Breaking News
Home / 2021 / ಮಾರ್ಚ್ / 22 (page 3)

Daily Archives: ಮಾರ್ಚ್ 22, 2021

ಕೇಂದ್ರ ಸರಕಾರ ದೇಶದ ಕೆಲವು ಉನ್ನತ ಉದ್ಯಮಿಗಳಿಗೆ ಲಾಭ ಮಾಡುವ ಉದ್ದೇಶದಿಂದ ರೈತರ ಆದಾಯ ಹಾಗೂ ಭವಿಷ್ಯ ಕಸಿಯಲು ಬಯಸಿದೆ

ರಾಯಪುರ, ಮಾ. 17: ನೂತನ ಮೂರು ಕೃಷಿ ಕಾಯ್ದೆಗಳ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ರವಿವಾರ ತನ್ನ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರಕಾರ ದೇಶದ ಕೆಲವು ಉನ್ನತ ಉದ್ಯಮಿಗಳಿಗೆ ಲಾಭ ಮಾಡುವ ಉದ್ದೇಶದಿಂದ ರೈತರ ಆದಾಯ ಹಾಗೂ ಭವಿಷ್ಯ ಕಸಿಯಲು ಬಯಸಿದೆ ಎಂದು ಹೇಳಿದ್ದಾರೆ. ರಾಜ್ಯ ಸರಕಾರದ ಎರಡು ಯೋಜನೆಗಳ ಅಡಿಯಲ್ಲಿ ಜಾನುವಾರು ಸಾಕುವವರು ಹಾಗೂ ರೈತರಿಗೆ ನಗದು ವಿತರಿಸಲು ಚತ್ತೀಸ್ಗಢದ …

Read More »

ಕೊರೊನಾ ಎರಡನೇ ಅಲೆ ಎದುರಿಸಲು ಹೊಸ ರೂಲ್ಸ್:ಸಚಿವ ಡಾ. ಸುಧಾಕರ್ ಘೋಷಣೆ

ಕೊರೊನಾ ಎರಡನೇ ಅಲೆ ಈಗಾಗಲೇ ಆರಂಭಗೊಂಡಿದ್ದು, ಈ ನಿಟ್ಟಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ ಮಾಡಿ ಎಂದು ವೈದ್ಯಕೀಯ ಸಚಿವ ಡಾ. ಸುಧಾಕರ್ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನೇಮಕವಾಗಿದ್ದ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿಗಳ 6 ತಿಂಗಳ ಸೇವಾವಧಿ ವಿಸ್ತರಿಸಿದ್ದಾರೆ.ಕೊರೊನಾ ನಿಯಂತ್ರಣಾ ಕಾರ್ಯಕ್ಕಾಗಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ವೈದ್ಯರು …

Read More »

ಸಾರಿಗೆ ನೌಕರರಿಗೆ ಶೀಘ್ರ 6ನೇ ವೇತನ ಆಯೋಗದ ಸೌಲಭ್ಯ: ಲಕ್ಷ್ಮಣ ಸವದಿ ಭರವಸೆ

ಹೊಳಲ್ಕೆರೆ: ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಸೌಲಭ್ಯಗಳನ್ನು ಶೀಘ್ರವೇ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದರು. ತಾಲ್ಲೂಕಿನ ಬಸಾಪುರ ಗೇಟ್‌ನಲ್ಲಿ ಭಾನುವಾರ ₹ 16 ಕೋಟಿ ವೆಚ್ಚದ ಕೆಎಸ್‌ಆರ್‌ಟಿಸಿ ಚಾಲಕರ ತರಬೇತಿ ಕೇಂದ್ರದ ಉದ್ಘಾಟನೆ ಹಾಗೂ ₹ 9 ಕೋಟಿ ವೆಚ್ಚದ ಬಸ್ ಡಿಪೊ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಕೊರೊನಾ ಸಂಕಷ್ಟ ಕಾಲದಲ್ಲೂ ಸರ್ಕಾರದಿಂದ ₹ 1,900 ಕೋಟಿ ಹಣ …

Read More »

ಮಠ, ಮಂದಿರಗಳಿಗೆ ₹ 80 ಕೋಟಿ: ಪ್ರಭಾವಿ ಮಠಗಳು, ಸಮುದಾಯಗಳಿಗೆ ಮಣೆ

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿದ್ದ ಅನುದಾನದ ಮೊತ್ತವನ್ನು ಕೋವಿಡ್‌ ಕಾರಣದಿಂದ ಕಡಿತಗೊಳಿಸಿದ್ದ ರಾಜ್ಯ ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೂ ತಡೆ ವಿಧಿಸಿತ್ತು. ಆದರೆ, ಆರ್ಥಿಕ ವರ್ಷದ ಕೊನೆಯಲ್ಲಿ ವಿವಿಧ ಮಠ, ಮಂದಿರಗಳು ಮತ್ತು ಜಾತಿವಾರು ಸಂಘ ಸಂಸ್ಥೆಗಳಿಗೆ ಒಂದೇ ಕಂತಿನಲ್ಲಿ ₹ 80.25 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಮಾರ್ಚ್‌ 19ರಂದು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಾದ್ಯಂತ …

Read More »

ಹೊಟ್ಟೆಯ ಕೊಬ್ಬನ್ನು ಕರಗಿಸಲು ಇಲ್ಲಿದೆ ಸಿಂಪಲ್ ಟಿಪ್ಸ್, ‘ಡೊಂಟ್‌ ಮಿಸ್’‌

ಹೊಟ್ಟೆಯ ಕೊಬ್ಬು ಹಠಮಾರಿ. ಉತ್ತಮ ಪ್ರಯತ್ನಗಳ ಹೊರತಾಗಿಯೂ ಅದು ಕಡಿಮೆಯಾಗಲು ನಿರಾಕರಿಸುತ್ತದೆ. ಯಾವುದೇ ಪ್ರಮಾಣದ ಆಹಾರ ಪದ್ಧತಿ ಸಹಾಯ ಮಾಡುವುದಿಲ್ಲ ಮತ್ತು ವ್ಯಾಯಾಮ ಕೂಡ ಹೊಟ್ಟೆ ಕರಗಿಸಲು ನೆರವಾಗುವುದಿಲ್ಲ. ಹೊಟ್ಟೆಯ ಕೊಬ್ಬನ್ನು ತೊಡೆದುಹಾಕಲು ಅಸಾಧ್ಯವಾದ ಕೆಲಸವೆಂದು ತೋರುತ್ತದೆ ಇದಕ್ಕೆ ಕಾರಣ ತಪ್ಪು ಜೀವನಕ್ರಮ. ಹೊಟ್ಟೆಕೊಬ್ಬು ವೇಗವಾಗಿ ಕರಗಲು ಬಯಸಿದ್ದರೆ ಅದಕ್ಕಾಗಿ ನಿಖರವಾಗಿ ಏನು ಮಾಡಬೇಕೆಂದು ತಿಳಿದುಕೊಳ್ಳಬೇಕು. ಹೊಟ್ಟೆಯ ಕೊಬ್ಬನ್ನು ವೇಗವಾಗಿ ಕಳೆದುಕೊಳ್ಳಲು ಸಹಾಯ ಮಾಡುವ ಕೆಲವು ಅತ್ಯುತ್ತಮ ವರ್ಕ್ ಔಟ್ …

Read More »

ಬೆಳಗಾವಿ ಜಿಲ್ಲೆಯ ಗೋಕಾಕ್ ಅಥವಾ ಚಿಕ್ಕೋಡಿ ಜಿಲ್ಲೆಗಳನ್ನು ರಚಿಸುವ ಕುರಿತಂತೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ವಿಜಯನಗರ ಜಿಲ್ಲೆಯನ್ನು ರಚಿಸಲಾಗಿದ್ದು, ಇದರೊಂದಿಗೆ ಜಿಲ್ಲೆಗಳ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ಶೀಘ್ರವೇ ರಾಜ್ಯದಲ್ಲಿ 3 -4 ಹೊಸ ಜಿಲ್ಲೆಗಳನ್ನು ರಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಉತ್ತರ ಕರ್ನಾಟಕ ಜಿಲ್ಲೆಯ ಶಿರಸಿ, ಬೀದರ್ ಜಿಲ್ಲೆಯ ಬಸವಕಲ್ಯಾಣ, ತುಮಕೂರು ಜಿಲ್ಲೆಯ ತಿಪಟೂರು ಅಥವಾ ಮಧುಗಿರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಬೆಳಗಾವಿ ಜಿಲ್ಲೆಯ ಗೋಕಾಕ್ ಅಥವಾ ಚಿಕ್ಕೋಡಿ ಜಿಲ್ಲೆಗಳನ್ನು ರಚಿಸುವ ಕುರಿತಂತೆ ಚರ್ಚೆ ನಡೆದಿದೆ ಎನ್ನಲಾಗಿದ್ದು, ಸಾರ್ವಜನಿಕರಿಗೆ …

Read More »

ಬೆಂಗಳೂರಲ್ಲಿಂದು ರೈತರ ರಣಕಹಳೆ

ಬೆಂಗಳೂರು: ದೆಹಲಿ ರೈತ ನಾಯಕರ ನೇತೃತ್ವದಲ್ಲಿ ಇಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಭಾರತೀಯ ನಾಯಕರಾದ ರಾಕೇಶ್ ಟಿಕಾಯತ್, ಡಾ. ದರ್ಶನ್ ಪಾಲ್, ಯುದ್ಧವೀರ ಸಿಂಗ್ ಭಾಗಿಯಾಗಲಿದ್ದಾರೆ. ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ದೆಹಲಿಯಲ್ಲಿ 100 ಕ್ಕೂ ಅಧಿಕ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಮಾರ್ಚ್ 26 ರಂದು 4 ತಿಂಗಳು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ರೈತ ನಾಯಕರು …

Read More »