Breaking News
Home / 2021 / ಮಾರ್ಚ್ / 06 (page 4)

Daily Archives: ಮಾರ್ಚ್ 6, 2021

ಜಾರಕಿಹೊಳಿ ಪ್ರಕರಣ: ಎಚ್ಡಿಕೆ ಹೇಳಿದ 5 ಕೋಟಿ ಡೀಲ್ ಮತ್ತು 6 ಸಚಿವರ ಕೋರ್ಟ್ ಮೊರೆ

ರಾಸಲೀಲೆ ಪ್ರಕರಣ ಭಾರತದ ರಾಜಕೀಯದಲ್ಲಿ ಹೊಸದೇನಲ್ಲ. ಇಂತಹ ಪ್ರಕರಣಗಳು ಸಾರ್ವಜನಿಕವಾದಾಗ ಸಿಗುವ ವೇಗಕ್ಕೆ ನಂತರ ತಾರ್ಕಿಕ ಅಂತ್ಯ ಸಿಕ್ಕ ಉದಾಹರಣೆಗಳು ಕಮ್ಮಿ. ರಮೇಶ್ ಜಾರಕಿಹೊಳಿ ಪ್ರಕರಣ ಅದೇ ದಾರಿಯಲ್ಲಿ ಸಾಗುವ ಸಾಧ್ಯತೆಯೂ ಇದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ವಿಚಾರವನ್ನು ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಪ್ರಸ್ತಾವಿಸಿದ್ದರು. ತಮ್ಮ ಹಿಂದಿನ ಸಮ್ಮಿಶ್ರ ಸರಕಾರವನ್ನು ಉರುಳಿಸಲು ಜಾರಕಿಹೊಳಿ ಪ್ರಮುಖ ಕಾರಣವಾಗಿದ್ದರೂ, ತೂಕವಾಗಿ ಈ ವಿಚಾರದಲ್ಲಿ ಎಚ್ಡಿಕೆ ಹೇಳಿಕೆಯನ್ನು ನೀಡಿದ್ದಾರೆ.   ಪ್ರಮುಖ …

Read More »

ವಿಡಿಯೋ ಹಿಂದೆ ಕನಕಪುರದ ಷಡ್ಯಂತ್ರವಿದೆ: ಸಿ.ಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರು: ಮಾಜಿ ಸಚಿವರ ವಿರುದ್ಧದ ವಿಡಿಯೋ ಹಿಂದೆ ಕನಕಪುರದ ಷಡ್ಯಂತ್ರವಿದೆ ಎಂದು ಸಚಿವ ಸಿ.ಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಿಡಿ ಪ್ರಕರಣಕ್ಕೆ ಕನಕಪುರ ಮತ್ತು ಬೆಳಗಾವಿ ಕಡೆಯವರು ಕಾರಣ. ಈ ವಿಡಿಯೋ ಬರಲು ಕನಕಪುರ, ಬೆಳಗಾವಿಯವರೇ ಕಾರಣ ಎಂದರು.   ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಕನಕಪುರ ಮತ್ತು ಬೆಳಗಾವಿಯವರ ರಾಜಕೀಯ ಷಡ್ಯಂತ್ರ ಇದೆ. ಮುಂದಿನ ದಿನಗಳಲ್ಲಿ ಅವರು ಅನುಭವಿಸುತ್ತಾರೆ ಎಂದು ಸಿಪಿ ಯೋಗೇಶ್ವರ್ …

Read More »

ಕಾರದಗಾ ಜನರ ಬಹುದಿನಗಳ ಬೇಡಿಕೆ ಈಡೇರಿಕೆ

  ನಿಪ್ಪಾಣಿ ಮತಕ್ಷೇತ್ರದ ಕಾರದಗಾ- ಭೋಜ ಗ್ರಾಮಗಳ ನಡುವೆ ದೂಧಗಂಗಾ ನದಿಗೆ ಅಡ್ಡಲಾಗಿ, ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿ ವತಿಯಿಂದ ಮಂಜೂರಾದ 13.67 ಕೋಟಿ ರೂ. ಮೊತ್ತದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಸ್ತುತ ನಿರ್ಮಿಸುತ್ತಿರುವ ಈ …

Read More »

“ಕುಂಬಳಕಾಯಿ ಕಳ್ಳ ಎಂದರೆ 6 ಸಚಿವರಿಗೇಕೆ ಭಯ?”: ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು, ಮಾರ್ಚ್.06: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಹೊರ ಬರುತ್ತಿದ್ದಂತೆ ಆರು ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಬಾಂಬೆ ಫ್ರೆಂಡ್ಸ್ ಎಂತಲೇ ಕರೆಸಿಕೊಳ್ಳುವ ಸಚಿವರ ನಡೆಯನ್ನು ಕಾಂಗ್ರೆಸ್ ಟೀಕಿಸಿದೆ. “ಕುಂಬಳಕಾಯಿ ಕಳ್ಳ ಅಂದರೆ ಕರ್ನಾಟಕದ ಬಿಜೆಪಿ ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ತಿದ್ದಾರೆ?. ಸಿಡಿ ಶಬ್ದ ಕೇಳಿದರೆ ಸರ್ಕಾರದ ಇಡೀ ಸಂಪುಟವೇ ಏಕೆ ಬೆಚ್ಚಿ ಬೀಳುತ್ತಿದೆ?.” ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ಸಿಡಿ …

Read More »

ಸಂಪುಟದ 6 ಸಚಿವರು ಕೋರ್ಟ್ ಮೊರೆ ಹೋಗಿದ್ದೇಕೆ?: ಬಿ ಸಿ ಪಾಟೀಲ್ ಸ್ಪಷ್ಟನೆ

ಹಾವೇರಿ, ಮಾರ್ಚ್.06: ತಮ್ಮ ವಿರುದ್ಧ ಯಾವುದೇ ರೀತಿ ಅವಹೇಳನಕಾರಿ ಮತ್ತು ಮಾನಹಾನಿಗೆ ಸಂಬಂಧಿಸಿದಂತೆ ಯಾವುದೇ ವರದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. “ಒಬ್ಬ ರೈತನ ಮಗನಾಗಿ ಯಾವುದೇ ಗಾಡ್ ಫಾದರ್ ಇಲ್ಲದೇ ಇಷ್ಟರ ಮಟ್ಟಕ್ಕೆ ಬೆಳೆದು ಬಂದಿದ್ದು ಬಹಳಷ್ಟು ಜನರಿಗೆ ಸಹಿಸಲು ಆಗುವುದಿಲ್ಲ. ಆದರೆ ಯಾವುದೋ ಕುತಂತ್ರಿಗಳ ರಾಜಕೀಯ ಷಡ್ಯಂತ್ರಕ್ಕೆ ನಮ್ಮ ಹೆಸರನ್ನು ವಿನಾಕಾರಣ ಸತ್ಯಾಸತ್ಯತೆ ಅರಿಯದೆ ನಮ್ಮ …

Read More »

ದೆಹಲಿಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮಂಡಳಿಗೆ ರಾಜ್ಯ ಸರ್ಕಾರ ಒಪ್ಪಿಗೆ: ಕೇಜ್ರಿವಾಲ್

ನವದೆಹಲಿ : ದೆಹಲಿಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮಂಡಳಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ. ಕ್ಯಾಬಿನೆಟ್ ಸಭೆಯ ಬಳಿಕ ಈ ಬಗ್ಗೆ ಮಾತನಾಡಿರುವ ಅರವಿಂದ್ ಕೇಜ್ರಿವಾಲ್, ರಾಜ್ಯದಲ್ಲಿ 1000 ಸರ್ಕಾರಿ ಶಾಲೆಗಳು ಮತ್ತು 1700 ಖಾಸಗಿ ಶಾಲೆಗಳು ಇವೆ. ಎಲ್ಲಾ ಸರ್ಕಾರಿ ಶಾಲೆಗಳನ್ನು ಮತ್ತು ಬಹುಪಾಲು ಖಾಸಗಿ ಶಾಲೆಗಳು ಸಿಬಿಎಸ್ ಸಿ ಯನ್ನು ಅನುಸರಿಸುತ್ತಿವೆ. ಮುಂಬರುವ ಶೈಕ್ಷಣಿಕ ವರ್ಷದಲ್ಲಿ 20-25 ಸರ್ಕಾರಿ ಶಾಲೆಗಳನ್ನು ರಾಜ್ಯ …

Read More »

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ : ಶೀಘ್ರ ಪೆಟ್ರೋಲ್ 100, ಎಲ್ ಪಿಜಿ 1000 ರೂ.ಗೆ ಏರಿಕೆ?

ನವದೆಹಲಿ : ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಭಾರತದಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 1000 ರೂ.ಗೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.   ತೈಲ ಹಾಗೂ ಅನಿಲ ಉತ್ಪಾದನೆ ಹೆಚ್ಚಿಸಲು ಕೊಲ್ಲಿ ರಾಷ್ಟ್ರಗಳು ನಿರಾಕರಿಸಿದ್ದು, ಇದರಿಂದಾಗಿ ಪೂರೈಕೆ ಕುಂಠಿತಗೊಳ್ಳುವುದು ಮುಂದುವರೆಯಲಿದ್ದು, ಕಚ್ಚಾ ತೈಲ ಬೆಲೆ ಒಂದೇ ದಿನ 4 ಡಾಲರ್ ನಷ್ಟು ನೆಗೆದಿದೆ. ಹೀಗಾಗಿ ಪೆಟ್ರೋಲ್ ಬೆಲೆ 100 ರೂ. ಎಲ್ …

Read More »

ತೈಲ ಉತ್ಪಾದನೆ ಪ್ರಮಾಣ ಕಡಿಮೆಯಾಗುತ್ತಿರುವುದು ಬೆಲೆ ಏರಿಕೆಗೆ ಮೂಲ ಕಾರಣ

ನವದೆಹಲಿ: ಏಪ್ರಿಲ್ ತಿಂಗಳಲ್ಲಿ ತೈಲ ಉತ್ಪಾದನೆ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಒಪೆಕ್ ಹಾಗೂ ಒಪೆಕ್ ಮಿತ್ರ ರಾಷ್ಟ್ರಗಳು ನಿರ್ಧಾರ ಕೈಗೊಂಡಿವೆ. ತೈಲ ರಫ್ತು ರಾಷ್ಟ್ರಗಳ ಒಕ್ಕೂಟ(ಒಪೆಕ್‌) ತೈಲ ಉತ್ಪಾದನೆಯನ್ನು ಕಡಿತವನ್ನು ಮುಂದುವರೆಸಿದ್ದರಿಂದ ತೈಲ ಬೆಲೆ ಏರಿಕೆಯಾಗಿದೆ. ಏಪ್ರಿಲ್ ನಲ್ಲಿ ಖರೀದಿಸಲಾಗುವ ಡಬ್ಲ್ಯೂಟಿಐ (ವೆಸ್ಟ್‌ ಟೆಕ್ಸಾಸ್ ಇಂಟರ್ಮಿಡಿಯೆಟ್) ಕಚ್ಚಾ ತೈಲ ಬೆಲೆಯನ್ನು 2.55 ಡಾಲರ್ ಗೆ ಏರಿಕೆ ಮಾಡಲಾಗಿದ್ದು, ಪ್ರತಿ ಬ್ಯಾರಲ್ ಬೆಲೆ ನ್ಯೂಯಾರ್ಕ್ ಮರ್ಕೆಂಟೈಲ್ ಎಕ್ಸ್ಚೇಂಜ್ ನಲ್ಲಿ 63.83 ಡಾಲರ್ …

Read More »

ವಿಶ್ವಾದ್ಯಂತ ಶಿಕ್ಷಣದಿಂದ ವಂಚಿತರಾಗುತ್ತಿರುವ 888 ಮಿಲಿಯನ್ ಗೂ ಹೆಚ್ಚು ಮಕ್ಕಳು: ಯುನಿಸೆಫ್ ವರದಿ

ನವದೆಹಲಿ : ಕೋವಿಡ್ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಪ್ರಪಂಚದ ಬಹುತೇಕ ಭಾಗ ಲಾಕ್ ಡೌನ್ ಆಗಿತ್ತು. ಅಂತೆಯೇ ಭಾರತವು ಈ ಒಂದು ಪರಿಸ್ಥಿತಿಯನ್ನು ಅನುಭವಿಸಿದ್ದು ಇದರಿಂದ ದೇಶದ ಆರ್ಥಿಕತೆ, ನಾಗರಿಕತೆ ಹಾಗೂ ಶಿಕ್ಷಣ ವ್ಯವಸ್ಥೆ ಅಂತಹ ಹಲವಾರು ಕ್ಷೇತ್ರಗಳ ಮೇಲೆ ವಿಭಿನ್ನ ರೀತಿಯ ಪರಿಣಾಮಗಳು ಬೀರಿತ್ತು. ಅದರಲ್ಲಿಯೂ ಶಿಕ್ಷಣ ವ್ಯವಸ್ಥೆಯಲ್ಲಿ ಬೀರಿದ ಪರಿಣಾಮವನ್ನು ಅವಲೋಕಿಸಿದರೆ, 2020 ರಲ್ಲಿ 1.5 ಮಿಲಿಯನ್ ಶಾಲೆಗಳು ಮುಚ್ಚಲ್ಪಟ್ಟವು. ಇದರಿಂದಾಗಿ ಭಾರತದಾದ್ಯಂತ ಪ್ರಾಥಮಿಕ ಮತ್ತು ಪ್ರೌಢ …

Read More »

ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ವಿದೇಶಿ ಕರೆನ್ಸಿ ಕಳ್ಳಸಾಗಣೆ ಆರೋಪ ಕೇಳಿಬಂದಿದೆ.

ಎರ್ನಾಕುಲಂ:  ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ವಿದೇಶಿ ಕರೆನ್ಸಿ ಕಳ್ಳಸಾಗಣೆ ಆರೋಪ ಕೇಳಿಬಂದಿದೆ. ಕೇರಳ ಚಿನ್ನ ಸಾಗಾಣೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದ ಕಸ್ಟಮ್ಸ್ ಆಯುಕ್ತ ಸುಮಿತ್ ಕುಮಾರ್, ಮುಖ್ಯ ಆರೋಪಿ ಸ್ವಪ್ನಾ ಸುರೇಶ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸೂಚನೆ ಮೇರೆಗೆ ವಿದೇಶಿ ಕರೆನ್ಸಿ ಕಳ್ಳಸಾಗಣಿಕೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ ಎಂದು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳ ಹೆಸರು ಕೂಡ …

Read More »