ಬೆಂಗಳೂರು: ಬಿಎಂಟಿಸಿ ದರ ಹೆಚ್ಚಳ ಅನಿವಾರ್ಯ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸಿ. ಶಿಖಾ ಹೇಳಿದ್ದಾರೆ. ದರ ಹೆಚ್ಚಳ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬಜೆಟ್ನಲ್ಲಿ ನಿರ್ಧಾರ ಹೊರಬರುವ ಸಾಧ್ಯತೆಯಿದೆ. ಕೊರೋನಾ ಬಳಿಕ 10 ಲಕ್ಷ ಪ್ರಯಾಣಿಕರ ಸಂಖ್ಯೆ ಕುಸಿತವಾಗಿದೆ. ಬಿಎಂಟಿಸಿ ಸಂಸ್ಥೆ ಕೊರೋನಾ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿದೆ ಎಂದು ತಿಳಿಸಿದ್ದಾರೆ. ಡೀಸೆಲ್ ಬೆಲೆ ಕಳೆದ ವರ್ಷಕ್ಕಿಂತ 30 ರೂಪಾಯಿ ಹೆಚ್ಚಳವಾಗಿದೆ. ಹೀಗಾಗಿ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಅನಿವಾರ್ಯ …
Read More »Monthly Archives: ಮಾರ್ಚ್ 2021
ಸಿಡಿ ಸ್ಪೋಟದ ಹಿಂದೆ ಯಾರಿದ್ದಾರೆ ಅನ್ನೋದು ಗೊತ್ತಿದೆ.. ಆದ್ರೆ, ಹೇಳಲ್ಲ: ಎಸ್.ಟಿ ಸೋಮಶೇಖರ್
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿ.ಡಿ ಸ್ಫೋಟದ ಹಿಂದೆ ಯಾವ ಗುಂಪಿದೆ, ಇದಕ್ಕೆ ಯಾರು ನಾಯಕತ್ವ ಕೊಡುತ್ತಿದ್ದಾರೆ ಅನ್ನೋದು ನನಗೆ ಗೊತ್ತು ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವ್ರು, ಸಿಡಿ ಬಹಿರಂಗದ ಹಿಂದೆ ತೇಜೋವಧೆ ಮಾಡುವ ಉದ್ದೇಶವಿದೆ. ಇದ್ರ ಹಿಂದೆ ಯಾರಿದ್ದಾರೆ ಅನ್ನೋ ಖಚಿತ ಮಾಹಿತಿ ನನಗಿದೆ. ಆದ್ರೆ, ನಾನು ಒಬ್ಬನೇ ಇದನ್ನೆಲ್ಲಾ ಹೇಳುವುದಕ್ಕೆ ಬರೋದಿಲ್ಲ ಎಂದರು. ಇನ್ನು ರಾಜಕೀಯವಾಗಿ ತಮ್ಮ ವಿರುದ್ಧ ಫೈಟ್ ಮಾಡಲಿ. ಆದ್ರೆ, …
Read More »ರಮೇಶ್ ಜಾರಕಿಹೊಳಿಯ ಮಹಿಳಾ ಬೆಂಬಲಿಗರು ಘೋಷಣೆ ಕೂಗಿ ಆಕ್ರೋಶ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಿಡಿಕಾರಿದರು.
ಹುಬ್ಬಳ್ಳಿ: ರಮೇಶ್ ಜಾರಕಿಹೊಳಿ CD ಬಹಿರಂಗ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಎಳೆದು ತರ್ತಿದ್ದಾರೆ ಗೊತ್ತಿಲ್ಲ ಎಂದು ನಗರದಲ್ಲಿ ‘ಕೈ’ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ, ರಾಜಕಾರಣಿಗಳು ಒಂದು ಉದಾಹರಣೆ ಸೆಟ್ ಮಾಡಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಸಿ.ಡಿ ವಿಚಾರದಲ್ಲಿ ನಾನೇನು ಮಾತನಾಡಲ್ಲ. ಬೇರೆ ವಿಚಾರವಾಗಿ ಏನಾದ್ರು ಪ್ರಶ್ನೆ ಇದ್ರೇ ಕೇಳಿ. ಆ ವಿಚಾರದಲ್ಲಿ ನನ್ನ ಹೆಸರಿ ಯಾಕೆ ಎಳೆದು ತರುತ್ತಿದ್ದಾರೆ ಎಂದು ನಂಗೆ ಗೊತ್ತಿಲ್ಲ. …
Read More »ಸಿಡಿ ಸಂತ್ರಸ್ತೆಯ ಮೌನ, ಷಡ್ಯಂತ್ರದ ಅನುಮಾನಕ್ಕೆ ಕಾರಣ: ಬೊಮ್ಮಾಯಿ
ಹಾವೇರಿ, ಮಾರ್ಚ್ 06: ಸಂತ್ರಸ್ತೆ ಇನ್ನೂ ದೂರು ನೀಡದಿರುವುದರಿಂದ ರಮೇಶ್ ಜಾರಕಿಹೊಳಿ ವಿರುದ್ಧದ ವಿಡಿಯೋ ಸುತ್ತ ಸಾಕಷ್ಟು ಅನುಮಾನ ಮೂಡುತ್ತಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಪ್ರಕರಣ ಆದ ಬಳಿಕ ಬಹಳಷ್ಟು ಊಹಾಪೋಹಗಳು, ಸಂಶಯಾಸ್ಪದ ಷಡ್ಯಂತ್ರಗಳು, ಪೂರ್ವಭಾವಿ ಹನಿಟ್ರ್ಯಾಪ್ ಸೇರಿದಂತೆ ಬಹಳಷ್ಟು ವಿಚಾರಗಳು ಬೆಳಕಿಗೆ ಬಂದಿವೆ. ಹೀಗಾಗಿ ಕೆಲವು ಸಚಿವರು, ಶಾಸಕರಾಗಲಿ ಅವರ ತೇಜೋವಧೆ ಆಗುವ ಸಾಧ್ಯತೆಗಳು ಹೆಚ್ಚಿವೆ. ತೇಜೋವಧೆ, …
Read More »ಮಂಗಳೂರಿನಲ್ಲಿ ಮಗು ಮಾರಾಟ ಜಾಲ ಪತ್ತೆ; ಓರ್ವ ಆರೋಪಿ ಬಂಧನ
ಮಂಗಳೂರು (ಮಾ. 6): ಮಂಗಳೂರಿನಲ್ಲಿ ಹಸುಗೂಸು ಮಾರಾಟದ ಜಾಲ ಪತ್ತೆಯಾಗಿದೆ. ಮಕ್ಕಳಿಲ್ಲದವರಿಗೆ ಮಗುವನ್ನು ಮಾರಾಟ ಮಾಡುವ ಹೈಟೆಕ್ ದಂಧೆ ಇದಾಗಿದ್ದು, ಮಗುವನ್ನು ಮಾರಾಟ ಮಾಡುತ್ತಿದ್ದ ಪಾಪಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ತಾಯಿಯ ಹಾಲಿಗಾಗಿ ಅಳುತ್ತಿರುವ ಹಾಲುಗೆನ್ನೆಯ ಪುಟ್ಟ ಕಂದಮ್ಮನನ್ನು ಒಮ್ಮೆ ನೋಡಿದರೆ ಕರುಳು ಕಿತ್ತು ಬಂದಂತಾಗುತ್ತದೆ. ಈ ಮುದ್ದಾದ ಮಗುವನ್ನು ಮಾರಾಟ ಮಾಡಲು ಯತ್ನಿಸಿದ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಮಂಗಳೂರಿನಲ್ಲಿ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಹೈಟೆಕ್ ದಂಧೆ ಬಯಲಾಗಿದೆ. …
Read More »ಮಹದಾಯಿ ವಿವಾದ: ಸುಪ್ರೀಂ ಸೂಚನೆಯಂತೆ ಜಂಟಿ ಪರಿಶೀಲನಾ ಸಮಿತಿಗೆ ಕರ್ನಾಟಕ, ಗೋವಾ ಪ್ರತಿನಿಧಿಗಳ ನೇಮಕ
ಬೆಳಗಾವಿ: ಕಳಸಾ, ಬಂಡೂರಿ ನಾಲೆ ನೀರನ್ನು ಮಲಪ್ರಭೆಗೆ ಹರಿಸಬೇಕು ಎಂಬುದು ಉತ್ತರ ಕರ್ನಾಟಕ ಜನರ ಅನೇಕ ವರ್ಷಗಳ ನಿರಂತರ ಪ್ರಯತ್ನವಾಗಿದೆ. ಇದಕ್ಕಾಗಿ ಅನೇಕ ಹೋರಾಟ, ಚಳುವಳಿಗಳು ನಡೆದಿದ್ದು, ನ್ಯಾಯಾಧೀಕರಣದಲ್ಲಿ ಸಹ ನೀರಿನ ಹಂಚಿಕೆಯಾಗಿದೆ. ಆದರೆ ಮೂರು ವರ್ಷ ಕಳೆದರೂ ಇನ್ನೂ ಯಾವುದೇ ಕಾಮಗಾರಿ ಆರಂಭವಾಗಿಲ್ಲ. ಇದಕ್ಕೆ ಪ್ರಮುಖ ಕಾರಣ ಗೋವಾ ಸರ್ಕಾರ ಪದೇ ಪದೇ ಆಕ್ಷೇಪ ತೆಗೆಯುತ್ತಿರುವುದು. ಕಳಸಾ ನಾಲೆ ನೀರನ್ನು ಕರ್ನಾಟಕ ಸರ್ಕಾರ ಯಾವುದೇ ಅನುಮತಿ ಇಲ್ಲದೇ ತಿರುವು …
Read More »ಮುಖ್ಯಮಂತ್ರಿಗಳೇ ನೀವು ತಡೆಯಾಜ್ಞೆ ತರುವುದಿಲ್ಲವೇ..? : ಯತ್ನಾಳ್ ಲೇವಡಿ
ಬೆಂಗಳೂರು,ಮಾ.6- ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿರುವಂತೆ ಕಣ್ಣಿನಲ್ಲಿ ನೋಡಲಾಗದ ಸಿಡಿ ಇವೆಯಂತೆ. ಅದರ ವಿರುದ್ಧ ನೀವು ತಡೆಯಾಜ್ಞೆ ತರುವುದಿಲ್ಲವೇ ಎಂದು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಲೇವಡಿ ಮಾಡಿದೆ. ಪ್ರಮುಖ ಸಾಮಾಜಿಕ ಜಾಲತಾಣವಾದ ಟ್ವಿಟರ್ನಲ್ಲಿ ಕಾಂಗ್ರೆಸ್ ಬಿಜೆಪಿಯ ವಿರುದ್ಧ ಹರಿಹಾಯ್ದಿದ್ದು, ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯ ಸಚಿವರು ಏಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಸಿಡಿ ಶಬ್ಧ ಕೇಳಿದರೆ ಇಡೀ ಸಂಪುಟವೇ ಏಕೆ …
Read More »ಸಂಸದರ ಮಾನ ಹರಾಜು ಹಾಕಿದ ವಾಟಾಳ್..
ಬೆಂಗಳೂರು,ಮಾ.6- ಮಹದಾಯಿ, ಮೇಕೆದಾಟು ಯೋಜನೆ ಆರಂಭಕ್ಕೆ ಒತ್ತಾಯಿಸಿ ಹಾಗೂ ತಮಿಳುನಾಡಿನಲ್ಲಿ ಕಾವೇರಿ ನದಿ ಜೋಡಣೆ ಕಾಮಗಾರಿ ಕೈಗೆತ್ತಿಕೊಂಡರೂ ಮೌನ ವಹಿಸಿರುವ ಸರ್ಕಾರದ ಕ್ರಮ ವಿರೋಸಿ ಕನ್ನಡ ಒಕ್ಕೂಟ ಸಂಸದರನ್ನು ಹರಾಜು ಹಾಕುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಅನ್ಯಾಯದ ವಿರುದ್ದ ಲೋಕಸಭಾ ಸದಸ್ಯರು ಧ್ವನಿ ಎತ್ತದಿರುವುದು ತೀವ್ರ ಖಂಡನೀಯ ಎಂದರು. ತಮಿಳುನಾಡಿನಲ್ಲಿ ಕಾವೇರಿ ನದಿಜೋಡಣೆಗೆ ಸಂಬಂಸಿದಂತೆ 118 ಕಿ.ಮೀ ಉದ್ದದ …
Read More »ಗೋಕಾಕ: ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಮೆಳವಂಕಿ ಗ್ರಾಮದ ಗೌಡನ ಕ್ರಾಸ್ದಲ್ಲಿ ಪ್ರತಿಭಟನೆ ನಡೆಸುತ್ತಿರುವುದು.
ಗೋಕಾಕ: ರಮೇಶ ಜಾರಕಿಹೊಳಿ ಅವರ ಮೆಳವಂಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡಿಬಟ್ಟಿ, ಚಿಗಡೊಳ್ಳಿ ಮತ್ತು ಮೆಳವಂಕಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಶನಿವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಹಿರೇಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಮೆಳವಂಕಿ ಗ್ರಾಮದ ಗೌಡನ ಕ್ರಾಸದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ …
Read More »ಇಂಧನ ದರ ಇಳಿಕೆ : ಕೇಂದ್ರ, ರಾಜ್ಯ ಸರ್ಕಾರಗಳು ನಿರ್ಧರಿಸಲಿ- ಕೇಂದ್ರ ಹಣಕಾಸು ಸಚಿವೆ
ನವದೆಹಲಿ, ಮಾ.05: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ನಿರ್ಧಾರ ಕೈಗೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂಧನ ಏರಿಕೆ ಮಾಡಬೇಕೆಂಬ ಗ್ರಾಹಕರ ಬೇಡಿಕೆಯಲ್ಲಿ ಅರ್ಥವಿರುವುದನ್ಬು ಅವರು ಒಪ್ಪಿಕೊಂಡಿದ್ದಾರೆ. ಐಡಬ್ಲ್ಯೂಪಿಸಿಯಲ್ಲಿ ಪತ್ರಕರ್ತರ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಅವರು, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ದರ ನೂರು ರೂ ಗಡಿ ದಾಟಿದೆ. ಇದಕ್ಕೆ ಕೇಂದ್ರ …
Read More »
Laxmi News 24×7