Breaking News
Home / 2021 / ಮಾರ್ಚ್ (page 2)

Monthly Archives: ಮಾರ್ಚ್ 2021

ಸಿ.ಡಿ. ಪ್ರಕರಣ: ಇಂದು ಯುವತಿ ವಿಚಾರಣೆ: ವೈದ್ಯಕೀಯ ಪರೀಕ್ಷೆ ನಡೆಸಿ,‌ ಮಹಜರು

ಬೆಂಗಳೂರು: ಸಿ.ಡಿ. ಪ್ರಕರಣ ಸಂಬಂಧ ನ್ಯಾಯಾಧೀಶರ ಎದುರು ಹೇಳಿಕೆ ನೀಡಿರುವ ಯುವತಿ, ಇಂದು ವಿಶೇಷ ತನಿಖಾ ತಂಡದ (ಎಸ್‌ಐಟಿ) ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ನ್ಯಾಯಾಲಯಕ್ಕೆ ಮಂಗಳವಾರ ಮಧ್ಯಾಹ್ನ ಹಾಜರಾದ ನಂತರ ಯುವತಿಯ ಧ್ವನಿ ಮಾದರಿ‌ ಸಂಗ್ರಹಿಸಲಾಗಿತ್ತು. ಜೊತೆಗೆ, ಬುಧವಾರ ಬೆಳಿಗ್ಗೆ ವಿಚಾರಣೆಗೆ ಬರುವಂತೆ ಎಸ್‌ಐಟಿ, ನೋಟಿಸ್ ಸಹ ನೀಡಿತ್ತು. ಅದರನ್ವಯ, ಯುವತಿ ವಿಚಾರಣೆಗೆ ಬರಲಿದ್ದಾರೆ. ತಮ್ಮ ಹೇಳಿಕೆಯನ್ನು ತನಿಖಾಧಿಕಾರಿ ಎದುರು ದಾಖಲಿಸಲಿದ್ದಾರೆ. ಇದಾದ ನಂತರ, ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ …

Read More »

ಮುಖ್ಯಮಂತ್ರಿ ಅನಿಲಭಾಗ್ಯ, ಉಜ್ವಲ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಧಾರವಾಡ: ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳು ಅಡುಗೆ ಅನಿಲವನ್ನು ಬಳಸುವಂತೆ ಹಾಗೂ ಸೀಮೆಎಣ್ಣೆ ವಿತರಣೆಯನ್ನು ಸ್ಥಗಿತಗೊಳಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕಗಳನ್ನು ಜಿಲ್ಲೆಯಲ್ಲಿ ನೀಡಲಾಗಿದೆ. ಇತ್ತೀಚಿನ ಮಾಹಿತಿಗಳನ್ವಯ ಮುಖ್ಯಮಂತ್ರಿ ಅನಿಲಭಾಗ್ಯ ಮತ್ತು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದಿರುವ ಫಲಾನುಭವಿಗಳು ಅಡುಗೆ ಅನಿಲ ಬಳಕೆಯನ್ನು ಸಮರ್ಪಕವಾಗಿ ಮುಂದುವರಿಸದೇ ಇರುವುದು ಕಂಡು …

Read More »

BPL ಕಾರ್ಡ್ ಪಡೆಯಲು ಯಾರು ಅನರ್ಹರು.? ಇಲ್ಲಿದೆ ಮಾಹಿತಿ

ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗಲೆಂದು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ನೀಡುತ್ತಿದೆ. ಇಂಥವರಿಗೆ ರಿಯಾಯಿತಿ ದರದಲ್ಲಿ ಪಡಿತರ ಲಭ್ಯವಾಗುತ್ತದೆ. ಆದರೆ ಉಳ್ಳವರು ಕೂಡಾ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದು, ಇದೀಗ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಬಿಪಿಎಲ್ ಪಡಿತರ ಕಾರ್ಡ್ ಪಡೆದ ಅನರ್ಹರು ಅವುಗಳನ್ನು ಕೂಡಲೇ ಹಿಂದಿರುಗಿಸಬೇಕು ಎಂದು ಹಲವು ಗಡುವುಗಳನ್ನು ನೀಡಿದ್ದು, ಆದರೆ ಕೆಲವರು ಈಗಲೂ ಕೂಡ ಹಿಂದಿರುಗಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. …

Read More »

ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೈಕತ್ತರಿಸಿ ಹತ್ಯೆ

ಗದಗ: ಗದಗ ಜಿಲ್ಲೆ ನರಗುಂದ ಪಟ್ಟಣದ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ಕೈ ಕತ್ತರಿಸಿ ಹತ್ಯೆಮಾಡಿದ್ದಾರೆ. ಘಟನೆಯನ್ನು ಖಂಡಿಸಿ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಅವರು ಮೃತ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಬಾಲಕಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ನರಗುಂದ ಪಟ್ಟಣದ ಬಾಲಕಿ ಮಾರ್ಚ್ 20 ರಂದು …

Read More »

ವಿಜಯೇಂದ್ರ ಯಾವಾಗ ಸಿಕ್ಕಿಹಾಕಿಕೊಳ್ಳುತ್ತಾರೋ ಗೊತ್ತಿಲ್ಲ: ಸಿದ್ದರಾಮಯ್ಯ

ಬೀದರ್: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ 30 ಪರ್ಸೆಂಟ್ ಸರ್ಕಾರ ಆಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಬಸವಕಲ್ಯಾಣ ನಗರದ ತೇರು ಮೈದಾನದಲ್ಲಿ ಮಂಗಳವಾರ ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ಪರ ಪ್ರಚಾರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ‘ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆ ನನ್ನ ನೇತೃತ್ವದ ಸರ್ಕಾರವನ್ನು ’10 ಪರ್ಸೆಂಟ್ …

Read More »

HDK ವಿರುದ್ಧ ಹೊಸ ಬಾಂಬ್ ಸಿಡಿಸಿದ ಜಮೀರ್ ಅಹ್ಮದ್

ರಾಜ್ಯದಲ್ಲಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಗೆಲುವಿಗಾಗಿ ನಾನಾ ತಂತ್ರ ಹೆಣೆಯುತ್ತಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಕಾಂಗ್ರೆಸ್ ಗೆಲುವಿಗೆ ತೀವ್ರ ಪ್ರಯತ್ನ ನಡೆಸಿದ್ದು, ಇವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ. ಇದರ ಮಧ್ಯೆ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಹೇಳಿದ್ದ ಜಾತ್ಯತೀತ ಜನತಾದಳ ಬಸವಕಲ್ಯಾಣದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿದೆ. ಇದೀಗ …

Read More »

ಅತ್ಯಾಚಾರ ಎಂದಾದರೆ ‘VIDEO’ ಚಿತ್ರೀಕರಿಸಿದ್ದು ಯಾಕೆ ? : ‘CD’ ಲೇಡಿಗೆ ‘SIT’ ಅಧಿಕಾರಿಗಳ ಪ್ರಶ್ನೆ

ಬೆಂಗಳೂರು : ಸಿಡಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 2 ಗಂಟೆಯವರೆಗೆ ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆಯನ್ನು ನೀಡಿದಂತ ಸಿಡಿ ಲೇಡಿಯನ್ನು, ಮುಂದಿನ ವಿಚಾರಣೆಗಾಗಿ ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದಿದ್ದು, . ಅಧಿಕಾರಿಗಳು ಸಿಡಿ ಲೇಡಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಕರೆದೊಯ್ಯುದಂತಹ ಎಸ್ ಐಟಿ ತಂಡದ ಅಧಿಕಾರಿಗಳು, ಯುವತಿಯಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಅಧಿಕಾರಿಗಳು ಸಿಡಿ ಲೇಡಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಸಿಡಿ …

Read More »

ಸತೀಶ ಜಾರಕಿಹೊಳಿ ಆಸ್ತಿ ಮಂಗಲಾ ಅಂಗಡಿ ಆಸ್ತಿ ಎಷ್ಟು?

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಶಾಸಕ ಸತೀಶ ಜಾರಕಿಹೊಳಿ ಅವರ ಆಸ್ತಿಯು ಕಳೆದ 3 ವರ್ಷಗಳಲ್ಲಿ ಶೇ. 250ರಷ್ಟು ಹೆಚ್ಚಳವಾಗಿದೆ ಎಂದು ಚುನಾವಣಾ ಆಯೋಗಕ್ಕೆ ಅವರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿದು ಬಂದಿದೆ. ಅಫಿಡವಿಟ್ ಪ್ರಕಾರ, ಸತೀಶ ಜಾರಕಿಹೊಳಿ ಮತ್ತು ಅವರ ಕುಟುಂಬದವರು ₹ 148 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅವರೇ ಘೋಷಿಸಿದಂತೆ ಅವರ ಆಸ್ತಿ …

Read More »

ಶಸ್ತ್ರಚಿಕಿತ್ಸೆಗೆ ಬಂದಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಮಂಗಳೂರು ವೆನ್ಲಾಕ್ ಆಸ್ಪತ್ರೆ ವೈದ್ಯ

ಮಂಗಳೂರು, ಮಾರ್ಚ್ 31: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆಂದು ದಾಖಲಾದ ಮಹಿಳೆ ಮೇಲೆ ವೈದ್ಯರೊಬ್ಬರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ದ.ಕ ಜಿಲ್ಲೆಯ ಯೆಯ್ಯಾಡಿಯ ವಸಂತಿ ಎಂಬವರನ್ನು ಅಪೆಂಡಿಕ್ಸ್ ಆಗಿರುವ ಕಾರಣಕ್ಕೆ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಅನಂತರ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ ಬಳಿಕ ಊಟ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದಾಗಿ ಮಹಿಳೆಯ ಮಕ್ಕಳು ಮಂಗಳವಾರ ಮತ್ತೆ ವೆನ್ಲಾಕ್ ಆಸ್ಪತ್ರೆಗೆ ಕರೆ ತಂದು, ವೈದ್ಯರಲ್ಲಿ …

Read More »

ಫೇವರೇಟ್‌ ಫುಡ್‌ ಬ್ಲಾಗರ್‌ ಜೊತೆ ಅಪ್ಪು!

ಬೆಂಗಳೂರು: ಬೆಂಗಳೂರು ಮೂಲದ ಖ್ಯಾತ ಫುಡ್‌ ಬ್ಲಾಗರ್‌ ಕೃಪಾಲ್‌ ಅಮನ್ನ ಅವರ ಜೊತೆ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಊಟ ಸವಿದಿದ್ದಾರೆ. ಅಂದ ಹಾಗೆ, ಲಾಕ್‌ಡೌನ್‌ ಸಂದರ್ಭದಲ್ಲಿ ಪುನೀತ್‌ ಅವರು ಕೃಪಾಲ್‌ ಅಮನ್ನ ಅವರ ಯೂಟ್ಯೂಬ್‌ ವಿಡಿಯೊಗಳನ್ನು ಹೆಚ್ಚು ನೋಡುತ್ತಿದ್ದರು. ಈ ಕುರಿತು ಇತ್ತೀಚೆಗಷ್ಟೇ ನಡೆದ ಯುವರತ್ನ ಸಿನಿಮಾ ಸುದ್ದಿಗೋಷ್ಠಿ ಸಂದರ್ಭದಲ್ಲಿ ಪುನೀತ್‌ ಹೇಳಿಕೊಂಡಿದ್ದರು. ‘ಲಾಕ್‌ಡೌನ್‌ನಲ್ಲಿ ಟಿವಿ, ಇಂಟರ್‌ನೆಟ್‌ನಲ್ಲೇ ಅರ್ಧ ಸಮಯ ಹೋಯಿತು. ಜೊತೆಗೆ ಹೊಸ ಅಡುಗೆಯ ಪ್ರಯೋಗ. ಪಕ್ಕಾ …

Read More »