Breaking News
Home / 2021 / ಮಾರ್ಚ್ / 26 (page 2)

Daily Archives: ಮಾರ್ಚ್ 26, 2021

ಬೆತ್ತಲೆ ಪ್ರದರ್ಶನ ಮಾಡೋಳು ದೂರು ಕೊಡೋದು ದೊಡ್ಡ ವಿಚಾರವಲ್ಲ!

ರಮೇಶ್​ ಜಾರಕಿಹೊಳಿ ಖಾಸಗಿ ವಿಡಿಯೋದಲ್ಲಿ ಕಾಣಿಸಿಕೊಂಡಿರೋ ಯುವತಿ ದೂರು ಕೊಡಲು ಮುಂದಾಗಿರೋ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಮಾತನಾಡಿ, ‘ದೂರು ಕೊಡೋದು ದೊಡ್ಡ ವಿಚಾರವಲ್ಲ. ಜಗತ್ತಿನ ಮುಂದೆ ಬೆತ್ತಲೆ ಪ್ರದರ್ಶನ ಮಾಡೋಕೆ ರೆಡಿ ಇರೋಳು ದೂರು ಕೊಡೋದು ದೊಡ್ಡ ವಿಚಾರವಲ್ಲ. ಆಕೆ ಸಂತ್ರಸ್ತೆ ಅನ್ನೋದಾದ್ರೆ ಆವತ್ತೇ ದೂರು ಕೊಡಬೇಕಿತ್ತು. ಇದೆಲ್ಲಾ ಷಡ್ಯಂತ್ರ ಅಂತ ನಾನು ಮೊದಲೇ ಹೇಳಿಲ್ವಾ.. ನಾನು ಎಲ್ಲದಕ್ಕೂ ಮೆಂಟಲಿ ಪ್ರಿಪೇರ್ ಆಗಿದ್ದೀನಿ. ರೇಪ್ ಕೇಸ್ ಬೇಕಿದ್ರೆ ಹಾಕಲಿ. ಈ …

Read More »

ಸಾಮೂಹಿಕ ಅತ್ಯಾಚಾರ ಪ್ರಕರಣ :ಚಿಕ್ಕಮ್ಮ ಅಲ್ಲ ಬಾಲಕಿ ತಾಯಿಯೇ ರೇಪ್ ರೂವಾರಿ

ಚಿಕ್ಕಮಗಳೂರು : ಶೃಂಗೇರಿ 15ರ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ರೇಪ್ ರೂವಾರಿ ಚಿಕ್ಕಮ್ಮ ಅಲ್ಲ ಬದಲಿಗೆ ಆಕೆಯ ಹೆತ್ತ ತಾಯಿಯೇ ಎಂಬುದು ಬೆಳಕಿಗೆ ಬಂದಿದೆ. ಜನವರಿ 30 ರಂದು ದಾಖಲಾದ ಪ್ರಕರಣದ ಬೆನ್ನು ಹತ್ತಿದ್ದ ಎಎಸ್‍ಪಿ ಶೃತಿ ನೇತೃತ್ವದ ತಂಡ, ಈ ವರೆಗೆ ಪ್ರಕರಣ ಸಂಬಂಧ ತಾಯಿ ಗೀತಾ(43) ಸೇರಿ 32 ಜನರನ್ನು ಬಂಧಿಸಿದೆ. ತಾಯಿ ಸತ್ತ ಬಾಲಕಿಯನ್ನು …

Read More »

ಪ್ರಿಯತಮೆಗೆ ಪ್ರೇಮ ನಿವೇದನೆ ಮಾಡಲು 2.5 ಕಿ.ಮೀ ರಸ್ತೆ ಪೂರ್ತಿ ‘I Love You, I Miss You’ ಎಂದು ಬರೆದ ಪಾಗಲ್ ಪ್ರೇಮಿ

ಕೊಲ್ಹಾಪುರ: ಸಣ್ಣ ಪುಟ್ಟ ವಿಚಾರಗಳಿಂದ ಸಂಗಾತಿಯನ್ನು ಸೆಳೆಯುವುದು ಅಥವಾ ಪ್ರೀತಿಯನ್ನು ವಿಶೇಷವಾಗಿ ಹೇಳುವ ಮೂಲಕ ಸಂಗಾತಿಯ ಮುಖದಲ್ಲಿ ಮಂದಹಾಸವನ್ನು ತರಿಸಲು ಪರದಾಡುವ ಪ್ರೇಮಿಗಳನ್ನು ನಾವು ನೋಡಿದ್ದೇವೆ. ಆದರೆ ಮಹಾರಾಷ್ಟ್ರದ ಕೊಲ್ಲಾಪುರದ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಬಗ್ಗೆ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಹೋಗಿ ವ್ಯಕ್ತಿಯೊಬ್ಬ ಸಿನಿಮಾದಲ್ಲಿ ಮಾಡುವಂತೆ ಮಾಡಿದ್ದಾನೆ. ಶಿರೋಲ್ ತಾಲೂಕಿನ ಧರಂಗುಟಿ ಗ್ರಾಮದ ಅಪರಿಚಿತ ವ್ಯಕ್ತಿಯೊಬ್ಬ ಗ್ರಾಮದ ಮುಖ್ಯ ರಸ್ತೆಯಲ್ಲಿ 2.5 ಕಿ.ಮೀ.ದೂರದವರೆಗೆ ಪೈಂಟ್ ನಿಂದ ‘ಐ ಲವ್ ಯೂ’ …

Read More »

ಹ್ಯಾಕರ್ ಕೈಯಲ್ಲಿ ಜಾರಕಿಹೊಳಿ : ಸಾಹುಕಾರನಿಗೆ ಖೆಡ್ಡಾ ತೊಡಿದ ಶ್ರವಣ್..!

ಬೆಂಗಳೂರು : ಯುವತಿಯನ್ನು ಬಳಸಿಕೊಂಡು ಜಾರಕಿಹೊಳಿಗೆ ಖೆಡ್ಡಾ ತೊಡಿದ ಶಂಕಿತ ಕಿಂಗ್ ಪಿನ್ ಗಳು ಮಾಡಿದ ಖತರ್ನಾಕ್ ಪ್ಲ್ಯಾನ್ ನಿಜಕ್ಕೂ ಅಚ್ಚರಿ ಮೂಡಿಸಿದೆ. ಸಮರ್ಪಕವಾಗಿ ತಂತ್ರಜ್ಞಾನ ಬಳಸಿಕೊಂಡ ಪ್ರಕರಣದ ಶಂಕಿತ ಕಿಂಗ್ ಪಿನ್ ಗಳಲ್ಲಿ ಒಬ್ಬನಾದ ಶ್ರವಣ್, ಯುವತಿಯ ಮೊಬೈಲ್ ಹ್ಯಾಕ್ ಮಾಡಿ ರಮೇಶ ಮತ್ತು ಸಿಡಿ ಲೇಡಿ ಮಾತನಾಡಿದ ವಾಟ್ಸ್ ಆಯಪ್ ಕಾಲ್ ರೆಕಾರ್ಡ್ ಮಾಡಿದ್ದಾರೆ. ಯುವತಿಯ ಮೊಬೈಲ್ ಗೆ ಸಾಫ್ಟ್ ವೇರ್ ಟೂಲ್ ಅಳವಡಿಸಿದ್ದ. ಫೋನ್ ಕಾಲ್ …

Read More »

ತಮ್ಮ ವಿರುದ್ದ ‘ಸಿಡಿ ಲೇಡಿ’ ಪೋಲಿಸ್ರಿಗೆ ದೂರು ನೀಡಿದ ಬಳಿಕ ರಮೇಶ್ ಜಾರಕಿ ಹೇಳಿದ್ದೇನು ಗೊತ್ತಾ?

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನ ಯುವತಿ ಪರವಾಗಿ ವಕೀಲ ಜಗದೀಶ್​ ಎನ್ನುವವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ನಡುವೆ ಇಂದು ಬೆಳಗ್ಗೆ ಮೂರನೇ ವಿಡಿಯೋವನ್ನು ಯುವತಿ ಬಿಡುಗಡೆ ಮಾಡಿದ್ದಳು ಈ ವೇಳೆ ಆಕೆ ನಾನು 24 ದಿನದಿಂದ ನನಗೆ ಜೀವ ಬೆದರಿಕೆ ಇತ್ತು. ಈವಾಗ ನನಗೆ ಧೈರ್ಯ ಬಂದಿದೆ. ರಾಜ್ಯದ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ ಇಂದು ರಮೇಶ್ ಜಾರಕಿಹೊಳಿ ವಿರುದ್ಧ ದೂರು …

Read More »

1-5 ಶಾಲೆಗಳ ಪ್ರಾರಂಭಕ್ಕೆ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು.?

ಕೋಲಾರ : ರಾಜ್ಯದಲ್ಲಿ 1 ರಿಂದ 5 ನೇ ತರಗತಿವರೆಗೂ ಶಾಲೆ ಆರಂಭದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ 1 ರಿಂದ 5 ನೇ ತರಗತಿಗಳು ಸದ್ಯಕ್ಕೆ ಆರಂಭವಿಲ್ಲ. 6 ನೇ ತರಗತಿಯಿಂದ ಮಾತ್ರ ಶಾಲೆಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಮಕ್ಕಳ ಹಿತದೃಷ್ಟಿಯಿಂದ ಕೈಗೊಂಡಿರುವ ಈ ನಿರ್ಧಾರವನ್ನು ಖಾಸಗಿ ಶಾಲೆಗಳೂ ಅನುಸರಿಸಬೇಕು ಎಂದು ಹೇಳಿದ್ದಾರೆ. …

Read More »

CD ಪ್ರಕರಣ’ : ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ : ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು ; ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಡಿ ಲೇಡಿ ಇಂದು ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ.   ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ, ಯುವತಿಗೆ ಭದ್ರತೆ ಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಹೇಳಿದ್ದಾರೆ. ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ, ಯುವತಿಗೆ, …

Read More »

ಸಿಕ್ಕಿಬಿದ್ದ ‘ಸಿಡಿ ಲೇಡಿ’ : ವ್ಯಾನಿಟಿ ಬ್ಯಾಗ್ ನಲ್ಲಿ ಕ್ಯಾಮೆರಾ, ಅಸಲಿ ವಿಡಿಯೋ ಪತ್ತೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿ, ಕಲಾಪಕ್ಕೂ ಕಲ್ಲು ಹಾಕಿದ, ಮಾಜಿ ಸಚಿವ ರಮೇಶ ಜಾರಕಿಹೊಳಿ ಸೇಕ್ಸ್ ಸಿಡಿ ಕೇಸ್ ಸದ್ಯ ರೋಚಕ ತಿರುವು ಪಡೆದುಕೊಂಡಿದೆ. ಹೌದು ಸತತ ಹದಿನೈದು ದಿನಗಳ ಸತತ ಕಾರ್ಯಾಚರಣೆ ಬಳಿಕ ಜಾರಕಿಹೊಳಿ ಸಿ.ಡಿ. ಪ್ರಕರಣದ ಅಸಲಿ ವಿಡಿಯೋ ಪತ್ತೆ ಹಚ್ಚುವಲ್ಲಿ ವಿಶೇಷ ತನಿಖಾ ದಳ (ಎಸ್ ಐಟಿ) ಯಶಸ್ಸು ಕಂಡಿದೆ. ಯುವತಿಯ ವ್ಯಾನಿಟಿ ಬ್ಯಾಗ್ ನಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿಯೇ ಖಾಸಗಿ ಕ್ಷಣಗಳನ್ನು ಸೆರೆ …

Read More »

ಯುವತಿ, ಕೆಲಸ ಸಕ್ಸಸ್ ಆಗಿದೆ ಬಾ ಎಂದು ಶಂಕಿತ ಆರೋಪಿಯಾಗಿರುವ ಶ್ರವಣ್ ಗೆ ಹೇಳಿದ್ದಾರೆ. ಸದ್ಯ ಈ ವಿಡಿಯೋ ಎಸ್ ಐಟಿಗೆ ಲಭ್ಯವಾಗಿದೆ.

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾಗಿರುವ ರಾಸಲೀಲೆ ಸಿಡಿ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಎಸ್ ಐಟಿ ತೀವ್ರಗೊಳಿಸಿದೆ. ಎಸ್ ಐಟಿಗೆ ಸಿಕ್ಕ ವಿಡಿಯೋ ತುಣುಕೊಂದರಲ್ಲಿ ಯುವತಿ, ಕೆಲಸ ಸಕ್ಸಸ್ ಆಗಿದೆ ಬಾ ಎಂದು ಶಂಕಿತ ಆರೋಪಿಯಾಗಿರುವ ಶ್ರವಣ್ ಗೆ ಹೇಳಿದ್ದಾರೆ. ಸದ್ಯ ಈ ವಿಡಿಯೋ ಎಸ್ ಐಟಿಗೆ ಲಭ್ಯವಾಗಿದೆ. ನಗರದ ಪ್ರಮುಖ ಪ್ರದೇಶದಲ್ಲಿರುವ ಅಪಾರ್ಟ್‌ ಮೆಂಟ್‌ ಕಟ್ಟಡದಲ್ಲಿ ಯುವತಿ ಇದ್ದಳು. ಅಲ್ಲಿಂದ ಸ್ವಲ್ಪ ದೂರದಲ್ಲಿ ಶ್ರವಣ್‌ …

Read More »

ಸಿಡಿ ಪ್ರಕರಣ; ಯುವತಿ ಪರ ವಕೀಲರು ಹೇಳುವುದೇನು?

ಬೆಂಗಳೂರು, ಮಾರ್ಚ್ 26; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ತಿರುವನ್ನು ಪಡೆದುಕೊಳ್ಳುತ್ತಿದೆ. ಸಂತ್ರಸ್ತ ಯುವತಿ 3ನೇ ವಿಡಿಯೋವನ್ನು ಶುಕ್ರವಾರ ಬಿಡುಗಡೆ ಮಾಡಿದ್ದಾಳೆ. ಮಾಜಿ ಸಚಿವರ ವಿರುದ್ಧ ವಕೀಲರ ಮೂಲಕ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ. ಶುಕ್ರವಾರ ಯುವತಿ ವಿಡಿಯೋ ಬಿಡುಗಡೆಯಾದ ಬಳಿಕ ಆಕೆಯ ಪರ ವಕೀಲ ಜಗದೀಶ್ ಕೆ. ಎನ್. ಮಹಾದೇವ್ ಅವರು ಫೇಸ್ ಬುಕ್ ಲೈವ್ ಮೂಲಕ ಮಾತನಾಡಿದರು. “ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದಲೇ ಲಿಖಿತ …

Read More »