Breaking News
Home / 2021 / ಮಾರ್ಚ್ / 19 (page 4)

Daily Archives: ಮಾರ್ಚ್ 19, 2021

ಕೆಎಸ್‌ಆರ್‌ಟಿಸಿ ಸಿಬ್ಬಂದಿ ತರಬೇತಿ ಅವಧಿ 2 ರಿಂದ ಒಂದು ವರ್ಷಕ್ಕೆ ಇಳಿಕೆ: ಲಕ್ಷ್ಮಣ ಸವದಿ

ಬೆಂಗಳೂರು: ರಾಜ್ಯದಲ್ಲಿ ಕೆಎಸ್‍ಆರ್‍ ಟಿಸಿ ಸಿಬ್ಬಂದಿ ತರಬೇತಿ ಅವಧಿಯನ್ನು ಎರಡರಿಂದ ಒಂದು ವರ್ಷಕ್ಕೆ ಕಡಿಮೆ ಮಾಡಬೇಕು ಎಂಬ ಸಾರಿಗೆ ಸಿಬ್ಬಂದಿಯ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ತರಬೇತಿ ಅವಧಿಯನ್ನು ಎರಡು ವರ್ಷದಿಂದ ಒಂದು ವರ್ಷಕ್ಕೆ ಇಳಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್‍ ಸವದಿ ಅವರು ಗುರುವಾರ ಹೇಳಿದ್ದಾರೆ. ಇದು ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, …

Read More »

ಖಜಾನೆಯಿಂದ ಹೊರಗುಳಿದ ₹ 17,000 ಕೋಟಿ: ಶ್ವೇತಪತ್ರ ಪ್ರಕಟಿಸಲು ಪಾಟೀಲ್‌ ಆಗ್ರಹ

ಬೆಂಗಳೂರು: ಅಧಿಕಾರಿಗಳ ವೈಯಕ್ತಿಕ ಠೇವಣಿ (ಪಿ.ಡಿ) ಖಾತೆಗಳು ಹಾಗೂ ವಿವಿಧ ಬ್ಯಾಂಕ್‌ಗಳಲ್ಲಿ ಇರಿಸಿರುವ ಪ್ರತ್ಯೇಕ ಠೇವಣಿಗಳು ಸೇರಿದಂತೆ ₹17,000 ಕೋಟಿ ಮೊತ್ತ ರಾಜ್ಯ ಸರ್ಕಾರದ ಖಜಾನೆಯಿಂದ ಹೊರಗಿದೆ. ಈ ಕುರಿತು ತಕ್ಷಣವೇ ಸರ್ಕಾರ ಶ್ವೇತಪತ್ರ ಪ್ರಕಟಿಸಬೇಕು ಎಂದು ಕಾಂಗ್ರೆಸ್‌ನ ಎಚ್‌.ಕೆ. ಪಾಟೀಲ ಗುರುವಾರ ವಿಧಾನಸಭೆಯಲ್ಲಿ ಆಗ್ರಹಿಸಿದರು. ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ನಾನು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಈ ಕುರಿತು ಕೆಲವು ಮಾಹಿತಿ ಲಭಿಸಿತ್ತು. …

Read More »

ಯಾರೋ ಹೇಳಿದಕ್ಕೆ ನಾನು ಆ ಅಸಯ್ಯದ ಕೆಲಸ ಮಾಡಿಬಿಟ್ಟೆ: ದಿನೇಶ್ ಕಲ್ಲಹಳ್ಳಿ

ಬೆಂಗಳೂರು, ಮಾರ್ಚ್ 18: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಸ್ಫೋಟ ಪ್ರಕರಣ ಸಂಬಂಧ ದೂರುದಾರ ದಿನೇಶ್ ಕಲ್ಲಹಳ್ಳಿ “ದೂರು ವೃತ್ತಾಂತ”ವನ್ನು ಎಸ್‌ಐಟಿಗೆ ನಾಲ್ಕು ಪುಟಗಳ ಹೇಳಿಕೆಯನ್ನು ಸಲ್ಲಿಸಿದ್ದಾರೆ. ಕೆಲ ವರ್ಷಗಳಿಂದ ಪರಿಚಯವಿದ್ದ ಯುವಕ ಸಿಡಿ ಕೊಟ್ಟಿದ್ದು, ದೂರು ಕೊಡುವ ನೆಪದಲ್ಲಿ ಸಿಡಿ ಸ್ಫೋಟಿಸಿದ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.   ಯಾರೋ ಹೇಳಿದಕ್ಕೆ ನಾನು ಆ ಅಸಯ್ಯದ ಕೆಲಸ ಮಾಡಿಬಿಟ್ಟೆ ಮಾ. 2 ರಂದು ದಿನೇಶ್ ಕಲ್ಲಹಳ್ಳಿ ಜನ ಸಂಪನ್ಮೂಲ …

Read More »

ಸಿ.ಡಿ ಪ್ರಕರಣ: ಶ್ರವಣ ತಂದೆಯಿಂದ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಬೆಂಗಳೂರು: ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ಆರೋಪಿ ಎನ್ನಲಾದ ಶ್ರವಣಕುಮಾರ್ ಅವರ ತಂದೆ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಮತ್ತೊಬ್ಬ ಮಗ ಚೇತನ್‌ ಅವರನ್ನು ಎಸ್‌ಐಟಿ ಪೊಲೀಸರು ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಪಿ.ಸೂರ್ಯಕುಮಾರ್ ದೂರಿದ್ದಾರೆ. ಗೃಹ ಇಲಾಖೆ ಕಾರ್ಯದರ್ಶಿ, ಎಸ್‌ಐಟಿ, ಕಬ್ಬನ್ ಪಾರ್ಕ್ ಹಾಗೂ ಸದಾಶಿವನಗರ ಪೊಲೀಸ್ ಠಾಣಾಧಿಕಾರಿಗಳನ್ನು ಪ್ರತಿವಾದಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ‘ಮಾ.13ರಂದು ಮನೆಗೆ ದಾಳಿ ಮಾಡಿದ್ದ ಎಸ್‌ಐಟಿ …

Read More »

ಹಸು ಬಿಡಿ, ಹಸಿವಿನತ್ತ ನೋಡಿ: ರಮೇಶ್‌ಕುಮಾರ್

ಬೆಂಗಳೂರು: ‘ರಾಜ್ಯ ಸರ್ಕಾರ ಜಾನುವಾರು ಹತ್ಯೆ ನಿಷೇಧ ಕಾಯ್ದೆ ತಂದ ಮೇಲೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೋವನ್ನು ಪೂಜಿಸುವುದು ತಪ್ಪಲ್ಲ. ಆದರೆ, ಹಸುವಿನ ಹೆಸರಿನಲ್ಲಿ ರಾಜಕಾರಣ ಮಾಡುವುದಕ್ಕಿಂತ ಹಸಿವು ಮುಕ್ತ ಮಾಡುವುದಕ್ಕೆ ಪೂರಕವಾದ ರಾಜಕೀಯ ಮಾಡೋಣ’ ಎಂದು ಕಾಂಗ್ರೆಸ್‌ನ ಕೆ.ಆರ್‌.ರಮೇಶ್‌ ಕುಮಾರ್‌ ಸಲಹೆ ನೀಡಿದರು. ವಿಧಾನಸಭೆಯಲ್ಲಿ ಗುರುವಾರ ಬಜೆಟ್‌ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ‘ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ಕಾಯ್ದೆ ಜಾರಿಗೆ ಬಂದ ಬಳಿಕ ಹೈನುಗಾರಿಕೆ ವೃತ್ತಿಯಲ್ಲಿರುವವರ …

Read More »

ಲಂಚ ಪಡೆಯುತ್ತಿದ್ದಾಗ ಬೆಳಗಾವಿ ಸ್ಮಾರ್ಟ್ ಸಿಟಿ ಟೆಕ್ನಿಕಲ್ ಮ್ಯಾನೇಜರ್ ಸಿದ್ದನಾಯ್ಕ್  ದೊಡ್ಡಬಸಪ್ಪ ನಾಯ್ಕರ್ ಎಸಿಬಿ ಬಲೆಗೆ

ಬೆಳಗಾವಿ – ಬಿಲ್ ಪಾಸ್ ಮಾಡಲು 60 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬೆಳಗಾವಿ ಸ್ಮಾರ್ಟ್ ಸಿಟಿ ಟೆಕ್ನಿಕಲ್ ಮ್ಯಾನೇಜರ್ ಸಿದ್ದನಾಯ್ಕ್  ದೊಡ್ಡಬಸಪ್ಪ ನಾಯ್ಕರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.   ಸ್ಮಾರ್ಟ್ ಸಿಟಿ ಯೋಜನೆಯಿಂದ ಬೆಳಗಾವಿ ನಗರದಲ್ಲಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿಯ ಬಿಲ್ ಪಾಸ್ ಮಾಡಲು ಶೇ.0.5ರಷ್ಟು ಅಂದರೆ, 60 ಸಾವಿರ ರೂ. ಲಂಚ ಕೇಳಿದ್ದರು. 60 ಸಾವಿರ ರೂಗಳನ್ನು ತಮ್ಮ ಮನೆಯಲ್ಲಿ ಸ್ವೀಕರಿಸುತ್ತಿದ್ದಾಗ ಗುರುವಾರ ಸಂಜೆ ಎಸಿಬಿ …

Read More »