Home / 2021 / ಮಾರ್ಚ್ (page 89)

Monthly Archives: ಮಾರ್ಚ್ 2021

ಸೋಮವಾರ ರಾಜ್ಯ ಬಜೆಟ್, ಏನೇನು ನಿರೀಕ್ಷಿಸಬಹುದು..?

ಬೆಂಗಳೂರು,ಮಾ.6-ಯಾವುದೇ ಹೊಸ ತೆರಿಗೆ ವಿಸದೆ, ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ತೆರಿಗೆಯನ್ನೂ ಇಳಿಸದೆ, ಹೆಚ್ಚು ಹೊಸ ಯೋಜನೆಗಳನ್ನು ಘೋಷಣೆ ಮಾಡದೆ ದಶಕಗಳ ನಂತರ ಇದೇ ಮೊದಲ ಬಾರಿಗೆ ವಿತ್ತೀಯ ಕೊರತೆ ಬಜೆಟ್ ಸೋಮವಾರ ಮಂಡನೆಯಾಗಲಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸೋಮವಾರ ವಿಧಾನಸೌದಧಲ್ಲಿ ಮಧ್ಯಾಹ್ನ 12 ಗಂಟೆ 5 ನಿಮಿಷಕ್ಕೆ 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಯಡಿಯೂರಪ್ಪ ಅವರ 8ನೇ ಬಜೆಟ್ ಮಂಡನೆಯಾಗಲಿದ್ದು, ಕಳೆದ …

Read More »

ಹುಬ್ಬಳ್ಳಿ-ಧಾರವಾಡ ನಡುವೆ ನೇರ ರೈಲು ಮಾರ್ಗ ನಿರ್ಮಣ

ಬೆಂಗಳೂರು,ಮಾ.5- ಹುಬ್ಬಳ್ಳಿ-ಧಾರವಾಡ ನಡುವೆ ನೇರ ರೈಲು ಮಾರ್ಗ ನಿರ್ಮಣ ಮಾಡಿ ಪ್ರಯಾಣದ ಅವಯನ್ನು 45 ನಿಮಿಷಗಳಿಗೆ ಇಳಿಸಲು ಸರ್ಕಾರ ಯೋಜನೆ ರೂಪಿಸಿದೆ. ವಿಸ್ತೃತ ಯೋಜನೆ ವರದಿ ಸಿದ್ದಗೊಂಡ ಬಳಿಕ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಆಡಳಿತ ಪಕ್ಷದ ಸದಸ್ಯ ಮಹಾಂತೇಶ್ ಕವಟಗಿ ಅವರ ಕೇಳಿದ ಪ್ರಶ್ನೆಗೆ ಉತ್ತ ನೀಡಿದ ಸಚಿವರು, ಧಾರವಾಡದಿಂದ ಬೆಳಗಾವಿಗೆ ಹೋಗಬೇಕಾದರೆ ಲೋಂಡಾ ಮಾರ್ಗವಾಗಿ ಬಳಸಿಕೊಂಡು ಬರಬೇಕು. …

Read More »

ಜೈಲು ಪಾಲಾದ ಸಿಡಿಪಿಓಗಳು!

ವಿಜಯಪುರ : ಇಬ್ಬರು ಮಹಿಳಾ ಅಧಿಕಾರಿಗಳು ಸೇರಿದಂತೆ ಒಟ್ಟು ಮೂವರು ಸಿಡಿಪಿಓ ಗಳನ್ನು ಪೊಲೀಸರು ಜೈಲಿಗಟ್ಟಿರುವ ಘಟನೆ ನಡೆದಿದೆ. ಜಮಖಂಡಿಯ ಗೋಪಾಲ್ ತೇಲಿ ಎಂಬವರಿಗೆ ಸೇರಿದ ಗೋದಾಮಿನಲ್ಲಿ ಗಿರೀಶ್ ತೇಲಿ, ಮಹಾದೇವ ತೇಲಿ ಎಂಬ ಅಧಿಕಾರಿಗಳು ಅಂಗನವಾಡಿ ಮಕ್ಕಳಿಗೆ ಸೇರಬೇಕಿದ್ದ ಕೆಎಂಎಫ್ ಹಾಲಿನ ಪ್ಯಾಕೆಟ್ ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಜಮಖಂಡಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಹಾಲಿನ ಪ್ಯಾಕೆಟ್ ಗಳನ್ನು ವಶಕ್ಕೆ ಪಡೆದಿದ್ದರು. …

Read More »

ನಿನ್ನೆ ನಾಪತ್ತೆ, ಇವತ್ತು ಮೃತದೇಹ ಪತ್ತೆ: ಅಂಬಾನಿ ಮನೆ ಬಳಿ ಸ್ಪೋಟಕವಿದ್ದ ವಾಹನದ ಮಾಲೀಕನ ಶವ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ

ಮುಂಬೈನಲ್ಲಿ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆಯ ಬಳಿ ಸ್ಫೋಟಕ ತುಂಬಿದ ಸ್ಕಾರ್ಪಿಯೋ ವಾಹನದ ಮಾಲೀಕನ ಮೃತದೇಹ ಥಾಣೆಯಲ್ಲಿ ಪತ್ತೆಯಾಗಿದೆ. ಮುಂಬೈನಲ್ಲಿರುವ ಮುಕೇಶ್ ಅಂಬಾನಿಯ ಅಂಟಿಲಿಯಾ ನಿವಾಸದ ಬಳಿ 24 ಜಿಲೆಟಿನ್ ಕಡ್ಡಿಗಳನ್ನು ಇಡಲಾಗಿದ್ದ ಸ್ಕಾರ್ಪಿಯೋ ಕಾರು ಪತ್ತೆಯಾಗಿದ್ದು, ಅನುಮಾನಾಸ್ಪದ ವಾಹನದಲ್ಲಿ ಸ್ಪೋಟಕಗಳನ್ನು ತುಂಬಿಟ್ಟಿದ್ದು ಭಯೋತ್ಪಾದಕರ ಕೃತ್ಯ ಇರಬಹುದೆಂದು ಹೇಳಲಾಗಿತ್ತು. ಮುಂಬೈ ಅಪರಾಧ ವಿಭಾಗದ ಪೊಲೀಸರು ಮತ್ತು ಎಟಿಎಸ್ ತನಿಖೆ ಕೈಗೊಂಡಿದ್ದು, ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿ ಮುಕೇಶ್ …

Read More »

ಕಾಂಗ್ರೆಸ್ ಶಾಸಕ ಸಂಗಮೇಶ್ ಅವರ ಪುತ್ರ ಅರೆಸ್ಟ್

ಶಿವಮೊಗ್ಗ, ಮಾ.6- ವಿಧಾನಸಭೆಯಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದ ಪ್ರಕರಣದಲ್ಲಿ ಪೊಲೀಸರು ಶಾಸಕರ ಪುತ್ರನನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಅವರನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ.ಕಳೆದ ವಾರ ಭದ್ರಾವತಿಯಲ್ಲಿ ನಡೆದ ಕಬಡ್ಡಿ ಅಂತಿಮ ಪಂದ್ಯದ ವೇಳೆ ಗಲಾಟೆ ನಡೆದಿತ್ತು. ಶಾಸಕರ ಪುತ್ರ ಬಸವೇಶ್ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಬಸವೇಶ್ ನಾಪತ್ತೆಯಾಗಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಹಾಗೂ …

Read More »

ತಮಿಳುನಾಡಿನಲ್ಲಿ ಬಿಜೆಪಿಗೆ 20 ವಿಧಾನಸಭೆ, 1 ಲೋಕಸಭೆ ಸ್ಥಾನ ಬಿಟ್ಟುಕೊಟ್ಟ ಎಐಎಡಿಎಂಕೆ

ಚೆನ್ನೈ, ಮಾ.6 (ಪಿಟಿಐ)- ಏ.6 ರಂದು ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆ ಒಪ್ಪಂದಕ್ಕೆ ಆಡಳಿತರೂಢ ಎಐಎಡಿಎಂಕೆ ಮತ್ತು ಬಿಜೆಪಿ ಸಹಿ ಹಾಕಿವೆ. ನಿನ್ನೆವರೆಗೆ ನಡೆದ ಮಾತುಕತೆಯಲ್ಲಿ ಎಐಎಡಿಎಂಕೆ 20 ವಿಧಾನಸಭಾ ಕ್ಷೇತ್ರಗಳನ್ನು ಹಾಗೂ ಕನ್ಯಾಕುಮಾರಿ ಲೋಕಸಭಾ ಸ್ಥಾನವನ್ನು ಮಿತ್ರ ಪಕ್ಷ ಭಾರತೀಯ ಜನತಾ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಎರಡೂ ಪಕ್ಷಗಳ ನಡುವೆ ನಡೆದ ಹಲವು ಸುತ್ತುಗಳ ಮಾತುಕತೆ ಪ್ರಕ್ರಿಯೆ ಮುಗಿದು ಅಂತಿಮವಾಗಿ ಈ ಒಡಂಬಡಿಕೆಗೆ ಬರಲಾಗಿದೆ. ಆರು ಅಭ್ಯರ್ಥಿಗಳ …

Read More »

‘ರಾಜಕಾರಣಿಗಳು ಅಂದರೆ ಲಫಂಗರು ಅನ್ನುವ ರೀತಿ ಆಗುತ್ತಿದೆ’ ಸುಧಾಕರ್ ಅವರದೂ ಸಿಡಿ ಇದೆಯಾ? ಎಂದ ಸಿದ್ದರಾಮಯ್ಯ

ಬೆಂಗಳೂರು: ‘ರಾಜಕಾರಣಿಗಳು ಅಂದರೆ ಲಫಂಗರು ಅನ್ನುವ ರೀತಿ ಆಗುತ್ತಿದೆ’ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಯಾವುದೇ ಮಾಧ್ಯಮಗಳು ಯಾವುದೇ ರೀತಿಯ ಸುದ್ದಿ ಪ್ರಸಾರ ಮಾಡದಂತೆ ಕೆಲ ಸಚಿವರುಗಳು ಮುಂಜಾಗ್ರತೆಯಾಗಿ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಿಡಿ ಇದೆ ಎಂದು ಗೊತ್ತಿದ್ದರೆ ಮಾತ್ರ ಅದನ್ನು ರಾಜಕೀಯ ಷಡ್ಯಂತ್ರ ಎಂದು ಹೇಳಿಕೊಳ್ಳುತ್ತಾರೆ. ಹಾಗಾದರೆ ಸಚಿವ ಸುಧಾಕರ್ ಅವರದು …

Read More »

ಆಡಳಿತಾರೂಢ ಬಿಜೆಪಿಯ 12ಕ್ಕೂ ಹೆಚ್ಚು ಸಚಿವರು-ಶಾಸಕರಿಗೆ ಭಯ..!

ಬೆಂಗಳೂರು,ಮಾ.6- ಸಿಡಿ ಬಿಡುಗಡೆಯಾದ ಬೆನ್ನಲ್ಲೆ ಆಡಳಿತಾರೂಢ ಬಿಜೆಪಿಯಲ್ಲಿ ಸುಮಾರು ಒಂದು ಡಜನ್‍ಗೂ ಅಧಿಕ ಸಚಿವರು ಮತ್ತು ಶಾಸಕರಿಗೆ ಸಿ.ಡಿ ಭೂತ ಕಾಡುತ್ತಿದೆ. ಕಾಂಗ್ರೆಸ್-ಜೆಡಿಎಸ್‍ಗೆ ಕೈ ಕೊಟ್ಟು ಮುಂಬೈಗೆ ತೆರಳಿದ ಸಚಿವರು ಮತ್ತು ಶಾಸಕರಿಗೆ ಸಿ.ಡಿ ಭಯ ಎದುರಾಗಿದ್ದು, ಬಹುತೇಕ ಎಲ್ಲರೂ ನ್ಯಾಯಾಲಯದ ಮೊರೆ ಹೋಗಲು ಸಿದ್ದತೆ ನಡೆಸಿದ್ದಾರೆ. ಈಗಾಗಲೇ ಸಚಿವರಾದ ಎಸ್.ಟಿ.ಸೋಮಶೇಖರ್, ನಾರಾಯಣಗೌಡ, ಬಿ.ಸಿ.ಪಾಟೀಲ್, ಭೈರತಿ ಬಸವರಾಜ್ ಹಾಗೂ ಡಾ.ಕೆ.ಸುಧಾಕರ್ ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿ ವರದಿಗಳನ್ನು ಬಿತ್ತರಿಸದಂತೆ …

Read More »

ಸಚಿವರು ಕೋರ್ಟ್ ಮೆಟ್ಟಿಲೇರಿದ್ದು ಸರಿಯಲ್ಲ – ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು : ಮುಂದಿನ ಸಾಧಕ ಬಾಧಕಗಳನ್ನು ಆಲೋಚಿಸಿ, ಕೋರ್ಟ್ ಮೊರೆ ಹೋಗಿರೋದು ಅವರವರ ವೈಯಕ್ತಿಕ ವಿಚಾರವಾಗಿದೆ. ಆದ್ರೇ ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ, ವಿಚಾರವನ್ನು ಇನ್ನಷ್ಟು ಗೊಂದಲ, ಗೋಜಿಗೆ ಮಾಡೋದು ಸರಿಯಲ್ಲ. ಹೀಗೆ ಕೋರ್ಟ್ ಗೆ ಹೋಗಿ ಗೊಂಜಲು ಮಾಡಿಕೊಂಡಿದ್ದು ನನ್ನ ಪ್ರಕಾರ ಸರಿಯಲ್ಲ ಎನ್ನುವ ಮೂಲಕ, 6 ಸಚಿವರು ಕೋರ್ಟ್ ಮೊರೆ ಹೋಗಿದ್ದಕ್ಕೆ ಕೇಂದ್ರ ಸಚಿವ ಡಿವಿ ಸದಾನಂದಗೌಡ ಪರೋಕ್ಷವಾಗಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ತಮ್ಮ ಆಪ್ತ ರಮೇಶ್ …

Read More »

ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ ಮತ್ತಷ್ಟು ಗೋಜಲಾಗಿಸುವುದು ಒಳ್ಳೆಯದಲ್ಲ: ಸದಾನಂದ ಗೌಡ

ಬೆಂಗಳೂರು: ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ ಮತ್ತಷ್ಟು ಗೋಜಲಾಗಿಸುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಯಾವುದೇ ಆಕ್ಷೇಪಾರ್ಹ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ರಾಜ್ಯದ ಆರು ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಾಭಾವಿಕವಾಗಿ ಇಂತಹ ಆರೋಪ ಬಂದಾಗ ತನಿಖೆಗೆ ಮಂತ್ರಿಗಳು ಸಹಕಾರ ನೀಡಬೇಕು. ವೈಯಕ್ತಿಕವಾಗಿ ಹಲವಾರು ಜನ …

Read More »