಸ್ ನಲ್ಲಿರುವ ಸಿ ಎಂ ಇಬ್ರಾಹಿಂ ಅವರು ಜೆಡಿಎಸ್ ಸೇರಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಸಿದ್ದರಾಮಯ್ಯ ಭೇಟಿ ಕುತೂಹಲ ಮೂಡಿಸಿದೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ ಇಬ್ರಾಹಿಂ, ಇಂದು ಶುಭ ಶುಕ್ರವಾರ, ಎಲ್ಲವೂ ಒಳ್ಳೆಯದಾಗುತ್ತದೆ ಎಂದರು. ಜೆಡಿಎಸ್ ಗೆ ಸೇರುವ ವಿಚಾರವಾಗಿ ಮಾತನಾಡಿದ ಅವರು, ಅದು …

Read More »

ಕಿರು ತೆರೆಗೆ ಬರ್ತಿದೆ ನಕಲಿ ಛಾಪಾ ಕಾಗದ ಹಗರಣದ ಸೂತ್ರಧಾರ ತೆಲಗಿ ಕತೆ

ಮುಂಬೈ: ಬೆಳಗಾವಿಯ ಖಾನಾಪುರದ ಅಬ್ದುಲ್‌ ಕರೀಂಲಾಲ್‌ ತೆಲಗಿಯ ಛಾಪಾಕಾಗದ ಹಗರಣವು ಸದ್ಯದಲ್ಲೇ ಕಿರುತೆರೆಗೆ ಬರಲಿದೆ. ಈ ಹಿಂದೆ Sony Livನಲ್ಲಿ ಈ ಹಿಂದೆ 1992 ಸ್ಕ್ಯಾಮ್‌ ಎನ್ನುವ ವೆಬ್‌ ಸರಣಿಯನ್ನು ನಿರ್ದೇಶಿಸಿದ್ದ ಹರ್ಷದ್‌ ಮೆಹ್ತಾ ಅವರು ಸ್ಕ್ಯಾಮ್‌ 2003 ಎನ್ನುವ ಹೊಸ ಸರಣಿಯನ್ನು ಅದೇ ಒಟಿಟಿ ವೇದಿಕೆಗೆ ವೆಬ್‌ ಸರಣಿ ರೂಪದಲ್ಲಿ ತರುತ್ತಿದ್ದು ಇದರಲ್ಲಿ ತೆಲಗಿಯ ಛಾಪಾ ಕಾಗದ ಹಗರಣವನ್ನು ಹೆಣೆಯಲಾಗಿದೆ. ತೆಲಗಿಯ ಕಥೆಯು ಪತ್ರಕರ್ತ ಸಂಜಯ್‌ ಸಿಂಗ್‌ ಅವರ …

Read More »

ಸುಶಾಂತ್ ಸಿಂಗ್ ಡ್ರಗ್ ಪ್ರಕರಣ: 33 ಜನರ ಹೆಸರು, 30 ಸಾವಿರ ಪುಟಗಳ ಚಾರ್ಜ್ ಶೀಟ್!

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ತಳುಕು ಹಾಕಿಕೊಂಡಿದ್ದ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ಇಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಸುಮಾರು 30 ಸಾವಿರ ಪುಟಗಳಷ್ಟಿರುವ ಚಾರ್ಜ್ ಶೀಟನ್ನು ಎನ್ ಸಿಬಿ ಮುಖ್ಯಸ್ಥ ಸಮೀರ್ ವಾಂಖೆಡೆ ಸ್ವತಃ ಸಲ್ಲಿಕೆ ಮಾಡಲಿದ್ದಾರೆ. ಈ ಪ್ರಕರಣ ದೇಶದಲ್ಲಿ ಭಾರಿ ಸುದ್ದಿ ಮಾಡಿತ್ತು. ಸುಶಾಂತ್ ಸಿಂಗ್ ಸಾವಿನ ಬಳಿಕ ಹಲವಾರು ಡ್ರಗ್ ಪ್ರಕರಣಗಳು ಬೆಳಕಿಗೆ …

Read More »

ರಮೇಶ್ ಜಾರಕಿಹೊಳಿ ಪರ ಪ್ರತಿಭಟನೆ : ಬೆಂಕಿಯಲ್ಲಿ ಬಿದ್ದ ಅಭಿಮಾನಿ

ಬೆಳಗಾವಿ : ರಾಮೇಶ್ ಜಾರಕಿಹೊಳಿ ಪರವಾಗಿ ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ವ್ಯಕ್ತಿಯೋರ್ವ ಬೆಂಕಿಯಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಗೋಕಾಕ್ ನಗರದ ಬಸವೇಶ್ವರ ವೃತ್ತದಲ್ಲಿ ರಮೇಶ ಜಾರಕಿಹೊಳಿ‌ ಬೆಂಬಲಿಸಿ ಪ್ರತಿಭಟನೆ ನಡೆಸಲಾಯಿತು.‌ ಈ ವೇಳೆ ರಾಮೇಶ್ ಪರ ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗ ಪ್ರತಿಭಟನಾಕಾರನೋರ್ವ ಬೆಂಕಿಯಲ್ಲಿಯೇ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. …

Read More »

ಸೆಲೆಬ್ರಿಟಿಗಳಿಗೆ ಡ್ರಗ್ ಪೂರೈಸುತ್ತಿದ್ದ ಆರೋಪ: ಮಸ್ತಾನ್ ಚಂದ್ರ ಸೇರಿದಂತೆ ನೈಜೀರಿಯಾ ಮೂಲದ ಪ್ರಜೆ ಬಂಧನ

ಬೆಂಗಳೂರು: ಸೆಲೆಬ್ರಿಟಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ ಮಸ್ತಾನ್ ಚಂದ್ರ ನೈಜೀರಿಯಾ ಮೂಲದ ವ್ಯಕ್ತಿಯನ್ನು ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಗೋವಿಂದಪುರ ಬಳಿಯ ಆತನ ನಿವಾಸದಿಂದ ಮಸ್ತಾನ್ ಚಂದ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದು, ಕೆಲ ಕನ್ನಡ ಸಿನೆಮಾಗಳಲ್ಲಿ ಕೂಡ ನಟಿಸಿದ್ದ ಎಂದು ತಿಳಿದುಬಂದಿದೆ. ಈ ಮೂಲಕ ಅಕ್ರಮವಾಗಿ ಮಾದಕ ವಸ್ತುಗಳ ಸಂಗ್ರಹ, ಮಾರಾಟ, ಕಳ್ಳಸಾಗಣೆ, ಸೇವನೆ …

Read More »

ಬಿಗ್ ಬಾಸ್ʼ ಖ್ಯಾತಿಯ ಮಸ್ತಾನ್ ಪೊಲೀಸ್ ವಶಕ್ಕೆ

ಬೆಂಗಳೂರು: ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ʼಬಿಗ್ ಬಾಸ್ʼ ಖ್ಯಾತಿಯ ಮಸ್ತಾನ್ ಚಂದ್ರ ನಿವಾಸದ ಮೇಲೆ ದಾಳಿ ನಡೆಸಿರುವ ಪೊಲೀಸರು ಮಸ್ತಾನ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಡ್ರಗ್ಸ್ ಪ್ರಕರಣ ಸಂಬಂಧ ಬಂಧನಕ್ಕೀಡಾಗಿದ್ದ ನೈಜಿರಿಯನ್ ಪ್ರಜೆ ವಿಚಾರಣೆ ವೇಳೆ ಮಸ್ತಾನ್ ಹೆಸರು ಬಾಯ್ಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಬಾಣಸವಾಡಿ ಎಸಿಪಿ ಸಕ್ರಿ ನೇತೃತ್ವದಲ್ಲಿ ಮಸ್ತಾನ್ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು. ಪ್ರಮುಖ ಡ್ರಗ್ ಪೆಡ್ಲರ್ ಗಳ ಜೊತೆ …

Read More »

ಮಾಜಿ ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಫೋಟೋ ಒಂದು ಸಖತ್ ವೈರಲ್ ಆಗಿದೆ. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಜನಧ್ವನಿ ಜಾಥಾ ಆರಂಭಕ್ಕೂ ಮೊದಲು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಹೆಮಾನ್ ಖಾನ್ ಅವರ ಕಾಲು ಹಿಡಿದು ಡಿಕೆಶಿ ಆಶೀರ್ವಾದ ಪಡೆದಿದ್ದರು. ಇದರಲ್ಲಿ ಡಿಕೆಶಿ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ್ದು, …

Read More »