Breaking News
Home / 2021 / ಮಾರ್ಚ್ (page 19)

Monthly Archives: ಮಾರ್ಚ್ 2021

ಸಿಕ್ಕಿಬಿದ್ದ ‘ಸಿಡಿ ಲೇಡಿ’ : ವ್ಯಾನಿಟಿ ಬ್ಯಾಗ್ ನಲ್ಲಿ ಕ್ಯಾಮೆರಾ, ಅಸಲಿ ವಿಡಿಯೋ ಪತ್ತೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿ, ಕಲಾಪಕ್ಕೂ ಕಲ್ಲು ಹಾಕಿದ, ಮಾಜಿ ಸಚಿವ ರಮೇಶ ಜಾರಕಿಹೊಳಿ ಸೇಕ್ಸ್ ಸಿಡಿ ಕೇಸ್ ಸದ್ಯ ರೋಚಕ ತಿರುವು ಪಡೆದುಕೊಂಡಿದೆ. ಹೌದು ಸತತ ಹದಿನೈದು ದಿನಗಳ ಸತತ ಕಾರ್ಯಾಚರಣೆ ಬಳಿಕ ಜಾರಕಿಹೊಳಿ ಸಿ.ಡಿ. ಪ್ರಕರಣದ ಅಸಲಿ ವಿಡಿಯೋ ಪತ್ತೆ ಹಚ್ಚುವಲ್ಲಿ ವಿಶೇಷ ತನಿಖಾ ದಳ (ಎಸ್ ಐಟಿ) ಯಶಸ್ಸು ಕಂಡಿದೆ. ಯುವತಿಯ ವ್ಯಾನಿಟಿ ಬ್ಯಾಗ್ ನಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿಯೇ ಖಾಸಗಿ ಕ್ಷಣಗಳನ್ನು ಸೆರೆ …

Read More »

ಯುವತಿ, ಕೆಲಸ ಸಕ್ಸಸ್ ಆಗಿದೆ ಬಾ ಎಂದು ಶಂಕಿತ ಆರೋಪಿಯಾಗಿರುವ ಶ್ರವಣ್ ಗೆ ಹೇಳಿದ್ದಾರೆ. ಸದ್ಯ ಈ ವಿಡಿಯೋ ಎಸ್ ಐಟಿಗೆ ಲಭ್ಯವಾಗಿದೆ.

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾಗಿರುವ ರಾಸಲೀಲೆ ಸಿಡಿ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಎಸ್ ಐಟಿ ತೀವ್ರಗೊಳಿಸಿದೆ. ಎಸ್ ಐಟಿಗೆ ಸಿಕ್ಕ ವಿಡಿಯೋ ತುಣುಕೊಂದರಲ್ಲಿ ಯುವತಿ, ಕೆಲಸ ಸಕ್ಸಸ್ ಆಗಿದೆ ಬಾ ಎಂದು ಶಂಕಿತ ಆರೋಪಿಯಾಗಿರುವ ಶ್ರವಣ್ ಗೆ ಹೇಳಿದ್ದಾರೆ. ಸದ್ಯ ಈ ವಿಡಿಯೋ ಎಸ್ ಐಟಿಗೆ ಲಭ್ಯವಾಗಿದೆ. ನಗರದ ಪ್ರಮುಖ ಪ್ರದೇಶದಲ್ಲಿರುವ ಅಪಾರ್ಟ್‌ ಮೆಂಟ್‌ ಕಟ್ಟಡದಲ್ಲಿ ಯುವತಿ ಇದ್ದಳು. ಅಲ್ಲಿಂದ ಸ್ವಲ್ಪ ದೂರದಲ್ಲಿ ಶ್ರವಣ್‌ …

Read More »

ಸಿಡಿ ಪ್ರಕರಣ; ಯುವತಿ ಪರ ವಕೀಲರು ಹೇಳುವುದೇನು?

ಬೆಂಗಳೂರು, ಮಾರ್ಚ್ 26; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ತಿರುವನ್ನು ಪಡೆದುಕೊಳ್ಳುತ್ತಿದೆ. ಸಂತ್ರಸ್ತ ಯುವತಿ 3ನೇ ವಿಡಿಯೋವನ್ನು ಶುಕ್ರವಾರ ಬಿಡುಗಡೆ ಮಾಡಿದ್ದಾಳೆ. ಮಾಜಿ ಸಚಿವರ ವಿರುದ್ಧ ವಕೀಲರ ಮೂಲಕ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ. ಶುಕ್ರವಾರ ಯುವತಿ ವಿಡಿಯೋ ಬಿಡುಗಡೆಯಾದ ಬಳಿಕ ಆಕೆಯ ಪರ ವಕೀಲ ಜಗದೀಶ್ ಕೆ. ಎನ್. ಮಹಾದೇವ್ ಅವರು ಫೇಸ್ ಬುಕ್ ಲೈವ್ ಮೂಲಕ ಮಾತನಾಡಿದರು. “ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದಲೇ ಲಿಖಿತ …

Read More »

ಸತತ ಎರಡನೇ ದಿನ ಪೆಟ್ರೋಲ್ ಡೀಸೆಲ್ ದರದಲ್ಲಿ ಇಳಿಕೆ

ನವದೆಹಲಿ: ಸತತ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರಎರಡು ದಿನಗಳಿಂದ ಇಳಿದು ಮುಖದಲ್ಲಿ ಸಾಗುತ್ತಿದ್ದು, ಇಂದು ಕೂಡ ದರದಲ್ಲಿ ಇಳಿಕೆ ಕಂಡಿದೆ. ಪೆಟ್ರೋಲ್ ದರ 21 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 20 ಪೈಸೆ ಇಳಿಕೆಯಾಗಿದೆ. ಫೆಬ್ರವರಿ ತಿಂಗಳ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವುದರಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಇಂದು …

Read More »

ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 20 ದಿನದಲ್ಲಿ 53.80 ಲಕ್ಷ ರೂ. ಕಾಣಿಕೆಸಂಗ್ರಹ

ಸವದತ್ತಿ – ಕೇವಲ 20 ದಿನದಲ್ಲಿ ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 53.80 ಲಕ್ಷ ರೂ.ಕಾಣಿಕೆ ಸಂಗ್ರಹವಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಸಾಲಿನಲ್ಲಿ ಕೇವಲ 20 ದಿನ ದೇವಸ್ಥಾನದ ಬಾಗಿಲು ತೆರೆಯಲಾಗಿತ್ತು. ಈ ಅಲ್ಪ ಅವಧಿಯಲ್ಲಿ ಇಷ್ಟು ದೊಡ್ಡ ಮೊತ್ತದ ಕಾಣಿಕೆ ಬಂದಿದೆ. 85 ಜನರು ಸೇರಿ ಕಾಣಿಕೆಯನ್ನು ಎಣಿಸಿದ್ದಾರೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೊಟಾರಗಸ್ತಿ ತಿಳಿಸಿದ್ದಾರೆ. ಕಳೆದ ಮಾರ್ಚ್ ತಿಂಗಳಲ್ಲಿ ಕೊರೋನಾ ಆರಂಭವಾದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ …

Read More »

ಯುವತಿ ದೂರು ಕೊಡಲಿ; ನಾನು ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇನೆ: ರಮೇಶ್ ಜಾರಕಿಹೊಳಿ,

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೂ ಕುತೂಹಲ ಮೂಡಿಸುತಿದ್ದು, ಸಿಡಿಯಲ್ಲಿರುವ ಯುವತಿ ದೂರು ದಾಖಲಿಸುವುದಾಗಿ ಹೇಳುತ್ತಿದ್ದಂತೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಯುವತಿ ದೂರು ಕೊಡಲಿ ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ. ಯುವತಿ 3ನೇ ಸಿಡಿ ಬಿಡುಗಡೆ ಮಾಡಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯುವತಿ ಯಾವ ಕೇಸ್ ದಾಖಲಿಸುತ್ತಾಳೋ ದಾಖಲಿಸಿ. ನನ್ನ ವಿರುದ್ಧ ರೇಪ್ ಕೇಸ್ ದಾಖಲಿಸಿದರೂ ನಾನು ಕಾನೂನಾತ್ಮಕವಾಗಿ ಹೋರಾಟ ನಡೆಸಲು …

Read More »

ಕರ್ನಾಟಕದ ದಶಕಗಳ ಬೇಡಿಕೆಗೆ ಒಪ್ಪಿದ ಕೇಂದ್ರ ಸರ್ಕಾರ

ಬೆಂಗಳೂರು, ಮಾರ್ಚ್ 26; ಕರ್ನಾಟಕ ರಾಜ್ಯದ ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನವನ್ನು ನೀಡಲು ಅನುಮೋದನೆ ಸಿಕ್ಕಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಯೋಜನೆ ಸ್ಥಾನಮಾನ ಪಡೆದ ರಾಜ್ಯದ ಮೊದಲ ಯೋಜನೆ ಇದಾಗಿದೆ.   ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ …

Read More »

ರೈತ ಪ್ರತಿಭಟನೆ : 4 ಶತಾಬ್ಧಿ ರೈಲು ಸಂಚಾರ ರದ್ದು

ನವದೆಹಲಿ,ಮಾ.26- ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರು ರೈಲ್ವೇ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವುದರಿಂದ ನಾಲ್ಕು ಶತಾಬ್ದಿ ಎಕ್ಸ್‍ಪ್ರೆಸ್ ರೈಲುಗಳ ಸಂಚಾರ ರದ್ದುಗೊಂಡಿದೆ. ಭಾರತ್ ಬಂದ್ ಹಿನ್ನೆಲೆಯಲ್ಲಿ 32 ರೈಲ್ವೆ ನಿಲ್ದಾಣಗಳಲ್ಲಿ ರೈಲು ಹಳಿ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವುದರಿಂದ ಹಲವಾರು ರೈಲುಗಳ ಸಂಚಾರಕ್ಕೆ ಅಡಚಣೆಯಾಗಿದೆ. ದೆಹಲಿ, ಅಂಬಾಲಾ, ಫೀರೋಜ್‍ಪುರ್ ವಿಭಾಗಗಳ ರೈಲು ಸಂಚಾರ ರದ್ದುಗೊಂಡಿದೆ. ಇದುವರೆಗೂ 31 ರೈಲುಗಳ ಸಂಚಾರಕ್ಕೆ ಆಡಚಣೆಯಾಗಿದ್ದು ನಾಲ್ಕು ಶತಾಬ್ದಿ ರೈಲು ಸಂಚಾರ ರದ್ದುಗೊಳಿಸಲಾಗಿದೆ …

Read More »

ಇಂದು ಮಧ್ಯಾಹ್ನ 2 ಗಂಟೆಗೆ ವಕೀಲರ ಮೂಲಕ ದೂರು ದಾಖಲು: ಸಿಡಿ ಲೇಡಿ

ಬೆಂಗಳೂರು – ಕಳೆದ 24 ದಿನಗಳಿಂದ ತೀವ್ರ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಪೋಟಕ ತಿರುವು ಸಿಕ್ಕಿದೆ. ರಮೇಶ ಜಾರಕಿಹೊಳಿ ವಿರುದ್ಧ ಇಂದೇ ಪ್ರಕರಣ ದಾಖಲಿಸಲು ಸಿಡಿಯಲ್ಲಿರುವ ಯುವತಿ ನಿರ್ಧರಿಸಿದ್ದು, ವಕೀಲ ಜಗದೀಶ್ ಎನ್ನುವವರ ಮೂಲಕ ಮಧ್ಯಾಹ್ನ 2 ಗಂಟೆಗೆ ದೂರು ದಾಖಲಾಗಲಿದೆ. ಯುವತಿಯ ಹಸ್ತಾಕ್ಷರದಲ್ಲೇ ದೂರು ದಾಖಲಿಸಲಾಗುವುದು ಎಂದು ಅವಳ ಪರ ವಕೀಲ ಜಗದೀಶ ಸುದ್ದಿಗಾರರಿಗೆ ತಿಳಿಸಿದ್ದಾರೆ. ಒಬ್ಬ ಪ್ರಭಾವಿ …

Read More »

ಸಿಡಿ ಕೇಸ್‌: ಕತ್ತರಿ ಹಾಕದ ವಿಡಿಯೋ ಪತ್ತೆ

ಬೆಂಗಳೂರು: ಸಿಡಿ ಕೇಸ್‌ ತನಿಖೆ ಚುರುಕುಗೊಳಿಸಿರುವ ಎಸ್‌ ಐಟಿ ಅಧಿಕಾರಿಗಳಿಗೆ “ಕತ್ತರಿ ಹಾಕದ’ ಸುಮಾರು 2 ಗಂಟೆ 28 ನಿಮಿಷದ ವಿಡಿಯೋ ಸಿಕ್ಕಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಮತ್ತೂಂದೆಡೆ ಬುಧ ವಾರ ರಾತ್ರಿ 3ನೇ ಬಾರಿಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವ ರನ್ನು ಎಸ್‌ ಐಟಿ ಅವರ ಮನೆಯಲ್ಲೇ ವಿಚಾರಣೆ ನಡೆಸಿದೆ. ಇತ್ತೀಚೆಗೆ ಪ್ರಕರಣದ ‌ ಕಿಂಗ್‌ ಪಿನ್‌ ಎನ್ನ ಲಾದ ಪತ್ರ ಕರ್ತ ನರೇ ಶ್‌ …

Read More »