Breaking News
Home / 2021 / ಮಾರ್ಚ್ (page 70)

Monthly Archives: ಮಾರ್ಚ್ 2021

ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಇವತ್ತು ನಾಯಕರ ದಂಡು ಆಗಮಿಸಿತು, ಮಾದ್ಯಮಗಳ ಲೋಗೋ ನೋಡಿದ್ರೆ ಸಾಕು ರಾಜಕಾರಣಿ ಗಳು ಪ್ರತಿಕ್ರಿಯೆ ನೀಡಲಿಲ್ಲ.

ಬೆಳಗಾವಿ- ಬಜೆಟ್ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಇವತ್ತು ನಾಯಕರ ದಂಡು ಆಗಮಿಸಿತು,ಏನಾದ್ರು ಬಿಸಿಬಿಸಿ ಸುದ್ಧಿ ಸಿಗಬಹುದು ಎಂದು ಮಾದ್ಯಮ ಪ್ರತಿನಿಧಿಗಳು ಮೈಕ್ ಹಿಡಿದು ನಿಂತರೆ ಅಲ್ಲಿ ನಡೆದಿದ್ದು ನಾ…ಒಲ್ಲೇ….ನೀ..ಒಲ್ಲೆ… ಮಾದ್ಯಮಗಳ ಲೋಗೋ ನೋಡಿದ್ರೆ ಸಾಕು ರಾಜಕಾರಣಿ ಗಳು ಮಾತನಾಡಲು ನಾ.ಮುಂದೆ ನೀ ಮುಂದೆ ಅಂತಾರೆ ಆದ್ರೆ ಇವತ್ತು ಸಾಂಬ್ರಾ ಏರ್ ಪೋರ್ಟ್ ನಲ್ಲಿ ಇದಕ್ಕೆ ತದ್ವಿರುದ್ಧವಾದ ಪ್ರಸಂಗ ಎದುರಾಯಿತು.ಶ್ರೀಮಂತ ಪಾಟೀಲ ಅವರನ್ನು ಹೊರತು ಪಡಿಸಿದರೆ …

Read More »

ಮಂಜು ಎಲ್ಲೆಲ್ಲೋ ಮುಟ್ಟುತ್ತಾರೆ : ನಿಧಿ….?

ಬಿಗ್​ ಬಾಸ್​ ಮನೆಯಲ್ಲಿ ಏನೆಲ್ಲ ಆಗುತ್ತದೆ, ಯಾರು ಹೇಗೆ ನಡೆದುಕೊಳ್ಳುತ್ತಾರೆ ಎಂದು ಊಹೀಸೋದು ತುಂಬಾನೇ ಕಷ್ಟ. ಈಗ ಕನ್ನಡ ಬಿಗ್​ ಬಾಸ್​ ಮನೆಯಲ್ಲೂ ಅದೇ ರೀತಿ ಆಗುತ್ತಿದೆ. ಎಲ್ಲಾ ಸದಸ್ಯರು ತಮ್ಮ ಅಸಲಿ ಮುಖವನ್ನು ಅನಾವರಣ ಮಾಡುತ್ತಿದೆ. ಅದೇ ಮನೆ ಒಳಗೆ ತೆರಳಿರುವ ಪ್ರಶಾಂತ್​ ಸಂಭರಗಿ ಡಬಲ್​ ಗೇಮ್​ ಆಡುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಇದಕ್ಕೆ ನಿನ್ನೆ ನಡೆದ ಘಟನೆ ಹೊಸ ಉದಾಹರಣೆ. ಮಂಜು ಮತ್ತು ಶಮಂತ್​ ಉದ್ದೇಶಪೂರ್ವಕವಾಗಿ …

Read More »

ಸಿ.ಡಿ. ಪ್ರಕರಣ ಎಸ್‌ಐಟಿಗೆ : ಐಜಿಪಿ ಸೌಮೇಂದು ಮುಖರ್ಜಿ ನೇತೃತ್ವ

ಬೆಂಗಳೂರು: ರಮೇಶ್‌ ಜಾರಕಿಹೊಳಿ ಅವರ ಅಶ್ಲೀಲ ವೀಡಿಯೊ ಪ್ರಕರಣದ ಕುರಿತು ವಿಸ್ತೃತ ತನಿಖೆ ನಡೆಸಲು ರಾಜ್ಯ ಸರಕಾರವು ಐಜಿಪಿ ಸೌಮೇಂದು ಮುಖರ್ಜಿ (ಪ್ರಸ್ತುತ ಹೆಚ್ಚುವರಿ ಪೊಲೀಸ್‌ ಆಯುಕ್ತ, ಬೆಂಗಳೂರು) ನೇತೃತ್ವದ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದೆ. ಗೃಹ ಹಾಗೂ ಕಾನೂನು ಸಚಿವ ಬಸವರಾಜ್‌ ಬೊಮ್ಮಾಯಿ ಬುಧವಾರ ಬೆ‌ಳಗ್ಗಿನಿಂದಲೇ ಈ ಕುರಿತು ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾ.9ರಂದು ರಮೇಶ್‌ …

Read More »

ಪೊಲೀಸರೇ ಕೋವಿಡ್ ಲಸಿಕೆ ಪಡೆಯಿರಿ: ಐಜಿಪಿ

ಕಲಬುರಗಿ: ಕೋವಿಡ್ ಸೋಂಕು ನಿರ್ಮೂಲನೆ ಆಗದೇ ಇರುವುದರಿಂದ ಸೋಂಕಿನಿಂದ ರಕ್ಷಣೆಗೆ ಇದುವರೆಗೂ ಲಸಿಕೆ ಪಡೆದ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಲಸಿಕೆ ಸ್ವೀಕರಿಸಬೇಕೆಂದು ನಗರ ಪೊಲೀಸ್‌ ಆಯುಕ್ತ, ಐಜಿಪಿ ಎನ್‌. ಸತೀಶಕುಮಾರ ತಿಳಿಸಿದರು. ನಗರದ ಪೊಲೀಸ್‌ ಮೈದಾನದಲ್ಲಿ ಮಂಗಳವಾರದಿಂದ ಆರಂಭವಾದ ನಗರ ಪೊಲೀಸ್‌ ಆಯುಕ್ತಾಲಯದ ಪ್ರಥಮ ಪೊಲೀಸ್‌ ಕ್ರೀಡಾಕೂಟವನ್ನು ಪಾರಿವಾಳ ಹಾರಿಬಿಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪೊಲೀಸರು ಸದಾ ಒತ್ತಡದ ನಡುವೆಯೇ ಕೆಲಸ ಮಾಡುವುದು ಅನಿವಾರ್ಯ. ಇದರ ನಡುವೆಯೂ …

Read More »

ಜ್ಯೋತಿರ್ಲಿಂಗ ನೋಡಲು ದೇಶ ಸುತ್ತಬೇಕಿಲ್ಲ: ಪುಷ್ಪಗಿರಿ ಮಠದಲ್ಲೇ ದರ್ಶನ ಭಾಗ್ಯ

ಹಳೇಬೀಡು: ಜ್ಯೋತಿರ್ಲಿಂಗ ದರ್ಶನ ಮಾಡುವುದರಿಂದ ಶಿವಜ್ಯೋತಿಯಂತೆ ಬದುಕು ಹೊಸಬೆಳಕಿನತ್ತ ಸಾಗುತ್ತದೆ. ಜ್ಯೋತಿರ್ಲಿಂಗ ದರ್ಶನದಿಂದ ಮನಸ್ಸು ಪರಿಶುದ್ಧವಾಗುತ್ತದೆ ಎಂಬುದು ಭಕ್ತರ ನಂಬಿಕೆ. Photo Gallery: Photos| ಜ್ಯೋತಿರ್ಲಿಂಗ ನೋಡಲು ದೇಶ ಸುತ್ತಬೇಕಿಲ್ಲ: ಹಳೇಬೀಡಿನ ಪುಷ್ಪಗಿರಿ ಮಠದಲ್ಲೇ ಸಿಗುತ್ತದೆ ದರ್ಶನ ಭಾಗ್ಯ ಭಕ್ತರು ದೇಶದ ಬೇರೆ ರಾಜ್ಯಗಳಲ್ಲಿರುವ ದ್ವಾದಶ (12) ಜ್ಯೋತಿರ್ಲಿಂಗಗಳನ್ನು ಒಂದೇ ಸ್ಥಳದಲ್ಲಿ ದರ್ಶನ ಮಾಡಲು ಪುಷ್ಪಗಿರಿ ಮಹಾಸಂಸ್ಥಾನ ಮಠದಲ್ಲಿ 3 ತಿಂಗಳ ಹಿಂದೆ ಜ್ಯೋತಿರ್ಲಿಂಗ ಪ್ರತಿಷ್ಠಾಪನೆ ಮಾಡಲಾಗಿದೆ. ಶಿವಭಕ್ತರು ಶಿವರಾತ್ರಿಯ …

Read More »

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ.

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಬುಧವಾರ ಮತ್ತಷ್ಟು ಏರಿಕೆ ಕಂಡಿದ್ದು, 760 ಪ್ರಕರಣಗಳು ವರದಿಯಾಗಿವೆ. ಕಳೆದ ಒಂದೂವರೆ ತಿಂಗಳಿನಲ್ಲಿ 24 ಗಂಟೆಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ. ಕೋವಿಡ್ ಪೀಡಿತರಾದವರಲ್ಲಿ ಮತ್ತೆ ನಾಲ್ಕು ಮಂದಿಯಲ್ಲಿ ಬ್ರಿಟನ್ ವೈರಾಣು ಕಾಣಿಸಿಕೊಂಡಿದೆ. ಇದರಿಂದಾಗಿ ಬ್ರಿಟನ್ ಮಾದರಿಯ ಕೊರೊನಾ ಸೋಂಕು ಒಳಗೊಂಡವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಅಲ್ಲಿಂದ ಬಂದವರಲ್ಲಿ …

Read More »

ಹಣ್ಣಿನ ವ್ಯಾಪಾರದಲ್ಲಿ ಗಲಾಟೆ: ಸಂಬಂಧಿಕನ ಮೇಲೆ ಮಚ್ಚಿನಿಂದ ಹಲ್ಲೆ

ಬೀದಿ ಬದಿಯಲ್ಲಿ ಹಣ್ಣಿನ ವ್ಯಾಪಾರ ಮಾಡುವ ವಿಚಾರಕ್ಕೆ ಗಲಾಟೆ ನಡೆದು, ಸಂಬಂಧಿಕನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ರಾಯಚೂರು ನಗರದ ನೇತಾಜಿ ಸರ್ಕಲ್ ಬಳಿ ಘಟನೆ ನಡೆದಿದೆ. ಶಬೀರ್ ಹಾಗೂ ಮಹಬೂಬ್ ಎಂಬುವವರು ಜಹೀರ್ ಮೇಲೆ‌ ತೆಂಗಿನಕಾಯಿ ಕಡಿಯುವ ಮಚ್ಚಿನಿಂದ ಹಲ್ಲೆ ಮಾಡಲಾಗಿದ್ದು, ಗಾಯಗೊಂಡಿರುವ ಜಹೀರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಹೀರ್ ಹಾಗೂ ಮಹಬೂಬ್ ಇಬ್ಬರೂ ಸಂಬಂಧಿಕರಾಗಿದ್ದು, ಪಾಟರ್ನರ್ ಆಗಿ ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದರು. ವ್ಯಾಪಾರದಲ್ಲಿ ವ್ಯತ್ಯಾಸವಾಗಿ ಬೇರೆ …

Read More »

ಪ್ರವಾಸಿಗರಿಗಾಗಿ ತಲೆ ಎತ್ತಲಿವೆ ತ್ರಿಸ್ಟಾರ್ ಹೋಟೆಲ್‌ಗಳು: ಸಿ.ಪಿ.ಯೋಗೇಶ್ವರ್

ಬೆಂಗಳೂರು: ರಾಜ್ಯದ ಪ್ರಮುಖ ನಾಲ್ಕು ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮ ಇಲಾಖೆಯು ನಾಲ್ಕು ತ್ರಿಸ್ಟಾರ್‌ ಹೋಟೆಲ್‌ಗಳನ್ನು ನಿರ್ಮಾಣ ಮಾಡಲಿದೆ. ಈ ಕುರಿತು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರೈಟ್ಸ್‌ ಸಂಸ್ಥೆಯೊಂದಿಗೆ ಬುಧವಾರ ಒಪ್ಪಂದಕ್ಕೆ ಸಹಿ ಹಾಕಿದೆ. ‘ಬೇಲೂರು, ಬಾದಾಮಿ, ವಿಜಯಪುರ ಹಾಗೂ ಹಂಪಿಯಲ್ಲಿ ಈ ಹೋಟೆಲ್‌ಗಳು ತಲೆ ಎತ್ತಲಿವೆ. ಮುಂದಿನ ತಿಂಗಳು ಭೂಮಿ ಪೂಜೆ ನೆರವೇರಿಸಲಾಗುವುದು. 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಪ್ರವಾಸಿಗರ ಸೇವೆಗೆ ಸಮರ್ಪಿಸಲಾಗುವುದು’ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. …

Read More »

ಗ್ರಾಹಕಿ ಮುಖಕ್ಕೆ ಪಂಚ್; ಜೊಮ್ಯಾಟೊ ಬಾಯ್ ಬಂಧನ

ಬೆಂಗಳೂರು: ‘ಜೊಮ್ಯಾಟೊ’ ಮೊಬೈಲ್ ಆಯಪ್ ಮೂಲಕ ಕಾಯ್ದಿರಿಸಿದ್ದ ಆಹಾರದ ಪೂರೈಕೆ ತಡವಾಗಿದ್ದಕ್ಕಾಗಿ ಗ್ರಾಹಕಿ ಹಾಗೂ ಡೆಲಿವರಿ ಬಾಯ್‌ ನಡುವೆ ಜಗಳವಾಗಿದ್ದು, ಸಿಟ್ಟಾದ ಡೆಲಿವರಿ ಬಾಯ್ ಗ್ರಾಹಕಿಯ ಮುಖಕ್ಕೆ ಪಂಚ್ ಮಾಡಿದ್ದಾನೆ. ಗ್ರಾಹಕಿ ಮುಖಕ್ಕೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬ್ಯಾಂಡೇಜ್‌ ಹಾಕಿಸಿಕೊಂಡಿದ್ದಾರೆ. ‘ಮಂಗಳವಾರ ರಾತ್ರಿ ಆಹಾರ ನೀಡಲು ಬಂದಿದ್ದ ಡೆಲಿವರಿ ಬಾಯ್ ಕಾಮರಾಜ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ’ ಎಂದು ಆರೋಪಿಸಿ ಸ್ಥಳೀಯ …

Read More »

ಅಕ್ರಮ ಆಸ್ತಿ ಪ್ರಕರಣ ತನಿಖೆಗೆ ಅಸಹಕಾರ: ಇನ್‌ಸ್ಪೆಕ್ಟರ್‌ ವಿಕ್ಟರ್‌ ಸೈಮನ್‌ ಬಂಧನ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಗೆ ಅಸಹಕಾರ ತೋರಿದ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್‌) ಪೊಲೀಸ್ ಇನ್‌ಸ್ಪೆಕ್ಟರ್‌ ವಿಕ್ಟರ್‌ ಸೈಮನ್‌ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬುಧವಾರ ಬಂಧಿಸಿದೆ. ವಿಕ್ಟರ್‌ ಸೈಮನ್‌ ಸೇರಿದಂತೆ ಒಂಬತ್ತು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ರಾಜ್ಯದ 28 ಸ್ಥಳಗಳ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು, ಶೋಧ ನಡೆಸಿದ್ದರು. ಸೈಮನ್‌ …

Read More »