Breaking News

Daily Archives: ಮಾರ್ಚ್ 27, 2021

ಯುವತಿಯ ಪೋಷಕರು ಡಿಕೆಶಿ ಬಗ್ಗೆ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು: ಜೋಶಿ

ಬೆಳಗಾವಿ: ‘ನಮ್ಮ ಮಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಣ ಕೊಟ್ಟು ಗೋವಾಕ್ಕೆ ಕಳುಹಿಸಿದ್ದರು ಎಂದು ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ.ಯಲ್ಲಿ ಕಾಣಿಸಿಕೊಂಡ ಯುವತಿಯ ಪೋಷಕರು ಹೇಳಿಕೆ ನೀಡಿರುವುದನ್ನು ಎಸ್‌ಐಟಿಯವರು ಗಂಭೀರವಾಗಿ ಪರಿಗಣಿಸಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದರು. ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಕರಣ ಗೊಂದಲಕಾರಿಯಾಗಿದೆ. ತನಿಖಾ ಸಂಸ್ಥೆಯು ಕಾನೂನಾತ್ಮಕವಾಗಿ ತಾರ್ಕಿಕ ಅಂತ್ಯಕ್ಕೆ ಬೇಗನೆ ತೆಗೆದುಕೊಂಡು ಹೋಗಬೇಕು. ಯುವತಿಯ ಪೋಷಕರು ಮಾಡಿರುವ ಆರೋಪಗಳು ಗಂಭೀರ …

Read More »

ಡಿಕೆಶಿ ಸಪೋರ್ಟ್ ಇದೆ, ಗೋವಾಕ್ಕೆ ಕಳಿಸಿದ್ದಾರೆ; ಸಿಡಿ ಯುವತಿಯ ಮತ್ತೊಂದು ಆಡಿಯೋ ಬಹಿರಂಗ

ಯುವತಿಯ ಮತ್ತೊಂದು ಆಡಿಯೋ ಬಹಿರಂಗವಾಗಿದೆ. ಡಿ.ಕೆ. ಶಿವಕುಮಾರ್ ಹೆಸರು ಹೇಳಿದ ಸಿಡಿ ಯುವತಿಯ ಇನ್ನೊಂದು ಆಡಿಯೋ ಬಹಿರಂಗವಾಗಿದೆ. ಸಹೋದರನೊಂದಿಗೆ ಯುವತಿ ಮಾತನಾಡಿರುವ ಆಡಿಯೋ ಬಹಿರಂಗವಾಗಿದೆ. ಇವತ್ತು 1ನಿಮಿಷ 51 ಸೆಕೆಂಡ್ ಆಡಿಯೋ ಬಹಿರಂಗವಾಗಿದ್ದು, ನನಗೆ ಡಿಕೆಶಿ ಸಪೋರ್ಟ್ ಇದೆ ಎಂದು ಸಹೋದರನೊಂದಿಗೆ ಮಾತನಾಡುತ್ತಾ ಯುವತಿ ಹೇಳಿದ್ದು. ನಾನು ಗೋವಾಕ್ಕೆ ಹೋಗುತ್ತಿದ್ದೇನೆ. ನೀನು ಭಯ ಪಡಬೇಡ. ಮನೆಯವರಿಗೆ ವಿಷಯ ತಿಳಿಸಬೇಡ ಎಂದು ಹೇಳಿದ್ದಾರೆ. ಇದೇ ವೇಳೆ ಸಹೋದರ ಸಿಮ್ ಕಾರ್ಡ್ ಬದಲಿಸು …

Read More »

ಕೆಪಿಸಿಸಿ ಕಚೇರಿಯಲ್ಲೇ ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡಿದ್ದೀರಾ? – ಬಿಜೆಪಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ಒತ್ತೆಯಾಗಿಟ್ಟುಕೊಂಡು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ರಾಜಕೀಯ ಆಟವಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿದ್ದು, ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡು ರಾಜಕೀಯ ಆಟ ಆಡುತ್ತಿರುವ ಮಾನ್ಯ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮದೆಂತಹ ಕುತ್ಸಿತ ಮನೋಸ್ಥಿತಿ ಇರಬಹುದು? ಕೆಪಿಸಿಸಿ ಕಚೇರಿಯಲ್ಲೇ ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡಿದ್ದೀರಾ? ಎಂದು ಪ್ರಶ್ನಿಸಿದೆ. ಸಂತ್ರಸ್ಥೆಯ ಕುರಿತು ಮೊಸಳೆ ಕಣ್ಣೀರು ಸುರಿಸಿದ ಕಾಂಗ್ರೆಸ್‌ ನಾಯಕರು ಈಗೆಲ್ಲಿದ್ದಾರೆ? ಎಂದು ಬಿಜೆಪಿ ಕಿಡಿ …

Read More »

ಪೋಷಕರಿಂದಲೇ ಬಯಲಾಯ್ತು ರಹಸ್ಯ – ಯುವತಿಗೆ ದುಡ್ಡು ಕೊಟ್ಟು ಒತ್ತೆಯಾಳಾಗಿಟ್ಟುಕೊಂಡ ಡಿಕೆಶಿ

ಒಬ್ಬ ಹೆಣ್ಣು ಮಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ನಮ್ಮ ಅಕ್ಕನನ್ನು ಒತ್ತೆಯಾಳಾಗಿ ಮಾಡಿದ್ದಾರೆ ಎಂದು ಸಿಡಿಯಲ್ಲಿದ್ದ ಯುವತಿಯ ಸಹೋದರ ಆರೋಪಿಸಿದ್ದಾರೆ. ಎಸ್‌ಐಟಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಕುಟುಂಬದವರು, ನನ್ನ ಅಕ್ಕನ ಜೊತೆ ಮೊಬೈಲ್ ನಲ್ಲಿ ಚರ್ಚೆ ಮಾಡಿದ ಆಡಿಯೋ ವೈರಲ್ ಆಗಿದೆ. ನಮ್ಮ ಕುಟುಂಬಕ್ಕೆ ಏನೇ ತೊಂದರೆಯಾದರೂ ಡಿ.ಕೆ. ಶಿವಕುಮಾರ್ ಅವರೇ ಹೊಣೆ ಎಂದು ಪೋಷಕರು ಹೇಳಿದ್ದಾರೆ. ನಮ್ಮ ಅಕ್ಕನನ್ನು ನಮಗೆ ತಂದು ಒಪ್ಪಿಸಿ …

Read More »

ಮಹಾನ್​ ನಾಯಕ ರಾಜಕಾರಣಕ್ಕೆ ನಾಲಾಯಕ್​; ಕನಕಪುರದಲ್ಲಿ ಮುಂದಿನ ಹೋರಾಟ: ರಮೇಶ್​ ಜಾರಕಿಹೊಳಿ

ಬೆಂಗಳೂರು (ಮಾ. 24): ಇಂದು ಸ್ಪೋಟಕ ಮಾಹಿತಿ ಬಿಚ್ಚಿಡುತ್ತೇನೆ ಎಂದಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ನಾನು ನೀಡಬೇಕಾದ ಎಲ್ಲಾ ವಿವರಗಳನ್ನು ಸಿಡಿ ಯುವತಿಯ ಪೋಷಕರೇ ಹೇಳಿದ್ದಾರೆ. ಈ ಹಿನ್ನಲೆ ನನ್ನ ಸುದ್ದಿಗೋಷ್ಟಿಗೆ ಮಹತ್ವ ಇಲ್ಲ. ಈ ಪ್ರಕರಣದ ರೂವರಿ ಯಾರು ಎಂಬುದನ್ನು ಪೋಷಕರು ಒಪ್ಪಿಕೊಂಡಿದ್ದಾರೆ. ಅವರಿಗೆ ಧನ್ಯವಾದಗಳು. ಆ ಮಹಾನ್​ ನಾಯಕ ಯಾರು ಎಂಬುದು ಅವರೇ ತಿಳಿಸಿದ್ದಾರೆ. ಆ ಮಹಾನ್​ ನಾಯಕ ರಾಜಕಾರಣಕ್ಕೆ ನಾಲಾಯಕ್​, ರಾಜಕೀಯದಲ್ಲಿ ಇರಬಾರದು. ಅವನಿಗೆ …

Read More »

ಕ್ಷೇತ್ರ ಮರಳಿ ಪಡೆಯಲು ಅವಕಾಶ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಇಪ್ಪತ್ತು ವರ್ಷಗಳ ಹಿಂದೆ ಕಳೆದುಕೊಂಡ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಮರಳಿ ಪಡೆಯುವುದಕ್ಕೆ ಈ ಉಪ ಚುನಾವಣೆ ಮೂಲಕ ಒಳ್ಳೆಯ ಅವಕಾಶ ಬಂದಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಸ್ಪರ್ಧಿಸಲು ಆಸಕ್ತಿ ಇಲ್ಲವೆಂದು ಹೇಳುವುದಕ್ಕೆ ನಾನು ದೆಹಲಿಗೆ ಹೋಗಿರಲಿಲ್ಲ. ಬೇರೆ ಬೇರೆ ವಿಚಾರಗಳನ್ನು ಹೇಳಲು ತೆರಳಿದ್ದೆ. ನಾನೇ ಸ್ಪರ್ಧಿಸಬೇಕು ಎನ್ನುವುದು ಪಕ್ಷದ ನಿರ್ಧಾರ. …

Read More »

ಸುರೇಶ್‌ ಅಂಗಡಿ ಸಾವನ್ನು ಅರಗಿಸಿಕೊಳ್ಳಲು ಈಗಲೂ ಕಷ್ಟಪಡುತ್ತಿರುವ ಅವರ ಪತ್ನಿ ಮಂಗಳಾ ಅಂಗಡಿ

ಬೆಳಗಾವಿ:  ಸುರೇಶ್‌ ಅಂಗಡಿ ಸಾವನ್ನು ಅರಗಿಸಿಕೊಳ್ಳಲು ಈಗಲೂ ಕಷ್ಟಪಡುತ್ತಿರುವ ಅವರ ಪತ್ನಿ ಮಂಗಳಾ ಅಂಗಡಿ ಅವರು ಈಗ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ. ಪತಿ ಇಲ್ಲದ ಚುನಾವಣೆಯನ್ನು ನಿರೀಕ್ಷಿಸಿರಲಿಲ್ಲ ಎನ್ನುವ ಅವರು, ಸುರೇಶ್‌ ಅಂಗಡಿ 20 ವರ್ಷಗಳ ಕಾಲ ಮಾಡಿದ ಜನಸೇವೆ, ಜನಪರ ಕಾರ್ಯಕ್ರಮಗಳಿಂದಲೇ ತನಗೆ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಆಶೀರ್ವಾದವೇ ಶ್ರೀರಕ್ಷೆ ಎಂದುಜತೆ ಮಾತನಾಡುತ್ತಾ ಹೇಳಿಕೊಂಡಿದ್ದಾರೆ. – ಸುರೇಶ್‌ ಅಂಗಡಿ ಅವರಿಲ್ಲದ …

Read More »

ಉಪ ಚುನಾವಣೆ ಕಣ : ಕೈ, ಕಮಲಕ್ಕೆ ಅಗ್ನಿಪರೀಕ್ಷೆ, ತೆನೆಗೆ ಅಸ್ತಿತ್ವದ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆಯ ಕಣ ಸಜ್ಜಾಗಿದೆ. ಕಾಂಗ್ರೆಸ್‌ ಮತ್ತು ಬಿಜೆಪಿಗೆ ಇದು ಮತ್ತೂಂದು ಅಗ್ನಿಪರೀಕ್ಷೆಯಾದರೆ ಜೆಡಿಎಸ್‌ಗೆ ಅಸ್ತಿತ್ವ ಸಾಬೀತುಪಡಿಸುವ ಸವಾಲಿನ ಪ್ರಶ್ನೆಯಾಗಿದೆ. ಉಪ ಚುನಾವಣೆ ಫ‌ಲಿತಾಂಶದಿಂದ ದೊಡ್ಡ ಮಟ್ಟದ ರಾಜಕೀಯ ಬದಲಾವಣೆ ಆಗದು. ಆದರೆ ಸಿ.ಡಿ. ಪ್ರಕರಣ ಎಬ್ಬಿಸಿರುವ ರಾಡಿಯ ಹಿನ್ನೆಲೆಯಲ್ಲಿ ಜನರ ನಾಡಿ ಮಿಡಿತ ತಿಳಿಯಲಿದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಉಪ ಚುನಾವಣೆ ಪ್ರತಿಷ್ಠೆ. …

Read More »

ಡಿಕೆಶಿಯಿಂದ ಹೊಲಸು ರಾಜಕೀಯ: ನಮ್ಮ ಮಗಳನ್ನು ಒತ್ತೆಯಾಳಾಗಿ ಇಟ್ಟುಕೊಂಡು ರಾಜಕಾರಣ – ಸಿಡಿ ಲೇಡಿ ಪೋಷಕರ ಆರೋಪ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಯುವತಿ ಪೋಷಕರು ಇಡೀ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೈವಾಡವಿದೆ ಎಂದು ನೇರವಾಗಿ ಆರೋಪಿಸಿದ್ದಾರೆ. ಎಸ್‌ಐಟಿ ವಿಚಾರಣೆ ಬಳಿಕ ಮಾತನಾಡಿದ ಯುವತಿಯ ತಂದೆ ಮಾಜಿ ಸೈನಿಕ, ಓರ್ವ ಮಾಜಿ ಸೈನಿಕನ ಹೆಣ್ಣುಮಗಳನ್ನು ಒತ್ತೆಯಾಳಾಗಿ ಇಟ್ಟುಕೊಂಡು ಯಾವ ರೀತಿ ರಾಜಕಾರಣ ಮಾಡುತ್ತಿದ್ದಾರೆ ಎಂಬುದಕ್ಕೆ ನನ್ನ ಮಗಳ ಪರಿಸ್ಥಿತಿಯೇ ಒಂದು ಉದಾಹರಣೆ ಎಂದರು. ನಾನು ಓರ್ವ ಮಾಜಿ ಸೈನಿಕ. ದೇಶ ಕಾಯುವುದು …

Read More »

ಸಿಡಿ ಪ್ರಕರಣ ಕುರಿತು ತನ್ನ ಬಳಿ ಸಾಕ್ಷಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಕಂಡಿದ್ದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಸಾಕ್ಷಿ ಇದೆ ಎಂದು ಹೇಳುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಬಳಿ 11 ಸಾಕ್ಷ್ಯಗಳಿವೆ. ಈ ಎಲ್ಲಾ ಸಾಕ್ಷ್ಯಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ನೀಡುವೆ . ಮಹಾನಾಯಕ ಡಿಕೆ ಶಿವಕುಮಾರ್ ಅವರೊಂದಿಗೆ ನೇರ ಹೋರಾಟಕ್ಕಿಳಿದು ಕನಕಪುರದಲ್ಲಿ ಸೋಲಿಸಲು ಹೋರಾಟ …

Read More »