Breaking News
Home / 2021 / ಮಾರ್ಚ್ / 30 (page 2)

Daily Archives: ಮಾರ್ಚ್ 30, 2021

2 ಲಕ್ಷ ಮತಗಳ ಅಂತರದಿಂದ ಮಂಗಳಾ ಅಂಗಡಿ ಗೆಲ್ಲಬೇಕು..ಸಿಎಂ ಬಿಎಸ್‍ವೈ

ಅಂಗಡಿ ಕುಟುಂಬಸ್ಥರು ಸ್ಪರ್ಧೆ ಮಾಡಿದ್ರೆ ನಾನು ನಿಲ್ಲಲ್ಲ ಎಂದು ವಿರೋಧ ಪಕ್ಷದ ಅನೇಕರು ಹೇಳಿದ್ದಾರೆ. ಮಂಗಲಾ ಸುರೇಶ ಅಂಗಡಿ ಅವರನ್ನು ಗೆಲ್ಲಿಸಬೇಕು ಎಂದು ಪ್ರಾರ್ಥಿಸುತ್ತೇನೆ. 2 ಲಕ್ಷ ಮತಗಳ ಅಂತರದಿಂದ ಮಂಗಲಾ ಸುರೇಶ ಅಂಗಡಿ ಗೆಲ್ಲಬೇಕು ಎನ್ನುವುದು ನಮ್ಮ ಬಯಕೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಬೆಳಗಾವಿ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಿದ ಬಳಿಕ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ …

Read More »

‘ಸಿಡಿ ಯುವತಿ’ ‘ಎಸ್‌ಐಟಿ’ ವಶಕ್ಕೆ.?

ಬೆಂಗಳೂರು : 28 ದಿನಗಳ ಬಳಿಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದಂತ ರಾಸಲೀಲೆ ವೀಡಿಯೋದಲ್ಲಿನ ಲೇಡಿ, ಇಂದು ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆ ದಾಖಲಿಸಲು ಗೌಪ್ಯ ಸ್ಥಳದಲ್ಲಿ ಹಾಜರ್ ಆಗಿದ್ದಾರೆ. ಇಂತಹ ಸಿಡಿ ಯುವತಿಯ ಹೇಳಿಕೆ ಪಡೆದ ನಂತ್ರ, ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದಾರೆ. ನ್ಯಾಯಾಧೀಶರ ಮುಂದೆ ಹಾಜರಾಗಿ, ಸಿಡಿ ಸಂತ್ರಸ್ತ ಯುವತಿ ಗೌಪ್ಯ ಸ್ಥಳದಲ್ಲಿ ತನ್ನ ಹೇಳಿಕೆಯನ್ನು ದಾಖಲಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಈಗಾಗಲೇ …

Read More »

ಎಸ್ ಐಟಿ ಯಿಂದ ಸತ್ಯ ಹೊರ ಬರಲು ಸಾಧ್ಯವಿಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು : ಸಿಡಿ ಕೇಸ್ ಬಗ್ಗೆ ಸಿಜೆ ತನಿಖೆಯಾಗಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಎಸ್ ಐಟಿ ಯಿಂದ ಸತ್ಯ ಹೊರ ಬರಲು ಸಾಧ್ಯವಿಲ್ಲ. ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆ ಆಗಲಿ. ಯುವತಿಯೇ ಸಿಜೆಗೆ ಪತ್ರ ಬರೆದಿದ್ದಾಳೆ. ಸಿಜೆ ಏನು ಮಾಡ್ತಾರೋ ನೋಡೋಣ. ಈ ಬಗ್ಗೆ ಕಾನೂನು ಹೋರಾಟಗಳು ನಡೆಯಲಿ. ಆದ್ರೆ ಕಲ್ಲು ಹೊಡೆಯೋದನ್ನು ಗೂಂಡಾಗಿರಿ ಅಂತಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. …

Read More »

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ, ಯಾವ ನಗರದಲ್ಲಿ ಎಷ್ಟು?

ನವದೆಹಲಿ, ಮಾರ್ಚ್ 30: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮಂಗಳವಾರ (ಮಾರ್ಚ್ 30)ದಂದು ಬದಲಾವಣೆಯಾಗಿದೆ. ದೇಶದೆಲ್ಲೆಡೆ ಪೆಟ್ರೋಲ್ ಬೆಲೆ 19 ರಿಂದ 22 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 21 ರಿಂದ 23 ಪೈಸೆ ಪ್ರತಿ ಲೀಟರ್ ಇಳಿಕೆಯಾಗಿದೆ. ಫೆಬ್ರವರಿ 27ರ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿರಲಿಲ್ಲ. ನಂತರ ಸತತ ಎರಡು ದಿನ ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಬೆಲೆ ಇಳಿಕೆ …

Read More »

ಯುವತಿ ಪೋಷಕರಿಂದ ನನ್ನ ವಿರುದ್ಧ ಆರೋಪ ಮಾಡಿಸಲಾಗುತ್ತಿದೆ :ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕಲಬುರಗಿ : ಸಿಡಿ ಪ್ರಕರಣದ ಬಗ್ಗೆ ಏನು ಮಾತಾಡಬೇಕೋ ಅದನ್ನು ವಿಧಾನಸಭೆಯಲ್ಲೇ ಮಾತನಾಡಿದ್ದೇನೆ. ನಾನು ಈಗ ಚುನಾವಣೆ‌ಗೋಸ್ಕರ ಬಂದಿದ್ದೇನೆ. ಅದರ ಬಗ್ಗೆ ಮಾತನಾಡಲ್ಲ ಎಂದು ಕಲಬುರಗಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬಿಜೆಪಿ ಸಂಸ್ಕೃತಿ ಸೇರಿದಂತೆ ಎಲ್ಲರ ಸಂಸ್ಕೃತಿಯನ್ನ ಜನ ಗಮನಿಸುತ್ತಿದ್ದಾರೆ. ಯುವತಿ ಪೋಷಕರಿಂದ ನನ್ನ ವಿರುದ್ಧ ಆರೋಪ ಮಾಡಿಸಲಾಗುತ್ತಿದೆ. ಅವರ ಸರ್ಕಾರ ಅವರ ಅನುಕೂಲಕ್ಕೆ ತಕ್ಕಂತೆ ಹೇಳಿಕೆ‌ ನೀಡಿಸುತ್ತಿರಬಹುದು. ಅವರು ಏನಾದರೂ ಹೇಳಿಕೆ ಕೊಡಲಿ, ನಾನು ತಲೆ ಕೆಡಿಸಿಕೊಳ್ಳಲ್ಲ. …

Read More »

ಸಿದ್ದರಾಮಯ್ಯ ಶೇ.100ರಷ್ಟು ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ: ಸಚಿವ ಈಶ್ವರಪ್ಪ ಭವಿಷ್ಯ

ಹುಬ್ಬಳ್ಳಿ, ಮಾರ್ಚ್ 30: “ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಸ್ಪರ್ಧಿಸುವುದಿಲ್ಲ” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು. ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, “ವಿಪಕ್ಷ ನಾಯಕ ಸಿದ್ದರಾಮಯ್ಯ ಎಲ್ಲ ವಿಷಯಗಳಲ್ಲೂ ದ್ವಂದ್ವ ನಿಲುವು ಪ್ರದರ್ಶಿಸುತ್ತಾರೆ” ಎಂದು ವ್ಯಂಗ್ಯವಾಡಿದರು. ಕಳೆದ ಬಾರಿಯ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಸಿದ್ದರಾಮ್ಯಯ ಹೇಳಿದ್ದರು. ಆದರೆ, ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಿದರು. ಈ …

Read More »

ಸಿದ್ದರಾಮಯ್ಯ ಯಾರ ಗುಲಾಮರಾಗಿದ್ದಾರೆ ಎಂಬುದು ದೇಶಕ್ಕೇ ಗೊತ್ತಿದೆ’ : ಕಟೀಲ್

ಬೆಳಗಾವಿ,ಮಾ.30- ಸಿದ್ದರಾಮಯ್ಯನವರು ಯಾರ ಗುಲಾಮರು ಎಂದು ದೇಶಕ್ಕೆ ಗೊತ್ತಿದೆ. ಅವರು ಯಾರ ಕಾಲು ಹಿಡಿದು ಮುಖ್ಯಮಂತ್ರಿಯಾಗಿದ್ದರು ಎಂಬುದೂ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗುಲಾಮರು ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಅವರು ಯಾರ ಗುಲಾಮರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.ಸಿ.ಡಿ ವಿಚಾರ ತನಿಖೆ ಹಂತದಲ್ಲಿದೆ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಸಿ.ಡಿಗಳು ಯಾವ ರೀತಿ ತನಿಖೆಯಾಗಿದೆ …

Read More »

ಬಸವಕಲ್ಯಾಣದಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ: ಸಿದ್ದರಾಮಯ್ಯ ಆರೋಪ

ಕಲಬುರಗಿ: ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವುದು ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಹುನ್ನಾರವಾಗಿದೆ. ಅಭ್ಯರ್ಥಿ ವಿಷಯದಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಅಂತಾ ಹೇಳಿದ್ದೆ‌. ಅದು ಇದೀಗ ನಡೆಯುತ್ತಿದೆ. ಎಸ್‌ಐಟಿ ಯಿಂದ ಸತ್ಯ ಹೊರಬರಲ್ಲ ಅಂತಲೂ ಹೇಳಿದ್ದೆ. ಹೈಕೋರ್ಟ್ ಮುಖ್ಯ …

Read More »

ಎಲ್ಲರ ಕಣ್ತಪ್ಪಿಸಿ ನ್ಯಾಯಾಧೀಶರ ಮುಂದೆ ಹಾಜರಾದ ಸಿಡಿ ಯುವತಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮಹತ್ವದ ಘಟ್ಟ ತಲುಪಿದ್ದು, ಸಂತ್ರಸ್ತ ಯುವತಿ 24ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಳೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ಮಾಧ್ಯಮಗಳು, ನೆರೆದಿದ್ದ ಜನರ ಕಣ್ತಪ್ಪಿಸಿ ಯುವತಿ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದು, ತನ್ನ ಹೇಳಿಕೆ ದಾಖಲಿಸುತ್ತಿದ್ದಾಳೆ. ಈ ಕುರಿತು ಸಿಡಿ ಯುವತಿ ಪರ ವಕೀಲ ಜಗದೀಶ್ ಮಾಹಿತಿ ನೀಡಿದ್ದು, ಸಂತ್ರಸ್ತ ಯುವತಿ ಈಗಾಗಲೇ ಕೋರ್ಟ್ ಹಾಲ್ ನಲ್ಲಿದ್ದು, …

Read More »

ಸಾಮಾಜಿಕ ಮಾಧ್ಯಮಗಳ ಮೇಲೆ ಕಟ್ಟುನಿಟ್ಟಿನ ನಿಯಮಗಳನ್ನು ಹೂಡಲು ಸಿದ್ಧವಾದ ಸರ್ಕಾರ

ನವದೆಹಲಿ: ಫೇಸ್‌ಬುಕ್ (ಎಫ್‌ಬಿ), ಟ್ವಿಟರ್ (ಟಿಡಬ್ಲ್ಯುಟಿಆರ್) ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಭಾರತ ಕಟ್ಟುನಿಟ್ಟಾದ ಹೊಸ ನಿಯಮಗಳನ್ನು ಹೊರಡಿಸಿದೆ. ಯಾವುದೇ ಸಾಮಾಜಿಕ ಮಾಧ್ಯಮ ಕಂಪನಿಯು ಭಾರತದಲ್ಲಿ ಮೂರು ಪಾತ್ರಗಳನ್ನು ರಚಿಸುವ ನಿಯಮಗಳಿಗೆ ಅಗತ್ಯವಿರುತ್ತದೆ. ಸ್ಥಳೀಯ ಕಾನೂನುಗಳನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳುವ “ಅನುಸರಣೆ ಅಧಿಕಾರಿ”; ಭಾರತೀಯ ಬಳಕೆದಾರರಿಂದ ಅವರ ಪ್ಲ್ಯಾಟ್‌ಫಾರ್ಮ್‌ಗಳ ಬಗ್ಗೆ ದೂರುಗಳನ್ನು ಪರಿಹರಿಸುವ “ಕುಂದುಕೊರತೆ ಅಧಿಕಾರಿ”; ಮತ್ತು ಭಾರತೀಯ ಕಾನೂನು ಜಾರಿ 24/7 ಗೆ “ಸಂಪರ್ಕ ವ್ಯಕ್ತಿ” ಇವರನ್ನು ನೇಮಿಸಬೇಕು …

Read More »