ಬೆಂಗಳೂರು: ಜೈ ಶ್ರೀರಾಮ್, ಜೈ ಹನುಮಾನ್ ಎಂದು ಘೋಷಣೆ ಕೂಗಿದರೇ ಅಗತ್ಯ ವಸ್ತುಗಳ ಬೆಲೆ ಇಳಿಯಿತ್ತದೆಯೇ ಎಂದು ವಿಧಾನ ಪರಿಷತ್ನಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಬುಧವಾರ ಪ್ರಶ್ನಿಸಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯಲ್ಲಿ ಗಣನೀಯ ಏರಿಕೆ ಉಂಟಾಗಿರುವ ಹೆಚ್ಚಳದ ಕುರಿತು ಪ್ರಸ್ತಾಪಿಸುತ್ತಾ ಅವರು ಈ ಪ್ರಶ್ನೆ ಹಾಕಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. …
Read More »
Laxmi News 24×7