Breaking News

Monthly Archives: ಮಾರ್ಚ್ 2021

ಕರ್ನಾಟಕ ಪ್ರವೇಶಿಸಲು ಕೋವಿಡ್ ಟೆಸ್ಟ್‌ ನೆಗೆಟಿವ್ ರಿಪೋರ್ಟ್ ಕಡ್ಡಾಯ

ಮಂಗಳೂರು, ಮಾರ್ಚ್ 11: ಕೇರಳದಿಂದ ಮಂಗಳೂರಿಗೆ ತೆರಳುವವರು ಆರ್‌ಟಿ-ಪಿಸಿಆರ್ ನೆಗೆಟಿವ್‌ ಸರ್ಟಿಫಿಕೇಟ್‌ ಹೊಂದಿರಬೇಕೆಂದು ದಕ್ಷಿಣ ಕನ್ನಡ ಆರೋಗ್ಯ ಮತ್ತು ಕುಟುಂಬ ಆರೋಗ್ಯ ಕಚೇರಿಯು ಕಾಸರಗೋಡು ಜಿಲ್ಲಾ ವೈದ್ಯಾಧಿಕಾರಿಗೆ ಪತ್ರ ಬರೆದಿದೆ. ಕೇರಳದಿಂದ ಕರ್ನಾಟಕ ಪ್ರವೇಶಿಸುವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್‌ ಸರ್ಟಿಫಿಕೆಟ್ ಹೊಂದಿರಬೇಕು, ಈ ಬಗ್ಗೆ ಈಗಾಗಲೇ ಪ್ರಚಾರ ನೀಡಲಾಗಿದ್ದು, ಆದರೆ ಸಾರ್ವಜನಿಕರು ಈ ಕುರಿತು ಸರಿಯಾದ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ. ಆದ್ದರಿಂದ ಕಾಸರಗೋಡು ಜಿಲ್ಲಾ ವೈದ್ಯಾಧಿಕಾರಿ ಮೂಲಕ …

Read More »

ಬ್ಯಾಂಕ್ ಕೆಲಸ ಇದ್ರೆ ಇಂದೇ ಮುಗಿಸಿಕೊಳ್ಳಿ.. ನಾಳೆಯಿಂದ 4 ದಿನ ತೆರೆಯಲ್ಲ ಬಾಗಿಲು

ನವದೆಹಲಿ: ನಿಮಗೇನಾದರೂ ಬ್ಯಾಂಕ್​ನಲ್ಲಿ ಕೆಲಸಗಳಿದ್ದರೆ ಇಂದೇ ಮುಗಿಸಿಕೊಂಡುಬಿಡಿ.. ಯಾಕಂದ್ರೆ ನಾಳೆಯಿಂದ 4 ದಿನಗಳ ಕಾಲ ಬ್ಯಾಂಕ್​ಗಳು ಬಾಗಿಲು ತೆರೆಯಲ್ಲ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, ಮಾರ್ಚ್​ 15 ಮತ್ತು 16ರಂದು ಭಾರತದಾದ್ಯಂತ ಬ್ಯಾಂಕ್​ ಬಂದ್​ ಮಾಡುವಂತೆ ಕರೆ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಹಲವು ಬ್ಯಾಂಕ್​ಗಳನ್ನ ಖಾಸಗೀಕರಣ ಮಾಡಿದೆ, ಇನ್ನು ಹಲವು ಬ್ಯಾಂಕ್​ಗಳನ್ನ ಖಾಸಗೀಕರಣ ಮಾಡುವುದಾಗಿ ತಿಳಿಸಿದೆ. ಈ ವಿಚಾರವಾಗಿ ಆಕ್ರೋಶಗೊಂಡಿರುವ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, …

Read More »

ಮಹಾರಾಷ್ಟ್ರದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೊನಾ; ದೇಶದ ಅರ್ಧಕ್ಕಿಂತ ಹೆಚ್ಚು ಕೇಸ್​ ಒಂದೇ ರಾಜ್ಯದಲ್ಲಿ ದಾಖಲು

ಮಹಾರಾಷ್ಟ್ರ: ನೆರೆರಾಜ್ಯ ಮಹಾರಾಷ್ಟ್ರದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈಗಾಗಲೇ ದೇಶದ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ದಾಖಲಾಗಿದ್ದು, ರಾಜ್ಯದ ಜನತೆಯಲ್ಲಿ ಆತಂಕ ಮೂಡುವಂತಾಗಿದೆ. ಮೊನ್ನೆ ಸುಮಾರು13,000 ನಿನ್ನೆ ಸುಮಾರು 14,000 ಕೊರೊನಾ ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ದೇಶದ ಅರ್ಧಕ್ಕಿಂತ ಹೆಚ್ಚು ಕೇಸ್​ಗಳು ಇದೊಂದೇ ರಾಜ್ಯದಲ್ಲಿ ದಾಖಲಾಗಲು ಮೂರು ಮುಖ್ಯ ಕಾರಣಗಳನ್ನ ಆರೋಗ್ಯ ಇಲಾಖೆ ತಿಳಿಸಿದೆ. ಕಡಿಮೆ ಟೆಸ್ಟಿಂಗ್ :​- …

Read More »

ED ಹೆಸರಲ್ಲಿ ಬ್ಯಾಂಕ್​ಗಳಿಗೆ ನಕಲಿ ಪತ್ರಗಳನ್ನು ಕಳುಹಿಸುತ್ತಿದ್ದ ಖತರ್ನಾಕ್ ವಂಚಕನೊಬ್ಬನನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ED ಹೆಸರಲ್ಲಿ ಬ್ಯಾಂಕ್​ಗಳಿಗೆ ನಕಲಿ ಪತ್ರಗಳನ್ನು ಕಳುಹಿಸುತ್ತಿದ್ದ ಖತರ್ನಾಕ್ ವಂಚಕನೊಬ್ಬನನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಮದುಕರ್​ ಸಪಳೆ ಬಂಧಿತ ಆರೋಪಿ. ಬೆಳಗಾವಿಯ ಶಾಸ್ತ್ರೀನಗರದ ನಿವಾಸಿಯಾದ ಆರೋಪಿ ಖಾಸಗಿ ಇನ್ಶೂರೆನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇವನ ಬಳಿ ಬರುವ ಗ್ರಾಹಕರಿಗೆ ಬಣ್ಣ, ಬಣ್ಣದ ಮಾತುಗಳನ್ನ ಹೇಳಿ ಅವರ ಇನ್ಶೂರೆನ್ಸ್​ ಹಣವನ್ನ ತನ್ನ ಅಕೌಂಟ್​ಗೆ ಹಾಕಿಸಿಕೊಂಡು ವಂಚನೆ ಮಾಡುತ್ತಿದ್ದ ಅನ್ನೋ ಆರೋಪ ಕೇಳಿ ಬಂದಿದೆ. ಹಣ ಕಳೆದುಕೊಂಡವರು ಬಂದು ಹಣ ಕೇಳಿದರೆ …

Read More »

ಕಿವಿ ಕೇಳದೇ-ಮಾತೂ ಬಾರದೇ ಪಾಕ್​ನಲ್ಲಿ ಸಿಲುಕಿದ್ದ ಗೀತಾ; ಕೊನೆಗೂ ತಾಯಿ ಮಡಿಲು ಸೇರಿದ್ರು

2015ರಲ್ಲಿ ತೆರೆ ಕಂಡಿದ್ದ ಸಲ್ಮಾನ್ ಖಾನ್ ಅಭಿನಯದ ‘ಭಜರಂಗಿ ಭಾಯಿಜಾನ್’ ಸಿನಿಮಾದ ಮುನ್ನಿ ಕ್ಯಾರೆಕ್ಟರ್​ಗೆ ಇಡೀ ದೇಶವೇ ಸಲಾಂ ಹೊಡೆದಿತ್ತು. ಸಿನಿಮಾ ರಿಲೀಸ್ ಆದ ಕೆಲವೇ ತಿಂಗಳಲ್ಲಿ ಅದಕ್ಕಿಂತ ಹೆಚ್ಚು ಸದ್ದು ಮಾಡಿದ್ದು, ಭಾರತದಿಂದ ಆಕಸ್ಮಿವಾಗಿ ಪಾಕ್ ಸೇರಿ ಅಲ್ಲಿನ ಎನ್​ಜಿಓ ಒಂದರಲ್ಲಿ ರಕ್ಷಣೆ ಪಡೆದಿದ್ದ ಗೀತಾ ಎಂಬ ಹೆಸರಿನ ರಿಯಲ್ ಮುನ್ನಿ. ಈಕೆಗೆ ನಿಜವಾದ ಭಾಯಿಜಾನ್ ಆಗಿದ್ದು ಅಂದಿನ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್. ಪಾಕಿಸ್ತಾನದಲ್ಲಿದ್ದ ಕಿವುಡ …

Read More »

ಶಿವರಾತ್ರಿಯ ವಿಶೇಷ ಪೂಜೆ ವೇಳೆ ನಾಗರಾಜ ಪ್ರತ್ಯಕ್ಷ; ಭಕ್ತಿ, ಭಾವದಿಂದ ಕೈಮುಗಿದ ಭಕ್ತರು

ಕೊಪ್ಪಳ: ಶಿವರಾತ್ರಿಯ ದಿನವಾದ ಇಂದು ಕೊಪ್ಪಳದ ಹೊರವಲಯದಲ್ಲಿರುವ ಮಳೆ ಮಲ್ಲೇಶ್ವರ ದೇವಾಲಯದಲ್ಲಿ ಅಚ್ಚರಿಯೊಂದು ನಡೆದಿದೆ. ಶಿವರಾತ್ರಿಯ ಹಿನ್ನೆಲೆಯಲ್ಲಿ ಇಂದು ದೇವಾಲಯಕ್ಕೆ ಸಾಕಷ್ಟು ಭಕ್ತರು ಆಗಮಿಸಿದ್ದರು. ಶಿವನಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದೇವಾಲಯದ ಹೊರಗಿನಿಂದ ಬಂದ ನಾಗರ ಹಾವೊಂದು ಗರ್ಭಗುಡಿಯ ಒಳಗಡೆ ಪ್ರವೇಶಿಸಿದೆ. ಲಿಂಗದ ಕಡೆಗೆ ತೆರಳಿದ ಹಾವು ಅಲ್ಲಿಂದ ಕಾಣೆಯಾಗಿದೆ. ಹಾವನ್ನು ಕಂಡ ಭಕ್ತರು ಧನ್ಯತಾಭಾವದಿಂದ ಕೈಮುಗಿದಿದ್ದಾರೆ.

Read More »

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಹೊಸ ದಾಖಲೆಗೆ ಸಜ್ಜು

ಅಹಮದಾಬಾದ್: ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ಇಂದು ನಡೆಯಲಿದೆ. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ 3000 ರನ್ ಗಳಿಸಿದ ಮೊದಲ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಅವರಿಗೆ ಇನ್ನು 72 ರನ್ ಬೇಕಿದೆ. ಇದುವರೆಗೆ 85 ಟಿ20 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 2928 ರನ್ ಗಳಿಸಿದ್ದಾರೆ. ಟಿ20ಯಲ್ಲಿ …

Read More »

ನ್ನಡ ಫಲಕಗಳಿಗೆ ಮಸಿ ಬಳಿದ ಎಂಇಎಸ್, ಶಿವಸೇನೆ ಕಾರ್ಯಕರ್ತರು: ಹಲವರು ಪೊಲೀಸ್ ವಶಕ್ಕೆ

ಬೆಳಗಾವಿ, : ನಾಲ್ಕೈದು ದಿನಗಳ ಹಿಂದೆಯಷ್ಟೇ ಬೆಳಗಾವಿ ಮಹಾನಗರ ಪಾಲಿಕೆ ಮುಂಭಾಗ ಭಗವಾ ಧ್ವಜ ಹಾರಿಸಲು ವಿಫಲ ಯತ್ನ ನಡೆಸಿದ್ದ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರು ಮತ್ತೆ ಗುರುವಾರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡದ ಫಲಕಗಳಿಗೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ. ಶಿವಸೇನೆ ಮುಖಂಡ ಸಂಜಯ್ ಪವಾರ್ ಹಾಗೂ ಅವರ ಬೆಂಬಲಿಗರು ಕನ್ನಡದ ಬೋರ್ಡ್ ಗಳಿಗೆ ಮಸಿ ಬಳಿದಿದ್ದಾರೆ. ಕೊಲ್ಲಾಪುರದ ಮಹಾಲಕ್ಷ್ಮೀ ಮಂದಿರ ಬಳಿ ಈ ಕೃತ್ಯ ಎಸಗಿದ್ದಾರೆ. ಕನ್ನಡದ ಬೋರ್ಡ್ …

Read More »

ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿ‌ಗೆ ಕೊಡಬೇಕು: ಶ್ರೀಮಂತ ಪಾಟೀಲ

ಬೆಳಗಾವಿ: ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿ‌ಗೆ ಕೊಡಬೇಕು. ಈ ಬಗ್ಗೆ ನಾನು ಸಹ ಸಿಎಂಗೆ ಒತ್ತಾಯ ಮಾಡುತ್ತೇನೆ ಎಂದು ಸಚಿವ ಶ್ರೀಮಂತ್ ಪಾಟೀಲ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ‌ ಹೇಳಿದಂತೆ ಸಿಡಿ ಪ್ರಕರಣದ ಬಗ್ಗೆ ಆದಷ್ಟು ಬೇಗ ಉನ್ನತ ಮಟ್ಟದ ತನಿಖೆಯಾಗಬೇಕು. ರಮೇಶ್​ ಒಳ್ಳೆಯ ಮನುಷ್ಯ. ನನ್ನ ಅಭಿಪ್ರಾಯದಂತೆ ಅವರಿಗೆ ಕ್ಲೀನ್ ಚಿಟ್​ ಸಿಗಬಹುದು. ಹೀಗಾಗಿ, ಸಮಗ್ರ ತನಿಖೆ ಆಗಬೇಕು. ಪ್ರಕರಣದಲ್ಲಿ ಯಾರಿದ್ದಾರೋ …

Read More »

ಮೇ. 17 ರಿಂದ ಕೇದಾರನಾಥ ದೇವಾಲಯ ಭಕ್ತರ ಪ್ರವೇಶಕ್ಕೆ ಮುಕ್ತ

ಡೆಹ್ರಾಡೂನ್ : ಮೇ. 17 ರಿಂದ ಪ್ರಸಿದ್ಧ ಯಾತ್ರಾಸ್ಥಳ ಕೇದಾರನಾಥದಲ್ಲಿರುವ ಶಿವನ ದೇವಸ್ಥಾನ ಭಕ್ತರಿಗೆ ಮುಕ್ತವಾಗಲಿದೆ ಎಂದು ಉತ್ತರಾಖಂಡ ಚಾರ್ ಧಾಮ್ ದೇವಸ್ಥಾನಂ ವ್ಯವಸ್ಥಾಪಕ ಮಂಡಳಿ ತಿಳಿಸಿದೆ. ಮೇ. 14 ರಂದು ಶಿವನ ವಿಗ್ರಹವನ್ನು ಓಂಕಾರೇಶ್ವರ ದೇವಾಲಯದಿಂದ ಹೊರ ತೆಗೆದು, ಮೇ. 17 ರಿಂದ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ಮಂಡಳಿ ತಿಳಿಸಿದೆ. ಕೇದಾರನಾಥ ದೇವಾಸ್ಥಾನವನ್ನು ಕಳೆದ ವರ್ಷ ನವೆಂಬರ್ 16 ರಂದು ಮುಚ್ಚಲಾಗಿತ್ತು. ಕಳೆದ ವರ್ಷ ನವೆಂಬರ್ 19 ರಂದು …

Read More »