Breaking News

Monthly Archives: ಮಾರ್ಚ್ 2021

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಕರ್ನಾಟಕ ಭವನದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿಯ ಕರ್ನಾಟಕ ಭವನದಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೈದರಾಬಾದ್ ಕರ್ನಾಟಕ ವೃಂದಕ್ಕೆ 7, ಉಳಿಕೆ ಮೂಲ ವೃಂದದ 25 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ವ್ಯವಸ್ಥಾಪಕರು, ಸ್ವಾಗತಕಾರರು, ಕಿಚನ್ ಮೇಟ್, ಪ್ಯೂನ್ ಕಂ ವಾಚ್ ಮೆನ್, ಗಾರ್ಡನರ್ ಕಂ ಸ್ವೀಪರ್ ಸೇರಿ ಒಟ್ಟು 32 ಹುದ್ದೆಗಳ ನೇಮಕಾತಿಗೆ …

Read More »

ಕಾರಿನ ಗಾಜು ಹೊಡೆದು 4 ಲಕ್ಷ ಹಣ ಕಳವು! ಈ ಕಾರು ಶಾಸಕರದ್ದೇ?

ರಾಯಚೂರು: ಶಾಸಕರ ಗುರುತಿನ ಚೀಟಿ ಅಂಟಿಸಿದ್ದ ಕಾರಿನ ಗ್ಲಾಸ್ ಹೊಡೆದು ಹಣ ಕಳ್ಳತನ ಮಾಡಿರುವ ಘಟನೆ ಮಾನ್ವಿಯ ಮಲ್ಲಿಕಾರ್ಜುನ ಚಿತ್ರಮಂದಿರ ಬಳಿ ಇಂದು ಸಂಭವಿಸಿದೆ. ಕೊಪ್ಪಳ ಜಿಲ್ಲೆ ಕನಕಗಿರಿಯ ಬಿಜೆಪಿ ಶಾಸಕ ಬಸವರಾಜ ದಡೇಸೂಗುರು ಅವರ ಗುರುತಿನ ಚೀಟಿ ಇದ್ದ ಕಾರಲ್ಲಿ 4 ಲಕ್ಷ ರೂಪಾಯಿ ನಗದು ಇತ್ತು. ಈ ಬಗ್ಗೆ ಮಾಹಿತಿ ಗೊತ್ತಿದ್ದ ದುಷ್ಕರ್ಮಿಗಳು ಕಾರಿನ ಗಾಜು ಹೊಡೆದು ಒಳಗಿದ್ದ ಹಣ ದೋಚಿ ಪರಾರಿಯಾಗಿದ್ದಾರೆ. ಈ ಕಾರು ಶಾಸಕರದ್ದಾ …

Read More »

ಯುವತಿಯ ಪ್ರಿಯತಮ ಎಸ್‌ಐಟಿ ಮುಂದೆ ಹಾಜರಾಗಿ ಸತ್ಯ ಬಾಯಿ ಬಿಟ್ಟಿದ್ದಾನೆ…

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆಯ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಯ ಪ್ರಿಯತಮನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಎಸ್‌ಐಟಿ ತನಿಖೆ ವೇಳೆ ಯುವತಿಯ ಪ್ರಿಯತಮ ಎಸ್‌ಐಟಿ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾನೆ. ಯುವತಿ ತನ್ನ ಪ್ರಿಯಕರನಿಗೆ ಸಿಡಿಯ ಕಥೆ ಹೇಳದೆಯೇ ಮಾಹಾಮೊಸ ಮಾಡಿದ್ದಾಳೆ ಎಂದು ಎಸ್‌ಐಟಿ ತನಿಖಾಧಿಕಾರಿಗಳ ಮುಂದೆ ಯುವತಿ ಪ್ರಿಯತಮ ಸತ್ಯ ಬಾಯಿ ಬಿಟ್ಟಿದ್ದಾನೆ. ಸಚಿವರೊಬ್ಬರಿಗೆ ವಂಚನೆ ಮಾಡುತ್ತಿರೋ ವಿಚಾರ ಪ್ರಿಯತಮನಿಗೆ ಗೊತ್ತಿತ್ತಂತೆ. ಆದರೆ ರಾಸಲೀಲೆ ಸಿಡಿ …

Read More »

ಪ್ರಜ್ವಲ್ ರೇವಣ್ಣ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಬೆಂಬಲಿಗರು ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕುಟುಂಬದ ಆತಿಥ್ಯ ಸ್ವೀಕರಿಸಿದ್ದಾರೆ. ಬೆಂಗಳೂರಿನಿಂದ ಪ್ರಜ್ವಲ್ ಅವರೊಂದಿಗೆ ಆಗಮಿಸಿದ ದರ್ಶನ್ ಅವರನ್ನು ಜೆಡಿಎಸ್ ಬೆಂಬಲಿಗರು, ಅಭಿಮಾನಿಗಳು ಸ್ವಾಗತಿಸಿದ್ದಾರೆ. ದರ್ಶನ್ ಆಗಮನದ ಸುದ್ದಿ ತಿಳಿದ ಅಪಾರ ಸಂಖ್ಯೆಯ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದಾರೆ. ಪ್ರಜ್ವಲ್ ರೇವಣ್ಣ ಅವರೊಂದಿಗೆ 8 ವರ್ಷಗಳಿಂದ ಗೆಳೆತನವಿದೆ …

Read More »

ಸಿಡಿಯಲ್ಲಿರುವ ಧ್ವನಿ ಚಿಕ್ಕಮಗಳೂರು ಮೂಲದ ವ್ಯಕ್ತಿಯದ್ದಾಗಿದೆ ಎಂಬ ಶಂಕೆ?

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಎಸ್ ಐ ಟಿ ಯುವತಿ ಹಾಗೂ ಸಿಡಿ ಮಾಸ್ಟರ್ ಮೈಂಡ್ ಹುಡುಕಾಟದಲ್ಲಿ ನಿರತವಾಗಿದೆ. ಈ ನಡುವೆ ಸಿಡಿಯಲ್ಲಿರುವ ಧ್ವನಿ ಚಿಕ್ಕಮಗಳೂರು ಮೂಲದ ವ್ಯಕ್ತಿಯದ್ದಾಗಿದೆ ಎಂಬ ಶಂಕೆ ಮೂಡಿದೆ. ವ್ಯಕ್ತಿಯ ದ್ವನಿಗೂ ಸಿಡಿಯಲ್ಲಿರುವ ಧ್ವನಿನೂ ಸಾಮ್ಯತೆ ಇರುವುದರಿಂದ ಈಗಾಗಲೇ ಎಸ್ ಐ ಟಿ ವ್ಯಕ್ತಿಯ ಧ್ವನಿ ಸಂಗ್ರಹಿಸಿದ್ದು, ಧ್ವನಿ ಸ್ಯಾಂಪಲ್ ನ್ನು ಎಫ್‌ಎಸ್‌ಎಲ್ ಗೆ ಕಳುಹಿಸಲಾಗಿದೆ. ಇಂದು ವರದಿ ಬರುವ …

Read More »

ಶಕುನಿ ಮಾತು ಕೇಳಿ ಕುಮಾರಸ್ವಾಮಿ ಜೆಡಿಎಸ್ ನ್ನು ಸರ್ವನಾಶ ಮಾಡಲು ಹೊರಟಿದ್ದಾರೆ: ಜಿಟಿಡಿ ವಾಗ್ದಾಳಿ

ಮೈಸೂರು: ಜೆಡಿಎಸ್ ನಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಶಕುನಿ, ಮಂಥರೆಯ ಮಾತು ಕೇಳಿ ಕುಮಾರಸ್ವಾಮಿ ಜೆಡಿಎಸ್ ನ್ನು ನಾಶ ಮಾಡಲು ಹೊರಟಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಜಿ.ಟಿ.ಡಿ., ಮಹಾಭಾರತದಲ್ಲಿ ಶಕುನಿಯಿಂದ ಕೌರವರ ಸಂತತಿ ನಾಶವಾಯಿತು. ರಾಮಾಯಣದಲ್ಲಿ ಮಂಥರೆ ಮಾತು ಕೇಳಿ ಕೈಕೇಯಿ ರಾಮನನ್ನು ವನವಾಸಕ್ಕೆ ಕಳುಹಿಸಿದಳು. ಇದೀಗ ರಾಜಕೀಯದಲ್ಲಿ ಕುಮಾರಸ್ವಾಮಿ ಶಕುನಿ, ಮಂಥರೆ ಮಾತು ಕೇಳಿ ಜೆಡಿಎಸ್ ನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದರು. …

Read More »

ನಾನು ನಿಮ್ಮ ಖುರ್ಚಿಯಲ್ಲಿ ಕೂರುವ ಕಾಲ ದೂರವಿಲ್ಲ; ಸಿಎಂ ಕಾಲೆಳೆದ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದ ಇತಿಹಾಸದಲ್ಲೇ ಇಂತಹ ಕೆಟ್ಟ ಬಜೆಟ್ ನ್ನು ನೋಡಿರಲಿಲ್ಲ. ಬಜೆಟ್ ನಲ್ಲಿ ರೆವೆನ್ಯೂ, ಖರ್ಚು-ವೆಚ್ಚ ಸಮತೋಲನವಿರಬೇಕು ಆದರೆ ಈ ಬಾರಿ ಬಜೆಟ್ ವೆಚ್ಚವೇ ಅಧಿಕವಾಗಿದೆ ಎಂದು ಕಿಡಿಕಾರಿದರು. ಈ ರೀತಿ ಬಜೆಟ್ ನಿಂದ ಸರ್ಕಾರದ ಮೇಲೂ ಪರಿಣಾಮ ಬೀರುತ್ತೆ. ನಾವು ತೆಗೆದುಕೊಳ್ಳುವ ಸಾಲ ಆದಾಯದ ಶೇ.25ರ ಒಳಗಿರಬೇಕು. 2004-05ರಲ್ಲಿ ನಾವು ಸಮತೋಲನ ಕಾಯ್ದುಕೊಂಡೆವು. ಆಗ ನಾನು ಹಣಕಾಸು …

Read More »

ಶಿವಸೇನೆ ಕಚೇರಿ ಮುಚ್ಚಿಸಲು ವಾಹನಗಳ ಜಪ್ತಿಗೆ ಕನ್ನಡ ಕ್ರಿಯಾ ಸಮಿತಿ ಆಗ್ರಹ

  ಕರ್ನಾಟಕ, ಕನ್ನಡಿಗರ ವಿರುದ್ಧವೇ ನಾಡದ್ರೋಹಿ ಚಟುವಟಿಕೆ ನಡೆಸುವ ಶಿವಸೇನೆಗೆ ಕರ್ನಾಟಕದ ನೆಲದಲ್ಲಿಯೇ ಕಾರ್ಯಾಲಯ ನಡೆಸಲು ಅವಕಾಶ ಮಾಡಿಕೊಡುವದು ಎಷ್ಟು ಸರಿ? ನಮ್ಮ ವಿರುದ್ಧವೇ ಪಿತೂರಿ ನಡೆಸುವ ಇಂಥ ಸಂಘಟನೆಯ ವಾಹನಗಳು ನಮ್ಮ ಮುಂದೆಯೇ ನಾಮಫಲಕ ಹಾಕಿಕೊಂಡು ಸಂಚರಿಸಲು ಅವಕಾಶ ಮಾಡಿಕೊಡುವದು ಎಷ್ಟು ಸಮಂಜಸ?   ಕೂಡಲೇ ಶಿವಸೇನೆಯ ಬೆಳಗಾವಿ ಕಾರ್ಯಾಲಯವನ್ನು ಮುಚ್ಚಿಸಬೇಕು ಮತ್ತು ಈ ಸಂಘಟನೆಯ ವಾಹನಗಳನ್ನು ಜಪ್ತಿ ಮಾಡಬೇಕೆಂದು ಆಗ್ರಹಿಸುವ ಮನವಿಯನ್ನು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ …

Read More »

ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು:ಪ್ರಿಯಾಂಕಾ ಜಾರಕಿಹೊಳಿ

ಯಮಕನಮರಡಿ: “ಮಹಿಳೆಯರು ಕಾಯ್ದೆ, ಕಾನೂನುಗಳನ್ನು ತಿಳಿದುಕೊಳ್ಳಬೇಕು. ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಹಿಂದೇಟು ಹಾಕಬಾರದು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಗ್ರಾಮದಲ್ಲಿ ಸಂಜೀವಿನಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟಗಳು, ಯಮಕನಮರಡಿ, ಹತ್ತರಗಿ ಹಾಗೂ ಜಿಲ್ಲಾ ಸ್ತ್ರೀ ಒಕ್ಕೂಟ ಮತ್ತು ಹುಕ್ಕೇರಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಅಮೇರಿಕಾದಲ್ಲಿ 1914ರಲ್ಲಿ …

Read More »

ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್​ನಲ್ಲಿ 2 ಬ್ಯಾಂಕ್ ಖಾಸಗೀಕರಣ ಮಾಡುವುದಾಗಿ ಹೇಳಿತ್ತು. ಬಳಿಕ 4 ಬ್ಯಾಂಕ್​ಗಳನ್ನು ಖಾಸಗೀಕರಣಕ್ಕೆ ಒಳಪಡಿಸಲು ಕೇಂದ್ರ ಯತ್ನಿಸಿದೆ. ಇದರಿಂದ ಸಾರ್ವಜನಿಕರ ಹಣ ಖಾಸಗಿಯವರ ಕೈ ಸೇರಲಿದೆ. ಜನರ ಹಣಕ್ಕೆ (ಠೇವಣಿಗೆ) ಯಾವುದೇ ಭದ್ರತೆ ಇರುವುದಿಲ್ಲ. ಈಗಾಗಲೇ ಹಲವು ಖಾಸಗಿ ಬ್ಯಾಂಕ್​ಗಳು ಅಕ್ರಮ ಎಸಗಿವೆ ಎಂದು ಬ್ಯಾಂಕ್‌ ಯೂನಿಯನ್​ಗಳ ಸಂಯುಕ್ತ ವೇದಿಕೆ ಆರೋಪಿಸಿದೆ. ಈ ನಿಟ್ಟಿನಲ್ಲಿ ಬ್ಯಾಂಕ್ ಖಾಸಗೀಕರಣದಿಂದ ವಿದೇಶಿ ಬಂಡವಾಳದಾರರು ಹಾಗೂ ಉದ್ಯಮಪತಿಗಳ …

Read More »