ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೀಡಿರುವ ಪ್ರಸ್ತಾವನೆಯು ಅಂತಿಮಗೊಂಡರೆ, 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳ ನೋಂದಣಿ ನವೀಕರಣವು ಏಪ್ರಿಲ್ 1ರ ಬಳಿಕ ಸಾಧ್ಯವಾಗುವುದಿಲ್ಲ. ಸರ್ಕಾರದ ಎಲ್ಲಾ ವಾಹನಗಳಿಗೆ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರೋದ್ಯಮಗಳು, ಮಹಾನಗರ ಪಾಲಿಕೆ ಮತ್ತು ಸ್ವಾಯತ್ತ ಸಂಸ್ಥೆಗಳ ಎಲ್ಲಾ ವಾಹನಗಳಿಗೂ ಇದು ಅನ್ವಯವಾಗಲಿದೆ. ಈ ಕುರಿತು ಸಚಿವಾಲಯವು ಶನಿವಾರ ಟ್ವೀಟ್ ಮಾಡಿದೆ. ಕರಡು ನಿಯಮಗಳ ಕುರಿತು ಪ್ರತಿಕ್ರಿಯೆ, ಸಲಹೆ, …
Read More »Daily Archives: ಮಾರ್ಚ್ 23, 2021
ಆನ್ಲೈನ್ ಶಿಕ್ಷಣದಿಂದ ಮಕ್ಕಳ ಕಣ್ಣಿನ ಮೇಲೆ ಪರಿಣಾಮ ಬೀರುತ್ತಿರುವ ವಿಷಯ ಗಮನಕ್ಕೆ ಬಂದಿದೆ: ಸುರೇಶ್ ಕುಮಾರ್
ಬೆಂಗಳೂರು: ‘ಆನ್ಲೈನ್ ಶಿಕ್ಷಣದಿಂದ ಮಕ್ಕಳ ಕಣ್ಣಿನ ಮೇಲೆ ಪರಿಣಾಮ ಬೀರುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಈ ಬಗ್ಗೆ ಆರೋಗ್ಯ ಸಚಿವರ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು. ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ಸಿನ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಖಾಸಗಿ ಶಾಲೆಗಳು ಎಲ್ಕೆಜಿ, ಯುಕೆಜಿ ಮಕ್ಕಳಿಗೂ ಆನ್ಲೈನ್ ಶಿಕ್ಷಣ ಆರಂಭಿಸಿವೆ. ಆನ್ಲೈನ್ ಶಿಕ್ಷಣದಿಂದ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಬಗ್ಗೆ …
Read More »ರಾಜ್ಯದ ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿ : ಶೀಘ್ರದಲ್ಲೇ ಪಿಂಚಣಿ ಸೌಲಭ್ಯ
ಬೆಂಗಳೂರು : ರಾಜ್ಯ ಸರ್ಕಾರವು ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯದಲ್ಲಿರುವ ವಿಶೇಷ ಮಕ್ಕಳ ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ …
Read More »ಬೆಳಗಾವಿ ಲೋಕಸಭಾ ಉಪ ಚುನಾವಣೆ ಕ್ಷೇತ್ರದಲ್ಲಿ ಒಟ್ಟು 18.07 ಲಕ್ಷ ಮತದಾರರು:
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ 30 ಕಡೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದರು. ಲೋಕಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ (ಮಾ.22) ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ನಾಮಪತ್ರಗಳ ಪರಿಶೀಲನೆ ಮಾರ್ಚ್ 31 ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಏಪ್ರಿಲ್ 3 ಕಡೆಯ ದಿನವಾಗಿದೆ. ಏಪ್ರಿಲ್ 17, 2021 ರಂದು ಮತದಾನ ನಡೆಯಲಿದ್ದು, …
Read More »ಕೂಡ್ಲಿಗಿ:ಪಪಂ ಚುನಾವಣೆ ಮತಯಾಚಿಸಿದ,ಶಾಸಕ ಎನ್.ವೈ.ಗೋಪಾಲಕೃಷ್ಣ
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಶಾಸಕ ಎನ್.ವೈ.ಗೋಪಾಲಕೃಷ್ಣ ರವರು,ಪಪಂನ 1ಮತ್ತು 12ನೇ ವಾರ್ಡ್ ಗಳ ಚುನಾವಣಾ ಪ್ರಯುಕ್ತ.ಅಭ್ಯರ್ಥಿಗಳಾದ ಪ್ರಕಾಶ ನಾಯ್ಕ ಹಾಗೂ ಶ್ರೀಮತಿ ಮಲ್ಲಮ್ಮ ಪರ ಮತಯಾಚನೆ ಮಾಡಿ ಮಾತನಾಡಿದರು,12ನೇವಾರ್ಡ್ ನಲ್ಲಿ ಶ್ರೀಸೊಲ್ಲಮ್ಮ ದೇವಿ ದೇವಸ್ಥಾನದ ಆವರಣದಲ್ಲಿ,ಮತದಾರರನ್ನು ಉದ್ದೇಶಿಸಿ ಮಾತನಾಡಿ ಮತಯಾಚನೆ ಮಾಡಿದರು. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇವೆ.ಪಟ್ಟಣದ ಹಿತಕ್ಕಾಗಿ ಹಾಗೂ ನಾಗರೀಕರ ಸಮಸ್ಥ ಶ್ರೇಯೋಭಿವೃದ್ಧಿಗಾಗಿ, ಬಿ.ಜೆ.ಪಿ ಶ್ರಮಿಸುತ್ತಿದೆ ಕಾರಣ ಬಿಜೆಪಿ ಅಭ್ಯರ್ಥಿಗಳನ್ನ ಆರಿಸಿ ಎಂದರು.ಬಿಜೆಪಿ ಜಿಲ್ಲಾ …
Read More »ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೆಶದಿಂದ ’ಫೊನ್ ಇನ್ ಕಾರ್ಯಕ್ರಮ’ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಚಾಲನೆ
ಖಾನಾಪುರ – ಕೊವಿಡ್ -೧೯ ಹಿನ್ನೆಲೆಯಲ್ಲಿ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಜೂನ್ ತಿಂಗಳಲ್ಲಿ ನಡೆಯುತ್ತಿದ್ದು ಖಾನಾಪುರ ತಾಲೂಕಿನಲ್ಲಿ ಕಲಿಯುತ್ತಿರುವ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳು ನಿರ್ಭಯವಾಗಿ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಲು ಸಹಯವಾಗುವ ನಿಟ್ಟಿನಲ್ಲಿ ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೆಶದಿಂದ ’ಫೊನ್ ಇನ್ ಕಾರ್ಯಕ್ರಮ’ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಚಾಲನೆ ನೀಡಿದರು. ಆಯ್ದ ಸಂಪನ್ಮೂಲ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ …
Read More »