Breaking News
Home / 2021 / ಮಾರ್ಚ್ / 29 (page 4)

Daily Archives: ಮಾರ್ಚ್ 29, 2021

ಶೀಘ್ರವೇ ಅಸಮಾಧಾನ ಶಮನ

ಅಥಣಿ: ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೆಲವು ಅಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು. ಇದು ಪಕ್ಷದಲ್ಲಿ ಸಹಜವಾಗಿಯೇ ನಡೆಯುವ ಪ್ರಕ್ರಿಯೆ ಎಲ್ಲವೂ ಸರಿಯಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರಿಗೆ ಟಿಕೆಟ್‌ ನೀಡಿದ್ದಕ್ಕೆ ಕೆಲವರು ಸಹಜವಾಗಿ ರಾಜಕಾರಣದಲ್ಲಿ ಸ್ವಲ್ಪ ಮಟ್ಟಿಗೆ ಅಸಮಾಧಾನ ಮೂಡುವುದು ಸಹಜ. ಶರಣು ಸಲಗರ ಅ ಧಿಕ …

Read More »

ದೇಶದಲ್ಲಿ ಕಾಂಗ್ರೆಸ್‌ ಗಿಲ್ಲ ಅಸ್ತಿತ್ವ

ಹೊನ್ನಾಳಿ: ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ತನ್ನ ಅಸ್ತಿತ್ವ ಕಳೆದು ಕೊಂಡಿದ್ದು, ಕಾಂಗ್ರೆಸ್‌ ಅನ್ನು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕೂರಿಸಲು ಜನರು ತೀರ್ಮಾನ ಮಾಡಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು. ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಹಾಗೂ ಎಸ್‌ಟಿ ಮೋರ್ಚಾದಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಸಂಘಟನೆಗೆ ಹೆಚ್ಚು ಒತ್ತು ನೀಡುವ ಏಕೈಕ ಪಕ್ಷ …

Read More »

ಬೆಂಗಳೂರಿನಲ್ಲಿ ಕೊರೊನಾ ಅಬ್ಬರ : ಒಂದೇ ಪಬ್ ನ 16 ಸಿಬ್ಬಂದಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಬೆಂಗಳೂರು ನಗರದ ಪಬ್ ನಲ್ಲಿ 16 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ನಗರದ ನ್ಯೂ ಬಿಇಎಲ್ ರಸ್ತೆಯಲ್ಲಿನ ಪಬ್ 16 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪಬ್ ನ 86 ಜನರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. 86 ಸಿಬ್ಬಂದಿ ಪೈಕಿ 16 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಮತ್ತೆ …

Read More »

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ಭಾರೀ ಸುದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವ್ರಿಗೆ ಪೊಲೀಸರು ನೋಟಿಸ್‌ ನೀಡಿದ್ದು, ಇಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.   ಕಬ್ಬನ್‌ ಪಾರ್ಕ್‌ ಪೊಲೀಸರಿಂದ ನೋಟಿಸ್‌ ನೀಡಿದ್ದು, ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್‌ ವಿಂಗ್‌ʼಗೆ ಹಾಜರಾಗಲು …

Read More »