Breaking News

Monthly Archives: ಮಾರ್ಚ್ 2021

ಇಂಥವರನ್ನ ನಂಬಿದ್ರೆ ಲೈಫ್​ ಬರ್ಬಾದ್​: ಬಂಧಿತ ಮೂವರು ಸಹೋದರರ ಕರಾಳ ಮುಖವಿದು..!

ಬೆಂಗಳೂರು: ನೂರಾರು ಅಮಾಯಕ ಜನರಿಗೆ ಚೀಟಿ ಹೆಸರಲ್ಲಿ ಯಾಮಾರಿಸಿ ಲಕ್ಷ ಲಕ್ಷ ಹಣ ದೋಚಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಶದಲ್ಲಿರುವ ವೆಂಕಟೇಶ ಬಾಬು, ಲೋಕೇಶ್ ಬಾಬು ಮತ್ತು ನಟರಾಜ ಬಾಬು ಎಂಬ ಐನಾತಿ ಸಹೋದರರು ಅಗರಬತ್ತಿ ಕಂಪನಿ, ನಟರಾಜ ಟ್ರೇಡರ್ಸ್, ಬಾಬು ಚಿಟ್ ಫಂಡ್ ಅಂತ ಬೋರ್ಡ್ ಹಾಕಿಕೊಂಡು ಸಾಕಷ್ಟು ವರ್ಷಗಳಿಂದ ಅಮಾಯಕ ಜನರನ್ನು ನಂಬಿಸಿ …

Read More »

CD’ ಪ್ರಕರಣ : ಯುವತಿಯ ಪತ್ತೆಗಾಗಿ `SIT’ ತಂಡದಿಂದ ಬೆಳಗಾವಿಯಲ್ಲಿ ತೀವ್ರ ಶೋಧ

ಬೆಳಗಾವಿ : ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಎಸ್ ಐಟಿ ತಂಡ ವಿಡಿಯೋದಲ್ಲಿರುವ ಯುವತಿಗಾಗಿ ತೀವ್ರ ಶೋಧ ನಡೆಸುತ್ತಿದೆ.   ಯುವತಿ ಅಪಹರಣ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಶನಿವಾರ ಬೆಳಗಾವಿಗೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಯುವತಿ ಕುಟುಂಬದವರು ವಾಸವಿದ್ದ ಬಾಡಿಗೆ ಮನೆಗೆ ಆಗಮಿಸಿದ್ದ ಎಸ್ ಐಟಿ ಅಧಿಕಾರಿಗಳ ತಂಡ ಮನೆ ಮಾಲೀಕರಿಂದ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಸಿಡಿಯಲ್ಲಿ …

Read More »

ಕಲಬುರಗಿ ಜಿಲ್ಲೆಯಲ್ಲಿ ನನ್ನ ಸಿನಿಮಾ ಶೂಟಿಂಗ್ ಮಾಡುತ್ತೇನೆ: ಪುನೀತ್ ರಾಜಕುಮಾರ್

ಕಲಬುರಗಿ: ಹೈದರಾಬಾದ್-ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು ಮರು ನಾಮಕರಣ ಮಾಡಿದ ನಂತರ ಹಾಗೂ ಕೊರೊನಾ ಸೋಂಕಿನ ಬಳಿಕ ಮೊದಲ ಬಾರಿಗೆ ಕಲಬುರಗಿಗೆ ಆಗಮಿಸಿದ್ದು, ಜಿಲ್ಲೆಯಲ್ಲಿ ನನ್ನ ಸಿನಿಮಾವೊಂದರ ಶೂಟಿಂಗ್ ಮಾಡಲಾಗುವುದು ಎಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಘೋಷಿಸಿದರು. ‘ಯುವರತ್ನ’ ಚಿತ್ರದ ಪ್ರಚಾರಕ್ಕಾಗಿ ರವಿವಾರ ನಗರಕ್ಕೆ ಆಗಮಿಸಿದ್ದ ಅವರು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ, ಯಾವ ಸಿನಿಮಾದ ಶೂಟಿಂಗ್ ಎಂಬುದನ್ನು ಸದ್ಯದಲ್ಲೇ ಬಹಿರಂಗ ಪಡಿಸಲಿದ್ದೇವೆ ಎಂದು ಹೇಳಿದರು.   ಕಲಬುರಗಿ ನನಗೆ ಹೊಸದಲ್ಲ. ಚಿಕ್ಕಂದಿನಿಂದಲೇ …

Read More »

ಅಹೋರಾತ್ರ ಮನೆಗೆ ನುಗ್ಗಿ ಸುದೀಪ್​ ಅಭಿಮಾನಿಗಳ ದಾಂಧಲೆ ಆರೋಪ; ಕಿಚ್ಚನನ್ನು ಅರೆಸ್ಟ್​ ಮಾಡಲು ಆಗ್ರಹ

ಕಿಚ್ಚ ಸುದೀಪ್​ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಬರಹಗಾರ ಹಾಗೂ ಚಿಂತಕ ಅಹೋರಾತ್ರ ಅವರ ಮನೆಗೆ ಕೆಲವರು ನುಗ್ಗಿ ದಾಂಧಲೆ ಮಾಡಿದ್ದಾರೆ. ಈ ರೀತಿ ದಾಂಧಲೆ ಮಾಡಿದವರನ್ನು ಕಿಚ್ಚ ಸುದೀಪ್​ ಅಭಿಮಾನಿಗಳು ಎಂದು ಅಹೋರಾತ್ರ ದೂರಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಲೈವ್​ ವಿಡಿಯೋ ಮಾಡಿ ಬೇಸರ ಹೊರಹಾಕಿದ್ದಾರೆ. ಇಂದು ಫೇಸ್​ಬುಕ್​ನಲ್ಲಿ ಅಹೋರಾತ್ರ ಲೈವ್​ ಬಂದಿದ್ದಾರೆ. ಈ ವೇಳೆ ಅವರ ಮನೆಗೆ ಒಂದಷ್ಟು ಜನರು ನುಗ್ಗಲು ಪ್ರಯತ್ನಿಸಿದ್ದಾರೆ. ಇದೆಲ್ಲ ಕಿಚ್ಚ …

Read More »

ಕೊರೋನಾ‌ ಎರಡನೇ ಅಲೆ: ಬೆಂಗಳೂರಿನ ಈ 10 ಏರಿಯಾಗಳ ಕಡೆ ಹೋಗಲೇ ಬೇಡಿ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಎರಡನೇ ಬಾರಿಗೆ ಕೊರೋನಾ‌ ಸುಳಿಯಲ್ಲಿದೆ. ಇಂದು ನಗರದ ಒಂದೇ ಅಪಾರ್ಟ್ಮೆಂಟ್ ನಲ್ಲಿ ಏಳು ಪ್ರಕರಣಗಳು ಬೆಳಕಿಗೆ ಬಂದಿದೆ. ಜೊತೆಯಲ್ಲಿ ಬೆಂಗಳೂರಿನ ಈ 10 ಏರಿಯಾಗಳು ಕೊರೋನ ಹಾಟ್ ಸ್ಪಾಟ್ ಅಂತ ಬಿಬಿಎಂಪಿ ವರದಿ ಹೇಳುತ್ತಿದೆ. ಸತತ ಐದನೇ ದಿನವೂ ನಗರದಲ್ಲಿ ಸಾವಿರದ ಗಡಿ ದಾಟಿದ ಕೊರೋನಾ ರಣಕೇಕೆ ಹಾಕಿದೆ. ಇದರ ಬೆನ್ನಲ್ಲೇ ನಗರದ ನಾಗಸಂಧ್ರದ ಶೋಭಾ ಅಪಾರ್ಟ್ಮೆಂಟ್ ವೊಂದರಲ್ಲೇ ಏಳು ಪ್ರಕರಣಗಳು ಪತ್ತೆಯಾಗಿದೆ. ಒಂದೇ …

Read More »

ಬಿಗ್ ಬಾಸ್’ ಮನೆಯಿಂದ ಕಿರುತೆರೆ ನಟಿ ‘ಗೀತಾ ಭಟ್’ ಔಟ್

ಸಿನಿಮಾ ಡೆಸ್ಕ್ : ಕಿರುತೆರೆ ಪ್ರೇಕ್ಷಕರ ನೆಚ್ಚಿನ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಆರಂಭವಾಗಿ ಮೂರನೇ ವಾರ ಕಳೆಯುತ್ತಿದೆ. ಮೂರನೇ ವಾರದ ವಾರಾಂತ್ಯದಲ್ಲಿ ಬಿಗ್ ಬಾಸ್ ಮನೆಯಿಂದ ಕಿರುತೆರೆ ನಟಿ ಗೀತಾ ಭಟ್ ಹೊರಬಿದ್ದಿದ್ದಾರೆ. ಮೊದಲ ವಾರ ಬಿಗ್ ಬಾಸ್ ಮನೆಯಿಂದ ಧನಶ್ರೀ ಔಟ್ ಆಗಿದ್ದರು. ಕಳೆದ ವಾರ ಅಂದರೆ ಎರಡನೇ ವಾರ ನಿರ್ಮಲಾ ಚೆನ್ನಪ್ಪ ಹೊರಬಿದ್ದಿದ್ದರು. ಇದೀಗ ಮೂರನೇ ವಾರಾಂತ್ಯದಲ್ಲಿ ಬಿಗ್ ಬಾಸ್ ಮನೆಯಿಂದ ನಟಿ ಗೀತಾ …

Read More »

ಕಿತ್ತೂರು ಮತ್ತು ಖಾನಾಪುರ ತಾಲೂಕೂಗಳ ಗಡಿಯಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಬೆಳಗಾವಿ: ಕಿತ್ತೂರು ಮತ್ತು ಖಾನಾಪುರ ತಾಲೂಕೂಗಳ ಗಡಿಯಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಖಾನಾಪುರ ತಾಲೂಕಿನ ಗಾಡಿಕೊಪ್ಪ, ಹಿರೇಹಟ್ಟಿಹೊಳಿ, ಬೆಳಗಾವಿ ತಾಲೂಕಿನ ಕುಕಡೊಳ್ಳಿ, ಕಿತ್ತೂರು ತಾಲೂಕಿನ ಅಮರಾಪುರ, ವೀರಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಎರಡು ಕಾಡು ೋಣಗಳು ಪ್ರತ್ಯಕ್ಷವಾಗಿ ಆತಂಕ ಮೂಡಿಸಿವೆ. ಅರಣ್ಯಪ್ರದೇಶ ದಿಂದ ದೂರವಿರುವ ಮತ್ತು ಬಹುಪಾಲು ಕಬ್ಬು ಮತ್ತು ತರಕಾರಿ ಬೆಳೆಗಳನ್ನು ಹೊಂದಿರುವ ಈ ಭಾಗದಲ್ಲಿ ಕಾಣಿಸಿಕೊಂಡ ಕಾಡುಕೋಣಗಳನ್ನು ಮರಳಿ ಅರಣ್ಯ ಪ್ರದೇಶಕ್ಕೆ ಓಡಿಸುವಂತೆ …

Read More »

ತಿಂಗಳಿಗೆ 100 ಕೋಟಿ ರೂ ಲಂಚ ಸಂಗ್ರಹಿಸಿ ಕೊಡುವಂತೆ ಗೃಹ ಮಂತ್ರಿಗಳ ಆದೇಶವಿತ್ತು: ‘ಮಹಾ’ ಮಾಜಿ ಪೊಲೀಸ್ ಆಯುಕ್ತರ ಸ್ಫೋಟಕ ಹೇಳಿಕೆ

ಮುಂಬೈ: ತಿಂಗಳಿಗೆ 100 ಕೋಟಿ ರೂ ಲಂಚ ಸಂಗ್ರಹಿಸಿ ಕೊಡುವಂತೆ ಗೃಹ ಮಂತ್ರಿಗಳ ಆದೇಶವಿತ್ತು ಎಂದು ಮಹಾರಾಷ್ಟ್ರ ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉದ್ಯಮಿ ಮುಕೇಶ್‌ ಅಂಬಾನಿ ಅವರ ಮನೆ ಬಳಿ ಪತ್ತೆಯಾದ ಸ್ಫೋಟಕ ವಾಹನದ ಪ್ರಕರಣವನ್ನು ಸಮರ್ಪಕವಾಗಿ ನಿಭಾಯಿಸಿಲ್ಲ ಎನ್ನುವ ಕಾರಣಕ್ಕೆ ಮಹಾರಾಷ್ಟ್ರ ಸರ್ಕಾರ ಮುಂಬೈ ನಗರ ಪೊಲೀಸ್‌ ಆಯುಕ್ತರಾಗಿದ್ದ ಪರಮ್ ಬೀರ್ ಸಿಂಗ್ ಅವರನ್ನು ಗೃಹ ರಕ್ಷಕ ದಳದ ಮುಖ್ಯಸ್ಥರನ್ನಾಗಿ ಗುರುವಾರವಷ್ಟೇ …

Read More »

ಮಧ್ಯರಾತ್ರಿ ಬಂದು, ಬೆಳಗ್ಗೆ ಎದ್ದು ಹೋಗಿದ್ದು ಗ್ರಾಮ ವಾಸ್ತವ್ಯವೇ? : ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಇಲಾಖೆಯ ಆಡಳಿತವನ್ನು ಜನರ ಮನೆ ಬಾಗಿಲಿಗೆ ತಂದಿರುವ ಕಂದಾಯ ಸಚಿವ ಅಶೋಕ್ ಮಾಡುತ್ತಿರುವ ಕೆಲಸವೇ ನಿಜವಾದ ಗ್ರಾಮ ವಾಸ್ತವ್ಯ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ ಈ ಹಿಂದೆ ಕೆಲವು ಜನಪ್ರತಿನಿಧಿಗಳು ಮಧ್ಯರಾತ್ರಿ ಬಂದು ಬೆಳಗ್ಗೆ ಎದ್ದು ಹೋಗಿದ್ದು ಗ್ರಾಮ ವಾಸ್ತವ್ಯವೇ ? ಎಂದು ಪ್ರಶ್ನಿಸಿದ್ದಾರೆ. ಮೊದಲು ಜನರು ತಮಗೆ …

Read More »

ಬಿಎಸ್‍ವೈ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಬಿಜೆಪಿ ಸೋಲು : ಯತ್ನಾಳ

ವಿಜಯಪುರ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆತೃತ್ವದಲ್ಲಿ ಚುನಾವಣೆ ಎದರುಸಿದಲ್ಲಿ ಬಿಜೆಪಿ ಪಕ್ಷಕ್ಕೆ ಸೋಲು ಖಚಿತ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕಾಗಿ ಸಿ.ಎಂ. ಬದಲಾವಣೆ ಅನಿವಾರ್ಯ ಎಂದು ಬಿಜೆಪಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು. ಶನಿವಾರ ನಗರದಲ್ಲಿ ರಾತ್ರಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ತಡೊಗಿರುವ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯಲೇಬೇಕು. ಬಿಜೆಪಿ ಉಳಿಬೇಕಿದ್ದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲೇಬೇಕು. ಸಿ.ಎಂ. ಬಚಲಾವಣೆ ನೂರಕ್ಕೆ ನೂರರಷ್ಟು ಖಚಿತ. ಭ್ರಷ್ಟಾಚಾರ …

Read More »