Breaking News
Home / 2021 / ಮಾರ್ಚ್ / 11 (page 4)

Daily Archives: ಮಾರ್ಚ್ 11, 2021

ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ ಅಂಗಡಿ ತಾಯಿ ವಿಧಿವಶ

ಬೆಳಗಾವಿ: ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ ಅಂಗಡಿ ಅವರ ತಾಯಿ ಗುರುವಾರ ವಿಧಿವಶರಾಗಿದ್ದಾರೆ. ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಸೋಮವ್ವ ಅಂಗಡಿ ( 92) ವಿಧಿವಶರಾಗಿದ್ದಾರೆ. ಕರೊನಾ ಸೋಂಕಿನಿಂದ ದಿ. ಸುರೇಶ ಅಂಗಡಿ ‌ಮೃತಪಟ್ಟು ಮಾರ್ಚ್ 23ಕ್ಕೆ 6 ತಿಂಗಳ ಪೂರ್ಣಗಳ್ಳಲಿದೆ. ಇದೀಗ ಅವರ ತಾಯಿ ಮೃತಪಟ್ಟಿದ್ದರಿಂದ ಅಂಗಡಿ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಸಂಜೆ ಸ್ವಗ್ರಾಮ ಕೆಕೆ ಕೊಪ್ಪ ನಾಗರಹಾಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Read More »

ಹುಬ್ಬಳ್ಳಿ: ಕಿಮ್ಸ್‌ ಸಿಬ್ಬಂದಿಗೆ ಸಿಗದ ಕೋವಿಡ್ ಭತ್ಯೆ

ಹುಬ್ಬಳ್ಳಿ: ಜೀವದ ಹಂಗು ತೊರೆದು ಕೋವಿಡ್-19‌ ರೋಗಿಗಳ ಚಿಕಿತ್ಸೆ ಮತ್ತು ಆರೈಕೆ ಮಾಡಿದ ಕಿಮ್ಸ್‌ ಆಸ್ಪತ್ರೆಯ ವೈದ್ಯಕೀಯ, ಅರೆ ವೈದ್ಯಕೀಯ, ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ ಸರ್ಕಾರ ಘೋಷಿಸಿದ್ದ ₹5 ಸಾವಿರ ಕೋವಿಡ್‌ ಭತ್ಯೆ ಇನ್ನೂ ಸಿಕ್ಕಿಲ್ಲ. ಕೆಇಎಯಿಂದ (ವೈದ್ಯಕೀಯ ಇಲಾಖೆ) ನೇಮಕವಾದ 149 ನರ್ಸಿಂಗ್ ಅಧಿಕಾರಿಗಳು, ಕಿಮ್ಸ್‌ನಿಂದ ನೇರವಾಗಿ ಗುತ್ತಿಗೆ ಆಧಾರದಲ್ಲಿ ನೇಮಕವಾದ 79 ಸಿಬ್ಬಂದಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 39, ಕ್ಯಾಟ್‌ಲಾಬ್‌ನ 20 ಹಾಗೂ …

Read More »

ಸಾರಿಗೆ ನೌಕರರಿಗೆ ಶಿವರಾತ್ರಿ ಸಂಭ್ರಮ! ಅಂತರ್‌ ನಿಗಮಗಳ ವರ್ಗಾವಣೆಗೆ ಅಸ್ತು

ಬೆಂಗಳೂರು: ಶಿವರಾತ್ರಿ ಸಂದರ್ಭದಲ್ಲೇ ರಾಜ್ಯ ಸಾರಿಗೆ ನೌಕರರಿಗೆ ಸರಕಾರ ಸಿಹಿ ಸುದ್ದಿ ನೀಡಿದೆ. ಅಂತರ್‌ ನಿಗಮಗಳ ವರ್ಗಾವಣೆಗೆ ಸರಕಾರ ಬುಧವಾರ ಆದೇಶಿಸಿದ್ದು, ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರಿಂದ ಸುಮಾರು 20-25 ಸಾವಿರ ನೌಕರರಿಗೆ ಅನುಕೂಲ ಆಗಲಿದೆ ಎಂದು ಅಂದಾಜಿಸಲಾಗಿದೆ. ಮಾತೃಸಂಸ್ಥೆಯಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ವೃಂದದ ಖಾಯಂ ನೌಕರರಿಗೆ ನಿಬಂಧನೆಗಳಿಗೆ ಒಳಪಟ್ಟ ಅಂತರ್‌ ನಿಗಮಗಳ ವರ್ಗಾವಣೆ ಭಾಗ್ಯ ಕಲ್ಪಿಸಲಾಗಿದೆ. ಇನ್ನು ಮುಂದೆ …

Read More »

ಮಹಾಶಿವರಾತ್ರಿ ವಿಶೇಷ………

ಮಹಾಶಿವರಾತ್ರಿ ಶಿವ ತಣ್ತೀವನ್ನು ಮನದಲ್ಲಿ ಜಾಗ್ರತಗೊಳಿಸಿ ಶಿವಸ್ವರೂಪದ ಅನುಸಂಧಾನ ಮಾಡುವ ದಿನ ವಿಶೇಷವಾಗಿದೆ. ಆ ದಿನ- ಶ್ರೋತ್ರೇಣ ಶ್ರವಣಂ ತಸ್ಯ ವಚಸಾ ಕೀರ್ತನಂ ತಥಾ| ಮನಸಾ ಮನನಂ ತಸ್ಯ ಮಹಾಸಾಧನಮುಚ್ಯತೇ|| -ಶಿವಪುರಾಣದ ಈ ಹಾಡಿನ ಅರ್ಥದಂತೆ ಮಹೇಶ್ವರನ ಶ್ರವಣ, ಕೀರ್ತನ, ಮನನವನ್ನು ಮಾಡಬೇಕು; ಈ ಶ್ರುತಿ ವಾಕ್ಯವು ನಮಗೆಲ್ಲರಿಗೂ ಪ್ರಮಾಣಭೂತವಾಗಿದೆ. ಇದೇ ಸಾಧನೆಯಿಂದ ಸಮಸ್ತ ಮನೋರಥಗಳ ಸಿದ್ಧಿಯಲ್ಲಿ ತೊಡಗಿರುವ ನೀವೆಲ್ಲರೂ ಪರಮಸಾಧ್ಯವನ್ನು ಪಡೆದುಕೊಳ್ಳುವಿರಿ. ಮಾಘ ಕೃಷ್ಣ ಚತುರ್ದಶಿಯನ್ನು ಮಹಾಶಿವರಾತ್ರಿ ಎಂದು …

Read More »

ಚುನಾವಣೆ ಹೊಸ್ತಿಲಲ್ಲೇ ‘ಬಿಜೆಪಿ’ ತೊರೆದ ಶಾಸಕರು..!

ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ವಿಧಾನಸಭೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಗೆಲುವಿಗಾಗಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಗೆಲುವನ್ನೇ ಮಾನದಂಡವನ್ನಾಗಿರಿಸಿಕೊಂಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತಿದ್ದು, ಈ ರೀತಿ ತಮಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಇಬ್ಬರು ಹಾಲಿ ಶಾಸಕರು ಪಕ್ಷ ತೊರೆದಿದ್ದಾರೆ. ಅಸ್ಸಾಂ ಆಡಳಿತರೂಢ ಬಿಜೆಪಿಯ ಶಾಸಕರಾದ ದಿಲೀಪ್ ಕುಮಾರ್ ಹಾಗೂ ಶೀಲಾದಿತ್ಯ ದೇವ್ ಅವರುಗಳಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರು ಶಾಸಕರು ಪಕ್ಷ ತೊರೆದು …

Read More »

ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸಐಟಿ) ರಚಿಸಿ ಸರಕಾರ ಆದೇಶ ಹೊರಡಿಸಿದೆ.

ಬೆಂಗಳೂರು – ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸಐಟಿ) ರಚಿಸಿ ಸರಕಾರ ಆದೇಶ ಹೊರಡಿಸಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ರಾಜ್ಯ ಸರಕಾರದ ನಡೆ ಕುತೂಹಲ ಮೂಡಿಸಿದೆ. ವಿಡೀಯೋ ನಕಲಿಯೋ, ಅಸಲಿಯೋ ಎನ್ನುವ ಕುರಿತು ತನಿಖೆ ನಡೆಸಲಾಗುತ್ತದೆಯೋ ಎನ್ನುವ ಕುರಿತು ತನಿಖೆ ನಡೆಸಲಾಗುವುದೋ ಇಲ್ಲವೋ ಎನ್ನುವ ಮಾಹಿತಿ ಆದೇಶದಲ್ಲಿಲ್ಲ. ಕೇವಲ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ರೂಪಿಸಿದವರು ಯಾರು ಎನ್ನುವುದನ್ನು …

Read More »

ಬೆಳಗಾವಿ ಐರನ್ ಮ್ಯಾನ್ ಬಿರುದು ಪಡೆದ ಕರ್ನಾಟಕದ ಮೊದಲ ಪೊಲೀಸ್ ಅಧಿಕಾರಿ

ಬೆಳಗಾವಿ: ಐರನ್ ಮ್ಯಾನ್ ಬಿರುದು ಪಡೆದ ಕರ್ನಾಟಕದ ಮೊದಲ ಪೊಲೀಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪೊಲೀಸ್ ಇನ್ಸ್‌ಪೆಕ್ಟರ್‌ ಮುರಗೇಶ ಚನ್ನಣ್ಣವರ ಅವರನ್ನು ಇಂದು ಬೆಳಗಾವಿ ಜಿಲ್ಲಾ ಪೊಲೀಸ್ ಕ್ರೀಡಾ ಕೂಟ ಮುಕ್ತಾಯ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಮುರಗೇಶ ಚನ್ನಣ್ಣವರ 2005 ನೇ ಸಾಲಿನಲ್ಲಿ ಪಿಎಸ್‌ಐ ರಾಗಿದ್ದು 2016ರಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗೆ ಮುಂಬಡ್ತಿ ಹೊಂದಿ ಹಾಲಿ ಹೆಸ್ಕಾಂ ಜಾಗೃತ ದಳ, ಹುಬ್ಬಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2021 ರಲ್ಲಿ ಇತ್ತೀಚೆಗೆ ಓರಿಸಾದ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದಶಮಾನೋತ್ಸವ ಪ್ರಯುಕ್ತ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಕಾಂಕ್ಷಿಗಳಿಗೆ ಸುವರ್ಣಾವಕಾಶ

ಬೆಳಗಾವಿ–  ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದಶಮಾನೋತ್ಸವ ಪ್ರಯುಕ್ತ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಕಾಂಕ್ಷಿಗಳಿಗೆ ಸುವರ್ಣಾವಕಾಶ ನೀಡಲಾಗಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯಂತೆ 2010 ರಿಂದ 2019 ರವರೆಗೆ ವಿವಿಧ ಪದವಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ, ಪರೀಕ್ಷೆಗಳಿಗೆ ಹಾಜರಾಗಲು ಅವಕಾಶವಿಲ್ಲದ ಹಾಗೂ ಪದವಿ ಪೂರ್ಣಗೊಳಿಸದ ಸ್ನಾತಕ (ಬಿ.ಎ., ಬಿ.ಎಸ್.ಸಿ., ಬಿ.ಎಸ್.ಸಿ.(ಸಿ.ಎಸ್), ಬಿ.ಕಾಂ., ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಎಡ್., ಬಿ.ಪಿ.ಎಡ್.) ಪದವಿಯ ಹಾಗೂ …

Read More »