Breaking News
Home / 2021 / ಮಾರ್ಚ್ / 15 (page 2)

Daily Archives: ಮಾರ್ಚ್ 15, 2021

ಶಿವಸೇನೆ ಕಚೇರಿ ಮುಚ್ಚಿಸಲು ವಾಹನಗಳ ಜಪ್ತಿಗೆ ಕನ್ನಡ ಕ್ರಿಯಾ ಸಮಿತಿ ಆಗ್ರಹ

  ಕರ್ನಾಟಕ, ಕನ್ನಡಿಗರ ವಿರುದ್ಧವೇ ನಾಡದ್ರೋಹಿ ಚಟುವಟಿಕೆ ನಡೆಸುವ ಶಿವಸೇನೆಗೆ ಕರ್ನಾಟಕದ ನೆಲದಲ್ಲಿಯೇ ಕಾರ್ಯಾಲಯ ನಡೆಸಲು ಅವಕಾಶ ಮಾಡಿಕೊಡುವದು ಎಷ್ಟು ಸರಿ? ನಮ್ಮ ವಿರುದ್ಧವೇ ಪಿತೂರಿ ನಡೆಸುವ ಇಂಥ ಸಂಘಟನೆಯ ವಾಹನಗಳು ನಮ್ಮ ಮುಂದೆಯೇ ನಾಮಫಲಕ ಹಾಕಿಕೊಂಡು ಸಂಚರಿಸಲು ಅವಕಾಶ ಮಾಡಿಕೊಡುವದು ಎಷ್ಟು ಸಮಂಜಸ?   ಕೂಡಲೇ ಶಿವಸೇನೆಯ ಬೆಳಗಾವಿ ಕಾರ್ಯಾಲಯವನ್ನು ಮುಚ್ಚಿಸಬೇಕು ಮತ್ತು ಈ ಸಂಘಟನೆಯ ವಾಹನಗಳನ್ನು ಜಪ್ತಿ ಮಾಡಬೇಕೆಂದು ಆಗ್ರಹಿಸುವ ಮನವಿಯನ್ನು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ …

Read More »

ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು:ಪ್ರಿಯಾಂಕಾ ಜಾರಕಿಹೊಳಿ

ಯಮಕನಮರಡಿ: “ಮಹಿಳೆಯರು ಕಾಯ್ದೆ, ಕಾನೂನುಗಳನ್ನು ತಿಳಿದುಕೊಳ್ಳಬೇಕು. ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಹಿಂದೇಟು ಹಾಕಬಾರದು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಗ್ರಾಮದಲ್ಲಿ ಸಂಜೀವಿನಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟಗಳು, ಯಮಕನಮರಡಿ, ಹತ್ತರಗಿ ಹಾಗೂ ಜಿಲ್ಲಾ ಸ್ತ್ರೀ ಒಕ್ಕೂಟ ಮತ್ತು ಹುಕ್ಕೇರಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಅಮೇರಿಕಾದಲ್ಲಿ 1914ರಲ್ಲಿ …

Read More »

ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್​ನಲ್ಲಿ 2 ಬ್ಯಾಂಕ್ ಖಾಸಗೀಕರಣ ಮಾಡುವುದಾಗಿ ಹೇಳಿತ್ತು. ಬಳಿಕ 4 ಬ್ಯಾಂಕ್​ಗಳನ್ನು ಖಾಸಗೀಕರಣಕ್ಕೆ ಒಳಪಡಿಸಲು ಕೇಂದ್ರ ಯತ್ನಿಸಿದೆ. ಇದರಿಂದ ಸಾರ್ವಜನಿಕರ ಹಣ ಖಾಸಗಿಯವರ ಕೈ ಸೇರಲಿದೆ. ಜನರ ಹಣಕ್ಕೆ (ಠೇವಣಿಗೆ) ಯಾವುದೇ ಭದ್ರತೆ ಇರುವುದಿಲ್ಲ. ಈಗಾಗಲೇ ಹಲವು ಖಾಸಗಿ ಬ್ಯಾಂಕ್​ಗಳು ಅಕ್ರಮ ಎಸಗಿವೆ ಎಂದು ಬ್ಯಾಂಕ್‌ ಯೂನಿಯನ್​ಗಳ ಸಂಯುಕ್ತ ವೇದಿಕೆ ಆರೋಪಿಸಿದೆ. ಈ ನಿಟ್ಟಿನಲ್ಲಿ ಬ್ಯಾಂಕ್ ಖಾಸಗೀಕರಣದಿಂದ ವಿದೇಶಿ ಬಂಡವಾಳದಾರರು ಹಾಗೂ ಉದ್ಯಮಪತಿಗಳ …

Read More »

ಬೆಳಗಾವಿ ಶಿವಸೇನೆ ಕಚೇರಿ ಮುಚ್ಚಲು ಕನ್ನಡ ಸಂಘಟನೆಗಳ ಕ್ರಿಯಾಸಮಿತಿ ಸದಸ್ಯರಿಂದ ಡಿಸಿ ಗೆ ಮನವಿ

ಬೆಳಗಾವಿ: ಬೆಳಗಾವಿಯಲ್ಲಿರುವ ಶಿವಸೇನೆ ಕಚೇರಿಯನ್ನು ಬಂದ್ ಮಾಡುವಂತೆ ಆಗ್ರಹಿಸಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಸದಸ್ಯರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಶಿವಸೇನೆ ಬೋರ್ಡ್ ಹೊಂದಿರೋ ವಾಹನವನ್ನು ಜಪ್ತಿ ಮಾಡಬೇಕು ಹಾಗೂ ನಗರದಲ್ಲಿರುವ ಶಿವಸೇನೆ ಕಚೇರಿಯನ್ನು ಕೂಡಲೇ ಬಂದ್ ಮಾಡುವಂತೆ ಒತ್ತಾಯಿಸಿದರು. ಮಹಾರಾಷ್ಟ್ರದಲ್ಲಿ ಕನ್ನಡ ನಾಮಫಲಕ ಹಾಕಲು, ಕನ್ನಡ ಸಂಘಟನೆಗಳು ಕಾರ್ಯನಿರ್ವಹಿಸಲು ಅವಕಾಶ ಕೊಡದೇ ಇರುವಾಗ, ನಿರಂತರವಾಗಿ ನಾಡವಿರೋಧಿ ಚಟುವಟಿಕೆ ನಡೆಸುವ ಶಿವಸೇನೆಗೆ ಬೆಳಗಾವಿಯಲ್ಲಿ ಕಚೇರಿ ಮುಂದುವರೆಸಲು ಅನುಮತಿ …

Read More »

ಕಿತ್ತೂರು ಕರ್ನಾಟಕಕ್ಕೆ 371 ಜೆ ವಿಶೇಷ ಸ್ಥಾನ ನೀಡಿ : ಮಾಜಿ ಶಾಸಕ ಕೋನರೆಡ್ಡಿ ಆಗ್ರಹ

ಬೆಳಗಾವಿ : ಕಲ್ಯಾಣ ಕರ್ನಾಟಕದ ಭಾಗದ ಜಿಲ್ಲೆಗಳಿಗೆ ನೀಡಿರುವ ಸಂವಿಧಾನದ ಪರಿಚ್ಛೇದ 371 ಜೆ ತಿದ್ದುಪಡಿ ಮಾಡಿ ಮುಂಬೈ ಕರ್ನಾಟಕದ ಪ್ರದೇಶದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವಂತೆ ಮಾಜಿ ಶಾಸಕ ಎನ್.ಹೆಚ್. ಕೋನರೆಡ್ಡಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ವಿಭಾಗದ ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸಿಕೊಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಡಾ. ನಂಜುಂಡಪ್ಪ ವರದಿ ಜಾರಿಯಾದರೂ …

Read More »

ಹುಲಿಯೊಂದು ಹೆಬ್ಬಾವನ್ನ ಬೇಟೆಯಾಡುವ ಅಪರೂಪದ ದೃಶ್ ಕ್ಯಾಮರಾದಲ್ಲಿ ಸೆರೆ

ಮೈಸೂರು: ಹುಲಿಯೊಂದು ಹೆಬ್ಬಾವನ್ನ ಬೇಟೆಯಾಡುವ ಅಪರೂಪದ ದೃಶ್ಯ ನಾಗರಹೊಳೆಯ ಕಬಿನಿ ಭಾಗದಲ್ಲಿ ಸಫಾರಿ ಮಾಡುತ್ತಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಾಮಾನ್ಯವಾಗಿ ಹೆಬ್ಬಾವುಗಳು ಆನೆ, ಸಿಂಹದಂತಹ ದೈತ್ಯ ಪ್ರಾಣಿಗಳನ್ನ ಸಲೀಸಾಗಿ ಬೇಟೆಯಾಡುತ್ತದೆ. ಹೆಬ್ಬಾವಿನ ಬಿಗಿ ಹಿಡಿತಕ್ಕೆ ಸಿಲುಕಿದ ಪ್ರಾಣಿಗಳು ಅಲ್ಲಿಂದ ಹೊರಬರಲಾಗದೇ ಅವುಗಳಿಗೆ ಆಹಾರವಾಗಿಬಿಡುತ್ತದೆ. ಆದರೆ ಇಲ್ಲಿ ಹುಲಿಯೊಂದು ತಾನೇ ಬಂದು ಮಲಗಿದ್ದ ಹೆಬ್ಬಾವನ್ನ ಬೇಟೆಯಾಡಿರೋದೆ ವಿಶೇಷ ಎನ್ನಲಾಗಿದೆ. ಈ ಹಿಂದೆ ಹಾವು ಮಲಗಿರುವುದನ್ನ ನೋಡಿ ಹುಲಿ ಹೆದರಿಕೊಂಡಿದ್ದ ವಿಡಿಯೋ ಸಾಮಾಜಿಕ …

Read More »

ಪೊಲೀಸ್​ ಮನೆಗೆ ಕನ್ನ.. ID ಕಾರ್ಡ್​ ನೋಡಿ ಬೆಚ್ಚಿಬಿದ್ದು ಕಳ್ಳರು ಮಾಡಿದ್ದೇನು..?

ಚಿತ್ರದುರ್ಗ: ಮನೆಗಳ್ಳತನ ಮಾಡಿದ ಖದೀಮರು ಪೊಲೀಸರ ಮನೆ ಎಂದು ತಿಳಿದು ಕದ್ದ ವಸ್ತುಗಳನ್ನು ವಾಪಾಸ್​ ಬಿಟ್ಟು ಹೋಗಿರುವ ಘಟನೆ ಚಿತ್ರದುರ್ಗದ ಬಸವೇಶ್ವರ ನಗರದಲ್ಲಿ ನಡೆದಿದೆ. ಮಾರ್ಚ್ 13ರ ರಾತ್ರಿ ಎಸ್​​ಪಿ ಕಚೇರಿಯ ಸಿಪಿಐ ಮೃತ್ಯುಂಜಯ ಅವರ ಮನೆಗೆ ಕನ್ನ ಹಾಕಿದ ಕಳ್ಳರು ಮನೆಯಲ್ಲಿದ್ದ ₹88 ಸಾವಿರ ಮೌಲ್ಯದ ಪಿಸ್ತೂಲ್, ₹7 ಲಕ್ಷ ಮೌಲ್ಯದ 266 ಗ್ರಾಂ ಬಂಗಾರ, ₹1.27 ಲಕ್ಷ ಮೌಲ್ಯದ 2 ಕೆಜಿ 450 ಗ್ರಾಂ ತೂಕದ ಬೆಳ್ಳಿ, …

Read More »

ಶಂಕಿತ ಆರೋಪಿಯ ವಾಯ್ಸ್ ಸ್ಯಾಂಪಲ್ ಪಡೆದು ಎಫ್ ಎಸ್ ಎಲ್ ಗೆ ರವಾನೆ :ಇಂದು ವರದಿ ಸಾಧ್ಯತೆ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಸ್ಯಾಂಪಲ್ ಅನ್ನು ಎಫ್‌ಎಸ್‌ಎಲ್​ಗೆ ಕಳುಹಿಸಲಾಗಿದ್ದು, ಇಂದು ವರದಿ ಹೊರ ಬೀಳುವ ನಿರೀಕ್ಷೆಯಿದೆ. ಒಂದು ವೇಳೆ ಸಿಡಿಯಲ್ಲಿರುವ ಧ್ವನಿಗೂ ಮತ್ತು ನೀಡಿರುವ ಧ್ವನಿಗೂ ಹೊಲಿಕೆ ಕಂಡು ಬಂದರೆ ಎಸ್‌ಐಟಿ ಬಂಧಿಸುವ ಸಾಧ್ಯತೆಯಿದೆ. ವಿಡಿಯೋದಲ್ಲಿನ ಹಿನ್ನೆಲೆ ಧ್ವನಿ ಚಿಕ್ಕಮಗಳೂರಿನ ವ್ಯಕ್ತಿಯದ್ದು ಎಂಬ ಶಂಕೆ ವ್ಯಕ್ತವಾದ ಬೆನ್ನಲ್ಲೆ ಎಸ್​ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಬಳಿಕ ಆತನ …

Read More »

CD ಪ್ರಕರಣ; ನೆರೆಯ 3 ರಾಜ್ಯಗಳಲ್ಲಿ ಆರೋಪಿಗಳ ಓಡಾಟ ಪತ್ತೆ ಹಚ್ಚಿದ SIT

ಬೆಂಗಳೂರು: ಮಾಜಿ ಸಚಿವರ CD ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್​​ಪಿನ್​​ಗಳಿಗಾಗಿ ಎಸ್​​ಐಟಿ ಅಧಿಕಾರಿಗಳು ಶೋಧಕಾರ್ಯ ಆರಂಭಿಸಿದ್ದಾರೆ. ಸದ್ಯ ಆರೋಪಿಗಳು ಮೊಬೈಲ್ ಸ್ವಿಚ್​ಆಫ್ ಮಾಡಿಕೊಂಡು ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಇಬ್ಬರು ಕಿಂಗ್​ಪಿನ್​ಗಳು ಒಟ್ಟಿಗೆ ಇರುವ ಬಗ್ಗೆ ಅಧಿಕಾರಿಗಳ ತನಿಖೆ ವೇಳೆ ಗೊತ್ತಾಗಿದೆ. ಸಿಡಿ ಲೀಕ್ ಮಾಡಿದ ಪ್ರಮುಖ ಕಿಂಗ್​ಪಿನ್ ಹಾಗೂ ರಷ್ಯಾ ವೆಬ್ ಸೈಟ್ ಮೂಲಕ ವಿಡಿಯೋ ಅಪ್​​ಲೋಡ್ ಮಾಡಿದ್ದ ಹ್ಯಾಕರ್ ಇಬ್ಬರು, ಸಿಡಿ ರಿಲೀಸ್ ಆದ ಬೆನ್ನಲ್ಲೇ ಮೊಬೈಲ್ ಸ್ವಿಚ್​ಆಫ್ …

Read More »

ಸಿಡಿ ಪ್ರಕರಣ ತನಿಖೆಯಾದರೆ ಪ್ರೊಡ್ಯೂಸರ್, ಡೈರೆಕ್ಟರ್ ಯಾರೆಂದು ಗೊತ್ತಾಗುತ್ತದೆ: ಸಿಟಿ ರವಿ

ಚಿಕ್ಕಮಗಳೂರು: ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಹೆಸರು ಯಾಕೆ ತಳುಕು ಹಾಕಲಾಗಿದೆ ಎನ್ನುವುದು ನನಗೆ ತಿಳಿದಿಲ್ಲ. ಪ್ರಕರಣದ ತನಿಖೆಯಾದರೆ ಪ್ರೊಡ್ಯೂಸರ್, ಡೈರೆಕ್ಟರ್ ಯಾರೆಂದು ಗೊತ್ತಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿಟಿ ರವಿ “ಹಿಂದೆಲ್ಲಾ ಮೌಲ್ಯಾಧಾರಿತ ರಾಜಕೀಯದ ಚರ್ಚೆಯಾಗುತ್ತಿತ್ತು. ಈಗ ಸಿಡಿ ಆಧಾರಿತ ರಾಜಕೀಯದ ಚರ್ಚೆ ಆಗುತ್ತಿದೆ.” ಎಂದರು. “ಮೌಲ್ಯಾಧಾರಿತ ರಾಜಕೀಯವೋ, ಸಿಡಿ ಆಧಾರಿತ ರಾಜಕೀಯವೋ …

Read More »