Breaking News

Daily Archives: ಮಾರ್ಚ್ 16, 2021

ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು

ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೂಂದು ಮಹತ್ವದ ತಿರುವು ಸಿಕ್ಕಿದ್ದು, ಸಿಡಿಯಲ್ಲಿರುವ ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಯುವತಿಯ ಪಾಲಕರು ಬೆಳಗಾವಿಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ದ್ದಾರೆ. ಇದರೊಂದಿಗೆ ಪ್ರಕರಣ ಮತ್ತೂಂದು ಮಜಲು ಪಡೆದುಕೊಂಡಿದೆ. ಬೆಳಗಾವಿಯ ಹನುಮಾನ ನಗರದ ನಿವಾಸಿಯಾದ ಯುವತಿಯ ಪಾಲಕರು ತಮ್ಮ ಮಗಳನ್ನು ಮಾ.2ರಂದು ಬೆಂಗಳೂರಿನಲ್ಲಿ ಅಪಹರಣ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದು, ಎಪಿಎಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ತಮ್ಮ ಮಗಳನ್ನು …

Read More »

ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ 22,57,469 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ

ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ 22,57,469 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಒಟ್ಟು ಮತದಾರರ ಪೈಕಿ 11,36,293 ಪುರುಷ, 11,21,101 ಮಹಿಳೆ ಮತ್ತು 75 ಇತರ ಮತದಾರರಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 18,11,642 ಮತದಾರರಿದ್ದರೆ, ಬಸವಕಲ್ಯಾಣದಲ್ಲಿ 2,39,473 ಮತ್ತು ಮಸ್ಕಿ (ಪರಿಶಿಷ್ಟ ಪಂಗಡ)ದಲ್ಲಿ 2,06,354 ಮತದಾರರಿದ್ದಾರೆ. ಬೆಳಗಾವಿಯಲ್ಲಿ …

Read More »

ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತು ಬಸವರಾಜ್ ಬೊಮ್ಮಾಯಿ ಮಾಹಿತಿ!

ಬೆಂಗಳೂರು, ಮಾ. 16: ರಾಜ್ಯದಲ್ಲಿ ಘೋಷಣೆಯಾಗಿರುವ ಒಂದು ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ದಾಖಲೆ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂಬ ವಿಶ್ವಾಸವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದವರು ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. ಕಳೆದ ಬಾರಿ ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ …

Read More »

Big breakingಬೆಳಗಾವಿ ಲೋಕಸಭಾ ಚುನಾವಣೆ ದಿನಾಂಕ ನಿಗದಿ…ಯಾವಾಗ ಗೊತ್ತಾ..?

ಬೆಳಗಾವಿ: ಬಹುದಿನದ ಜನರ ನಿರೀಕ್ಷೆ ಬೆಳಗಾವಿಯ ಲೋಕಸಭಾ ಚುನಾವಣೆ ದಿನಾಂಕ ಏಪ್ರಿಲ್ 17ರಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ… ಬೆಳಗಾವಿ ಲೋಕಸಭಾ ಚುನಾವಣೆ ಕಾವು ಜೋರಾಗಿಯೇ ಇತ್ತು ಒಂದು ಲೋಕಸಭೆ ಹಾಗೂ ಮೂರು ವಿಧಾನ ಸಭಾ ಚುನಾವಣೆ ನಡೆಸಲು ಮುಂದಾಗಿದೆನಾಮಪತ್ರ ಸಲ್ಲಿಕೆ ಕೊನೆಯ ದಿನಾಂಕ 30 ಲೋಕಸಭೆ ಸೇರಿದಂತೆ ರಾಜ್ಯದ 3 ಉಪಚುನಾವಣೆಗಳ ದಿನಾಂಕ ಪ್ರಕಟವಾಗಿದೆ. ಏಪ್ರಿಲ್ 17ರಂದು ಬೆಳಗಾವಿ ಲೋಕಸಭೆ ಹಾಗೂ ಇನ್ನೆರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. …

Read More »

ಮಹಾರಾಷ್ಟ್ರದಿಂದ ಹಾಸನಕ್ಕೆ ವಾಪಸ್ಸಾದ 7 ಜನರಿಗೆ ಕೊರೊನಾ ಪಾಸಿಟಿವ್

ಹಾಸನ: ಮಹಾರಾಷ್ಟ್ರದಿಂದ ಹಾಸನಕ್ಕೆ ಹಿಂದಿರುಗಿದ ಏಳು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ. ಒಂದು ತಿಂಗಳ ಅಂತರದಲ್ಲಿ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿಗೆ ಮಹಾರಾಷ್ಟ್ರದಿಂದ 289 ಮಂದಿ ವಾಪಾಸಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅಷ್ಟೂ ಮಂದಿಯನ್ನು ಹೋಂ ಕ್ವಾರಂಟೀನ್​ನಲ್ಲಿರಿಸಲಾಗಿತ್ತು. ಅಲ್ಲದೇ ಸ್ವಾಬ್ ತೆಗೆದು ಕೊರೊನಾ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಏಳು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Read More »

ಆ ಮಹಾನಾಯಕನ ವಿರುದ್ಧ ಬಿಜೆಪಿ ಕಿಡಿಕಾರಿದ ಬೆನ್ನಲ್ಲೇ ಬಿಎಸ್​ವೈಗೆ ಗುರಿಯಾಗಿಸಿದ ಕಾಂಗ್ರೆಸ್!

ಬೆಂಗಳೂರು: ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿ ಪ್ರಕರಣ ಸಂಬಂಧ ಕೆಪಿಸಿಸಿ ಮತ್ತು ರಾಜ್ಯ ಬಿಜೆಪಿ ಘಟಕದ ನಡುವೆ ಟ್ವಿಟರ್​ನಲ್ಲಿ ವಾರ್​ ಶುರುವಾಗಿದೆ. ‘ನನ್ನ ವಿರುದ್ಧ ಹಿಂದೆ ಮಾಡಿದ್ದ ಷಡ್ಯಂತ್ರಗಳು ಈಗಲೂ ಮುಂದುವರಿಯುತ್ತಿದೆ. ಸಿಡಿ ಪ್ರಕರಣದಲ್ಲೂ ನನ್ನನ್ನು ಸಿಲುಕಿಸಲು ನೋಡುತ್ತಿದ್ದಾರೆ’ ಎಂದು ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಇತ್ತೀಚಿಗೆ ಆರೋಪಿಸಿದ್ದರು. ಇಂದು ಇದೇ ವಿಚಾರ ಪ್ರಸ್ತಾಪಿಸಿರುವ ಬಿಜೆಪಿ ರಾಜ್ಯ ಘಟಕ, ‘ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ …

Read More »

HD Revanna: ‘2023ರಲ್ಲಿ ಹೆಚ್‌ಡಿಕೆ ಸಿಎಂ: ಕುಮಾರಸ್ವಾಮಿ ಬಳಿ ಇದ್ದ ಗ್ರಹಗಳು ಈಗ ಡಿಕೆಶಿ ಬಳಿ’

ಬೆಂಗಳೂರು: ರಾಜ್ಯದಲ್ಲಿ 2023ಕ್ಕೆ ಮತ್ತೊಮ್ಮೆ ಹೆಚ್‌.ಡಿ.ಕುಮಾರಸ್ವಾಮಿ ನೇತೃತದ ಜೆಡಿಎಸ್‌ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌.ಡಿ.ರೇವಣ್ಣ(HD Revanna), ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತದೆಯೋ, ಮೈತ್ರಿ ಸರ್ಕಾರ ಬರುತ್ತದೆಯೋ ಹೇಳುವುದಿಲ್ಲ. ಆದರೆ, ಅಧಿಕಾರಕ್ಕೆ ಬರುವುದು ಪಕ್ಕಾ. ಕುಮಾರಸ್ವಾಮಿ ಹತ್ತಿರ ಕೆಲವು ಗ್ರಹಗಳು ಇದ್ದವು. ಅವು ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹತ್ತಿರ ಸೇರಿವೆ. ಕುಮಾರಸ್ವಾಮಿ ಕೆಲ …

Read More »

ಹಾದಿಬೀದಿಲಿ ಮಾತನಾಡದೆ ಹೊನ್ನಾಳಿಗೆ ಬನ್ನಿ, ಯತ್ನಾಳ್‍ಗೆ ರೇಣುಕಾಚಾರ್ಯ ಸವಾಲು

ಬೆಂಗಳೂರು,ಮಾ.16- ಆಡಳಿತ ಪಕ್ಷದ ಶಾಸಕರಾಗಿ ಹಾದಿಬೀದಿಯಲ್ಲಿ ಮಾತನಾಡುವ ಬದಲು ತಾಕತ್ತಿದ್ದರೆ ನನ್ನ ಮತ ಕ್ಷೇತ್ರ ಹೊನ್ನಾಳಿಗೆ ಬಂದು ಮಾತನಾಡಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದ್ದಾರೆ. ವಿಧಾನಸೌಧ ಮೊಗಸಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಚೌಕಟ್ಟು ಅಥವಾ ಶಾಸಕಾಂಗ ಸಭೆಯಲ್ಲಿ ಮಾತನಾಡುವ ಬದಲು ಯತ್ನಾಳ್ ಹಾದಿಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಯತ್ನಾಳ್ ನಮ್ಮ …

Read More »

ಹನಿಟ್ರ್ಯಾಪ್ ಮೂಲಕ ಆಪರೇಷನ್ ಕಮಲ; ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ

ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ನೆನ್ನೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ವಿಧಾನಸಭೆ ವಿಸರ್ಜಿಸಿ ಬನ್ನಿ. ಜನರು ಯಾರಿಗೆ ಆಶೀರ್ವಾದ ಮಾಡುತ್ತಾರೆ ನೋಡೋಣ ಎಂದು ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದರು. ಇದೇ ವಿಚಾರವಾಗಿ ನೆನ್ನೆ ಸದನದಲ್ಲಿ ಆಡಳಿತ ಹಾಗೂ ವಿಪಕ್ಷ ನಾಯಕರ ನಡುವೆ ಮಾತಿನ ಚಕಮಕಿ ನಡೆದಿತ್ತು. ಇಂದು ಈ ವಿಷಯವಾಗಿ ಬಿಜೆಪಿ ಟ್ವೀಟ್ ಮಾಡಿ, ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿತ್ತು. ಇದೇ ವಿಷಯವನ್ನು ಇಟ್ಟುಕೊಂಡು ಕಾಂಗ್ರೆಸ್ …

Read More »

ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆ ದಾಖಲಿಸಿಕೊಂಡ SIT

ಬೆಂಗಳೂರು: CD ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಯನ್ನ ಪಡೆದುಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಐಒ ಎಸಿಪಿ ಧರ್ಮೇಂದ್ರ ಅವರು ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ. ನನಗೆ ನಾಲ್ಕು ತಿಂಗಳಿಂದ ಬ್ಲಾಕ್ ಮೇಲ್ ಮಾಡಲಾಗ್ತಿತ್ತು. ಹಣ ನೀಡಿ.. ಇಲ್ಲದಿದ್ರೆ ನಿನ್ನನ್ನ ರಾಜಕೀಯವಾಗಿ ಮುಗಿಸ್ತೀವಿ ಅಂತಾ ಆಪ್ತ ನಾಗರಾಜ್ ಮೂಲಕ ಬ್ಲ್ಯಾಕ್ ಮೇಲ್ ಮಾಡಿದ್ದರು. ಆದರೆ ನಾನು ಅವರ ಒತ್ತಾಯಕ್ಕೆ ಮಣಿದಿಲ್ಲ ಅಂತಾ …

Read More »