Breaking News
Home / 2021 / ಮಾರ್ಚ್ / 06 (page 2)

Daily Archives: ಮಾರ್ಚ್ 6, 2021

ಮಂಗಳೂರಿನಲ್ಲಿ ಮಗು ಮಾರಾಟ ಜಾಲ ಪತ್ತೆ; ಓರ್ವ ಆರೋಪಿ ಬಂಧನ

ಮಂಗಳೂರು (ಮಾ. 6): ಮಂಗಳೂರಿನಲ್ಲಿ ಹಸುಗೂಸು ಮಾರಾಟದ ಜಾಲ ಪತ್ತೆಯಾಗಿದೆ. ಮಕ್ಕಳಿಲ್ಲದವರಿಗೆ ಮಗುವನ್ನು ಮಾರಾಟ ಮಾಡುವ ಹೈಟೆಕ್ ದಂಧೆ ಇದಾಗಿದ್ದು, ಮಗುವನ್ನು ಮಾರಾಟ ಮಾಡುತ್ತಿದ್ದ ಪಾಪಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ತಾಯಿಯ ಹಾಲಿಗಾಗಿ ಅಳುತ್ತಿರುವ ಹಾಲುಗೆನ್ನೆಯ ಪುಟ್ಟ ಕಂದಮ್ಮನನ್ನು ಒಮ್ಮೆ ನೋಡಿದರೆ ಕರುಳು ಕಿತ್ತು ಬಂದಂತಾಗುತ್ತದೆ. ಈ ಮುದ್ದಾದ ಮಗುವನ್ನು ಮಾರಾಟ ಮಾಡಲು ಯತ್ನಿಸಿದ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಮಂಗಳೂರಿನಲ್ಲಿ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಹೈಟೆಕ್ ದಂಧೆ ಬಯಲಾಗಿದೆ. …

Read More »

ಮಹದಾಯಿ ವಿವಾದ: ಸುಪ್ರೀಂ ಸೂಚನೆಯಂತೆ ಜಂಟಿ ಪರಿಶೀಲನಾ ಸಮಿತಿಗೆ ಕರ್ನಾಟಕ, ಗೋವಾ ಪ್ರತಿನಿಧಿಗಳ ನೇಮಕ

ಬೆಳಗಾವಿ: ಕಳಸಾ, ಬಂಡೂರಿ ನಾಲೆ ನೀರನ್ನು ಮಲಪ್ರಭೆಗೆ ಹರಿಸಬೇಕು ಎಂಬುದು ಉತ್ತರ ಕರ್ನಾಟಕ ಜನರ ಅನೇಕ ವರ್ಷಗಳ ನಿರಂತರ ಪ್ರಯತ್ನವಾಗಿದೆ. ಇದಕ್ಕಾಗಿ ಅನೇಕ ಹೋರಾಟ, ಚಳುವಳಿಗಳು ನಡೆದಿದ್ದು, ನ್ಯಾಯಾಧೀಕರಣದಲ್ಲಿ ಸಹ ನೀರಿನ ಹಂಚಿಕೆಯಾಗಿದೆ. ಆದರೆ ಮೂರು ವರ್ಷ ಕಳೆದರೂ ಇನ್ನೂ ಯಾವುದೇ ಕಾಮಗಾರಿ ಆರಂಭವಾಗಿಲ್ಲ. ಇದಕ್ಕೆ ಪ್ರಮುಖ ಕಾರಣ ಗೋವಾ ಸರ್ಕಾರ ಪದೇ ಪದೇ ಆಕ್ಷೇಪ ತೆಗೆಯುತ್ತಿರುವುದು. ಕಳಸಾ ನಾಲೆ ನೀರನ್ನು ಕರ್ನಾಟಕ ಸರ್ಕಾರ ಯಾವುದೇ ಅನುಮತಿ ಇಲ್ಲದೇ ತಿರುವು …

Read More »

ಮುಖ್ಯಮಂತ್ರಿಗಳೇ ನೀವು ತಡೆಯಾಜ್ಞೆ ತರುವುದಿಲ್ಲವೇ..? : ಯತ್ನಾಳ್ ಲೇವಡಿ

ಬೆಂಗಳೂರು,ಮಾ.6- ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿರುವಂತೆ ಕಣ್ಣಿನಲ್ಲಿ ನೋಡಲಾಗದ ಸಿಡಿ ಇವೆಯಂತೆ. ಅದರ ವಿರುದ್ಧ ನೀವು ತಡೆಯಾಜ್ಞೆ ತರುವುದಿಲ್ಲವೇ ಎಂದು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಲೇವಡಿ ಮಾಡಿದೆ. ಪ್ರಮುಖ ಸಾಮಾಜಿಕ ಜಾಲತಾಣವಾದ ಟ್ವಿಟರ್‍ನಲ್ಲಿ ಕಾಂಗ್ರೆಸ್ ಬಿಜೆಪಿಯ ವಿರುದ್ಧ ಹರಿಹಾಯ್ದಿದ್ದು, ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯ ಸಚಿವರು ಏಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಸಿಡಿ ಶಬ್ಧ ಕೇಳಿದರೆ ಇಡೀ ಸಂಪುಟವೇ ಏಕೆ …

Read More »

ಸಂಸದರ ಮಾನ ಹರಾಜು ಹಾಕಿದ ವಾಟಾಳ್..

ಬೆಂಗಳೂರು,ಮಾ.6- ಮಹದಾಯಿ, ಮೇಕೆದಾಟು ಯೋಜನೆ ಆರಂಭಕ್ಕೆ ಒತ್ತಾಯಿಸಿ ಹಾಗೂ ತಮಿಳುನಾಡಿನಲ್ಲಿ ಕಾವೇರಿ ನದಿ ಜೋಡಣೆ ಕಾಮಗಾರಿ ಕೈಗೆತ್ತಿಕೊಂಡರೂ ಮೌನ ವಹಿಸಿರುವ ಸರ್ಕಾರದ ಕ್ರಮ ವಿರೋಸಿ ಕನ್ನಡ ಒಕ್ಕೂಟ ಸಂಸದರನ್ನು ಹರಾಜು ಹಾಕುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಅನ್ಯಾಯದ ವಿರುದ್ದ ಲೋಕಸಭಾ ಸದಸ್ಯರು ಧ್ವನಿ ಎತ್ತದಿರುವುದು ತೀವ್ರ ಖಂಡನೀಯ ಎಂದರು. ತಮಿಳುನಾಡಿನಲ್ಲಿ ಕಾವೇರಿ ನದಿಜೋಡಣೆಗೆ ಸಂಬಂಸಿದಂತೆ 118 ಕಿ.ಮೀ ಉದ್ದದ …

Read More »

ಗೋಕಾಕ: ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಮೆಳವಂಕಿ ಗ್ರಾಮದ ಗೌಡನ ಕ್ರಾಸ್‍ದಲ್ಲಿ ಪ್ರತಿಭಟನೆ ನಡೆಸುತ್ತಿರುವುದು.

ಗೋಕಾಕ: ರಮೇಶ ಜಾರಕಿಹೊಳಿ ಅವರ ಮೆಳವಂಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡಿಬಟ್ಟಿ, ಚಿಗಡೊಳ್ಳಿ ಮತ್ತು ಮೆಳವಂಕಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಶನಿವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಹಿರೇಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಮೆಳವಂಕಿ ಗ್ರಾಮದ ಗೌಡನ ಕ್ರಾಸದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ …

Read More »

ಇಂಧನ ದರ ಇಳಿಕೆ : ಕೇಂದ್ರ, ರಾಜ್ಯ ಸರ್ಕಾರಗಳು ನಿರ್ಧರಿಸಲಿ- ಕೇಂದ್ರ ಹಣಕಾಸು ಸಚಿವೆ

ನವದೆಹಲಿ, ಮಾ.05: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ನಿರ್ಧಾರ ಕೈಗೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂಧನ ಏರಿಕೆ ಮಾಡಬೇಕೆಂಬ ಗ್ರಾಹಕರ ಬೇಡಿಕೆಯಲ್ಲಿ ಅರ್ಥವಿರುವುದನ್ಬು ಅವರು‌ ಒಪ್ಪಿಕೊಂಡಿದ್ದಾರೆ. ಐಡಬ್ಲ್ಯೂಪಿಸಿಯಲ್ಲಿ ಪತ್ರಕರ್ತರ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಅವರು, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ದರ ನೂರು ರೂ ಗಡಿ ದಾಟಿದೆ. ಇದಕ್ಕೆ ಕೇಂದ್ರ …

Read More »

ಸೋಮವಾರ ರಾಜ್ಯ ಬಜೆಟ್, ಏನೇನು ನಿರೀಕ್ಷಿಸಬಹುದು..?

ಬೆಂಗಳೂರು,ಮಾ.6-ಯಾವುದೇ ಹೊಸ ತೆರಿಗೆ ವಿಸದೆ, ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ತೆರಿಗೆಯನ್ನೂ ಇಳಿಸದೆ, ಹೆಚ್ಚು ಹೊಸ ಯೋಜನೆಗಳನ್ನು ಘೋಷಣೆ ಮಾಡದೆ ದಶಕಗಳ ನಂತರ ಇದೇ ಮೊದಲ ಬಾರಿಗೆ ವಿತ್ತೀಯ ಕೊರತೆ ಬಜೆಟ್ ಸೋಮವಾರ ಮಂಡನೆಯಾಗಲಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸೋಮವಾರ ವಿಧಾನಸೌದಧಲ್ಲಿ ಮಧ್ಯಾಹ್ನ 12 ಗಂಟೆ 5 ನಿಮಿಷಕ್ಕೆ 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಯಡಿಯೂರಪ್ಪ ಅವರ 8ನೇ ಬಜೆಟ್ ಮಂಡನೆಯಾಗಲಿದ್ದು, ಕಳೆದ …

Read More »

ಹುಬ್ಬಳ್ಳಿ-ಧಾರವಾಡ ನಡುವೆ ನೇರ ರೈಲು ಮಾರ್ಗ ನಿರ್ಮಣ

ಬೆಂಗಳೂರು,ಮಾ.5- ಹುಬ್ಬಳ್ಳಿ-ಧಾರವಾಡ ನಡುವೆ ನೇರ ರೈಲು ಮಾರ್ಗ ನಿರ್ಮಣ ಮಾಡಿ ಪ್ರಯಾಣದ ಅವಯನ್ನು 45 ನಿಮಿಷಗಳಿಗೆ ಇಳಿಸಲು ಸರ್ಕಾರ ಯೋಜನೆ ರೂಪಿಸಿದೆ. ವಿಸ್ತೃತ ಯೋಜನೆ ವರದಿ ಸಿದ್ದಗೊಂಡ ಬಳಿಕ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಆಡಳಿತ ಪಕ್ಷದ ಸದಸ್ಯ ಮಹಾಂತೇಶ್ ಕವಟಗಿ ಅವರ ಕೇಳಿದ ಪ್ರಶ್ನೆಗೆ ಉತ್ತ ನೀಡಿದ ಸಚಿವರು, ಧಾರವಾಡದಿಂದ ಬೆಳಗಾವಿಗೆ ಹೋಗಬೇಕಾದರೆ ಲೋಂಡಾ ಮಾರ್ಗವಾಗಿ ಬಳಸಿಕೊಂಡು ಬರಬೇಕು. …

Read More »

ಜೈಲು ಪಾಲಾದ ಸಿಡಿಪಿಓಗಳು!

ವಿಜಯಪುರ : ಇಬ್ಬರು ಮಹಿಳಾ ಅಧಿಕಾರಿಗಳು ಸೇರಿದಂತೆ ಒಟ್ಟು ಮೂವರು ಸಿಡಿಪಿಓ ಗಳನ್ನು ಪೊಲೀಸರು ಜೈಲಿಗಟ್ಟಿರುವ ಘಟನೆ ನಡೆದಿದೆ. ಜಮಖಂಡಿಯ ಗೋಪಾಲ್ ತೇಲಿ ಎಂಬವರಿಗೆ ಸೇರಿದ ಗೋದಾಮಿನಲ್ಲಿ ಗಿರೀಶ್ ತೇಲಿ, ಮಹಾದೇವ ತೇಲಿ ಎಂಬ ಅಧಿಕಾರಿಗಳು ಅಂಗನವಾಡಿ ಮಕ್ಕಳಿಗೆ ಸೇರಬೇಕಿದ್ದ ಕೆಎಂಎಫ್ ಹಾಲಿನ ಪ್ಯಾಕೆಟ್ ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಜಮಖಂಡಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಹಾಲಿನ ಪ್ಯಾಕೆಟ್ ಗಳನ್ನು ವಶಕ್ಕೆ ಪಡೆದಿದ್ದರು. …

Read More »

ನಿನ್ನೆ ನಾಪತ್ತೆ, ಇವತ್ತು ಮೃತದೇಹ ಪತ್ತೆ: ಅಂಬಾನಿ ಮನೆ ಬಳಿ ಸ್ಪೋಟಕವಿದ್ದ ವಾಹನದ ಮಾಲೀಕನ ಶವ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ

ಮುಂಬೈನಲ್ಲಿ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆಯ ಬಳಿ ಸ್ಫೋಟಕ ತುಂಬಿದ ಸ್ಕಾರ್ಪಿಯೋ ವಾಹನದ ಮಾಲೀಕನ ಮೃತದೇಹ ಥಾಣೆಯಲ್ಲಿ ಪತ್ತೆಯಾಗಿದೆ. ಮುಂಬೈನಲ್ಲಿರುವ ಮುಕೇಶ್ ಅಂಬಾನಿಯ ಅಂಟಿಲಿಯಾ ನಿವಾಸದ ಬಳಿ 24 ಜಿಲೆಟಿನ್ ಕಡ್ಡಿಗಳನ್ನು ಇಡಲಾಗಿದ್ದ ಸ್ಕಾರ್ಪಿಯೋ ಕಾರು ಪತ್ತೆಯಾಗಿದ್ದು, ಅನುಮಾನಾಸ್ಪದ ವಾಹನದಲ್ಲಿ ಸ್ಪೋಟಕಗಳನ್ನು ತುಂಬಿಟ್ಟಿದ್ದು ಭಯೋತ್ಪಾದಕರ ಕೃತ್ಯ ಇರಬಹುದೆಂದು ಹೇಳಲಾಗಿತ್ತು. ಮುಂಬೈ ಅಪರಾಧ ವಿಭಾಗದ ಪೊಲೀಸರು ಮತ್ತು ಎಟಿಎಸ್ ತನಿಖೆ ಕೈಗೊಂಡಿದ್ದು, ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿ ಮುಕೇಶ್ …

Read More »