Breaking News

Monthly Archives: ಮಾರ್ಚ್ 2021

ಕಿತ್ತೂರು ಚನ್ನಮ್ಮನ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ: ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ

ಬೆಳಗಾವಿ  : ಬೆಳಗಾವಿ ಜಿಲ್ಲಾಡಳಿತ ವತಿಯಿಂದ ಶುಕ್ರವಾರ (ಮಾ.೧೨) ಬೆಳಿಗ್ಗೆ ೧೦ ಗಂಟೆಗೆ ಕಿತ್ತೂರು ಚನ್ನಮ್ಮನ ಕೋಟೆ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಇದಕ್ಕೂ ಮುಂಚೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ದೇಶದ ೭೫ ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ ನೀಡಲಿದ್ದಾರೆ. ರಾಜ್ಯದ ಬೆಳಗಾವಿ ಜಿಲ್ಲೆಯ ಕಿತ್ತೂರು, ಮಂಡ್ಯ ಜಿಲ್ಲೆಯ ಮದ್ದೂರು ಹಾಗೂ …

Read More »

ಹೆಣ್ಣು ಆಗಿರಲಿ ಅಥವಾ ಗಂಡು ಆಗಿರಲಿ ಎಲ್ಲರೂ ಸಮಾನರು. : ಡಾ.ಸೋನಾಲಿ ಸರ್ನೋಬತ್

ಬೆಳಗಾವಿ:  ಹೆಣ್ಣು ಆಗಿರಲಿ ಅಥವಾ ಗಂಡು ಆಗಿರಲಿ ಎಲ್ಲರೂ ಸಮಾನರು. ಯಾವುದೇ ಕ್ಷೇತ್ರದಲ್ಲಿ ಮಹಿಳೆಯರು ಹಿಂದೆ ಬಿದ್ದಿಲ್ಲಾ, ಮಹಿಳೆಯರು ರೈಲ್ವೆ ಚಾಲಕೆಯರು, ಪೈಲೆಟ್ ಸಹ ಆಗಿದ್ದಾರೆ. ಆದ್ದರಿಂದ ಹೆಣ್ಣು ಅಬಲೆ ಅಲ್ಲ ಸಬಲೆ ಎಂದು ರಾಣ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳು ನುಡಿದರು. ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ಸಬಲೀಕರಣ ದಿನದ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. …

Read More »

1 ಕೆ.ಜಿ. 320 ಗ್ರಾಂ ಗಾಂಜಾ ವಶ….

ಬೆಳಗಾವಿ – ಸಿಐಡಿ ಬೆಳಗಾವಿ ಘಟಕದ ಡಿಟೆಕ್ಟಿವ್ ಸಬ್ ಇನ್ಸ್‌ಪೆಕ್ಟರ್‌  ಲಕ್ಷ್ಮಣ ಹುಂಡರದ ರವರಿಗೆ ಬಂದ ಬಾತ್ಮಿ ಮೇರೆಗೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ. ಜುದಾಯಿನಗರದ ವಾಸಿ ಫಾರುಕ್ ಖಾನ್ ತಂದೆ ಅಲಮನವಾಜ್ ಖಾನ್, 35 ವರ್ಷ ಈತನನ್ನು ಹಿಡಿದು ಈತನ ಬಳಿಯಿಂದ 1 ಕೆ.ಜಿ. 320 ಗ್ರಾಂ ಗಾಂಜಾ ಅಂದಾಜು ಕಿಮ್ಮತ್ತು 19,800/ ಒಂದು ಮೊಬೈಲ್ ಫೋನ್ ಹಾಗೂ ನಗದು ಹಣ ರೂ.400/- ಗಳನ್ನು …

Read More »

ಶಿವಸೇನೆಯಿಂದ ಅಂಗಡಿ ಮಾಲೀಕರಿಗೆ ಬೆದರಿಕೆ

ಬೆಳಗಾವಿ: ಒಂದೆಡೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಪುಂಡಾಟ ಮುಂದುವರೆದಿದ್ದರೆ ಇದೀಗ ಕೊಲ್ಲಾಪುರದಲ್ಲಿಯೂ ಮಳಿಗೆಗಳಿಗೆ ಕನ್ನಡದಲ್ಲಿರುವ ಬೋರ್ಡ್ ಗಳ ಮೇಲೆ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದೆ. ಶಿವಸೇನೆ ಕಾರ್ಯಕರ್ತರು ಕೊಲ್ಲಾಪುರದ ಮಳಿಗೆಗಳ ಮೇಲಿರುವ ಕನ್ನಡ ಬೋರ್ಡ್ ಗಳಿಗೆ ಕಪ್ಪು ಮಸಿ ಬಳಿಯುವ ಕೆಲಸ ಮಾಡುತ್ತಿದ್ದು, ಕನ್ನಡ ಬೋರ್ಡ್ ಹಾಕಿದರೆ ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಅಂಗಡಿ ಹಾಗೂ ಮಳಿಗೆಗಳ ಮಾಲೀಕರಿಗೆ ಶಿವಸೇನೆ ಮುಖಂಡ ಸಂಜಯ್ ಪವಾರ್ ಬೆದರಿಕೆ ಹಾಕುತ್ತಿದ್ದಾರೆ. …

Read More »

ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ ಅಂಗಡಿ ತಾಯಿ ವಿಧಿವಶ

ಬೆಳಗಾವಿ: ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ ಅಂಗಡಿ ಅವರ ತಾಯಿ ಗುರುವಾರ ವಿಧಿವಶರಾಗಿದ್ದಾರೆ. ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಸೋಮವ್ವ ಅಂಗಡಿ ( 92) ವಿಧಿವಶರಾಗಿದ್ದಾರೆ. ಕರೊನಾ ಸೋಂಕಿನಿಂದ ದಿ. ಸುರೇಶ ಅಂಗಡಿ ‌ಮೃತಪಟ್ಟು ಮಾರ್ಚ್ 23ಕ್ಕೆ 6 ತಿಂಗಳ ಪೂರ್ಣಗಳ್ಳಲಿದೆ. ಇದೀಗ ಅವರ ತಾಯಿ ಮೃತಪಟ್ಟಿದ್ದರಿಂದ ಅಂಗಡಿ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಸಂಜೆ ಸ್ವಗ್ರಾಮ ಕೆಕೆ ಕೊಪ್ಪ ನಾಗರಹಾಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Read More »

ಹುಬ್ಬಳ್ಳಿ: ಕಿಮ್ಸ್‌ ಸಿಬ್ಬಂದಿಗೆ ಸಿಗದ ಕೋವಿಡ್ ಭತ್ಯೆ

ಹುಬ್ಬಳ್ಳಿ: ಜೀವದ ಹಂಗು ತೊರೆದು ಕೋವಿಡ್-19‌ ರೋಗಿಗಳ ಚಿಕಿತ್ಸೆ ಮತ್ತು ಆರೈಕೆ ಮಾಡಿದ ಕಿಮ್ಸ್‌ ಆಸ್ಪತ್ರೆಯ ವೈದ್ಯಕೀಯ, ಅರೆ ವೈದ್ಯಕೀಯ, ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ ಸರ್ಕಾರ ಘೋಷಿಸಿದ್ದ ₹5 ಸಾವಿರ ಕೋವಿಡ್‌ ಭತ್ಯೆ ಇನ್ನೂ ಸಿಕ್ಕಿಲ್ಲ. ಕೆಇಎಯಿಂದ (ವೈದ್ಯಕೀಯ ಇಲಾಖೆ) ನೇಮಕವಾದ 149 ನರ್ಸಿಂಗ್ ಅಧಿಕಾರಿಗಳು, ಕಿಮ್ಸ್‌ನಿಂದ ನೇರವಾಗಿ ಗುತ್ತಿಗೆ ಆಧಾರದಲ್ಲಿ ನೇಮಕವಾದ 79 ಸಿಬ್ಬಂದಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 39, ಕ್ಯಾಟ್‌ಲಾಬ್‌ನ 20 ಹಾಗೂ …

Read More »

ಸಾರಿಗೆ ನೌಕರರಿಗೆ ಶಿವರಾತ್ರಿ ಸಂಭ್ರಮ! ಅಂತರ್‌ ನಿಗಮಗಳ ವರ್ಗಾವಣೆಗೆ ಅಸ್ತು

ಬೆಂಗಳೂರು: ಶಿವರಾತ್ರಿ ಸಂದರ್ಭದಲ್ಲೇ ರಾಜ್ಯ ಸಾರಿಗೆ ನೌಕರರಿಗೆ ಸರಕಾರ ಸಿಹಿ ಸುದ್ದಿ ನೀಡಿದೆ. ಅಂತರ್‌ ನಿಗಮಗಳ ವರ್ಗಾವಣೆಗೆ ಸರಕಾರ ಬುಧವಾರ ಆದೇಶಿಸಿದ್ದು, ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರಿಂದ ಸುಮಾರು 20-25 ಸಾವಿರ ನೌಕರರಿಗೆ ಅನುಕೂಲ ಆಗಲಿದೆ ಎಂದು ಅಂದಾಜಿಸಲಾಗಿದೆ. ಮಾತೃಸಂಸ್ಥೆಯಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ವೃಂದದ ಖಾಯಂ ನೌಕರರಿಗೆ ನಿಬಂಧನೆಗಳಿಗೆ ಒಳಪಟ್ಟ ಅಂತರ್‌ ನಿಗಮಗಳ ವರ್ಗಾವಣೆ ಭಾಗ್ಯ ಕಲ್ಪಿಸಲಾಗಿದೆ. ಇನ್ನು ಮುಂದೆ …

Read More »

ಮಹಾಶಿವರಾತ್ರಿ ವಿಶೇಷ………

ಮಹಾಶಿವರಾತ್ರಿ ಶಿವ ತಣ್ತೀವನ್ನು ಮನದಲ್ಲಿ ಜಾಗ್ರತಗೊಳಿಸಿ ಶಿವಸ್ವರೂಪದ ಅನುಸಂಧಾನ ಮಾಡುವ ದಿನ ವಿಶೇಷವಾಗಿದೆ. ಆ ದಿನ- ಶ್ರೋತ್ರೇಣ ಶ್ರವಣಂ ತಸ್ಯ ವಚಸಾ ಕೀರ್ತನಂ ತಥಾ| ಮನಸಾ ಮನನಂ ತಸ್ಯ ಮಹಾಸಾಧನಮುಚ್ಯತೇ|| -ಶಿವಪುರಾಣದ ಈ ಹಾಡಿನ ಅರ್ಥದಂತೆ ಮಹೇಶ್ವರನ ಶ್ರವಣ, ಕೀರ್ತನ, ಮನನವನ್ನು ಮಾಡಬೇಕು; ಈ ಶ್ರುತಿ ವಾಕ್ಯವು ನಮಗೆಲ್ಲರಿಗೂ ಪ್ರಮಾಣಭೂತವಾಗಿದೆ. ಇದೇ ಸಾಧನೆಯಿಂದ ಸಮಸ್ತ ಮನೋರಥಗಳ ಸಿದ್ಧಿಯಲ್ಲಿ ತೊಡಗಿರುವ ನೀವೆಲ್ಲರೂ ಪರಮಸಾಧ್ಯವನ್ನು ಪಡೆದುಕೊಳ್ಳುವಿರಿ. ಮಾಘ ಕೃಷ್ಣ ಚತುರ್ದಶಿಯನ್ನು ಮಹಾಶಿವರಾತ್ರಿ ಎಂದು …

Read More »

ಚುನಾವಣೆ ಹೊಸ್ತಿಲಲ್ಲೇ ‘ಬಿಜೆಪಿ’ ತೊರೆದ ಶಾಸಕರು..!

ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ವಿಧಾನಸಭೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಗೆಲುವಿಗಾಗಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಗೆಲುವನ್ನೇ ಮಾನದಂಡವನ್ನಾಗಿರಿಸಿಕೊಂಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತಿದ್ದು, ಈ ರೀತಿ ತಮಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಇಬ್ಬರು ಹಾಲಿ ಶಾಸಕರು ಪಕ್ಷ ತೊರೆದಿದ್ದಾರೆ. ಅಸ್ಸಾಂ ಆಡಳಿತರೂಢ ಬಿಜೆಪಿಯ ಶಾಸಕರಾದ ದಿಲೀಪ್ ಕುಮಾರ್ ಹಾಗೂ ಶೀಲಾದಿತ್ಯ ದೇವ್ ಅವರುಗಳಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರು ಶಾಸಕರು ಪಕ್ಷ ತೊರೆದು …

Read More »

ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸಐಟಿ) ರಚಿಸಿ ಸರಕಾರ ಆದೇಶ ಹೊರಡಿಸಿದೆ.

ಬೆಂಗಳೂರು – ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸಐಟಿ) ರಚಿಸಿ ಸರಕಾರ ಆದೇಶ ಹೊರಡಿಸಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ರಾಜ್ಯ ಸರಕಾರದ ನಡೆ ಕುತೂಹಲ ಮೂಡಿಸಿದೆ. ವಿಡೀಯೋ ನಕಲಿಯೋ, ಅಸಲಿಯೋ ಎನ್ನುವ ಕುರಿತು ತನಿಖೆ ನಡೆಸಲಾಗುತ್ತದೆಯೋ ಎನ್ನುವ ಕುರಿತು ತನಿಖೆ ನಡೆಸಲಾಗುವುದೋ ಇಲ್ಲವೋ ಎನ್ನುವ ಮಾಹಿತಿ ಆದೇಶದಲ್ಲಿಲ್ಲ. ಕೇವಲ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ರೂಪಿಸಿದವರು ಯಾರು ಎನ್ನುವುದನ್ನು …

Read More »