ಬೆಂಗಳೂರು: ರಮೇಶ್ ಜಾರಕಿಹೊಳಿಯ ಅಶ್ಲೀಲ ವೀಡಿಯೋದಲ್ಲಿದ್ದ ಯುವತಿಯ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಆಕೆಯನ್ನು ಹುಡುಕಿ ಕರೆತಂದು, ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಯುವತಿಯು ಮಾ.1ರವರೆಗೂ ಬೆಂಗಳೂರಿನಲ್ಲಿದ್ದು, ಬಳಿಕ ನಾಪತ್ತೆಯಾಗಿಯಾಗಿದ್ದಾಳೆ. ಬಳಿಕ, ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅಶ್ಲೀಲ ವಿಡಿಯೋ(ಸಿ.ಡಿ) ಸಂಬಂಧ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿ, ನಗರದಲ್ಲಿ ವಾಸವಿದ್ದಳು ಎಂಬ ಮಾಹಿತಿ ಮೇರೆಗೆ ಪೊಲೀಸರು, ಹಲವು ಪಿ.ಜಿ (ಪೇಯಿಂಗ್ ಗೆಸ್ಟ್)ಗಳನ್ನು ಪರಿಶೀಲಿಸಿದ್ದು, ಆಗ ಆಕೆಯ ವಿಳಾಸದ ಬಗ್ಗೆ ಖಚಿತ …
Read More »Daily Archives: ಮಾರ್ಚ್ 8, 2021
ಏ. 9 ರಿಂದ ಕ್ರಿಕೆಟ್ ಲೋಕದ ವರ್ಣರಂಜಿತ ಹಬ್ಬ IPL 14: ಇಲ್ಲಿದೆ ಎಲ್ಲಾ ತಂಡ, ಪಂದ್ಯಗಳ ಸಂಪೂರ್ಣ ಮಾಹಿತಿ
2021 ರ ಐಪಿಎಲ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 9 ರಂದು ಚೆನ್ನೈನಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಉದ್ಘಾಟನೆ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಆರ್.ಸಿ.ಬಿ. ಮುಖಾಮುಖಿಯಾಗಲಿವೆ. ಬೆಂಗಳೂರು, ಅಹಮದಾಬಾದ್, ಚೆನ್ನೈ, ಮುಂಬೈ, ಕೊಲ್ಕತ್ತಾ, ದೆಹಲಿಯಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲಾಗುವುದು. ಟೂರ್ನಿಯಲ್ಲಿ ಒಟ್ಟು 56 ಪಂದ್ಯಗಳು ನಡೆಯಲಿದೆ. ಪಂದ್ಯಗಳ ದಿನಾಂಕ, ಸ್ಥಳ, ಸಮಯ ತಂಡಗಳ ಸಂಪೂರ್ಣ ವಿವರ ಏಪ್ರಿಲ್ 9, ಶುಕ್ರವಾರ – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ …
Read More »ಕರ್ನಾಟಕ ಬಜೆಟ್ 2021
ಬೆಂಗಳೂರು, ಮಾರ್ಚ್ 08: ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 2021ನೇ ಸಾಲಿನ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಪ್ರತ್ಯೇಕವಾಗಿ ಕೃಷಿ ಬಜೆಟ್ ಮಂಡನೆ ಮಾಡದಿದ್ದರೂ ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸಭೆಯಲ್ಲಿ 2021ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಕೋವಿಡ್ ಪರಿಸ್ಥಿತಿಯಲ್ಲಿ ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟವಾಗಿದೆ. ಹಣಕಾಸು ಸ್ಥಿತಿ ಸುಧಾರಿಸಲು ಯಾವ ಕ್ರಮ ಕೈಗೊಂಡಿದ್ದಾರೆ? …
Read More »ವಿಶ್ವ ಮಹಿಳಾ ದಿನಾಚರಣೆ ಶುಭ ಕೋರಿದ ಪ್ರಧಾನಿ ಮೋದಿ
ನವದೆಹಲಿ: ಇಂದು ವಿಶ್ವಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ.ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಿಳಾ ದಿನಾಚರಣೆ ಶುಭ ಕೋರಿದರು. ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ ದೇಶದ ಮಹಿಳೆಯರಿಗೆ ಶುಭಕೋರಿ ಮಹಿಳಾ ಶಕ್ತಿಗೆ ಸಲ್ಯೂಟ್ ಮಾಡುವೆ ಎಂದು ಟ್ವೀಟ್ ಮಾಡಿದ್ದಾರೆ. ನಮ್ಮ ರಾಷ್ಟ್ರದ ಮಹಿಳೆಯರ ಅನೇಕ ಸಾಧನೆಗಳನ್ನು ಮಾಡಿದ್ದು, ಭಾರತ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಮಹಿಳಾ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಾವು ಕೆಲಸ …
Read More »12 ಮಹಿಳೆಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗಳನ್ನು ನೀಡಿ ಶ್ಲಾಘಿಸಿದ ನಿಯತಿ ಫೌಂಡೇಶನ್ನ ಸಂಸ್ಥಾಪಕ ಅಧ್ಯಕ್ಷೆ ಡಾ. ಸೋನಾಲಿ ಸರ್ನೋಬತ್
ನಿಯತಿ ಫೌಂಡೇಶನ್ ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ 12 ಮಹಿಳೆಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗಳನ್ನು ನೀಡಿತು. ಈಫಾ ಹೊಟೆಲ್ ಸಭಾಂಗಣದಲ್ಲಿ ಭಾನುವಾರ ಕಾರ್ಯಕ್ರಮ ನಡೆಯಿತು. ಅರ್ಚನಾ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳು ಜಾನಪದ ನೃತ್ಯ ‘ಮುಲಗಿ ಜಲಿ ಹೋ’ ಪ್ರದರ್ಶಿಸುವುದರೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರಸಿದ್ಧ ಉದ್ಯಮಿ ಶ್ರೀಮತಿ ರೋಹಿಣಿ ಗೋಗ್ಟೆ ಮತ್ತು ಜಿ ಜಿ ಚಿಟ್ನಿಸ್ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ನವೀನಾ ಶೆಟ್ಟಿಗಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿಯತಿ …
Read More »ಮಹಿಳಾ ಉದ್ಯಮಿಗಳಿಗೆ ಎಂಜಿ ಮೋಟಾರ್ ನೆರವು
ಬೆಂಗಳೂರು: ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಎಂಜಿ ಮೋಟಾರ್ ಇಂಡಿಯಾ ಸಂಸ್ಥೆಯು ಮಾರ್ಗದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಮುದಾಯ ಮತ್ತು ವೈವಿಧ್ಯತೆ ಎರಡಕ್ಕೂ ತನ್ನ ಬದ್ಧತೆಗೆ ಅನುಗುಣವಾಗಿ, ಎಂಜಿ ಮೋಟಾರ್ ಇಂಡಿಯಾ, ವುಮೆನ್ ಹೂ ವಿನ್ ಸಹಯೋಗದೊಂದಿಗೆ, ಸೃಜನಶೀಲ ಮಾರ್ಗದರ್ಶನ ಕಾರ್ಯಕ್ರಮ ‘ವುಮೆಂಟೋರ್ ಶಿಪ್’ ಅನ್ನು ಪ್ರಾರಂಭಿಸಿದೆ. ಹೆಚ್ಚು ಮಹಿಳೆಯರನ್ನು ಉನ್ನತೀಕರಿಸಲು ಸಮಾಜದ ಕೆಳವರ್ಗದವರಿಗೆ ಸಮೃದ್ಧಿಯನ್ನು ಸೃಷ್ಟಿಸಲು ಈ ಹಿಂದೆ ಕೈಗೊಂಡ ಐದು ಸಾಮಾಜಿಕ ಮಹಿಳಾ ಉದ್ಯಮಿಗಳನ್ನು ಎಂ.ಜಿ ಆಯ್ಕೆ ಮಾಡಿದೆ. …
Read More »ಮಹಿಳಾ ದಿನಾಚರಣೆ ವಿಶೇಷ; ಮಹಿಳೆಯರಿಗಿಂದು ತಾಜ್ಮಹಲ್ ಪ್ರವೇಶ ಫ್ರೀ
ಲಖನೌ: ಮಹಿಳಾ ದಿನಾಚರಣೆಯ ಅಂಗವಾಗಿ ಉತ್ತರ ಪ್ರದೇಶದ ಲಖನೌ ಜಿಲ್ಲಾಡಳಿತ ಇಂದು ಮಹಿಳೆಯರಿಗೆ ಹಲವು ಪ್ರವಾಸಿ ತಾಣಗಳಿಗೆ ಉಚಿತ ಪ್ರವೇಶ ಘೋಷಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಲಖನೌ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ಪ್ರಕಾಶ್, ಮಿಷನ್ ಶಕ್ತಿ ಯೋಜನೆಯಡಿ ಉಚಿತ ಪ್ರವೇಶದ ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ. ಚೋಟಾ ಇಮಾಂಬರ, ಬಡಾ ಇಮಾಂಬರಾ ಮತ್ತು ಪಿಕ್ಚರ್ ಗ್ಯಾಲರಿಗೆ ಮಹಿಳೆಯರಿಗೆ ಇಂದು ಉಚಿತ ಪ್ರವೇಶ ಘೋಷಿಸಲಾಗಿದೆ. ಇತ್ತ ಪುರಾತತ್ವ ಇಲಾಖೆ …
Read More »Womens Day 2021; ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಬಲೀಕರಣಕ್ಕೆ ಹೊಸ ಉಡುಗೊರೆ ನೀಡಿದ ನೀತಾ ಅಂಬಾನಿ
ಮಾರ್ಚ್ 08 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಡೀ ವಿಶ್ವದಾದ್ಯಂತ ಆಚರಿಸುತ್ತಿದ್ದು, ಇದೇ ಸಂದರ್ಭದಲ್ಲಿ ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಮುಖೇಶ್ ಅಂಬಾನಿ ಮಹಿಳೆಯರಿಗೆ ಹೊಸದೊಂದು ಉಡುಗೊರೆಯನ್ನು ನೀಡಿದ್ದಾರೆ. ನೂತನ ಡಿಜಿಟಲ್ ಕ್ರಾಂತಿಯ ಮೂಲಕ ಮಹಿಳಾ ಶಕ್ತಿಯನ್ನು ಸಂಘಟಿಸುವ ಸಲುವಾಗಿ “ಹರ್ ಸರ್ಕಲ್” (ಅವಳ ವಲಯ) ಎಂಬ ಹೊಸ ವೇದಿಕೆಯನ್ನು ಪ್ರಾರಂಭಿಸಲಾಗಿದೆ. ಪ್ರಪಂಚದಾದ್ಯಂತದ ಮಹಿಳೆಯರನ್ನು ಸಬಲೀಕರಣಗೊಳಿಸಲು ಮತ್ತು ಪರಸ್ಪರ ಸಹಕರಿಸಲು ಸುರಕ್ಷಿತ ವೇದಿಕೆಯಾಗಿ ‘ಹರ್ ಸರ್ಕಲ್’ ಪ್ಲಾಟ್ಫಾರ್ಮ್ ಅನ್ನು ಪ್ರಾರಂಭಿಸಲಾಗಿದೆ. …
Read More »ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ಆರಂಭಿಸಿದ ನಟಿ ಪ್ರಿಯಾಂಕಾ ಚೋಪ್ರಾ
ನ್ಯೂಯಾರ್ಕ್ : ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ಆರಂಭಿಸಿರುವ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅದರ ಲಾಂಚ್ ಕಾರ್ಯಕ್ರಮ ನೆರವೇರಿಸಿದ್ದಾರೆ. ಮಾರ್ಚ್ ತಿಂಗಳ ಕೊನೆಯಲ್ಲಿ ರೆಸ್ಟೋರೆಂಟ್ ಸೋನಾ ತೆರೆಯುತ್ತಿದೆ ಎಂದು ಸೋನಾ ರೆಸ್ಟೋರೆಂಟ್ ಉದ್ಘಾಟನೆ ಮಾಡುತ್ತಿರುವ ಫೋಟೋವನ್ನು ಸೋಷಿಯಲ್ ಮೋಡಿಯಾದಲ್ಲಿ ಶೇರ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ರೆಸ್ಟೋರೆಂಟ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟಿ, ರೆಸ್ಟೋರೆಂಟ್ ಗೆ ಸೋನಾ ಎಂದು ಹೆಸರಿಡಲಾಗಿದ್ದು, ನಮ್ಮ ಹೊಸ …
Read More »ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ
ಗೋಕಾಕ:ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳುವಂತೆ ಡಿ.ವಾಯ್.ಎಸ್.ಪಿ ಜಾವೇದ ಇನಾಮದಾರ ಹೇಳಿದರು ರವಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಜೆಸಿಐ ಸಂಸ್ಥೆಯವರು ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆಯರು ಇಂದು ಮನೆಗೆ ಸಿಮಿತವಾಗದೆ ಎಲ್ಲ ಕ್ಷೇತ್ರಗಳಲೂ ಮಾದರಿಯಾಗಿ ಕಾರ್ಯನಿರ್ವಸುತ್ತಿದ್ದಾರೆ. ಇಂತಹ ವೇದಿಕೆಗಳ ಸದುಪಯೋಗದಿಂದ ತಮ್ಮಲ್ಲಿಯ ಪ್ರತಿಭೆ ಹಾಗೂ …
Read More »
Laxmi News 24×7