Breaking News
Home / 2021 / ಮಾರ್ಚ್ (page 105)

Monthly Archives: ಮಾರ್ಚ್ 2021

ಗೋಕಾಕ ತಾಲೂಕು ಕಳ್ಳಿಗುದ್ದಿ ಗ್ರಾಮದ ‘ಅಸಲಿ’ ಅಭ್ಯರ್ಥಿಯೊಬ್ಬನ ‘ನಕಲಿ’ ಬಣ್ಣ ವಿಡಿಯೋ

ಪೊಲೀಸ್ ಪೇದೆಯಾಗಿ ಆಯ್ಕೆಗೊಂಡಿದ್ದ ‘ಅಸಲಿ’ ಅಭ್ಯರ್ಥಿಯೊಬ್ಬನ ‘ನಕಲಿ’ ಬಣ್ಣ ವಿಡಿಯೋ ವೀಕ್ಷಣೆ ವೇಳೆ ಬಹಿರಂಗವಾಗಿದೆ. ಇಂಥದ್ದೊಂದು ವಿಚಿತ್ರ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪೊಲೀಸ್ ನೇಮಕಾತಿಯಲ್ಲಿ ಗೋಕಾಕ ತಾಲೂಕು ಕಳ್ಳಿಗುದ್ದಿ ಗ್ರಾಮದ ಲಕ್ಷ್ಮಣ ವೆಂಕಣ್ಣ ಹೊಸಕೋಟಿ ನೇಮಕಗೊಂಡಿದ್ದು ಈತ ಕರ್ತವ್ಯಕ್ಕೆ ಹಾಜರಾಗಲು ಬೆಳಗಾವಿ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ಆಗಮಿಸಿದ್ದಾನೆ.   ಈ ವೇಳೆ ದೈಹಿಕ ಸಾಮರ್ಥ್ಯ ಪರೀಕ್ಷೆ ವಿಡಿಯೋ ವೀಕ್ಷಣೆ ಮಾಡಿದಾಗ ಅಸಲಿ ಅಭ್ಯರ್ಥಿ ಲಕ್ಷ್ಮಣ ವೆಂಕಣ್ಣ ಹೊಸಕೋಟಿ ಬದಲಿಗೆ ಘಟಪ್ರಭಾದ …

Read More »

ದಕ್ಷಿಣದ ಎರಡು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ: ಕರ್ನಾಟಕದ ಬಿಜೆಪಿ ನಾಯಕರು ಪ್ರಚಾರ, ಕಾರ್ಯತಂತ್ರದಲ್ಲಿ ಬ್ಯುಸಿ

ಬೆಂಗಳೂರು: ಕರ್ನಾಟಕದ ಬಿಜೆಪಿ ನಾಯಕರು ಈಗ ವಿಧಾನಸಭೆ ಚುನಾವಣೆ ಏರ್ಪಡುವ ದಕ್ಷಿಣದ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಚುನಾವಣಾ ರ್ಯಾಲಿಗಳಿಗೆ ಕಾರ್ಯತಂತ್ರ ರೂಪಿಸುವುದರಿಂದ ಹಿಡಿದು ಸೀಟು ಹಂಚಿಕೆ, ರ್ಯಾಲಿಗಳನ್ನು ಆಯೋಜಿಸುವ ಬಗ್ಗೆ ಮತ್ತು ಸಾರ್ವಜನಿಕ ಸಮಾವೇಶಗಳನ್ನು ನಿಗದಿಪಡಿಸುವ ಕುರಿತು ಪಕ್ಷದಲ್ಲಿ ಕಾರ್ಯನಿರತರಾಗಿದ್ದಾರೆ. ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿಎಫ್ ಸರ್ಕಾರದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹರಿಹಾಯುತ್ತಿದ್ದರೆ, ತಮಿಳು ನಾಡಿನ ವಿಧಾನ ಸಭೆ ಚುನಾವಣೆಯ ಪ್ರಚಾರದ ಉಸ್ತುವಾರಿಯನ್ನು …

Read More »

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಖಾಲಿಯಾಗಿದ್ದ ಅನುದಾನಿತ ಪದವಿ ಪೂರ್ವ ಕಾಲೇಜುಗಳ 173 ಉಪನ್ಯಾಸಕರು ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 257 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ. 2015 ರ ಡಿಸೆಂಬರ್ 31ಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಮತ್ತಿತರ ಕಾರಣಗಳಿಂದಾಗಿ ಈ ಹುದ್ದೆಗಳು ಖಾಲಿಯಾಗಿದ್ದು ಆದರೆ ಭರ್ತಿಯಾಗಿರಲಿಲ್ಲ. ಉಪನ್ಯಾಸಕರ ನೇಮಕಾತಿಗೆ ಅನುಮೋದನೆ ನೀಡಲಾಗಿತ್ತಾದರೂ ಬಳಿಕ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇನ್ನು …

Read More »

ಹಾಲಿನ ಬೆಲೆ ಹೆಚ್ಚಳ ಪ್ರತಿ ಲೀಟರ್ ಗೆ 100 ರೂ. ನಿಗದಿ!

ಚಂಡೀಗಢ : ಕೃಷಿ ಕಾನೂನುಗಳನ್ನು ವಿರೋಸಿ ಹಾಗೂ ತೈಲ ಬೆಲೆ ಏರಿಕೆ ವಿರೋಸಿ ಇನ್ನು ಮುಂದೆ ಪ್ರತಿ ಲೀಟರ್ ಹಾಲನ್ನು 100 ರೂ . ಗೆ ಮಾರಾಟ ಮಾಡುವಂತೆ ಹರಿಯಾಣದ ಹಿಸ್ಸಾರ್ ‍ ಕಾಫ್ ಪಂಚಾಯ್ತಿ ರೈತರಿಗೆ ಸಲಹೆ ನೀಡಿದೆ . ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ಸುಮಾರು 90 ಕ್ಕೂ ಹೆಚ್ಚು ದಿನಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ರೈತರು ಹಂತ ಹಂತವಾಗಿ ತಮ್ಮ ಪ್ರತಿಭಟನೆಯನ್ನು ಹೆಚ್ಚಿಸುತ್ತಿದ್ದಾರೆ …

Read More »

ಬಸ್ ಸಂಚಾರ ಸ್ತಬ್ಧವಾದ ಸಾಧ್ಯತೆ ಇದೆ…?

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಬಸ್ ಸಂಚಾರ ಸ್ತಬ್ಧವಾದ ಸಾಧ್ಯತೆ ಇದೆ. ಸಾರಿಗೆ ನೌಕರರ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮತ್ತೆ ಬೀದಿಗೆ ಇಳಿಯಲು ನೌಕರರು ನಿರ್ಧರಿಸಿದ್ದಾರೆ. ಅದೇ ರೀತಿ ರಾಜ್ಯದ ವಿವಿಧ ಕಡೆಗಳಲ್ಲಿ ಬಸ್ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸರ್ಕಾರಕ್ಕೆ ನೀಡಿದ್ದ ಡೆಡ್ಲೈನ್ ಮುಗಿಯುತ್ತಿದ್ದಂತೆ ನೌಕರರು ಮತ್ತೆ ಮುಷ್ಕರ ನಡೆಸಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಗರಂ ಆಗಿದ್ದು ಮುಷ್ಕರಕ್ಕೆ ಮುಂದಾಗಿದ್ದಾರೆ. ಸಾರಿಗೆ …

Read More »

ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರೇಮಿಗಳಿಬ್ಬರು ಶವವಾಗಿ ಪತ್ತೆ

ಹಾವೇರಿ: ಅನುಮಾನಾಸ್ಪದ ರೀತಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹ ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಮೃತಪಟ್ಟವರನ್ನು ಪ್ರವೀಣ ಬಾಗಿಲದ(24) ಮತ್ತು ನೇತ್ರಾ ಬಾಳಿಕಾಯಿ(18) ಎಂದು ಗುರುತಿಸಲಾಗಿದೆ. ನೇತ್ರಾ ಮೂಲತಃ ಹಾವೇರಿ ತಾಲ್ಲೂಕು ಗೌರಾಪುರ ಗ್ರಾಮದ ನಿವಾಸಿಯಾಗಿದ್ದು, ಹಳೇರಿತ್ತಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ಎಸ್.ಎಸ್‍ಎಲ್.ಸಿ ವಿದ್ಯಾಭ್ಯಾಸ ಮಾಡಿದ್ದಳು. ಪ್ರವೀಣ ಹಾವೇರಿ ತಾಲ್ಲೂಕು ಹಳೇರಿತ್ತಿ ಗ್ರಾಮದ ಯುವಕನಾಗಿದ್ದು, ಕಳೆದ ನಾಲ್ಕು ದಿನಗಳ ಹಿಂದೆ ಪ್ರೇಮಿಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತದೇಹಗಳ …

Read More »

ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕೊಲೆ

ಕೊಪ್ಪಳ: ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕೊಲೆ ಮಾಡಿಸಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಜಿಲ್ಲೆಯ ಕಾರಟಗಿ ಪಟ್ಟಣದ ನಜೀರ್ ಸಾಬ್ ಕಾಲೋನಿ ನಿವಾಸಿ 12 ವರ್ಷದ ಮಲ್ಲಿಕಾರ್ಜುನ ಕಳೆದ ಅಕ್ಟೋಬರ್ 23 ರಂದು ನಿಗೂಢವಾಗಿ ಸಾವನ್ನಪ್ಪಿದ್ದನು. ಇದೀಗ ಈ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಮಲ್ಲಿಕಾರ್ಜುನ್ ತಾಯಿ ಲಕ್ಷ್ಮೀಯನ್ನು ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ 23 ರಂದು ರಾಯಚೂರು ಜಿಲ್ಲೆ ಬಳಗಾನೂರ ಬಳಿಯ ತುಂಗಭದ್ರಾ …

Read More »

ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕೊಲೆ

ಕೊಪ್ಪಳ: ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕೊಲೆ ಮಾಡಿಸಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಜಿಲ್ಲೆಯ ಕಾರಟಗಿ ಪಟ್ಟಣದ ನಜೀರ್ ಸಾಬ್ ಕಾಲೋನಿ ನಿವಾಸಿ 12 ವರ್ಷದ ಮಲ್ಲಿಕಾರ್ಜುನ ಕಳೆದ ಅಕ್ಟೋಬರ್ 23 ರಂದು ನಿಗೂಢವಾಗಿ ಸಾವನ್ನಪ್ಪಿದ್ದನು. ಇದೀಗ ಈ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಮಲ್ಲಿಕಾರ್ಜುನ್ ತಾಯಿ ಲಕ್ಷ್ಮೀಯನ್ನು ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ 23 ರಂದು ರಾಯಚೂರು ಜಿಲ್ಲೆ ಬಳಗಾನೂರ ಬಳಿಯ ತುಂಗಭದ್ರಾ …

Read More »