Breaking News
Home / 2021 / ಮಾರ್ಚ್ / 24 (page 4)

Daily Archives: ಮಾರ್ಚ್ 24, 2021

ಸುರಕ್ಷಿತ ಹೋಳಿ ಹಬ್ಬ ಆಚರಣೆಗೆ ಇಲ್ಲಿವೆ ಕೆಲವು ಟಿಪ್ಸ್..!

ಹೋಳಿ, ಬಣ್ಣಗಳ ಹಬ್ಬವನ್ನು ಈ ವರ್ಷ ಮಾರ್ಚ್ 28 ಮತ್ತು 29 ರಂದು ಆಚರಿಸಲಾಗುತ್ತಿದೆ. ಸ್ನೇಹಿತರೊಂದಿಗೆ, ಕುಟುಂಬದವರೊಂದಿಗೆ ಬಣ್ಣಗಳ ಹಬ್ಬವನ್ನು ಆಚರಿಸಿಕೊಳ್ಳಲು ನಾವು ತುದಿಗಾಲಿನಲ್ಲಿದ್ದೇವೆ. ಜೊತೆಗೆ ಕೋವಿಡ್ ಭಯವೂ ಕೂಡ ಇದೆ. ಆದರೂ ಹಬ್ಬದ ಖುಷಿಗೆ ಯಾವ ಭಯವೂ ಎರದುರಾಗದು ಎಂಬ ನಂಬಿಕೆಯಿಂದ ಹಬ್ಬಕ್ಕಾಗಿ ಕಾಯುತ್ತಿದ್ದೇವೆ. ಆದರೂ ನಾವು ಸುರಕ್ಷತೆಯನ್ನು ಮರೆಯಬಾರದು. ಹಬ್ಬವನ್ನು ಸುರಕ್ಷಿತವಾಗಿ ಆಚರಿಸಲು ಕೆಲವು ಸಲಹೆಗಳು ಮತ್ತು ಪ್ರಮುಖ ಮುನ್ನೆಚ್ಚರಿಕೆಗಳು ಇಲ್ಲಿವೆ: ನೈಸರ್ಗಿಕ ಬಣ್ಣಗಳನ್ನು ಆರಿಸಿಕೊಳ್ಳಿ: ಸಿಂಥೆಟಿಕ್ …

Read More »

224-225 ಜನರಲ್ಲಿ ಎಲ್ಲರೂ ಶ್ರೀರಾಮಚಂದ್ರ-ಸೀತಾ ಮಾತೆಯರೇ ಅಲ್ಲ: ಬಿ.ಸಿ ಪಾಟೀಲ್

ಬೆಂಗಳೂರು: 224-225 ಜನರಲ್ಲಿ ಹೆಣ್ಣು ಮಕ್ಕಳು ಇದ್ದಾರೆ. ಅವರೆಲ್ಲರೂ ಶ್ರೀರಾಮಚಂದ್ರ, ಸೀತಾ ಮಾತೆಯರೇ ಅಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ‘224-225 ಜನರಲ್ಲಿ ಹೆಣ್ಣು ಮಕ್ಕಳು ಇದ್ದಾರೆ. ಎಲ್ಲರೂ ಶ್ರೀರಾಮಚಂದ್ರ, ಸೀತಾ ಮಾತೆಯರೇ ಅಲ್ಲ. ಯಾವ ಸಚಿವರು ಹೇಳಿಕೆ ನೀಡಿದ್ರೂ ಎಲ್ಲರೂ ಅವ್ರವ್ರ ಆತ್ಮ ಮುಟ್ಟಿ ನೋಡಿಕೊಳ್ಳಲಿ’ ಎಂದು ಹೇಳಿದರು. ಒಂದು ಬೆರಳು ಒಬ್ಬರ ಕಡೆ ತೋರಿಸಿದ್ರೆ, ಉಳಿದ ನಾಲ್ಕು ಬೆರಳು ನಮ್ಮ …

Read More »

ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರಲ್ಲ, 225 ಜನಪ್ರತಿನಿಧಿಗಳ ಬಗ್ಗೆಯೂ ತನಿಖೆಯಾಗಲಿ’

ಈವರೆಗೂ ಮುಖ್ಯಮಂತ್ರಿಯಿಂದ ಹಿಡಿದು ಸಚಿವರಾಗಿ, ಶಾಸಕರಾಗಿ ಆಡಳಿತ ನಡೆಸಿದವರು ತಮ್ಮ ಜೀವನದಲ್ಲಿ ಯಾವುದೇ ರೀತಿಯ ಅನೈತಿಕ ವ್ಯವಹಾರ ನಡೆಸಿಲ್ಲ ಎಂಬುದನ್ನು ಮೊದಲು ಸಾಬೀತು ಪಡಿಸಲಿ ಎಂದು ಸುಧಾಕರ್ ಸವಾಲು ಹಾಕಿದರು. ಯಾರ್ಯಾರು ಸಿಎಂ ಆಗಿದ್ದಾಗ ಏನೇನು ಮಾಡಿದ್ದಾರೆಂಬುದು ತನಿಖೆಯಾಗಲಿ. ವಿಧಾನಸಭೆಯಲ್ಲಿರುವ 225 ಜನಪ್ರತಿನಿಧಿಗಳ ಬಗ್ಗೆಯೂ ತನಿಖೆ ಮಾಡಿಸಲಿ. ಯಾರ್ಯಾರು ಏನು ಮಾಡಿದ್ದಾರೆಂಬುದು ಜನರಿಗೆ ಗೊತ್ತಾಗಲಿ. ಇವರೆಲ್ಲ ಸತ್ಯ ಹರಿಶ್ಚಂದ್ರರಂತೆ ಈಗ ಮಾತನಾಡುತ್ತಿದ್ದಾರೆ. ತನಿಖೆ ನಡೆದರೆ ಎಲ್ಲವೂ ಗೊತ್ತಾಗಲಿದೆ ಎಂದು ಪ್ರತಿಪಕ್ಷಗಳ …

Read More »

ಪೆಗ್ ಲೆಕ್ಕ ಬಿಟ್ಟು ಫುಲ್‍ಬಾಟಲ್ ಎಣ್ಣೆ ಆರ್ಡರ್ಗೆ ಅವಕಾಶ

ನವದೆಹಲಿ,ಮಾ.24-ಇನ್ನು ಮುಂದೆ ದೆಹಲಿ ನಿವಾಸಿಗಳು ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಫುಲ್ ಬಾಟಲ್ ಮದ್ಯ ಆರ್ಡರ್ ಮಾಡಬಹುದು. ಅಬಕಾರಿ ನೀತಿಯಲ್ಲಿ ಸುಧಾರಣೆ ತರಲು ಮುಂದಾಗಿರುವ ದೆಹಲಿ ಸರ್ಕಾರ ಫುಲ್ ಬಾಟಲ್ ಆರ್ಡರ್‍ಗೆ ಸಮ್ಮತಿ ನೀಡಲು ಮುಂದಾಗಿದೆ. ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ನೇತೃತ್ವದ ಸಚಿವರ ನಿಯೋಗ ಅಬಕಾರಿ ನೀತಿ ಸುಧಾರಣೆ ಉದ್ದೇಶದಿಂದ ಫುಲ್ ಬಾಟಲ್ ಮದ್ಯ ಆರ್ಡರ್‍ಗೆ ಅವಕಾಶ ಕಲ್ಪಿಸಿಕೊಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಇದುವರೆಗೂ ದೆಹಲಿಯ ಕ್ಲಬ್ ಮತ್ತು ಹೋಟೆಲ್‍ಗಳಲ್ಲಿ ಪೆಗ್ …

Read More »

ಡೀಸೆಲ್ ಟ್ಯಾಂಕರ್ ನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಗೋವಾ ಮದ್ಯ ವಶ

ಬೆಳಗಾವಿ : ಬೆಳಿಗ್ಗೆ9 ಗಂಟೆಗೆ ಲೋಕಸಭಾ ಉಪ ಚುನಾವಣೆ ನಿಮಿತ್ಯ ಬಾತ್ಮಿ ಮೇರೆಗೆ ಬೆಳಗಾವಿ ತಾಲ್ಲೂಕಿನ ಕಿಣಯೇ ಕ್ರಾಸ್ ಬಳಿ ಡೀಸೆಲ್ ಟ್ಯಾಂಕರ್ ವಾಹನದಲ್ಲಿ  ಸಾಗಿಸುತ್ತಿದ್ದ ಅಪಾರ ಪ್ರಮಾಣದ ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ. ಲಿಂಗಸ್ವಾಮಿ ನರಸಿಂಹ ತಾ : ನರಸಿಂಗ್ ಬಬ್ಲಾ ಜಿ : ನಲಗೊಂಡ – 508001 ರಾಜ್ಯ: ತೆಲಂಗಾಣ ಎಂಬಾತನನ್ನು ದಸ್ತಗೀರ ಮಾಡಿ ಟ್ಯಾಂಕರ್‌ನ2 ಕಂಪಾಟಮೆಂಟ್‌ನಲ್ಲಿ ಗೋವಾ ರಾಜ್ಯದ ವಿವಿಧ ನಮೂನೆಯ121ಪೆಟ್ಟಿಗೆಗಳನ್ನು ಜಪ್ತು ಮಾಡಲಾಯಿತು. ಡಾ ವೈ …

Read More »

ಹಣ-ಆಭರಣ ಸುಲಿಗೆ ಮೂವರ ಬಂಧನ

ಬೆಂಗಳೂರು, ಮಾ.23- ಸ್ಕೂಟರ್‍ನಲ್ಲಿ ಬಂದು ಬೆದರಿಸಿ ಹಣ-ಆಭರಣ ಸುಲಿಗೆ ಮಾಡಿದ್ದ ಮೂವರನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿ 3 ಲಕ್ಷ ರೂ. ಬೆಲೆಬಾಳುವ 102 ಗ್ರಾಂ ಚಿನ್ನದ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ವಶಪಡಿಸಿಕೊಂಡಿದ್ದಾರೆ. ಕೆಜಿ ಹಳ್ಳಿ, ಪಿಳ್ಳಣ್ಣ ಗಾರ್ಡನ್ ನಿವಾಸಿ ಜಾಕೀರ್ ಹುಸೇನ್ (30), ವೆಂಕಟೇಶಪುರಂನ ಶಾಬಾಜ್‍ಖಾನ್ (25), ಫಾಜಿಲ್ (23) ಬಂಧಿತರು. ಭೈರವೇಶ್ವರನಗರ 9ನೆ ಕ್ರಾಸ್‍ನಲ್ಲಿ ಸಾರ್ವಜನಿಕರೊಬ್ಬರು ಮಾ.13ರಂದು ಹೋಗುತ್ತಿದ್ದಾಗ ಮೂವರು ಸುಲಿಗೆಕೋರರು ಸ್ಕೂಟರ್‍ನಲ್ಲಿ ಬಂದು …

Read More »

ಅಂತರಾಜ್ಯ ಡ್ರಗ್ಸ್ ದಂಧೆ : ಹುಬ್ಬಳ್ಳಿಯಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಖ್ಯಾತ ಉದ್ಯಮಿ ಮಗಳು ಸೇರಿದಂತೆ ಇಬ್ಬರ ಬಂಧನ

ಹುಬ್ಬಳ್ಳಿ : ದೇಶದಾದ್ಯಂತ ಭಾರೀ ಸದ್ದು ಮಾಡುತ್ತಿರುವ ಈ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಓರ್ವ ಯುವಕ, ಓರ್ವ ಯುವತಿ ಪೊಲೀಸರ ಬಲೆಗೆ ಬಿದ್ದ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಪೆಡ್ಲರ್ ಸೇರಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಖಚಿತವಾದ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ಪೆಡ್ಲರ್ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಅಪಾರ ಪ್ರಮಾಣದಲ್ಲಿ ಡ್ರಗ್ಸ್ ನ್ನು …

Read More »

ಏ.1ಕ್ಕಿಂತ ಮೊದ್ಲೇ ಈ ಕೆಲ್ಸ ಮಾಡಿ.. ಇಲ್ಲದಿದ್ರೆ ನಿಮ್ಮ ಪ್ಯಾನ್‌ ಕಾರ್ಡ್‌ ನಿಷ್ಕ್ರಿಯವಾಗುತ್ತೆ..!

ಪ್ಯಾನ್ ಕಾರ್ಡ್ ಹೊಂದಿರುವವರು ಇದನ್ನ ಎಚ್ಚರಿಕೆಯಿಂದ ಓದಿ. ಯಾಕಂದ್ರೆ, ಆದಾಯ ತೆರಿಗೆ ಇಲಾಖೆಯು 2021ರ ಮಾರ್ಚ್ 31ಕ್ಕೆ ಆಧಾರ್ ಪ್ಯಾನ್ ಲಿಂಕ್ ಗಡುವು ನೀಡಿದೆ. ಒಂದ್ವೇಳೆ ನಿಮ್ಮ ಪ್ಯಾನ್ʼನ್ನ ನಿಮ್ಮ ಆಧಾರ್ʼಗೆ ಲಿಂಕ್ ಮಾಡದಿದ್ದರೆ, ಏಪ್ರಿಲ್ 1 ರಿಂದ ನೀವು ಯಾವುದೇ ಹಣಕಾಸು ವ್ಯವಹಾರವನ್ನ ಮಾಡೋಕೆ ಸಾಧ್ಯವಾಗೋಲ್ಲ. ಪ್ಯಾನ್‌ಗೆ ಆಧಾರ್‌ ಲಿಂಕ್‌ ಮಾಡದಿದ್ರೆ, ಆದಾಯ ತೆರಿಗೆ ಕಾಯ್ದೆಯಡಿ ಪರಿಣಾಮ ಎದುರಿಸಬೇಕಾಗುತ್ತೆ ಎಂದು ಆದಾಯ ತೆರಿಗೆ ಇಲಾಖೆ (ಐಟಿ ಇಲಾಖೆ) ಹೇಳಿದೆ. …

Read More »

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, 530 ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂ.ಟಿ.ಬಿ. ನಾಗರಾಜು ತಿಳಿಸಿದ್ದಾರೆ.   ಪೌರಾಡಳಿತ ಇಲಾಖೆಯಲ್ಲಿ 9972 ಹುದ್ದೆಗಳು ಖಾಲಿ ಇವೆ. ಗ್ರೂಪ್ ಸಿ ವೃಂದದ ಖಾಲಿ ಹುದ್ದೆಗಳನ್ನು ಸರ್ಕಾರದ ಹಂತದಲ್ಲಿ ಹಾಗೂ ಗ್ರೂಪ್ …

Read More »

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕಳೆದ 15 ದಿನಗಳ ಅವಧಿಯಲ್ಲಿ ಕಚ್ಚಾ ತೈಲದ ದರ ಭಾರೀ ಇಳಿಕೆಯಾಗಿದೆ. ಬ್ಯಾರಲ್ ಗೆ 71 ಡಾಲರ್ ನಿಂದ 64 ಡಾಲರ್ ಗೆ ಕಡಿಮೆಯಾಗಿದೆ. ಕಚ್ಚಾತೈಲದ ಬೆಲೆ ಇಳಿಕೆಯಾಗುತ್ತಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಕಡಿಮೆ ಮಾಡಲು ಅವಕಾಶ ಸೃಷ್ಟಿಯಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರಿದ್ದು, ಕಚ್ಚಾತೈಲದ ಬೆಲೆ ಏರಿಕೆ ನೆಪ ಹೇಳುತ್ತಿದ್ದ ಕಂಪನಿಗಳು ಈಗ ಬೆಲೆ ಕಡಿಮೆ ಮಾಡಲಿವೆ ಎಂದು …

Read More »