Breaking News
Home / 2021 / ಮಾರ್ಚ್ / 27 (page 3)

Daily Archives: ಮಾರ್ಚ್ 27, 2021

ವೀಡಿಯೋದಲ್ಲಿರುವುದು ನಾನಲ್ಲ, ಗ್ರಾಫಿಕ್ಸ್‌ ಮಾಡಲಾಗಿದೆ ಎಂದು ಯುವತಿಯೇ ಹೇಳಿದ್ದಾಳೆ.: ರಮೇಶ್‌ ಜಾರಕಿಹೊಳಿ

ಬೆಂಗಳೂರು : ವೀಡಿಯೋದಲ್ಲಿರುವುದು ನಾನಲ್ಲ, ಗ್ರಾಫಿಕ್ಸ್‌ ಮಾಡಲಾಗಿದೆ ಎಂದು ಯುವತಿಯೇ ಹೇಳಿದ್ದಾಳೆ. ಜತೆಗೆ ಈ ವಿಷಯದಲ್ಲಿ ನಾನು ಯಾರ ಹೆಸರನ್ನು ವೈಯಕ್ತಿಕವಾಗಿ ಹೇಳುವುದಿಲ್ಲ. ಜತೆಗೆ ನಾಳೆ (ಶನಿವಾರ) ಸಂಜೆ ಇನ್ನಷ್ಟು ಮಾಹಿತಿಯನ್ನು ಮಾಧ್ಯಮ ಮತ್ತು ರಾಜ್ಯದ ಜನರ ಮುಂದೆ ಹಂಚಿಕೊಳ್ಳುತ್ತೇನೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಎಫ್‌ಐಆರ್‌ ಹಾಗೂ ಯುವತಿಯ ಆಡಿಯೋ ಬಿಡುಗಡೆ (ವೈರಲ್‌) ಬಗ್ಗೆ ಸದಾಶಿವ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಅವರು …

Read More »

ಸಿಡಿ ಪ್ರಕರಣ: ‘ಮಹಾನಾಯಕ’ನ ರಾಜೀನಾಮೆಯನ್ನು ರಾಷ್ಟ್ರೀಯ ‘ಮಹಾನಾಯಕಿ’ ತಕ್ಷಣವೇ ಪಡೆಯಬೇಕು; ಬಿಜೆಪಿ ಆಗ್ರಹ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದಲ್ಲಿ ಕೇಳಿ ಬಂದಿರುವ ಕಾಂಗ್ರೆಸ್ ‘ಮಹಾನಾಯಕ’ನ ರಾಜೀನಾಮೆಯನ್ನುಆ ಪಕ್ಷದ ಮಹಾನಾಯಕಿ ಕೂಡಲೇ ಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಆರಂಭದಿಂದಲೂ ಮಹಾನಾಯಕನ ಸುತ್ತಲೂ ಪ್ರಕರಣ ಗಿರಕಿ ಹೊಡೆಯುತ್ತಿತ್ತು. ಮಹಾನಾಯಕನ ಮನೆಯ ಬಳಿಗೆ ನಾನು ಬಂದಿದ್ದೇನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಮಹಾನಾಯಕನಿಗೂ ಪ್ರಕರಣದ ಮಾಸ್ಟರ್‌ ಮೈಂಡ್‌ ಗಳಿಗೂ ಇರುವ ಸಂಬಂಧವವನ್ನು ಕರ್ನಾಟಕ ಕಾಂಗ್ರೆಸ್ ಬಹಿರಂಗಗೊಳಿಸಬೇಕು. …

Read More »

ಮಹಾನಾಯಕನಿಗೂ ಪ್ರಕರಣದ ಮಾಸ್ಟರ್‌ ಮೈಂಡ್‌ಗಳಿಗೂ ಇರುವ ಸಂಬಂಧವವನ್ನು ಕಾಂಗ್ರೆಸ್‌ ಬಹಿರಂಗಗೊಳಿಸಬೇಕು’: B.J.P.

ಬೆಂಗಳೂರು: ಸಿ.ಡಿ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿರುವ ಸಂತ್ರಸ್ತ ಯುವತಿ ಮಾತನಾಡಿದ್ದಾರೆ ಎನ್ನಲಾದ ಆಡಿಯೊವೊಂದು ವೈರಲ್‌ ಆಗಿದೆ. ತನ್ನ ತಮ್ಮ ಮತ್ತು ತಾಯಿಯೊಂದಿಗೆ ಮಾತನಾಡಿರುವ ಯುವತಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ‘ನೀನು ನನ್ನನ್ನು ನಂಬು. ಯಾರು ನನ್ನನ್ನು ನಂಬುತ್ತಿಲ್ಲ. ಆ ವಿಡಿಯೊದಲ್ಲಿರುವುದು ನಾನಲ್ಲ. ಮಾಜಿ ಸಚಿವ ರಮೇಶ ಜಾರಕಿಹೊಳಿ ಜೊತೆಗಿರುವ ವಿಡಿಯೊ ಪ್ರಸಾರವಾಗಿರುವ ಬಗ್ಗೆ ಯಾರೂ ಹೆದರುವ ಅಗತ್ಯ ಇಲ್ಲ. ನಾನು ಡಿ.ಕೆ.ಶಿವಕುಮಾರ್‌ ಅವರ ಮನೆ …

Read More »

ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗದು: ಸತೀಶ ಜಾರಕಿಹೊಳಿ

ಬೆಳಗಾವಿ: ‘ನನ್ನ ವಿರುದ್ಧ ಯಾರೂ ಷಡ್ಯಂತ್ರ ಮಾಡಲಾಗುವುದಿಲ್ಲ. ಹೀಗಾಗಿ, ಯಮಕನಮರಡಿ ಕ್ಷೇತ್ರದ ಜನರು ಹಾಗೂ ಅಭಿಮಾನಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದು ಅಲ್ಲಿನ ಶಾಸಕ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ, ತಾವು ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಜನಾಭಿಪ್ರಾಯ ಆಲಿಸಲು ಶುಕ್ರವಾರ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ‘ಹಾಗೊಂದು ವೇಳೆ ಯಾರದರೂ ನನ್ನ ವಿರುದ್ಧ ಷಡ್ಯಂತ್ರ …

Read More »

ಪುದುಚೇರಿಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಏನೇನು ಭರವಸೆ?

ಪುದುಚೇರಿ: ಪುದುಚೇರಿ ವಿಧಾನಸಭೆಗೆ ಬಿಜೆಪಿಯ ಪ್ರಣಾಳಿಕೆ, ‘ಬೆಸ್ಟ್‌ (BEST) ಪುದುಚೇರಿ’ ಅನ್ನು ಶುಕ್ರವಾರ ಇಲ್ಲಿ ಬಿಡುಗಡೆ ಮಾಡಲಾಯಿತು. ಕೆ.ಜಿ. ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ, ಜವಳಿ ಉದ್ದಿಮೆಗಳನ್ನು ಪುನರಾರಂಭಿಸುವುದು, ಜವಳಿ ಪಾರ್ಕ್‌ ಆರಂಭ ಸೇರಿದಂತೆ ಅನೇಕ ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ. ಪುದುಚೇರಿಯನ್ನು ವ್ಯಾಪಾರ (B), ಶಿಕ್ಷಣ (E), ಅಧ್ಯಾತ್ಮ (S) ಹಾಗೂ ಪ್ರವಾಸೋದ್ಯಮ (T) ಕೇಂದ್ರವಾಗಿಸುವ ಭರವಸೆಯನ್ನು ನೀಡಲಾಗಿದೆ. …

Read More »

ಬಿಜೆಪಿ ಟಿಕೆಟ್‌ ಹಂಚಿಕೆ: ತೇಜಸ್ವಿನಿ – ಮಂಗಲಾಗೆ ವಿಭಿನ್ನ ನಿಲುವು

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ‌ ಅಂಗಡಿ ಆವರ ಪತ್ನಿ ಮಂಗಲಾ ಅಂಗಡಿಯವರಿಗೆ ಟಿಕೆಟ್‌ ನೀಡಿದ ವಿಚಾರ ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿದೆ. ಕೋವಿಡ್‌ನಿಂದ ಸುರೇಶ‌ ಅಂಗಡಿ ಮೃತಪಟ್ಟ ಕಾರಣ ಉಪಚುನಾವಣೆ ಎದುರಾಗಿದೆ. ಈ ಕ್ಷೇತ್ರವನ್ನು ಗೆಲ್ಲುವುದು ಬಿಜೆಪಿಗೆ ಪ್ರತಿಷ್ಠೆಯ ವಿಷಯ. ಆದರೆ, ಹಿಂದೆ ದಿವಂಗತ ಎಚ್.ಎನ್‌. ಅನಂತ್‌ ಕುಮಾರ್ ಪತ್ನಿಗೆ ಟಿಕೆಟ್‌ ತಪ್ಪಿಸಿದ್ದು ಎಷ್ಟು ಸರಿ ಎಂಬ ‘ಯಕ್ಷ ಪ್ರಶ್ನೆ’ ಚರ್ಚೆಯ …

Read More »

ಬಿಜೆಪಿ ಟಿಕೆಟ್‌ ಹಂಚಿಕೆಯಲ್ಲಿ ಡೀಲ್‌ : ಖೂಬಾ

ಬೀದರ್‌: ‘ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್‌ ಹಂಚಿಕೆಯಲ್ಲಿ ಡೀಲ್‌ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈಗ ನನಗೂ ಈ ಸಂಶಯ ಕಾಡುತ್ತಿದೆ’ ಎಂದು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು. ‘ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್‌ಅನ್ನು ಈ ತಾಲ್ಲೂಕು ಹಾಗೂ ಬೀದರ್‌ ಜಿಲ್ಲೆಯವರನ್ನು ಬಿಟ್ಟು ಬೇರೆ ಜಿಲ್ಲೆಯವರಿಗೆ ಕೊಡಲಾಗಿದೆ. ಡೀಲ್‌ ಆರೋಪ ಸತ್ಯವೋ, ಮಿಥ್ಯವೋ …

Read More »