Breaking News

Monthly Archives: ಮಾರ್ಚ್ 2021

ಕಳೆದುಕೊಂಡ ಮೊಬೈಲ್​ಗಳನ್ನ ಹಿಂದಿರುಗಿಸಿದ ಪೊಲೀಸರು

ಹುಬ್ಬಳ್ಳಿ:ಇತ್ತೀಚೆಗೆ ಮೊಬೈಲ್ ಕಳೆದು ಹೋಯಿತು ಎಂದರೆ ಅದನ್ನು ಮರೆತು ಬಿಡುವುದೇ ವಾಸಿ ಎನ್ನುವಂತಾಗಿದೆ. ಆದರೆ ಅವಳಿ ನಗರದ ಖಾಕಿ ಪಡೆ ಅದಕ್ಕೆ ಅಪವಾದ ಎಂಬಂತೆ ಕೆಲಸ ಮಾಡಿದೆ. ಸಾರ್ವಜನಿಕರಿಗೆ ಉತ್ತಮ ರಕ್ಷಣೆ ನೀಡಿ ಪೊಲೀಸ್ ಸೇವೆ ನೀಡುವ ಮೂಲಕ ಸಾಕಷ್ಟು ಜನಮನ್ನಣೆಗಳಿಸಿರುವ ಹುಬ್ಬಳ್ಳಿ- ಧಾರವಾಡ ಮಹಾನಗರ ಪೊಲೀಸ್ ಕಮೀಷನರೇಟ್ ಈಗ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಸಾರ್ವಜನಿಕರು ಕಳೆದುಕೂಂಡ ಮೊಬೈಲ್​ಗಳನ್ನು ಪತ್ತೆ ಮಾಡಲು ಕಾನೂನು ಮತ್ತು ಸುವ್ಯವಸ್ಥೆ …

Read More »

ಪ್ರತಿಭಾನ್ವಿತ ಕ್ರೀಡಾಪಟುಗಳಾಗಿದ್ದವರಿಗೆ ಇನ್ಮುಂದೆ ಪೊಲೀಸ್ ನೇಮಕಾತಿಯಲ್ಲಿ ಕೋಟಾ.!

ಬೆಂಗಳೂರು:ಹೌದು ರಾಜ್ಯ ಸರಕಾರವು ಕರ್ನಾಟಕದ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಪೊಲೀಸ್ ಪಡೆ ನೇಮಕಾತಿಯಲ್ಲಿ ಶೇಕಡಾ ಎರಡು ಕೋಟಾ ನೀಡಲಾಗುವುದು ಎಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ವಿಶೇಷ ನಿಯಮಗಳನ್ನು ಕಳೆದ ವರ್ಷ ರೂಪಿಸಲಾಯಿತು ಮತ್ತು ಅಂತಿಮವಾಗಿ ಮಾರ್ಚ್ 3 ರಂದು ರಾಜ್ಯ ಗೆಜೆಟ್‌ನಲ್ಲಿ ತಿಳಿಸಲಾಯಿತು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತಾ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕೆಎಸ್‌ಆರ್‌ಪಿ) ಅಲೋಕ್ ಕುಮಾರ್ ಅವರು, ‘ಪೊಲೀಸ್ …

Read More »

ಸಿಡಿ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ: ಸಚಿವ ಬಸವರಾಜ ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆ ಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಧಾರವಾಡದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಸ್ ಐ ಟಿ ಸಿಡಿ ತನಿಖೆಯನ್ನು ನಿಷ್ಪಕ್ಷಪಾತ, ನಿಷ್ಠುರ, ನ್ಯಾಯಸಮ್ಮತವಾಗಿ ನಡೆಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಹೊರ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ …

Read More »

ಸಿಎಂಗೆ ಜಲ ಸಂಪನ್ಮೂಲ ಇಲಾಖೆ ತಮಗೇ ಬೇಕಿತ್ತು, ಹೀಗಾಗಿ ಜಾರಕಿಹೊಳಿಯನ್ನು ಸಿಲುಕಿಸಲಾಗಿದೆ: ಯತ್ನಾಳ್

ವಿಜಯಪುರ (ಮಾರ್ಚ್​ 21)- ರಾಜ್ಯದಲ್ಲಿ ನಡೆದಿರುವ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.ವಿಜಯಪುರದಲ್ಲಿ ಮಾತನಾಡಿದ ಅವರು, “ಸಿಎಂ ಗೆ ಜಲ ಸಂಪನ್ಮೂಲ, ಹಣಕಾಸು, ಇಂಧನ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ತಮ್ಮಲ್ಲಿಯೇ ಉಳಿಯಬೇಕಾಗಿದೆ. ಮಾರ್ಚ್ ಕೊನೆಯಲ್ಲಿ ಈ ಇಲಾಖೆಗಳಿಗೆ ಸಾವಿರಾರು ಕೋಟಿ ರೂಪಾಯಿ ಹಣ ಬಿಡುಗಡೆಯಾಗುತ್ತದೆ. ಆ ಹಣ ಹೇಗೆ ತೆಗೆದುಕೊಳ್ಳಬೇಕು? ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಇದೇ …

Read More »

ಇನ್ನೂ 19 ಸಿ.ಡಿ ಇವೆಯಂತೆ. ಎಲ್ಲವೂ ಹಿಡಿತದಲ್ಲಿ ಇರಲಿ. :ಸಿದ್ದರಾಮಯ್ಯ

ಬೆಂಗಳೂರು,ಮಾ.21- ಇನ್ನೂ 19 ಸಿ.ಡಿ ಇವೆಯಂತೆ. ಎಲ್ಲವೂ ಹಿಡಿತದಲ್ಲಿ ಇರಲಿ. ನಾಲಿಗೆ ಕೂಡ ಎಂದು ಹೇಳುವ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್‍ಕಟೀಲ್ ಅವರಿಗೆ ಬಿಸಿ ಮುಟ್ಟಿಸಿದ್ದಾರೆ. ಕಾಂಗ್ರೆಸ್‍ಗೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಅವರಿಂದ 90 ಜೊತೆ ಬಟ್ಟೆ ಖರೀದಿಯಾಗಿದೆ ಎಂದು ನಳೀನ್‍ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಟ್ವಿಟರ್‍ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು, ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಕರ್ನಾಟಕದ ಬಿಜೆಪಿ …

Read More »

ಮೇ.2ರ ನಂತ್ರ ಯಾವುದೇ ಕ್ಷಣದಲ್ಲಿ ‘ಸಿಎಂ ಬದಲಾವಣೆ, ಉ.ಕರ್ನಾಟಕ ವ್ಯಕ್ತಿ ಮುಂದಿನ ಸಿಎಂ : ಯತ್ನಾಳ್

ವಿಜಯಪುರ : ಇದೀಗ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಕಾವಿದೆ. ಇಂತಹ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿಯುತ್ತಲೇ ಮೇ.2ರ ನಂತ್ರ ಯಾವುದೇ ಕ್ಷಣದಲ್ಲಿ ಆದ್ರು.. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ‘ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಉತ್ತರ ಕರ್ನಾಟಕ ಭಾಗದವರಿಗೆ ಮುಖ್ಯಮಂತ್ರಿ ಅವಕಾಶ ಇದೆ ಎಂದು ಮಾತ್ರವೇ ಗೊತ್ತಿದೆ. ಆದ್ರೇ ಅದರಲ್ಲಿ ನನ್ನ ಹೆಸರು ಇರುವ ಬಗ್ಗೆ ಖಚಿತ …

Read More »

ಇನ್ನೂ 400 ಸಿಡಿಗಳಿವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್

ವಿಜಯಪುರ: ರಾಜ್ಯದಲ್ಲಿ ಸಿಡಿ ತಯಾರಿಸುವ ಎರಡು ಫ್ಯಾಕ್ಟರಿಗಳಿವೆ. ಒಂದು ಬಿಜೆಪಿಯಲ್ಲಿದೆ. ಇನ್ನೊಂದು ಕಾಂಗ್ರೆಸ್ ನಲ್ಲಿದೆ. ರಮೇಶ್ ಜಾರಕಿಹೊಳಿ ಸಿಡಿ ರೀತಿಯೇ ಇನ್ನೂ 400 ಸಿಡಿಗಳಿವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಸಿಡಿ ತಯಾರಿಸುವ ದೊಡ್ಡ ಗ್ಯಾಂಗ್ ಇದೆ. ಗ್ಯಾಂಗ್ ಕಟ್ಟಿಕೊಂಡು ಮೊದಲು ಶಾಸಕರು, ಸಚಿವರ ಜೊತೆ ಸಲುಗೆ ಬೆಳಸಿಕೊಳ್ಳುತ್ತಾರೆ. ಸಲುಗೆ ಬೆಳೆಸಿಕೊಂಡು ಸಿಡಿ ತಯರೈಸಿ ಬಳಿಕ ಬ್ಲ್ಯಾಕ್ ಮೇಲ್ …

Read More »

ಕಪಿಲೇಶ್ವರ ಮಂದಿರದ ಬಳಿ ಆಟವಾಡಲೆಂದು ಹೋದ ಬಾಲಕ; ಕಲ್ಯಾಣಿಯಲ್ಲಿ ಮುಳುಗಿ ಸಾವು

ಬೆಳಗಾವಿ: ಆಟವಾಡುತ್ತಿದ್ದ ಬಾಲಕ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಕಪಿಲೇಶ್ವರ ಮಂದಿರದ ಬಳಿ ನಡೆದಿದೆ. ಮೃತ ಬಾಲಕನನ್ನು 7 ವರ್ಷದ ಸ್ವರಾಜ್ ಎಂದು ಗುರುತಿಸಲಾಗಿದೆ. ಶನಿವಾರ ಸ್ನೇಹಿತರ ಜೊತೆ ಕಪಿಲೇಶ್ವರ ಮಂದಿರಕ್ಕೆ ತೆರಳಿದ್ದ ಬಾಲಕ ಮರಳಿ ಮನೆಗೆ ವಾಪಸ್ ಆಗಿಲ್ಲ. ಇದರಿಂದ ಗಾಬರಿಯಾದ ಪೋಷಕರು ಖಡೇಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಪಿಲೇಶ್ವರ ಮಂದಿರದ ಬಳಿ ಬಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಆದರೂ ಬಾಲಕನ ಸುಳಿವಿಲ್ಲ. …

Read More »

ವಿಜಯಪುರದ ‘BSNL’ ಕಚೇರಿ ಮೇಲೆ ‘CBI’ ಅಧಿಕಾರಿಗಳ ದಾಳಿ ; ಮಹತ್ವದ ದಾಖಲೆಗಳು ವಶಕ್ಕೆ

ವಿಜಯಪುರ : ನಗರದ ಬಿಎಸ್‌ಎನ್‌ಎಲ್ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಬಸವೇಶ್ವರ ವೃತ್ತದ ಬಳಿಯಿರುವ ಬಿ ಎಸ್ ಎನ್ ಎಲ್ ಕಚೇರಿ ಮೇಲೆ ದಾಳಿ ನಡೆಸಿದೆ. ಫೈಬರ್ ಕೇಬಲ್ ಅಳವಡಿಕೆ ವಿಚಾರದಲ್ಲಿ ಅಕ್ರಮ ಎಸಗಿರುವ ಆರೋಪದ ಮೇರೆಗೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕೇಂದ್ರದ ಡಿಜಿಟಲ್ ಇಂಡಿಯಾ ಯೋಜನೆಯಡಿ ಫೈಬರ್ ಕೇಬಲ್ ಗಳನ್ನು ಅಳವಡಿಕೆ ಮಾಡಲಾಗಿತ್ತು, ಗ್ರಾ.ಪಂ ಗೆ ಫೈಬರ್ …

Read More »

ಬಿಎಸ್‌ಎನ್‌ಎಲ್‌ ಕಂಬವನ್ನೂ ಸೇರಿಸಿ ಕಟ್ಟಡ ನಿರ್ಮಾಣ!

ಬೆಂಗಳೂರು: ರಸ್ತೆ ಬದಿ ಇದ್ದ ಬಿಎಸ್‌ಎನ್‌ಎಲ್‌ ಕಂಬವನ್ನೇ ಸೇರಿಸಿಕೊಂಡು ಕಟ್ಟಡವೊಂದನ್ನು ಕೆ.ಜಿ.ಹಳ್ಳಿಯಲ್ಲಿ ಕಟ್ಟಲಾಗಿದೆ. ಸ್ಥಳೀಯರೊಬ್ಬರು ‘ಪ್ರಜಾವಾಣಿ’ಗೆ ಈ ಚಿತ್ರ ಕಳುಹಿಸಿದ್ದಾರೆ. ಅದರ ಪ್ರಕಾರ, ಗಾಂಧಿ ರಸ್ತೆಯಲ್ಲಿ ಬಿಎಸ್‌ಎನ್‌ಎಲ್‌ ಕೇಬಲ್‌ಗಳ ಅಳವಡಿಸಿರುವ ಕಂಬ ಇದೆ. ಹೊಸದಾಗಿ ಕಟ್ಟಡ ನಿರ್ಮಿಸಿದವರು ಕಂಬವನ್ನೇ ಕಟ್ಟಡದೊಳಕ್ಕೆ ಸೇರಿಕೊಂಡಿದ್ದಾರೆ. ‘ರಸ್ತೆ ಒತ್ತುವರಿ ಮಾಡಿರುವುದಲ್ಲದೇ ಸರ್ಕಾರ ಹಾಕಿರುವ ಕಂಬವನ್ನೇ ಮನೆಯೊಳಕ್ಕೆ ಸೇರಿಸಿಕೊಂಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ. ಶುಕ್ರವಾರ ಈ ಚಿತ್ರ ತೆಗೆಯಲಾಗಿತ್ತು. ಶನಿವಾರ ಬೆಳಿಗ್ಗೆ …

Read More »