ಸಾರ್ವಜನಿಕ ಆರೋಗ್ಯಕ್ಕೆ ಮುಂಚೆಗಿಂತ ಸ್ವಲ್ಪ ಹೆಚ್ಚು ಒತ್ತು ಕೊಟ್ಟಿರುವುದು ಬಜೆಟ್ನ ಸ್ವಾಗತಾರ್ಹ ಅಂಶ. ಇದು ಬಿಟ್ಟರೆ ಶ್ರಮಿಕ ಸಮುದಾಯಕ್ಕೆ ಕೇವಲ ನಿರಾಶೆ ತರುವ ಬಜೆಟ್. ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಇತ್ತೀಚಿನ ಸಂಶೋಧನಾ ವರದಿಯ ಪ್ರಕಾರ, ನಗರದ ಅಸಂಘಟಿತ ಕ್ಷೇತ್ರದ ಕಾರ್ಮಿಕರಲ್ಲಿ ಶೇ 46ರಷ್ಟು ಮಂದಿಯ ಆದಾಯ ಕಡಿಮೆಯಾಗಿದೆ. ಈಗಲೂ ಶೇ 15ರಷ್ಟು ಕಾರ್ಮಿಕರು ಕೆಲಸವಿಲ್ಲದೆ ಇದ್ದಾರೆ. ಇದು ಇಡೀ ರಾಜ್ಯದ ಪರಿಸ್ಥಿತಿಯೂ ಹೌದು. ಈ ಸಮಸ್ಯೆ ಪರಿಹರಿಸುವ ಗೋಜಿಗೆ ಮುಖ್ಯಮಂತ್ರಿ …
Read More »Daily Archives: ಮಾರ್ಚ್ 9, 2021
ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಇಂದಿರಾ ಕ್ಯಾಂಟೀನ್ ಗೂ ಇಲ್ಲ ಅನುದಾನ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಗೆ ಅನುದಾನ ನೀಡಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ‘ಅನ್ನಭಾಗ್ಯ’ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು ಬಿಜೆಪಿ ಸರ್ಕಾರ 5 ಕೆಜಿಗೆ ಇಳಿಕೆ ಮಾಡಿದೆ. ಆದರೆ, ಸಿಎಂ ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ಪಡಿತರ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಿಲ್ಲ. ‘ಅನ್ನಭಾಗ್ಯ’ ಮತ್ತು ‘ಕ್ಷೀರ ಭಾಗ್ಯ’ …
Read More »ದಿವಂಗತ ಮಾಜಿ IAS ಅಧಿಕಾರಿ ಡಿ.ಕೆ. ರವಿಯವರ ತಂದೆ ಕರಿಯಪ್ಪ(70) ಹೃದಯಾಘಾತದಿಂದ ವಿಧಿವಶ
ತುಮಕೂರು: ದಿವಂಗತ ಮಾಜಿ IAS ಅಧಿಕಾರಿ ಡಿ.ಕೆ. ರವಿಯವರ ತಂದೆ ಕರಿಯಪ್ಪ(70) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕರಿಯಪ್ಪನವ್ರು ಕುಣಿಗಲ್ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದ ಸ್ವಗ್ರಹದಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವ್ರನ್ನ ಹುಲಿಯೂರು ದುರ್ಗದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಸೇರಿಸಲಾಯ್ತು. ನಂತ್ರ ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ʼನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದ್ರು, ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ರಾತ್ರಿ 8 ಗಂಟೆ ಸುಮಾರಿಗೆ ಮರಣಿಸಿದ್ದಾರೆ ಎನ್ನಲಾಗ್ತಿದೆ.
Read More »ಶಾಕಿಂಗ್: ಪೋಷಕರ ಮಗ್ಗುಲಲ್ಲಿ ಮಲಗಿದ್ದ ಮಗುವನ್ನೇ ಕಚ್ಚಿ ಎಳೆದೊಯ್ದ ನಾಯಿ
ಹಾವೇರಿ: ಹಾವೇರಿ ಜಿಲ್ಲೆ ಗುತ್ತಲ ಸಮೀಪದ ಹೊಸರಿತ್ತಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪೋಷಕರ ಮಡಿಲಲ್ಲಿದ್ದ 10 ತಿಂಗಳ ಮಗುವನ್ನು ಬೀದಿ ನಾಯಿ ಕಚ್ಚಿಕೊಂಡು ಹೋಗಿದೆ. ಗಾಯಗೊಂಡ ಮಗುವನ್ನು ರಕ್ಷಿಸಿ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನಂತರ ಹುಬ್ಬಳ್ಳಿಯ ಕಿಮ್ಸ್ ಗೆ ಸೇರಿಸಲಾಗಿದೆ. ಅಲೆಮಾರಿ ಸಮುದಾಯದ ದಂಪತಿಯ ಮಗು ಭಾನುವಾರ ರಾತ್ರಿ ಪೋಷಕರ ಜೊತೆ ಮಲಗಿದ್ದ ವೇಳೆಯಲ್ಲಿ ನಾಯಿ ಕಚ್ಚಿಕೊಂಡು ಹೋಗಿದೆ. ಈ ವೇಳೆ ಎಚ್ಚರಗೊಂಡ ದಂಪತಿ ಮಗುವನ್ನು …
Read More »ಮುಂಬಯಿ ಎನ್ಸಿಬಿ ಅಧಿಕಾರಿಗಳು ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿ ಬೃಹತ್ ಪ್ರಮಾಣದ ಮಾದಕ ಪದಾರ್ಥಗಳನ್ನು ಜಫ್ತಿ ಮಾಡಿದ್ದಾರೆ.
ಪಣಜಿ: ಮುಂಬಯಿ ಎನ್ಸಿಬಿ ಅಧಿಕಾರಿಗಳು ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿ ಬೃಹತ್ ಪ್ರಮಾಣದ ಮಾದಕ ಪದಾರ್ಥಗಳನ್ನು ಜಫ್ತಿ ಮಾಡಿದ್ದಾರೆ. ಈ ಕುರಿತಂತೆ ಕ್ಷೇತ್ರೀಯ ಸಂಚಾಲಕ ಸಮೀರ್ ವಾನಖೇಡೆ ಮಾಹಿತಿ ನೀಡಿ- ಮುಂಬಯಿ ಎನ್ಸಿಬಿ ಅಧಿಕಾರಿಗಳು ಮಾದಕ ಪದಾರ್ಥ ಪ್ರಕರಣವೊಂದರಲ್ಲಿ ಶಂಕಿತರ ಶೋಧ ಕಾರ್ಯ ಕೈಗೆತ್ತಿಕೊಂಡಿದ್ದರು. ಈ ಶಂಕಿತರು ಗೋವಾದಲ್ಲಿರುವ ಮಾಹಿತಿಯ ಮೇರೆಗೆ ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿದರು. ಈ ಎರಡೂ ಸ್ಥಳಗಳಲ್ಲಿ ಬೃಹತ್ ಪ್ರಮಾಣದಲ್ಲಿ …
Read More »ಒಟ್ಟು ೮.೨೫ ಲಕ್ಷ ರೂ.ದಷ್ಟು ಸಾಲ ಮಾಡಿದ್ದ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ
ಖಾನಾಪುರ: ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಕೃಷಿಕರೊಬ್ಬರು ಕ್ರಿಮಿನಾಶಕ ಔಷಧ ಸೇವಿಸಿ ಸಾವಿಗೆ ಶರಣಾದ ಘಟನೆ ಸೋಮವಾರ ವರದಿಯಾಗಿದೆ. ಗ್ರಾಮದ ಪ್ರಕಾಶ ವೀರಪ್ಪ ಹುಚ್ಚನವರ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಚಿಕ್ಕ ಹಿಡುವಳಿದಾರರಾಗಿದ್ದ ಪ್ರಕಾಶ ತಮ್ಮ ಜಮೀನಿನಲ್ಲಿ ಒಕ್ಕಲುತನ ಕೈಗೊಳ್ಳುವ ಸಲುವಾಗಿ ಸಾಕಷ್ಟು ಹಣ ಖರ್ಚು ಮಾಡಿದ್ದರು. ನಿರೀಕ್ಷಿತ ಮಟ್ಟದಲ್ಲಿ ಫಸಲು ಕೈಗೆ ದೊರಕದೇ ಇದ್ದದ್ದಕ್ಕೆ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಅವರು ಕಳೆದ ಮಾ.೭ರಂದು ಸಂಜೆ ತಮ್ಮ ಮನೆಯಲ್ಲಿ …
Read More »ಮತ್ತೆ ಸಚಿವ ಸಂಪುಟಕ್ಕೆ ಸೇರುತ್ತಾರ ರಮೇಶ್ ಜಾರಕಿಹೊಳಿ…20ಶಾಸಕರಿಂದB.S.Y.ಗೆ ಮನವಿ….?
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಹಿನ್ನಲೆ ದಿನಕ್ಕೊಂದು ತಿರುವು ಪಡೆದು ರಮೇಶ್ ಜಾರಕಿಹೊಳಿ ಅವರ ವಿರುದ್ಧ ಹುನ್ನಾರ ನಡೆದಿದೆ ಎಂದು ದಿನದಿಂದ ದಿನಕ್ಕೆ ಕ್ರಮೇಣ ಇದು ಸುಳ್ಳು ಎಂದು ಸಾಬೀತಾಗುವ ಎಲ್ಲ ಲಕ್ಷಣಗಳೂ ಕಂಡು ಬರುತ್ತಿವೆ. ಅದೇರೀತಿ ನಿನ್ನೆ ಬಾಲಚಂದ್ರ ಜಾರಕಿಹೊಳಿ ಅವರು ನಿನ್ನೆ ಮಾತನಾಡಿದ ಪ್ರಕಾರ ರಮೇಶ್ ಜಾರಕಿಹೊಳಿ ಅವರು ತಪ್ಪು ಮಾಡಿಲ್ಲ ಅಂದ್ರೆ ಮಾಧ್ಯಮದ ಮುಂದೆ ಬರಲು ಹೇಳುತ್ತೇನೆ ಎಂದು …
Read More »