Breaking News
Home / 2021 / ಮಾರ್ಚ್ (page 18)

Monthly Archives: ಮಾರ್ಚ್ 2021

ಎಲೆಕ್ಟೊರಲ್ ಬಾಂಡ್​ಗಳ ವಿರುದ್ಧ ತಡೆಯಾಜ್ಞೆ ಇಲ್ಲ : ಸುಪ್ರೀಂ ಕೋರ್ಟ್

ನವದೆಹಲಿ : ಕಳೆದ ಮೂರು ವರ್ಷಗಳಂತೆ ಈ ಬಾರಿಯೂ ಏಪ್ರಿಲ್​ನಲ್ಲಿ ಎಲೆಕ್ಟೊರಲ್ ಬಾಂಡ್​ಗಳ ಖರೀದಿಗೆ ಅವಕಾಶ ಲಭಿಸಲಿದೆ. ಏಕೆಂದರೆ ದೇಶದ ಕೆಲವೆಡೆ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬಾಂಡ್‌ಗಳ ಮಾರಾಟವನ್ನು ತಡೆಹಿಡಿಯಲು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ರಾಜಕೀಯ ಪಕ್ಷಗಳು ಹಣ ಸಂಗ್ರಹಿಸಲು ಅನುಕೂಲವಾಗುವಂತೆ ನರೇಂದ್ರ ಮೋದಿ ಸರ್ಕಾರವು ಜನವರಿ 2018 ರಲ್ಲಿ ಎಲೆಕ್ಟೊರಲ್ ಬಾಂಡ್​ ಸ್ಕೀಮ್​ಅನ್ನು ಜಾರಿಗೊಳಿಸಿತ್ತು. ವ್ಯಕ್ತಿಗಳು ಅಥವಾ ಕಂಪೆನಿಗಳು ಈ …

Read More »

ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್

ಬೆಳಗಾವಿ: ಕೋವಿಡ್-೧೯ ಮತ್ತೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನೆರೆಯ ಮಹಾರಾಷ್ಟ್ರದಿಂದ ಆಗಮಿಸುವ ಎಲ್ಲ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯದಾದ್ಯಂತ ಕೋವಿಡ್ ಹರಡುವಿಕೆ ತಡೆಗಟ್ಟಲು ಅಂತರ್ ರಾಜ್ಯ ಗಡಿಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ನೆರೆಯ ರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ತಪಾಸಣಾ ವರದಿಯನ್ನು ನೀಡಬೇಕು ಎಂದು …

Read More »

ಹೊಳಿ ದಿನವೇ ನಾಮಪತ್ರ, ಜನಸಾಮಾನ್ಯರ ಸಮಸ್ಯೆಗಳೇ ಚುನಾವಣೆ ಅಜೆಂಡಾ: ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ

ನನ್ನ ಮೇಲೆ ನಂಬಿಕೆ ಇರಿಸಿ ಎಐಸಿಸಿ ವರಿಷ್ಠರು ಲೋಕಸಭೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದ್ದಾರೆ. ಸೋಮವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ ಸೇರಿದಂತೆ ನಮ್ಮ ರಾಜ್ಯದ ನಾಯಕರು ಈ ವೇಳೆ ಹಾಜರಿರಲಿದ್ದಾರೆ. ಸಿಡಿ ಕೇಸಗೂ ನಮಗೂ ಸಂಬಂಧವಿಲ್ಲ, ನಮ್ಮ ಗೆಲುವಿಗೆ ಯಾವ ಅಡೆತಡೆಗಳೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಮಾಜಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾಜಿ ಸಚಿವ …

Read More »

ಬೆತ್ತಲೆ ಪ್ರದರ್ಶನ ಮಾಡೋಳು ದೂರು ಕೊಡೋದು ದೊಡ್ಡ ವಿಚಾರವಲ್ಲ!

ರಮೇಶ್​ ಜಾರಕಿಹೊಳಿ ಖಾಸಗಿ ವಿಡಿಯೋದಲ್ಲಿ ಕಾಣಿಸಿಕೊಂಡಿರೋ ಯುವತಿ ದೂರು ಕೊಡಲು ಮುಂದಾಗಿರೋ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಮಾತನಾಡಿ, ‘ದೂರು ಕೊಡೋದು ದೊಡ್ಡ ವಿಚಾರವಲ್ಲ. ಜಗತ್ತಿನ ಮುಂದೆ ಬೆತ್ತಲೆ ಪ್ರದರ್ಶನ ಮಾಡೋಕೆ ರೆಡಿ ಇರೋಳು ದೂರು ಕೊಡೋದು ದೊಡ್ಡ ವಿಚಾರವಲ್ಲ. ಆಕೆ ಸಂತ್ರಸ್ತೆ ಅನ್ನೋದಾದ್ರೆ ಆವತ್ತೇ ದೂರು ಕೊಡಬೇಕಿತ್ತು. ಇದೆಲ್ಲಾ ಷಡ್ಯಂತ್ರ ಅಂತ ನಾನು ಮೊದಲೇ ಹೇಳಿಲ್ವಾ.. ನಾನು ಎಲ್ಲದಕ್ಕೂ ಮೆಂಟಲಿ ಪ್ರಿಪೇರ್ ಆಗಿದ್ದೀನಿ. ರೇಪ್ ಕೇಸ್ ಬೇಕಿದ್ರೆ ಹಾಕಲಿ. ಈ …

Read More »

ಸಾಮೂಹಿಕ ಅತ್ಯಾಚಾರ ಪ್ರಕರಣ :ಚಿಕ್ಕಮ್ಮ ಅಲ್ಲ ಬಾಲಕಿ ತಾಯಿಯೇ ರೇಪ್ ರೂವಾರಿ

ಚಿಕ್ಕಮಗಳೂರು : ಶೃಂಗೇರಿ 15ರ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ರೇಪ್ ರೂವಾರಿ ಚಿಕ್ಕಮ್ಮ ಅಲ್ಲ ಬದಲಿಗೆ ಆಕೆಯ ಹೆತ್ತ ತಾಯಿಯೇ ಎಂಬುದು ಬೆಳಕಿಗೆ ಬಂದಿದೆ. ಜನವರಿ 30 ರಂದು ದಾಖಲಾದ ಪ್ರಕರಣದ ಬೆನ್ನು ಹತ್ತಿದ್ದ ಎಎಸ್‍ಪಿ ಶೃತಿ ನೇತೃತ್ವದ ತಂಡ, ಈ ವರೆಗೆ ಪ್ರಕರಣ ಸಂಬಂಧ ತಾಯಿ ಗೀತಾ(43) ಸೇರಿ 32 ಜನರನ್ನು ಬಂಧಿಸಿದೆ. ತಾಯಿ ಸತ್ತ ಬಾಲಕಿಯನ್ನು …

Read More »

ಪ್ರಿಯತಮೆಗೆ ಪ್ರೇಮ ನಿವೇದನೆ ಮಾಡಲು 2.5 ಕಿ.ಮೀ ರಸ್ತೆ ಪೂರ್ತಿ ‘I Love You, I Miss You’ ಎಂದು ಬರೆದ ಪಾಗಲ್ ಪ್ರೇಮಿ

ಕೊಲ್ಹಾಪುರ: ಸಣ್ಣ ಪುಟ್ಟ ವಿಚಾರಗಳಿಂದ ಸಂಗಾತಿಯನ್ನು ಸೆಳೆಯುವುದು ಅಥವಾ ಪ್ರೀತಿಯನ್ನು ವಿಶೇಷವಾಗಿ ಹೇಳುವ ಮೂಲಕ ಸಂಗಾತಿಯ ಮುಖದಲ್ಲಿ ಮಂದಹಾಸವನ್ನು ತರಿಸಲು ಪರದಾಡುವ ಪ್ರೇಮಿಗಳನ್ನು ನಾವು ನೋಡಿದ್ದೇವೆ. ಆದರೆ ಮಹಾರಾಷ್ಟ್ರದ ಕೊಲ್ಲಾಪುರದ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಬಗ್ಗೆ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಹೋಗಿ ವ್ಯಕ್ತಿಯೊಬ್ಬ ಸಿನಿಮಾದಲ್ಲಿ ಮಾಡುವಂತೆ ಮಾಡಿದ್ದಾನೆ. ಶಿರೋಲ್ ತಾಲೂಕಿನ ಧರಂಗುಟಿ ಗ್ರಾಮದ ಅಪರಿಚಿತ ವ್ಯಕ್ತಿಯೊಬ್ಬ ಗ್ರಾಮದ ಮುಖ್ಯ ರಸ್ತೆಯಲ್ಲಿ 2.5 ಕಿ.ಮೀ.ದೂರದವರೆಗೆ ಪೈಂಟ್ ನಿಂದ ‘ಐ ಲವ್ ಯೂ’ …

Read More »

ಹ್ಯಾಕರ್ ಕೈಯಲ್ಲಿ ಜಾರಕಿಹೊಳಿ : ಸಾಹುಕಾರನಿಗೆ ಖೆಡ್ಡಾ ತೊಡಿದ ಶ್ರವಣ್..!

ಬೆಂಗಳೂರು : ಯುವತಿಯನ್ನು ಬಳಸಿಕೊಂಡು ಜಾರಕಿಹೊಳಿಗೆ ಖೆಡ್ಡಾ ತೊಡಿದ ಶಂಕಿತ ಕಿಂಗ್ ಪಿನ್ ಗಳು ಮಾಡಿದ ಖತರ್ನಾಕ್ ಪ್ಲ್ಯಾನ್ ನಿಜಕ್ಕೂ ಅಚ್ಚರಿ ಮೂಡಿಸಿದೆ. ಸಮರ್ಪಕವಾಗಿ ತಂತ್ರಜ್ಞಾನ ಬಳಸಿಕೊಂಡ ಪ್ರಕರಣದ ಶಂಕಿತ ಕಿಂಗ್ ಪಿನ್ ಗಳಲ್ಲಿ ಒಬ್ಬನಾದ ಶ್ರವಣ್, ಯುವತಿಯ ಮೊಬೈಲ್ ಹ್ಯಾಕ್ ಮಾಡಿ ರಮೇಶ ಮತ್ತು ಸಿಡಿ ಲೇಡಿ ಮಾತನಾಡಿದ ವಾಟ್ಸ್ ಆಯಪ್ ಕಾಲ್ ರೆಕಾರ್ಡ್ ಮಾಡಿದ್ದಾರೆ. ಯುವತಿಯ ಮೊಬೈಲ್ ಗೆ ಸಾಫ್ಟ್ ವೇರ್ ಟೂಲ್ ಅಳವಡಿಸಿದ್ದ. ಫೋನ್ ಕಾಲ್ …

Read More »

ತಮ್ಮ ವಿರುದ್ದ ‘ಸಿಡಿ ಲೇಡಿ’ ಪೋಲಿಸ್ರಿಗೆ ದೂರು ನೀಡಿದ ಬಳಿಕ ರಮೇಶ್ ಜಾರಕಿ ಹೇಳಿದ್ದೇನು ಗೊತ್ತಾ?

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನ ಯುವತಿ ಪರವಾಗಿ ವಕೀಲ ಜಗದೀಶ್​ ಎನ್ನುವವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ನಡುವೆ ಇಂದು ಬೆಳಗ್ಗೆ ಮೂರನೇ ವಿಡಿಯೋವನ್ನು ಯುವತಿ ಬಿಡುಗಡೆ ಮಾಡಿದ್ದಳು ಈ ವೇಳೆ ಆಕೆ ನಾನು 24 ದಿನದಿಂದ ನನಗೆ ಜೀವ ಬೆದರಿಕೆ ಇತ್ತು. ಈವಾಗ ನನಗೆ ಧೈರ್ಯ ಬಂದಿದೆ. ರಾಜ್ಯದ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ ಇಂದು ರಮೇಶ್ ಜಾರಕಿಹೊಳಿ ವಿರುದ್ಧ ದೂರು …

Read More »

1-5 ಶಾಲೆಗಳ ಪ್ರಾರಂಭಕ್ಕೆ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು.?

ಕೋಲಾರ : ರಾಜ್ಯದಲ್ಲಿ 1 ರಿಂದ 5 ನೇ ತರಗತಿವರೆಗೂ ಶಾಲೆ ಆರಂಭದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ 1 ರಿಂದ 5 ನೇ ತರಗತಿಗಳು ಸದ್ಯಕ್ಕೆ ಆರಂಭವಿಲ್ಲ. 6 ನೇ ತರಗತಿಯಿಂದ ಮಾತ್ರ ಶಾಲೆಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಮಕ್ಕಳ ಹಿತದೃಷ್ಟಿಯಿಂದ ಕೈಗೊಂಡಿರುವ ಈ ನಿರ್ಧಾರವನ್ನು ಖಾಸಗಿ ಶಾಲೆಗಳೂ ಅನುಸರಿಸಬೇಕು ಎಂದು ಹೇಳಿದ್ದಾರೆ. …

Read More »

CD ಪ್ರಕರಣ’ : ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ : ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು ; ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಡಿ ಲೇಡಿ ಇಂದು ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ.   ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ, ಯುವತಿಗೆ ಭದ್ರತೆ ಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಹೇಳಿದ್ದಾರೆ. ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ, ಯುವತಿಗೆ, …

Read More »